- Thursday
- August 13th, 2026
ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬೆಳ್ಳಾರೆ ಪೆರುವಾಜೆ ಇದರ ವತಿಯಿಂದ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಸ.ಹಿ.ಪ್ರಾ.ಶಾಲೆ ದರ್ಖಾಸ್ತು ಇವುಗಳ ಸಹಯೋಗದಲ್ಲಿ ಮಹಿಳಾ ಮತ್ತು ಮಕ್ಕಳ ಆರೋಗ್ಯ ಮಾಹಿತಿ ಕಾರ್ಯಕ್ರಮವು ದರ್ಖಾಸ್ತು ಸ.ಹಿ.ಪ್ರಾ.ಶಾಲೆಯ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾದ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಅಶ್ವಥಿಯವರು...
ದ.ಕ.ಜಿಲ್ಲಾಡಳಿತ, ತಾಲೂಕು ಆಡಳಿತ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ನೆಹರೂ ಯುವ ಕೇಂದ್ರ ಮಂಗಳೂರು ಇದರ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಅಮರ ಬೆಳ್ಳಾರೆ ವಿಜಯೋತ್ಸವ ಕಾರ್ಯಕ್ರಮ ಮಾ.27ರಂದು ನಡೆಯಿತು. ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಉದ್ಘಾಟಿಸಿದರು. ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮುಖ್ಯ ಅತಿಥಿಯಾಗಿದ್ದರು. ಹಿರಿಯ ಸಾಹಿತಿ, ವಿಶ್ರಾಂತ ಪ್ರಾಂಶುಪಾಲ ಡಾ.ಪ್ರಭಾಕರ...
ಪೆರಾಜೆ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಕರವೇ ಸ್ವಾಭಿಮಾನಿ ಬಣ ಪೆರಾಜೆ ಘಟಕದ ವತಿಯಿಂದ ಮಾ 26 ರಂದು ಕಾಸ್ಪಾಡಿಯಿಂದ ಪೆರಾಜೆಯ ಮೂಲಕ ದಾಸರಹಿತ್ಲು ವರೆಗೆ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಭು, ಕನ್ನಡ ಪೆರಾಜೆ ವಾರ್ಡ್ ಸದಸ್ಯ ಸುರೇಶ್ ಪೆರುಮುಂಡ, ಕರವೇ ಕೊಡಗು ಜಿಲ್ಲಾಧ್ಯಕ್ಷ ಉನೈಸ್ ಪೆರಾಜೆ ಮತ್ತು ಪೆರಾಜೆ...
ಗುತ್ತಿಗಾರು ಗ್ರಾಮದ ವಳಲಂಬೆ ಪುರ್ಲುಮಕ್ಕಿ ನರಿಯೂರು ಗುಡ್ಡಪ್ಪ ಗೌಡ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಇಂದು ನಿಧನರಾದರು. ಅವರಿಗೆ 72 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ರವಿಪ್ರಕಾಶ್, ಚೇತನ್, ಪುತ್ರಿ ಶ್ರೀಮತಿ ರೂಪಲತಾ, ಮೂವರು ಸಹೋದರರು, ಒರ್ವ ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಕಳೆದ ಎಂಟು ವರ್ಷಗಳಿಂದ ವಳಲಂಬೆ ದೇವಸ್ಥಾನದ ಜಾತ್ರಾ ಸಮಯದಲ್ಲಿ ಯಕ್ಷಗಾನ ಪ್ರದರ್ಶನವನ್ನು ಪ್ರಾಯೋಜಿಸುತ್ತಿರುವ ಕಲಾ ಪೋಷಕ ವೇಣುಗೋಪಾಲ ದೇರಪಜ್ಜನಮನೆ ಅವರನ್ನು ದೇವಸ್ಥಾನದ ವತಿಯಿಂದ ಸನ್ಮಾನಿಸುವ ಕಾರ್ಯಕ್ರಮ ಮಾ.24 ರಂದು ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬೆಳ್ಯಪ್ಪ ಗೌಡ ಕಡ್ತಲ್ ಕಜೆ, ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ...
ಬೆಳ್ಳಾರೆ: ಅಂತರ್ಜಾಲದಲ್ಲಿ ಲಕ್ಷಾಂತರ ವಿಶ್ವಾಸಿಗಳ ಮನಗೆದ್ದ ಮದನೀಯಂ ಸ್ವಲಾತ್ ಮಜ್ಲೀಸ್ ಎಪ್ರಿಲ್ 5 ರಂದು ಬೆಳ್ಳಾರೆಯ ತೆರೆದ ವೇದಿಕೆಯಲ್ಲಿ ನಡೆಯಲಿದೆ.. ಲತ್ತೀಪ್ ಸಖಾಫಿ ಕಾಂತಪುರಂ ನೇತ್ರತ್ವದಲ್ಲಿ ನಡೆಯುವ ಈ ಬ್ರಹತ್ ಸ್ವಲಾತ್ ಮಜ್ಲೀಸ್ ಕಾರ್ಯಕ್ರಮಕ್ಕೆ ಸಾವಿರಾರು ವಿಶ್ವಾಸಿಗಳು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಚಯರ್ಮೇನ್ ಮಹಮೂದ್ ಬಿ.ಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಕೋಟೆ ಫೌಂಡೇಶನ್ (Right to live)ಇದರ ವತಿಯಿಂದ ಎಣ್ಮೂರು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮವು ಮಾ.26 ರಂದು ನಡೆಯಿತು.ಅಕ್ಷರ, ಆರೋಗ್ಯ ಮತ್ತು ಆಶ್ರಯ ಎಂಬ ಉದಾತ್ತ ಧ್ಯೇಯಗಳೊಂದಿಗೆ ಕಾರ್ಯಾಚರಿಸುತ್ತಿರುವ ಕೋಟೆ ಫೌಂಡೇಶನ್ ಮೂಲಕ ಶಾಲಾ ಮಕ್ಕಳಿಗೆ ಈ ದಿನ ಉಚಿತ ಶಾಲಾ ಬ್ಯಾಗ್ ವಿತರಿಸಲಾಯಿತು.ಹಿರಿಯರು ಯೋಗ ಗುರುಗಳೂ ಆದ ಕೆ. ಗಣಪಯ್ಯ ಕಾರ್ಯಕ್ರಮವನ್ನು ದೀಪ...
ಸ್ವಾತಂತ್ರ್ಯೋತ್ಸವದ ಅಮೃತ ವರ್ಷದ ಅಂಗವಾಗಿ ಅಮರ ಸುಳ್ಯ ರೈತ ಕ್ರಾಂತಿ ನಡೆಸಿ ಬ್ರಿಟಿಷರನ್ನು ಓಡಿಸಿದ ಘಟನೆಯ ನೆನಪಿಗಾಗಿ ಮಾ.27ರಂದು ಬೆಳ್ಳಾರೆ ಸ್ವಾತಂತ್ರ್ಯದ ವಿಜಯೋತ್ಸವ ಕಾರ್ಯಕ್ರಮ ನಡೆಯಲಿದೆ. ಆ ಪ್ರಯುಕ್ತ ಉಬರಡ್ಕ ಮಿತ್ತೂರು ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರಾದ ದಿ. ಕೆದಂಬಾಡಿ ರಾಮಯ್ಯ ಗೌಡ ಇವರ ಸ್ಮರಣಾರ್ಥ ಮಾ. 27 ಶನಿವಾರದಂದು ಪೂರ್ವಾಹ್ನ 8.00 ಗಂಟೆಗೆ ಉಬರಡ್ಕ ಮಿತ್ತೂರು...
ಬಿಜೆಪಿ ಯುವಮೋರ್ಚಾ ಸುಳ್ಯ ಮಂಡಲದ ವತಿಯಿಂದ ಸುಳ್ಯದ ಸರಕಾರಿ ಬಸ್ ನಿಲ್ದಾಣದಲ್ಲಿ ಮತ್ತು, ಖಾಸಗಿ ಬಸ್ ನಿಲ್ದಾಣ ಹಾಗೂ ನಗರದ ವಿವಿಧ ಭಾಗಗಳಲ್ಲಿ ಉಚಿತ ಮಾಸ್ಕ್ ವಿತರಣೆಯ ಮೂಲಕ ಕೋರೋನ ಜಾಗೃತಿ ಮೂಡಿಸಲಾಯಿತು. ಈ ಕಾರ್ಯಕ್ರಮಕ್ಕೆ ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ ಚಾಲನೆ ನೀಡಿದರು, ಸುಳ್ಯ ಸಿ.ಎ. ಬ್ಯಾಂಕ್ ಅಧ್ಯಕ್ಷ ಹರೀಶ್...
ತುಳುನಾಡಿನಲ್ಲಿ ಅಲ್ಲಲ್ಲಿ ಆಗಾಗ ಒಂದಲ್ಲ ಒಂದು ರೀತಿಯಲ್ಲಿ ಕೊರಗಜ್ಜನ ಪವಾಡಗಳು ನಡೆಯುತ್ತಿರುತ್ತದೆ. ಇಂತದೊಂದು ಪವಾಡ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ದೊಡ್ಡಡ್ಕ ರಾಜರಾಂಪುರದಲ್ಲಿನ ಕೊರಗಜ್ಜನ ಸಾನಿಧ್ಯದಲ್ಲಿ ನಡೆದಿದೆ.ಮಾ.20 ರಂದು ರಾತ್ರಿ ದೊಡ್ಡಡ್ಕ ರಾಜರಾಂಪುರ ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಆದಿಬ್ರಹ್ಮ ಮೊಗೇರ್ಕಳ 40 ನೇ ವರ್ಷದ ನೇಮೋತ್ಸವ ಮತ್ತು ಮಂತ್ರಮೂರ್ತಿ ಗುಳಿಗ ದೈವದ ಕೋಲ ನಡೆಯಿತು....
Loading posts...
All posts loaded
No more posts
