- Thursday
- August 13th, 2026
ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೋಂ.) ಇದರ ವತಿಯಿಂದ 30 ಗಜಗಳ ಮುಕ್ತ 24 ತಂಡಗಳ ಕ್ರಿಕೆಟ್ ಪಂದ್ಯಾಕೂಟ, ಸಜ್ಜನ ಟ್ರೋಫಿ-2021 ಏಪ್ರಿಲ್ 4 ರಂದು ನಡೆಯಲಿದೆ. ಸಜ್ಜನ ಟ್ರೋಫಿ- 2021 ಈ ಪಂದ್ಯಾಕೂಟವು ಟರ್ಲೀಸ್ ಕೆಟರಿಂಗ್ & ಈವೆಂಟ್ ಮೇನೇಜ್ಮೆಂಟ್ ಪ್ರಾಯೋಜಕತ್ವದಲ್ಲಿ ಸಜ್ಜನ ಪ್ರತಿಷ್ಠಾನ ಸಭಾಂಗಣ ಮೈದಾನ ಗೂನಡ್ಕದಲ್ಲಿ(ಸಂಪಾಜೆ) ನಡೆಯಲಿದೆ. ಪ್ರಥಮ ಬಹುಮಾನ 15,000/- ಹಾಗೂ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಅನ್ನು ದೇಶದ್ರೋಹಿ ಸಂಘಟನೆ ಎಂದು ಹೇಳಿರುವ ಹೇಳಿಕೆ ನೀಡಿರುವ ಎನ್ ಎಸ್ ಯು ಐ ಜಿಲ್ಲಾಧ್ಯಕ್ಷರಾದ ಸವಾದ್ ಸುಳ್ಯ ಹೇಳಿಕೆಯನ್ನು ಹಿಂಪಡೆಯಬೇಕು. ಹಾಗೂ ವಿದ್ಯಾರ್ಥಿಗಳಿಗೆ ಅಸ್ಪಷ್ಟ ಮಾಹಿತಿ ನೀಡಿ ಕ್ಯಾಂಪಸ್ ಗೇಟ್ ಮೀಟ್ ನಡೆಸಿರುವುದನ್ನು ಒಪ್ಪಿಕೊಳ್ಳಲೇಬೇಕು. ಏಕೆಂದರೆ ಪೋಸ್ಟರ್ ಹಿಡಿದು ಎನ್ ಎಸ್ ಯು ಐ ಕಾರ್ಯಕರ್ತರ ಜತೆ ಫೋಟೊಕ್ಕೆ...
ಎನ್ ಎಸ್ ಯು ಐ ವತಿಯಿಂದ ಇತ್ತೀಚೆಗೆ ಕ್ಯಾಂಪಸ್ ಗೇಟ್ ಮೀಟ್ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಇದರಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಬಗ್ಗೆ ಸರಿಯಾದ ಮಾಹಿತಿ ನೀಡದೇ ಕಾರ್ಯಕ್ರಮ ನಡೆಸಿತ್ತು ಎಂದು ಎಬಿವಿಪಿ ಆರೋಪ ವ್ಯಕ್ತಡಿಸಿತ್ತು. ಈ ಬಗ್ಗೆ ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ಎಬಿವಿಪಿ ದೇಶದ್ರೋಹಿ ಸಂಘಟನೆ ಎಂದಿದ್ದರು. ಇದಕ್ಕೆ ಎಬಿವಿಪಿ...
ಮಧುವನ ಕಲ್ಲಾಜೆ ರಸ್ತೆಯ ಕೋಟೆ ಎಂಬಲ್ಲಿ ಸುಬ್ರಹ್ಮಣ್ಯ ತಾಲೂಕು ಪಂಚಾಯತ್ ಅನುದಾನದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾ.ಪಂ. ಪಿಡಿಓ ಮುತ್ತಪ್ಪ, ಗ್ರಾ.ಪಂ. ಸದಸ್ಯ ಮೋಹನ ಕೋಟಿಗೌಡನ ಮನೆ, ಶ್ರೀಮತಿ ಜಯಂತಿ, ಶ್ರೀ ಕೃಷ್ಣ ಕೋಟೆ, ಅರ್ಜುನ್ ಕೋಟೆ, ಸತೀಶ್ ಬಿ., ಶ್ರೀಮತಿ ಸುಶೀಲ ರವಿ, ಗ್ರಾ.ಪಂ.ನ...
ದೇವಚಳ್ಳ ಗ್ರಾಮದ ಇತಿಹಾಸ ಪ್ರಸಿದ್ದ ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷ ದೈವ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಮಾ.10 ಧ್ವಜಾರೋಹಣ ನೆರವೇರಿತು. ಮಾ.14 ರಂದು ಬೆಳಿಗ್ಗೆ ಮುಂಡೋಡಿ ತರವಾಡು ಮನೆಯಿಂದ ಮತ್ತು ರುದ್ರಚಾಮುಂಡಿ ದೈವಸ್ಥಾನದಿಂದ ದೈವಗಳ ಭಂಡಾರ ಬರುವುದು, ರಾತ್ರಿ ಉಗ್ರಾಣ ತುಂಬಿಸುವುದು, ಅನ್ನಸಂತರ್ಪಣೆ, ರಾತ್ರಿ ಗಂಟೆ 9ಕ್ಕೆ ತಳೂರಿನಿಂದ ಶ್ರೀ ದೈವಗಳ ಭಂಡಾರ ಬರುವುದು,...
ಅಜ್ಜಾವರ ಗ್ರಾಮ ಪಂಚಾಯತ್ ಹಾಗೂ ಸೆಲ್ಕೋ ಸೋಲಾರ್ ಸಂಸ್ಥೆಯ ವತಿಯಿಂದ ಅಜ್ಜಾವರ ಗ್ರಾಮದ ನೆಹರುನಗರ ಹಾಗೂ ಕಲ್ತಡ್ಕದ ಎರಡು ಮನೆಗಳಿಗೆ ಸೋಲಾರ್ ದೀಪ ಅಳವಡಿಸಿ ಕತ್ತಲಲ್ಲಿ ಓದುತ್ತಿದ್ದ ಎಸ್ ಎಸ್ ಎಲ್ ಸಿ ಮಕ್ಕಳ ಬಾಳಿಗೆ ಬೆಳಕು ನೀಡುವ ಕಾರ್ಯಕ್ರಮ ಮಾ.10 ರಂದು ನಡೆಯಿತು. ಮುಖ್ಯ ಶಿಕ್ಷಕರಾದ ಗೋಪಿನಾಥ್ ಮೆತ್ತಡ್ಕ ರವರು ಮನೆ ಮನೆ ಸಮೀಕ್ಷೆ...
ಹರಿಹರ ಪಲ್ಲತ್ತಡ್ಕ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 1994ರಲ್ಲಿ ಮದ್ಯದಂಗಡಿ ವಿರೋಧಿ ಚಳುವಳಿ ಪ್ರಾರಂಭಗೊಂಡು ಸರ್ಕಾರದ ಪರವಾನಗಿ ಹೊಂದಿದ್ದ ಶರಾಬು ಅಂಗಡಿ ನಾಗರಿಕರ ಹೋರಾಟದ ಫಲವಾಗಿ 1994 ಜುಲೈ ತಿಂಗಳಿನಿಂದ ತೆರವುಗೊಂಡಿರುತ್ತದೆ. ಅಲ್ಲಿಂದ ಇದುವರೆಗೆ ಗ್ರಾಮದ ನಾಗರಿಕರು ನೆಮ್ಮದಿ ಹಾಗೂ ಶಾಂತಿಯುತ ಮತ್ತು ಅಭಿವೃದ್ಧಿಶೀಲ ಜೀವನವನ್ನು ನಡೆಸುತ್ತಿದ್ದಾರೆ....
ಜೇಸಿಐ ಸುಳ್ಯ ಸಿಟಿಯ ವತಿಯಿಂದ ಮಹಿಳಾ ದಿನಾಚರಣೆಯನ್ನು ಮಾ.08 ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಸುಳ್ಯ ಇಲ್ಲಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಶ್ರೀಮತಿ ಶೀತಲ್ ಶಾಲಾ ಮುಖ್ಯೋಪಾಧ್ಯಾಯರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪದ್ಮಿನಿ ದೈಹಿಕ ಶಿಕ್ಷಕಿ ಹಾಗೂ ಅಬ್ದುಲ್ ಸಮಾದ್ ಪ್ರಾಂಶುಪಾಲರು ಮತ್ತು ಜೇಸಿಐ ಸುಳ್ಯ ಸಿಟಿಯ ಅಧ್ಯಕ್ಷ ಜೇಸಿ ಚಂದ್ರಶೇಖರ ಕನಕಮಜಲು, ಸ್ಥಾಪಕರಾದ ಜೇಸಿ...
ಗುತ್ತಿಗಾರು ಗ್ರಾಮದ ಮೊಟ್ಟೆಮನೆ ಜನಾರ್ದನ ಗೌಡ ಮಾ.10. ರಂದು ಬೆಳಿಗ್ಗೆ ಮನೆಯ ಪಕ್ಕದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಇವರು ಪತ್ನಿ,ಮಗು ಹಾಗೂ ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಕನಕಮಜಲು ಗ್ರಾಮ ಪಂಚಾಯತ್ ಸದಸ್ಯ, ಸಾಮಾಜಿಕ ಕಾರ್ಯಕರ್ತ, ಕಾಂಗ್ರೇಸ್ ಮುಖಂಡ ಕನಕಮಜಲು ನಿವಾಸಿಯಾದ ಹಾಜಿ ಬೀರಾ ಮೋಯ್ದಿನ್ರವರು ಇಂದು ಮುಂಜಾನೆ ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ೭೦ ವರ್ಷ ವಯಸ್ಸಾಗಿತ್ತು.ಮೃತರು ಕನಕಮಜಲು ಪ್ರಾ.ಕೃ.ಪ.ಸ.ಸಸಂಘದ ಅಧ್ಯಕ್ಷರು ಹಾಗೂ ಗ್ರಾ.ಪಂ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ಹಾಗೂ ಹಲವು ಸಂಘ ಸಂಸ್ಥೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.ಮೃತರು ಪತ್ನಿ,...
Loading posts...
All posts loaded
No more posts
