ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ವಿಚಾರ ಸಂಕಿರಣ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ವಿಚಾರ ಸಂಕಿರಣ ಕಾರ್ಯಕ್ರಮವು ಕೊಡಗು ಸಂಪಾಜೆಯ “ಸಹಕಾರ ಭವನ” ಪಯಸ್ವಿನಿ ಪ್ರಾ.ಕೃ.ಪ.ಸ.ಸಂಘ ನಿ. ಇದರ ಸಭಾಂಗಣದಲ್ಲಿ ನಡೆಯಿತು. ಅಕಾಡೆಮಿಯ ಅಧ್ಯಕ್ಷ ಲಕ್ಷೀನಾರಾಯಣ ಕಜೆಗದ್ದೆಯವರ ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕ ಮಾತನಾಡಿದರು. ಅಕಾಡೆಮಿಯ ಮಾಜಿ ಅಧ್ಯಕ್ಷ ಯನ್.ಎಸ್ ದೇವಿ ಪ್ರಸಾದ್‌ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...

ರಬ್ಬರ್ ಟ್ಯಾಪರ್ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ ಹಾಗೂ ಸಮಾಲೋಚನಾ ಸಭೆ

ಪುಂಜಾಲಕಟ್ಟೆ ಬಿ.ಎಂ.ಎಸ್ ಬೆಳ್ತಂಗಡಿ ಮತ್ತು ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘ ಬೆಳ್ತಂಗಡಿ ಹಾಗೂ ಮುರುಘೇಂದ್ರ ಮಿತ್ರ ಮಂಡಳಿ ಹಾಗೂ ವನಿತಾ ಸಮಾಜ ಇದರ ಅಶ್ರಯದಲ್ಲಿ ಮುರುಘೇಂದ್ರ ಸಭಾ ಭವನ ಪುಂಜಾಲುಕಟ್ಟೆ ಇಲ್ಲಿ ರಬ್ಬರ್ ಟ್ಯಾಪರ್ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ ಹಾಗೂ ಸಮಾಲೋಚನಾ ಸಭೆ ನಡೆಯಿತು....
Ad Widget

ಮಡಿಕೇರಿ : ಗುರುಕುಲ ಕಲಾ ಪ್ರತಿಷ್ಠಾನದ ಕಾರ್ಯದರ್ಶಿಯಾಗಿ ಕುಸುಮಾಕರ ಅಂಬೆಕಲ್ಲು

ಮಡಿಕೇರಿ ಗುರುಕುಲ ಕಲಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಉಳುವಂಗಡ ಕಾವೇರಿ ಉದಯ , ಅಧ್ಯಕ್ಷರಾಗಿ ಕೆಂಚೆಟ್ಟಿ ಶೋಭಾ ರಕ್ಷಿತ್ , ಉಪಾಧ್ಯಕ್ಷರಾಗಿ ಸುಚಿತಾ ಸಿ. ಗೌರವ ಸಲಹೆಗಾರರಾಗಿ ಹೆಚ್.ಜಿ. ಸಾವಿತ್ರಿ , ಕಾರ್ಯದರ್ಶಿಯಾಗಿ ಚೆಂಬು ಗ್ರಾಮದ ಕುಸುಮಾಕರ ಅಂಬೆಕಲ್ಲು , ಖಜಾಂಚಿಯಾಗಿ ಚಂದ್ರಿಕಾ ಬಿ.ಕೆ , ಆಯ್ಕೆಗೊಂಡಿದ್ದಾರೆ , ಸಂಚಾಲಕರಾಗಿ ಮಾಲಾ ಮೂರ್ತಿ , ಮಹಿಳಾ ಸಂಚಾಲಕರಾಗಿ...

ಅನಂತ ಕುಮಾರ ಹೆಗ್ಡೆ ಆಶೀಸರ ತೊಡಿಕಾನ ದೇವಸ್ಥಾನಕ್ಕೆ ಭೇಟಿ

ಕರ್ನಾಟಕ ಸರ್ಕಾರದ ಪರಿಸರ ಹಾಗೂ ಜೀವ ವೈವಿಧ್ಯ ಕಾರ್ಯಪಡೆ‍ ಅಧ್ಯಕ್ಷರಾದ ಅನಂತ ಕುಮಾರ ಹೆಗ್ಡೆ ಆಶೀಸರ ಅವರು ತೊಡಿಕಾನ ದೇವಸ್ಥಾನಕ್ಕೆ ಭೇಟಿ ನೀಡಿ ಮೀನು ಗಳಿಗೆ ಆಹಾರ ನೀಡಿದರು. ಇಲ್ಲಿನ ಪರಿಸರ ರಕ್ಷಣೆ ಬಗ್ಗೆ ಮಾಹಿತಿ ಪಡೆದುಕೊಂಡರು.

ದಲಿತ ಸಂಘರ್ಷ ಸಮಿತಿಯ ವತಿಯಿಂದ ಸಂಪಾಜೆ ಚೆಡಾವಿನಲ್ಲಿ “ಮಹಾನಾಯಕ” ಪ್ಲೆಕ್ಸ್ ಅನಾವರಣ

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜೀವನಾಧರಿತ ಧಾರವಾಹಿ 'ಮಹಾನಾಯಕ' ರಾಘವೇಂದ್ರ ಹುಣಸೂರು ಅವರ ನೇತೃತ್ವದಲ್ಲಿ ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದು. ಈಗಾಗಲೇ ಕರ್ನಾಟಕದಾದ್ಯಂತ ಸಂಚಲನಮೂಡಿಸಿದೆ. ನಾಡಿನಾದ್ಯಂತ ಅಂಬೇಡ್ಕರ್ ಅಭಿಮಾನಿಗಳು 'ಮಹಾನಾಯಕ' ಧಾರವಾಹಿಯನ್ನು ಮನೆ ಮನೆಗೆ ತಲುಪಿಸಿ ಎಲ್ಲರೂ ಅಂಬೇಡ್ಕರ್ ಅವರ ಜೀವನವನ್ನು ಅರಿಯಬೇಕು ಎನ್ನುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತಿದ್ದಾರೆ. ಬಹುಶಃ ಇತಿಹಾಸದಲ್ಲೇ ಮೊದಲ ಬಾರಿಗೆ...

ಬರೆಕುಸಿತದಿಂದ ರಸ್ತೆಗೆ ಉರುಳಿದ ಬಂಡೆಕಲ್ಲು ತೆರವುಗೊಳಿಸಿದ ಭಗವಾನ್ ಸಂಘ

ಕಲ್ಲುಗುಂಡಿ ದಬ್ಬಡ್ಕ ರಸ್ತೆಯಲ್ಲಿ ಏಣಿಯಾರು ಎಂಬಲ್ಲಿ ಬರೆ ಕುಸಿತ ಉಂಟಾಗಿ, ರಸ್ತೆಯಲ್ಲಿ ಬಂಡೆಕಲ್ಲು ನಿಂತ ಪರಿಣಾಮ ವಾಹನ ಸಂಚಾರಕ್ಕೆ ಸಮಸ್ಯೆಯಾಗಿತ್ತು. ಇದನ್ನು ಮನಗಂಡ ಅ.4 ರಂದು ಊರುಬೈಲು ಶ್ರೀ ಭಗವಾನ್ ಸಂಘದ ಸದಸ್ಯರು, ಸ್ಥಳೀಯ ಸದಸ್ಯ ಸಚಿನ್ ಕೆದಂಬಾಡಿರವರ ನಾಯಕತ್ವದಲ್ಲಿ ಶ್ರಮದಾನ ಮಾಡಿ, ಬಂಡೆಗಳನ್ನು ತೆರವು ಮಾಡಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಈ ಕಾರ್ಯ...

ಕೊಡಿಯಾಲಕ್ಕೆ ಬಸ್ ವ್ಯವಸ್ಥೆ ಪುನರಾರಂಭಗೊಳಿಸುವಂತೆ ಗ್ರಾಮಸ್ಥರಿಂದ ಮನವಿ

ಕರ್ನಾಟಕ ರಸ್ತೆ ಸಾರಿಗೆ ನಿಗಮ ಪುತ್ತೂರು ಘಟಕದಿಂದ ಈ ಮೊದಲು ಬೆಳಿಗ್ಗೆ 8-10,9-30,ಅದಲ್ಲದೇ ಮಧ್ಯಾಹ್ನ 1.15 ಸಾಯಂಕಾಲ 4.15,ಮತ್ತು5-45ಕ್ಕೆ ಪುತ್ತೂರು ಬೆಳ್ಳಾರೆ , ಪಂಜಿಗಾರು, ಕಲ್ಲಪಣೆ, ಪೊಟ್ರೆಗೆ ಸಾರಿಗೆ ವ್ಯವಸ್ಥೆ ಇದ್ದು, ಲಾಕ್ಡೌನ್ ಸಮಯದಿಂದ ಸಾರಿಗೆ ವ್ಯವಸ್ಥೆ ನಿಲ್ಲಿಸಿದ್ದು ಆ ನಂತರ ಲಾಕ್ಡೌನ್ ಸಡಿಲಿಕೆ ಆದರೂ ಕೂಡ ಕೊಡಿಯಾಲ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆ ಇಲ್ಲದೇ ಶಾಲಾ...

ಪ್ರಭಾಕರರವರ ಮೃತದೇಹವನ್ನು ದೂರದ ಕೇರಳದಲ್ಲಿ ಇರುವ ಕುಟುಂಬಸ್ಥರಿಗೆ ತಲುಪಿಸುವಲ್ಲಿ ಸಹಕಾರಿಯಾದ ಮುಸ್ಲಿಂ ಬಾಂಧವರು

ಪ್ರಭಾಕರ್ ಎಂಬವರು ಸುಳ್ಯ ತಾಲೂಕಿನ ಕಲ್ಲುಗುಂಡಿಯ ಕೂಲಿಶೆಡ್ ನಲ್ಲಿ ಬಾಡಿಗೆ ರೂಮ್ ಮಾಡಿಕೊಂಡು ಸುಮಾರು 40 ವರ್ಷಗಳಿಂದ ಸುಳ್ಯ ತಾಲೂಕಿನ ವಿವಿಧೆಡೆ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ರೂಮಿನಲ್ಲಿ ಒಬ್ಬನೇ ವಾಸಿಸುತ್ತಿದ್ದು ,ತಮ್ಮ ,ಕುಟುಂಬಸ್ಥರು ದೂರದ ಕೇರಳ ರಾಜ್ಯದ ಆಲಪುಯದಲ್ಲಿ ವಾಸಿಸುತ್ತಿದ್ದರು. ಪ್ರಭಾಕರ್ ರವರು ಆಗಿಂದಾಗ ಕೇರಳದ ತಮ್ಮ ಊರಿಗೆ ಹೋಗಿ ಬಟ್ಟೆಗಳನ್ನು ಮಾರಾಟಕ್ಕೆ ತಂದು...

ಧರ್ಮ ಸಂಸ್ಕಾರ ಮಾನವ ಜನಾಂಗ ಗೊತ್ತುಪಡಿಸಿದ ಒಂದು ಆಧಾತ್ಮಿಕ ವಿಚಾರ – ಶ್ರೀ ಯೋಗೇಶ್ವರನಾನಂದ ಸರಸ್ವತಿ ಸ್ವಾಮೀಜಿ

ಧರ್ಮ ಸಂಸ್ಕಾರ ಮಾನವ ಜನಾಂಗ ಗೊತ್ತುಪಡಿಸಿದ ಒಂದು ಆಧ್ಯಾತ್ಮಿಕ ವಿಚಾರವೆಂದು ಅಜ್ಜಾ ವರ ಚೈತನ್ಯ ಸೇವಾ ಆಶ್ರಮದ ಶ್ರೀ ಯೋಗೇಶ್ವರನಂದ ಸರಸ್ವತಿ ಸ್ವಾಮೀಜಿ ಅವರು ಹೇಳಿದರು.ಅವರ ಕೃತಿ "ಪರಿವರ್ತನೆ" ಅರೆಭಾಷೆಗೆ ಭಾಷಾಂತರಗೊಂಡಿದ್ದು ಅದರ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು. ಮನೆಯ ಮಾತು ಸಂಸ್ಕಾರ ಅನ್ಯೋನ್ಯತೆ ಯನ್ನು ನಾವು ಯಾವತ್ತು ಕಡೆಗಣಿಸಬಾರದು. ಧರ್ಮ ನೀತಿ ಸಂಸ್ಕಾರ ಎಲ್ಲವೂ ಸಾಹಿತ್ಯಗಳಲ್ಲಿ...

ಅಡ್ಡಬೈಲ್-ಬೀದಿಗುಡ್ಡೆ ರಸ್ತೆ ಹೋರಾಟ ಸಮಿತಿಗೆ ಊರಿನ ಸಂಘಟನೆಗಳಿಂದ ಬೆಂಬಲ

ಕಳೆದ ವಾರವಷ್ಟೇ ಅಡ್ಡಬೈಲ್-ಬೀದಿಗುಡ್ಡೆ ಪರಿಸರದ ನಾಗರಿಕರು ಸಭೆ ನಡೆಸಿ ರಸ್ತೆಯ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚಿಸಿಕೊಂಡಿದ್ದರು. ನಂತರ ರಸ್ತೆಯ ತುರ್ತು ದುರಸ್ತಿ ಹಾಗು ಶಾಶ್ವತ ರಸ್ತೆ ಕಾಮಗಾರಿ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್ ಅಧ್ಯಕ್ಷರು, ಸುಳ್ಯ ಶಾಸಕರು ಮತ್ತು ಕಡಬ ತಹಶೀಲ್ದಾರರಿಗೆ ಅಂಚೆ ಮೂಲಕ ಮನವಿ ಪತ್ರವನ್ನು ರವಾನಿಸಿದ್ದರು. ಗ್ರಾಮ ಪಂಚಾಯತ್...
Loading posts...

All posts loaded

No more posts

error: Content is protected !!