- Tuesday
- May 5th, 2026
ಸುಬ್ರಹ್ಮಣ್ಯ ಅಕ್ಟೋಬರ್ 30 : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆಶ್ರೀ ಸುಬ್ರಹ್ಮಣ್ಯ ಲಿಜನ್ ನ ನಿಕಟ ಪೂರ್ವ ಅಧ್ಯಕ್ಷರಾದ ಡಾ.ರವಿ ಕಕ್ಕೆಪದವು ಅವರಿಗೆ ನಿಕಟ ಪೂರ್ವ ರಾಷ್ಟ್ರಾಧ್ಯಕ್ಷ ಚಿತ್ರ ಕುಮಾರ್ ಅವರು ಸುಬ್ರಹ್ಮಣ್ಯದಲ್ಲಿ ಎಕ್ಸಲೆನ್ಸ್ ಅವಾರ್ಡ್ ನೀಡಿ ಗೌರವಿಸಿದರು. ಡಾ.ರವಿ ಕಕ್ಕೆಪದವು ಅವರು ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ನ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಬಡವರಿಗೆ...
ಇಂದು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ನಶಮುಕ್ತ ಅಭಿಯಾನದ ಪ್ರತಿಜ್ಞಾವಿಧಿ ಕಾರ್ಯಕ್ರಮ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇಲ್ಲಿನ ಮುಖ್ಯೋಪಾಧ್ಯಾಯರಾದ ಸಂಕೀರ್ಣ,ಶಾಲಾ ಶಿಕ್ಷಕ ವೃಂದ, ಮಡಪ್ಪಾಡಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಪುಟ್ಟಣ್ಣ, ನೆಲ್ಲೂರು ಕೇಮ್ರಾಜೆ ಗ್ರಾಮೀಣ ಪುನರ್ವರ್ಸತಿ ಕಾರ್ಯಕರ್ತರಾದ ಕುಸುಮಾವತಿ ಮತ್ತು ಅಮರಮುಡ್ನೂರು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರಾದ ಸಂತೋಷ್ ಮುಂಡಕಜೆ, ಗ್ರಾಮೀಣ ಪುನರ್ವಸತಿ...
ನಶಮುಕ್ತ ಭಾರತ ಅಭಿಯಾನದ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಅ29 ರಂದು ನಡೆಯಿತು. ಹಿರಿಯ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಪುಟ್ಟಣ್ಣ ವಲಿಕಜೆ ನಶಾಮುಕ್ತ ಭಾರತ ನಿರ್ಮಾಣಕ್ಕೆ ಪ್ರೌಢ ಮಕ್ಕಳ ಪಾತ್ರದ ಬಗ್ಗೆ ಮಾತನಾಡಿದರು.ವಿಕಲಚೇತನ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರಾದ ದಿನೇಶ್ ದೇವಚಳ್ಳ, ಕುಸುಮಾವತಿ ನೆಲ್ಲೂರು ಕೆಮ್ರಾಜೆ, ಶಾಲಾ ಮುಖ್ಯೋಪಾಧ್ಯಾಯಿನಿ ಸಂಧ್ಯಾ ಉಬರಡ್ಕ, ಸಹಶಿಕ್ಷಕ...
ಮುಕ್ಕೂರು : ಹತ್ತನೇ ವರ್ಷದ ಹೊಸ್ತಿಲಿನಲ್ಲಿರುವ ಮುಕ್ಕೂರು ನೇಸರ ಯುವಕ ಮಂಡಲದ “ದಶ ಪ್ರಣತಿ-2026” ಇದರ ಸಮಿತಿ ರಚನೆ ನಡೆಯಿತು.ಸಮಿತಿಯ ಗೌರವಾಧ್ಯಕ್ಷರಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಅಧ್ಯಕ್ಷರಾಗಿ ಡಾ.ನರಸಿಂಹ ಶರ್ಮ ಕಾನಾವು, ಸಂಚಾಲಕರಾಗಿ ಕುಂಬ್ರ ದಯಾಕರ ಆಳ್ವ, ಪ್ರಧಾನ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ 21ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ಅಕ್ಟೋಬರ್ 26 ರಂದು ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನಡೆಯಿತು. ಯೋಜನೆಯ ಅಜ್ಜಾವರ ವಲಯಕ್ಕೆ ಸಂಬಂಧಿಸಿದ ಮಂಡೆಕೋಲು ಗ್ರಾಮದ ನಾಲ್ಕು ಒಕ್ಕೂಟಗಳಾದ ಮಂಡೆಕೋಲು, ಕಲ್ಲಡ್ಕ-ಪೆರಾಜೆ, ಪೇರಾಲು ಹಾಗೂ ಪೇರಾಲು-ಅಂಬ್ರೋಟಿ-ಎ ಒಕ್ಕೂಟಗಳ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ...
ನಾಲ್ಕೂರು ಗ್ರಾಮದ ಸಾಲ್ತಾಡಿ ವಾಡ್ಯಪ್ಪನ ಮನೆ ಪದ್ಮನಾಭ ರವರ ಮಗಳು ಪ್ರಜ್ಞಾ ಹಾಗೂ ಸಂತೋಷ್ ರವರ ವಿವಾಹ ಕಾರ್ಯಕ್ರಮ ಅ.29 ರಂದು ನೆರವೇರಿದ್ದು, ಆ ಪ್ರಯುಕ್ತ ಹಾಲೆಮಜಲಿನ ವೆಂಕಟೇಶ್ವರ ಸಭಾಭವನದಲ್ಲಿ ನಾಳೆ (ಅ.30) ನಡೆಯಬೇಕಾಗಿದ್ದ ಅತಿಥಿ ಸತ್ಕಾರ ಕಾರ್ಯಕ್ರಮವನ್ನು ಕಾರಾಣಾಂತರದಿಂದ ಮುಂದೂಡಲಾಗಿದೆ ಎಂದು ಮನೆಯವರು ತಿಳಿಸಿದ್ದಾರೆ.
ಮಂಗಳೂರು : ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಕ್ಟೋಬರ್ 30ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಜನರು ತಮ್ಮ ಅಹವಾಲುಗಳೊಂದಿಗೆ ಗುರುವಾರ ಮಂಗಳೂರಿನ ಪಡೀಲ್ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಖುದ್ದು...
ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನವೆಂಬರ್ 05 ಬುಧವಾರದಂದು ಬೆಳಗ್ಗೆ 8:30ರಿಂದ ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀಮಹಾವಿಷ್ಣು ಮಹಾಯಾಗ ನಡೆಯಲಿದೆ.ಋಷಿ ಪರಂಪರೆಯ ಸನಾತನ ಹಿಂದೂ ಧರ್ಮದ ಉಳಿವಿಗಾಗಿ, ಲೋಕಕಲ್ಯಾಣಾರ್ಥವಾಗಿ ಹಾಗೂ 2026ನೇ ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಶ್ರೀ ದೇವರ ಪುನಃಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಹಾಗೂ ನೂತನ ದೇವಾಲಯದ ಲೋಕಾರ್ಪಣೆಯ ಪೂರ್ವಭಾವಿಯಾಗಿ ಈ ಮಹಾಯಾಗ ನಡೆಯಲಿದೆ. ಪರಮಪೂಜ್ಯ...
ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್(ರಿ.) ಇದರ ವತಿಯಿಂದ ನಿವೇದಿತಾ ಜಯಂತಿ ಮತ್ತು ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ ಈ ದಿನ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷರಾದ ಪುಷ್ಟಮೇದಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ದಮಯಂತಿ ಅಡ್ಕಬಳೆ, ಶ್ರೀಮತಿ ಲಕ್ಷ್ಮಿ ಬಿ.ಎಸ್ ಮಾವಂಜಿ, ಶ್ರೀಮತಿ ಶ್ಯಾಮಲ ಬೊಳ್ಳಾಜೆ, ಶ್ರೀಮತಿ ತೀರ್ಥಕುಮಾರಿ ನೆಲ್ಲೂರು...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇವರ ಮಹತ್ವಾಕಾಂಕ್ಷಿ ಯೋಚನೆ ಹಾಗೂ ಯೋಜನೆಗಳಲ್ಲಿ ಒಂದಾದ "ಪಂಚಸಪ್ತತಿ - 2025" 75 ದಿವಸಗಳ ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು ಇವರು ಬರೋಬ್ಬರಿ 20ನೇ ದಿವಸ ಪೂ.ಗಂ.7:00ರಿಂದ 9:00ರವರೆಗೆ ಗುತ್ತಿಗಾರು ಪಿ.ಎಂ.ಶ್ರೀ.ಸ.ಹಿ.ಪ್ರಾ.ಶಾಲೆಯ ಆವರಣವದ ಗಿಡಗಂಟಿಗಳನ್ನು ಕಳೆಕೊಚ್ಚುವ ಯಂತ್ರದ ಮೂಲಕ ಸ್ವಚ್ಚಗೊಳಿಸಲಾಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಹಾಗೂ...
Loading posts...
All posts loaded
No more posts
