ವಿಮೆನ್ ಇಂಡಿಯಾ ಮೂವ್ಮೆಂಟ್(WIM) ವತಿಯಿಂದ ಹೆಚ್ಚುತ್ತಿರುವ ಮಹಿಳಾ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟನೆ

ಮಂಗಳೂರು:- ಉತ್ತರ ಪ್ರದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ವುಮೆನ್ ಇಂಡಿಯಾ ಮೂವ್ಮೆಂಟ್(WIM) ದ.ಕ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.ಪ್ರತಿಭಟನೆಯನ್ನು ಉದ್ದೇಶಿಸಿ ವುಮೆನ್ ಇಂಡಿಯಾ ಮೂಮೆಂಟ್ ಇದರ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ ಮತ್ತು ಎನ್ ಡಬ್ಲೂ ಎಫ್ ಜಿಲ್ಲಾಧ್ಯಕ್ಷೆ...

ಬದ್ರಿಯಾ ಜುಮಾ ಮಸ್ಜಿದ್ ಪೈಚಾರ್ ವಾರ್ಷಿಕ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

ಬದ್ರಿಯಾ ಜುಮಾ ಮಸ್ಜಿದ್ ಪೈಚಾರ್ ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಅಕ್ಟೋಬರ್ 4ರಂದು ಪೈಚಾರು ಕುವ್ವತ್ತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆಯಿತು.ಮಹಾಸಭೆಯ ಅಧ್ಯಕ್ಷತೆಯನ್ನು ಜಮಾಅತ್ ಸಮಿತಿಯ ಅಧ್ಯಕ್ಷ ಇಬ್ರಾಹಿಮ್ ಪಿ ಕೆ ವಹಿಸಿದರು.ದುವಾ ಹಾಗೂ ಉದ್ಘಾಟನೆಯನ್ನು ಬಿಜೆಎಮ್ ಖತಿಬರಾದ ಮುನೀರ್ ಸಖಾಫಿಯವರು ನೇರವೆರಿಸಿದರು.ವಾರ್ಷಿಕ ವರದಿ ಹಾಗೂ ಲೆಕ್ಕಪತ್ರವನ್ನು ಪ್ರಧಾನ ಕಾರ್ಯದರ್ಶಿ ಅಬ್ದುಲ್...
Ad Widget

ಅಂತರರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಕಡಬದ ಸಮ್ಯಕ್ತ್ ಜೈನ್ ಪ್ರಥಮ

ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ,ಕೇಂದ್ರ ಸಮಿತಿ ಹುಬ್ಬಳ್ಳಿ , ಜಿಲ್ಲಾ ಮಹಿಳಾ ಘಟಕ ಧಾರವಾಡ , ಗಾಂಧೀ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ರಾಜ್ಯ ಮತ್ತು ಅಂತರ್ರಾಜ್ಯ ಮಟ್ಟದಲ್ಲಿ ಲೇಖನ ಸ್ಪರ್ಧೆಯನ್ನು ಆಯೋಜಿಸಿತ್ತು."ಪ್ರಸ್ತುತ ಪರಿಸ್ಥಿತಿಯಲ್ಲಿ ಸ್ವದೇಶಿ ಆಂದೋಲನದ ಪ್ರಸ್ತುತತೆ" ಎಂಬ ವಿಷಯಾಧಾರಿತ ಸ್ಪರ್ಧೆಯನ್ನು ಆಯೋಜಿಸಿತ್ತು. ಇದರಲ್ಲಿ ದಕ್ಷಿಣ ಕನ್ನಡದ ,ಕಡಬ...

ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ವತಿಯಿಂದ ಹಳೆಗೇಟಿನಲ್ಲಿ ಸ್ವಚ್ಚತಾ ಕಾರ್ಯಕ್ರಮ

ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ವತಿಯಿಂದ ಹಳೆಗೇಟು ಬಸ್ ತಂಗುದಾಣದ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ ಅ.4 ರಂದು ಸಂಜೆ ನಡೆಯಿತು. ಟ್ರಸ್ಟ್ ಅಧ್ಯಕ್ಷ ರಾದ ಜಯಪ್ರಕಾಶ್ ರೈ, ಶಶಿಧರ ಎಂ ಜೆ, ಮುಸ್ತಫಾ ಕೆ ಎಂ, ಗೋಕುಲ್ ದಾಸ್, ವಿಜೇಶ್ ಹಿರಿಯಡ್ಕ, ಶಾಫಿ ಕುತ್ತಮೊಟ್ಟೆ, ಭವಾನಿ ಶಂಕರ್ ಕಲ್ಮಡ್ಕ, ಮಧುಸೂದನ ಬೂಡು, ನಂದರಾಜ್ ಸಂಕೇಶ,...

ಗಾಂಧಿನಗರ : ಜೈ ಭೀಮ್ ಯುವ ವೇದಿಕೆ ಸುಳ್ಯ ಸಂಘಟನೆಯ ಸಭೆ

ಜೈ ಭೀಮ್ ಯುವ ವೇದಿಕೆ ಸುಳ್ಯ ಸಂಘಟನೆಯ ಸಭೆ ಅ 4 ರಂದು ಗಾಂಧಿನಗರ ನಾವೂರು ಶ್ರೀ ಮಹಾಮ್ಮಾಯಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಡಾ.ಬಿಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂ ಹಾರವನ್ನು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು . ಸಂಘಟನೆಯ ಮುಖಂಡ ಚಂದ್ರ ಶೇಖರ ಆಲೆಟ್ಟಿ ಸಂಘಟನೆಯ ಬಗ್ಗೆ ಹಾಗೂ ಡಾ.ಬಿಆರ್.ಅಂಬೇಡ್ಕರ್ ಅವರ ಬಗ್ಗೆ ಮಾಹಿತಿಯನ್ನು ನೀಡಿದರು...

ಯುನೈಟೆಡ್ ಫುಟ್ಬಾಲ್ ಕ್ಲಬ್ ವತಿಯಿಂದ ಫುಟ್ಬಾಲ್ ಪಂದ್ಯಾಟ – ಜೆಬಿ ಯುನೈಟೆಡ್ ಪ್ರಥಮ

ಸುಳ್ಯ ಯುನೈಟೆಡ್ ಫುಟ್ಬಾಲ್ ಕ್ಲಬ್ಆಯೋಜಿಸಿದ ಫುಟ್ಬಾಲ್ ಪಂದ್ಯಾಟವು ಗಾಂಧಿನಗರ ಶಾಲಾ ಮೈದಾನದಲ್ಲಿ ಅ.4 ರಂದು ನಡೆಯಿತು. ಈ ಪಂದ್ಯಾಟದಲ್ಲಿ ಸ್ಥಳೀಯ ಸುಮಾರು 16 ತಂಡಗಳು ಭಾಗವಹಿಸಿದ್ದವು. ಪಂದ್ಯಾಟದ ಪ್ರಥಮ ಬಹುಮಾನವನ್ನು ಜೆಬಿ ಯುನೈಟೆಡ್ ತಂಡ, ದ್ವಿತೀಯ ಸುಳ್ಯ ಯುನೈಟೆಡ್ ತಂಡ ಪಡೆದುಕೊಂಡಿತು.ಬಹುಮಾನ ವಿತರಣೆಯನ್ನು ಹಿರಿಯ ಆಟಗಾರರಾದ ರಫೀಕ್ ಮಲ್ಲು, ಇಕ್ಬಾಲ್ ಜೆಬಿ ಬಷೀರ್ ನ್ಯಾಶನಲ್, ಹಮೀದ್...

ಕೊಯನಾಡು : ಪ್ರವಾಹದಿಂದ ಹಾನಿಯಾಗಿದ್ದ ಕಾಲುಸೇತುವೆ ಬಳಿ ಶ್ರಮದಾನದ ನಡೆಸಿ ಮರದ ಪಾಲ ನಿರ್ಮಿಸಿದ ಬಿಜೆಪಿ ಕಾರ್ಯಕರ್ತರು

ಕೊಡಗು ಸಂಪಾಜೆ ಗ್ರಾಮದ ಬಿ.ಜೆ.ಪಿ ಕಾರ್ಯಕರ್ತರಿಂದ 2018-19 ಹಾಗೂ 2020 ರ ಅವಧಿಯಲ್ಲಿ ಭೀಕರ ಮಳೆಯಿಂದ ಉಂಟಾದ ಪ್ರವಾಹದಿಂದ ಸಂಪಾಜೆ ಗ್ರಾಮದ ಪಯಸ್ವಿನಿ ನದಿಯ ಚೆಡಾವು ನಿಂದ ಕೊಯನಾಡು ಎಸ್ಟೇಟ್ ಗೆ ಸಂಪರ್ಕ ಸೇತುವೆ ಮುರಿದು ಸಂಪರ್ಕ ದಾರಿ ಕಡಿತಗೊಂಡಿತ್ತು. ಈ ಸ್ಥಳದಲ್ಲಿ ತಾತ್ಕಾಲಿಕ ಕಾಲುಸೇತುವೆ ನಿರ್ಮಾಣ ಮಾಡಿ ಸ್ಥಳೀಯರಿಗೆ ಚೆಡಾವು-ಕೊಯನಾಡು ಎಸ್ಟೇಟ್ ಗೆ ತೆರಳಲು...

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸುಳ್ಯ ಡಿವಿಷನ್ ವತಿಯಿಂದ ಕ್ರೀಡಾಕೂಟ

ಪಾಪ್ಯುಲರ್ ಫ್ರಂಟ್ ಸುಳ್ಯ ಡಿವಿಷನ್ ವತಿಯಿಂದ ಏರಿಯಾ ಮೀಟ್  ಕಾರ್ಯಕ್ರಮದ ಅಂಗವಾಗಿ ಬೆಳ್ಳಾರೆ ಉಮಿಕ್ಕಳ ಮೈದಾನ ಹಾಗೂ ಸುಳ್ಯ ನಾವೂರು ,  ಪ್ರದೇಶದಲ್ಲಿ ಕ್ರೀಡಾಕೂಟ  ನಡೆಯಿತು ಕಾರ್ಯಕ್ರಮದಲ್ಲಿ  ಹಗ್ಗಜಗ್ಗಾಟ, ರಿಲೆ, ಓಟ ಮತ್ತಿತರರ ಮನೋರಂಜನಾ ಕ್ರೀಡಾಕೂಟ ಗಳನ್ನು ನಡೆಸಲಾಯಿತು.ಕಾರ್ಯಕ್ರಮದಲ್ಲಿ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ಊರಿನ ಯುವಕರು ಪಾಲ್ಗೊಂಡಿದ್ದರು.ಸುಳ್ಯ ಡಿವಿಝನ್ ಕಾರ್ಯದರ್ಶಿಗಳಾದ ಮೀರಝ್ ಸುಳ್ಯ ಪ್ರಾಸ್ತಾವಿಕವಾಗಿ...

ವಿಹಿಂಪ ಭಜರಂಗದಳ ಮುರೂರು ಸಾಕೇತ ಶಾಖೆಯ ವತಿಯಿಂದ ಶ್ರಮದಾನ

ವಿಹಿಂಪ ಭಜರಂಗದಳ ಮುರೂರು ಸಾಕೇತ ಶಾಖೆಯ ವತಿಯಿಂದ ಶ್ರಮದಾನ ಇಂದು ನಡೆಯಿತು. ಮುರೂರಿನಿಂದ ಪಂಜಿಕಲ್ಲು ವರೆಗೆ ರಸ್ತೆ ಬದಿ ಸ್ವಚ್ಛತಾ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ಮುರೂರು ಸಾಕೇತ ಶಾಖೆಯ ಅಧ್ಯಕ್ಷ ಕಮಲಾಕ್ಷ ವಾಗ್ಲೆ ಮುರೂರು, ಕಾರ್ಯದರ್ಶಿ ಪವನ್ ಮುರೂರು, ಸತ್ಸಂಗ ಪ್ರಮುಖ್ ಕಿರಣ್ ಆಚಾರ್ಯ, ಸಂಯೋಜಕ ವಿಶ್ವನಾಥ ಮುರೂರು, ಸಹ ಸಂಯೋಜಕ ಹರಿಪ್ರಸಾದ್ ದೇವರಗುಂಡ,...

ಸುಳ್ಯ ಪಿ.ಎಲ್.ಡಿ. ಬ್ಯಾಂಕ್ ಸಿಬ್ಬಂದಿ ಗಣೇಶ್ ಕೆ.ಎನ್. ನಿವೃತ್ತಿ

ಸುಳ್ಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಲ್ಲಿ 43 ವರ್ಷಗಳಿಂದ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದ ಗಣೇಶ್ ಕೆ.ಯನ್.ಯವರು ಸೆ. 30 ರಂದು ನಿವೃತ್ತಿ ಹೊಂದಿದ್ದು, ಅಂದು ಬ್ಯಾಂಕಿನ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಬ್ಯಾಂಕಿನ ಸಭಾ ಭವನದಲ್ಲಿ ನಡೆಯಿತು. ಬ್ಯಾಂಕಿನ ಅಧ್ಯಕ್ಷ ವಿಶ್ವನಾಥ ಬಿಳಿಮಲೆಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಪ್ರಭಾಕರ ನಾಯಕ್, ಕೋಶಾಧಿಕಾರಿ...
Loading posts...

All posts loaded

No more posts

error: Content is protected !!