ಸುಬ್ರಹ್ಮಣ್ಯ : ಉತ್ತರಪ್ರದೇಶದಲ್ಲಿ ನಡೆದ ಯುವತಿಯ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಎಬಿವಿಪಿ ಪ್ರತಿಭಟನೆ

ಉತ್ತರ ಪ್ರದೇಶದಲ್ಲಿ ನಡೆದ ಮನಿಷಾ ವಾಲ್ಮೀಕಿ ಎಂಬ ಯುವತಿಯ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಎಬಿವಿಪಿ ಕುಕ್ಕೇ ಸುಬ್ರಮಣ್ಯದ ವತಿಯಿಂದ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಹಿರಿಯ ಕಾರ್ಯಕರ್ತರಾದ ಪದ್ಮಕುಮಾರ್ ಇವರು ಪ್ರಾಸ್ತಾವಿಕ ಮಾತನಾಡಿ ಕೊಲೆ ನಡೆಸಿದವರ ವಿರುದ್ದ ಕೂಡಲೇ ಸೂಕ್ತ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದರು. ಹಿರಿಯ ಕಾರ್ಯಕರ್ತರಾದ ಬುಕ್ಷಿತ್ ನೀರ್ಪಾಡಿ, ವಿದ್ಯಾರ್ಥಿ...

ಬೆಳ್ಳಾರೆ : ಶ್ರೀ ಪ್ರೆಶ್ ಪಿಶ್ ಸ್ಟಾಲ್ ಶುಭಾರಂಭ

ಬೆಳ್ಳಾರೆ ಸಮೀಪದ ತಂಬಿನಮಕ್ಕಿಯಲ್ಲಿ ಶ್ರೀ ಪ್ರೆಶ್ ಪಿಶ್ ಸ್ಟಾಲ್ ಅ.03 ರಂದು ಶುಭಾರಂಭಗೊಂಡಿತು. ಇಲ್ಲಿ ತಾಜಾ ಹಸಿ ಮೀನುಗಳು , ಕಡಲ ಉತ್ಪನ್ನಗಳು ಹಾಗೂ ಒಣ ಮೀನುಗಳು ಲಭ್ಯವಿರಲಿದೆ ಎಂದು ಮಾಲಕರಾದ ಸಚಿನ್ ಬಸ್ತಿಗುಡ್ಡೆ ತಿಳಿಸಿದ್ದಾರೆ.
Ad Widget

ಮಂಗಳೂರು : ಗೌಡ ಒಕ್ಕಲಿಗರ ಸಂಘದ ಯುವಘಟಕದ ವತಿಯಿಂದ ಗಾಂಧಿಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ

ಒಕ್ಕಲಿಗರ ಗೌಡರ ಯುವಘಟಕ ಮಂಗಳೂರು ಇವರ ಆಶ್ರಯದಲ್ಲಿ ಮಹಾತ್ಮ ಗಾಂಧೀಜಿ ಅವರ 151 ನೆ ಜನ್ಮದಿನಾಚರಣೆ ಅಂಗವಾಗಿ ಕದ್ರಿ ಪದವು ಶಾಲಾ ಹೊರ & ಒಳ ಆವರಣದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸ್ವಚ್ಛತಾ ಕಾರ್ಯಕ್ರಮದ ಬಗ್ಗೆ ಯುವ ಘಟಕದ ಅಧ್ಯಕ್ಷರಾದ ಕಿರಣ್ ಬುಡ್ಲೆಗುತ್ತು ಮಾತನಾಡಿ ಗಾಂಧೀಜಿಯವರ ಸರಳತೆ ಆದರ್ಶಗಳನ್ನು ಯುವಕರು ಮೈಗೂಡಿಸಿಕೊಳ್ಳಬೇಕು ಮತ್ತು ಅವರ ಪರಿಕಲ್ಪನೆಗೆ...

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಂಘದ ಪ್ರತಿಭಟನೆಗೆ ನ ಪಂ ಸದಸ್ಯ ಕೆಎಸ್ ಉಮ್ಮರ್ ಬೆಂಬಲ ಘೋಷಣೆ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ನೌಕರರ ಸಮಾನ ಕೆಲಸಕ್ಕೆ ಸಮಾನ ವೇತನ, ಮತ್ತು ಸೇವಾ ಭದ್ರತೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದು ಸುಳ್ಯ ಸಮಿತಿ ವತಿಯಿಂದ ವಿವಿಧ ರೀತಿಯ ಪ್ರತಿಭಟನೆ ಹೋರಾಟಗಳು ನಡೆಯುತ್ತಿದೆ. ಸುಮಾರು ಹತ್ತು ದಿನಗಳಿಂದ ಈ ಹೋರಾಟಗಳು...

ಪಂಜ ಲಯನ್ಸ್ ಕ್ಲಬ್ ವತಿಯಿಂದ ಗಾಂಧಿ ಜಯಂತಿಯ ಅಂಗವಾಗಿ ಕೂತ್ಕುಂಜ ಕಾಲೋನಿಯಲ್ಲಿ ಸ್ವಚ್ಛತಾ ಸಂಕಲ್ಪ ಕಾರ್ಯಕ್ರಮ

ಪಂಜ ಲಯನ್ಸ್ ಕ್ಲಬ್ ವತಿಯಿಂದ ಗಾಂಧಿ ಜಯಂತಿಯ ಅಂಗವಾಗಿ ಪಂಜದ ಕೂತ್ಕುಂಜ ಕಾಲೋನಿಯಲ್ಲಿ ಸ್ವಚ್ಛತಾ ಸಂಕಲ್ಪ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಲಬ್ಬ್ ನ ಅಧ್ಯಕ್ಷರಾದ ಲಯನ್ ಕುಮಾರಸ್ವಾಮಿಯವರು ವಹಿಸಿದ್ದರು. ಮಾಜಿ ಪಂಚಾಯತ್ ಅಧ್ಯಕ್ಷ ಲಯನ್ ಕಾರ್ಯಪ್ಪ ಚಿದ್ಗಲ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಲಯನ್ ಬಾಲಕೃಷ್ಣ ಕುದ್ವ, ಕೋಶಾಧಿಕಾರಿ ಲಯನ್ ಕರುಣಾಕರ ಎಣ್ಣೆಮಜಲ್,ಐಪಿಪಿ ಲಯನ್ ಸುರೇಶ್...

ಅ.4 ರಂದು ಅರೆಭಾಷೆಗೆ ಅನುವಾದಿತ ಕೃತಿ “ಸುದಾರಣೆ” ಬಿಡುಗಡೆ

ಶ್ರೀ ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿಯವರ 122ನೇ ಕೃತಿ ಸುಧಾರಣೆಯನ್ನು ಯುವ ಸಾಹಿತಿ ಯೋಗೀಶ್ ಹೊಸೊಳಿಕೆಯವರು ಅರೆಭಾಷೆಗೆ ಅನುವಾದ ಮಾಡಿದ್ದಾರೆ. ನಮ್ಮ ಆಚಾರ-ವಿಚಾರಗಳ ಚಿಂತನೆ ಬರಹವೇ- "ಸುದಾರಣೆ" ಕೃತಿ. ಇದರ ಬಿಡುಗಡೆ ಸಮಾರಂಭವು ಅಜ್ಜಾವರದ ಚೈತನ್ಯ ಸೇವಾಶ್ರಮದಲ್ಲಿ ಅ.೪ರಂದು ಬೆಳಗ್ಗೆ ೧೦ಗಂಟೆಗೆ ನಡೆಯಲಿದ್ದು ಮೂಲಕ ಕೃತಿಕಾರ ಶ್ರೀ ಚೈತನ್ಯ ಸ್ವಾಮೀಜಿಯವರು ಕೃತಿ ಬಿಡುಗಡೆಗೊಳಿಸಿದ್ದಾರೆ ಎಂದು ಯೋಗೀಶ್...

ದೈವ ನರ್ತಕ ಕುಸುಮಾಧರ ಅಡ್ಡನಪಾರೆ ನಿಧನ

ದೇವಚಳ್ಳ ಗ್ರಾಮದ ಅಡ್ಡನಪಾರೆ ದಿ.ಬಟ್ಯ ಅಜಲ ರ ಪುತ್ರ ಕುಸುಮಾಧರ ಅಡ್ಡನಪಾರೆ ಅಲ್ಪಕಾಲದ ಅಸೌಖ್ಯದಿಂದ ಅ.2 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಜ್ವರ, ವಾಂತಿ ಭೇದಿ ಕಾಣಿಸಿಕೊಂಡು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಮತ್ತೆ ಉಲ್ಬಣಿಸಿ ಮಂಗಳೂರಿನ ಖಾಸಗಿ ಆಸತ್ರೆಯಲ್ಲಿ ಚಿಕಿತ್ಸೆ ಪಡೆದರೂ ಫಲಕಾರಿಯಾಗಲಿಲ್ಲವೆಂದು ತಿಳಿದುಬಂದಿದೆ. ಅವರಿಗೆ 32 ವರ್ಷ ವಯಸ್ಸಾಗಿತ್ತು....

ಮಡಪ್ಪಾಡಿ : ಸ್ವಚ್ಛತಾ ಕಾರ್ಯಕ್ರಮ

ಯುವಕ ಮಂಡಲ (ರಿ) ಮಡಪ್ಪಾಡಿ ಗ್ರಾಮ ಪಂಚಾಯತ್ ಮಡಪ್ಪಾಡಿ ಹಾಗೂ ಧರ್ಮಸ್ಥಳ ಗ್ರಾಮೋಭಿವೃದ್ಧಿ ಸಂಘ ಮಡಪ್ಪಾಡಿ, ಮತ್ತು ಸಮಸ್ತ ಗ್ರಾಮಸ್ಥರ ಸಹಯೋಗದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಮಡಪ್ಪಾಡಿ ಶಾಲಾ ವಠಾರ ಹಾಗೂ ಯುವಕ ಮಂಡಲ ಸಭಾಭವನ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ, ಗ್ರಾಮ...

ಸುಳ್ಯ ರೋಟರಿಗೆ ಅಂತರರಾಷ್ಟ್ರೀಯ ಮನ್ನಣೆ

2019-20 ನೇ ಸಾಲಿನಲ್ಲಿ ಜನಪರ ಕಾರ್ಯಕ್ರಮಗಳನ್ನು ಸಂಘಟಿಸಿ ರೋಟರಿ ಜಿಲ್ಲೆ 3181 ರಲ್ಲಿ ಅದ್ವಿತೀಯ ಸಾಧನೆ ಮಾಡಿದ ಸುಳ್ಯ ರೋಟರಿ ಸಂಸ್ಥೆ ಗೆ ಅಂತರಾಷ್ಟ್ರೀಯ ಅಧ್ಯಕ್ಷರು ಕೊಡಮಾಡುವ Presidential Citation Award ತನ್ನದಾಗಿಸಿಕೊಂಡಿದೆ.ಕಳೆದ ಸಾಲಿನಲ್ಲಿ ಮೂವತ್ತಕ್ಕೂ ಅಧಿಕ ಜಿಲ್ಲಾ ಪ್ರಶಸ್ತಿಗಳೊಂದಿಗೆ ಜಿಲ್ಲೆಯಲ್ಲಿ ದ್ವಿತೀಯ ಅತ್ಯುತ್ತಮ ಕ್ಲಬ್ ಅಗಿ ಹೊರಹೊಮ್ಮಲು ಕಾರಣರಾಗಿದ್ದ ಕಳೆದ ಸಾಲಿನ ರೋಟರಿ ಅಧ್ಯಕ್ಷರಾದ...

10 ದಿನಕ್ಕೆ ಕಾಲಿರಿಸಿದ ಸರಕಾರಿ ಆಸ್ಪತ್ರೆಯ ಗುತ್ತಿಗೆ ಕಾರ್ಮಿಕರ ಅನಿರ್ಧಿಷ್ಟಾವಧಿ ಮುಷ್ಕರ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ನೌಕರರ ಸಮಾನ ಕೆಲಸಕ್ಕೆ ಸಮಾನ ವೇತನ, ಮತ್ತು ಸೇವಾ ಭದ್ರತೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಮುಷ್ಕರ ಅಕ್ಟೋಬರ್ 3ರಂದು ಸುಳ್ಯ ತಾಲೂಕು ಕಚೇರಿ ವಠಾರದಲ್ಲಿ ನಡೆಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಘದ ಸಂಚಾಲಕ ಲೋಕೇಶ್ ಕಳೆದ...
Loading posts...

All posts loaded

No more posts

error: Content is protected !!