- Wednesday
- August 12th, 2026
ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಸಹಕಾರದಲ್ಲಿ ಫೆ.7 ರಂದು ಸಂಜೆ 6.30 ಕ್ಕೆ ರಂಗಾಯಣ ಮೈಸೂರು ಪ್ರಸ್ತುತಪಡಿಸುವ ' ಸೀತಾ ಸ್ವಯಂವರ ' ಕನ್ನಡ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ.ಹಿರಿಯ ನಾಟಕಕಾರ ಎಂ.ಎಲ್.ಶ್ರೀಕಂಠೇಶಗೌಡ ರಚಿಸಿದ ಈ ನಾಟಕವನ್ನು ಯುವ ರಂಗಕರ್ಮಿ ಜೀವನ್ ಕುಮಾರ್ ಹೆಗ್ಗೋಡು ನಿರ್ದೇಶಿಸಿದ್ದಾರೆ. ಕಾರ್ಯಕ್ರಮವನ್ನು...
ಸುಳ್ಯ ತಾಲೂಕು ಮಾಜಿ ಸೈನಿಕರ ಸಂಘದಿಂದ 72 ನೇ ಗಣರಾಜ್ಯೋತ್ಸವದ ಅಂಗವಾಗಿ ಸರಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ತೂಕ ನೋಡಲು ಸಹಾಯಕವಾಗುವ ಯಂತ್ರ ಖರೀದಿಸಲು ಸಹಾಯಧನ ನೀಡಲಾಯಿತು. ಸಂಘದ ವತಿಯಿಂದ ರೂ 5000 ಚೆಕ್ ಅನ್ನು ಹಿರಿಯ ಆರೋಗ್ಯಾಧಿಕಾರಿ ಡಾ.ಹಿಮಕರ ರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಸೈನಿಕರ ಸಂಘದ ದೇರಣ್ಣ ಗೌಡ, ಕಾರ್ಯದರ್ಶಿ ಮೋನಪ್ಪ...
ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು (ಫೆ. 02) ಬೆಳಿಗ್ಗೆ 5 ಗಂಟೆಗೆ ಉಳ್ಳಾಕ್ಲು-ಉಳ್ಳಾಲ್ತಿ ನೇಮ, ಬೆಳಿಗ್ಗೆ ಕುಮಾರ ದೈವದ ನೇಮ, ಬೆಳಿಗ್ಗೆ ಶ್ರೀ ದೇವರಿಗೆ ಪೂಜೆ, ಬೆಳಿಗ್ಗೆ ರಕ್ತೇಶ್ವರಿ ದೈವದ ನೇಮ, ಧೂಮಾವತಿ ದೈವದ ನೇಮ, ಮದ್ಯಾಹ್ನ ಮಹಾಪೂಜೆ, ಮದ್ಯಾಹ್ನ ದೈವಗಳ ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನಡೆಯಿತು. ಸಂಜೆ...
ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪ್ರೆಶರ್ಸ್ ಡೇ ಜ.26 ರಂದು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ನೆಹರು ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ರುದ್ರಕುಮಾರ್ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ಸಂದೇಶ್ ರೈ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳು ಮಾತನಾಡಿ ವಿದ್ಯಾರ್ಥಿಗಳಿಗೆ ಶುಭಕೋರಿ ಬರಮಾಡಿಕೊಂಡರು. ಹಾಗೂ...
ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಜ.30 ರಂದು ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕೆವಿಜಿ ಮೆಡಿಕಲ್ ಕಾಲೇಜಿನ ಕಮ್ಯುನಿಟಿ ಮೆಡಿಸಿನ್ ವಿಭಾಗದ ಪ್ರಾಧ್ಯಾಪಕಿ ಡಾ. ಕೃತಿ ಭಟ್ ಇವರು "ಮಕ್ಕಳ ರಕ್ಷಣೆ ಆರೋಗ್ಯದ ದೃಷ್ಟಿಕೋನದಲ್ಲಿ " ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು....
ಬೆಳ್ಳಾರೆ ಪೋಲೀಸ್ ಠಾಣೆ ಮತ್ತು ಶ್ರೀ ಸೀತಾರಾಮಾಂಜನೇಯ ಭಾರತಿ ಕುಣಿತ ಭಜನಾ ತಂಡ ಏಣ್ಮೂರು ಇದರ ಸಂಯುಕ್ತ ಆಶ್ರಯದಲ್ಲಿ ಏಣ್ಮೂರು ಮತ್ತು ಕಲ್ಮಡ್ಕ ಗ್ರಾಮಗಳ ಬೀಟ್ ಸಭೆ ಮತ್ತು ಮಾಹಿತಿ ಕಾರ್ಯಾಗಾರ ಜ. 1 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಬೆಳ್ಳಾರೆ ಠಾಣೆ ಉಪನಿರೀಕ್ಷಕರಾದ ಆಂಜನೇಯ ರೆಡ್ಡಿ ಮಾತನಾಡಿ ವಾಹನ ಚಾಲಕರಿಗೆ ಮತ್ತು ಮಾಲೀಕರಿಗೆ...
ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯ ಕ್ರಮಗಳೊಂದಿಗೆ ಫೆ.1 ರಂದು ರಾತ್ರಿ ಜರುಗಿತು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲುಗುತ್ತು , ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ರಾಮಯ್ಯ ಭಟ್, ಮಾಜಿ ಆಡಳಿತಾಧಿಕಾರಿ...
ವಳಲಂಬೆ : ವಿಜ್ರಂಭಣೆಯಿಂದ ನಡೆದ ದೇವರ ಉತ್ಸವ ಬಲಿ - ನಾಳೆ ರಕ್ತೇಶ್ವರಿ, ಧೂಮಾವತಿ ದೈವಗಳ ನೇಮೋತ್ಸವ https://youtu.be/Lt8CHywxBcA ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಗಣಪತಿ ಹೋಮ, ಏಕದಶ ರುದ್ರಾಭಿಷೇಕ, ನವಕ ಕಲಶಾಭಿಷೇಕ, ಮಹಾಪೂಜೆ ಮತ್ತು ಅನ್ನಸಂತರ್ಪಣೆ, ಚೆಂಡೆವಾದನ, ದೈವಗಳ ಭಂಡಾರ ತೆಗೆಯುವ ಕಾರ್ಯಕ್ರಮ, ಚೆಂಡೆವಾದನ, ರಾತ್ರಿ ಮಹಾಪೂಜೆ ಮತ್ತು...
ಸುಳ್ಯ ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ.ನಂದಕುಮಾರ್ ರವರು ಫೆ.1 ರಂದು ಅಧಿಕಾರ ಸ್ವೀಕರಿಸಿದ್ದಾರೆ. ತಾಲೂಕು ಆರೋಗ್ಯಾಧಿಕಾರಿಯಾಗಿದ್ದ ಡಾ.ಸುಬ್ರಹ್ಮಣ್ಯ ಎಂ.ಆರ್. ರವರು ಜ.31 ರಂದು ನಿವೃತ್ತರಾಗಿದ್ದು ಡಾ. ನಂದಕುಮಾರ್ ರಿಗೆ ಅಧಿಕಾರ ಹಸ್ತಾಂತರಿಸಿದರು.
Loading posts...
All posts loaded
No more posts
