- Sunday
- May 3rd, 2026
ಸುಳ್ಯತಾಲೂಕು ವಾಲಿಬಾಲ್ ಎಸೋಸಿಯೇಶನ್ ಮತ್ತು ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ವತಿಯಿಂದ ಉದ್ಯಮಿಗಳಾದ ಗುರು ಕೇಬಲ್ ನೆಟ್ ವರ್ಕ್ ಮಾಲಕ,ಕ್ರೀಡಾ ಪ್ರೋತ್ಸಾಹಕರು ಹಾಗೂ ಕ್ರೀಡಾ ಪೋಷಕರಾದ ಗುರುತ್ತದ್ ನಾಯಕ್ ಹಾಗೂ ಮಲ್ನಾಡ್ ಕಾಶ್ಯೂಶ್ ಮಾಲಕ, ಕೊಡುಗೈದಾನಿ, ಕೈಗಾರಿಕೋದ್ಯಮಿ ಹಾಜಿ ಅಬ್ದುಲ್ಲಾ ಮಲ್ನಾಡ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಸೆ.19ರಂದು ಕೆವಿಜಿ ಸುಳ್ಯ ಹಬ್ಬ ಸಮಿತಿ...
ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಧ್ವಜ ದಿನದ ಅಂಗವಾಗಿ ಸುಳ್ಯ ಡಿವಿಷನ್ ಸಮಿತಿ ವತಿಯಿಂದ ಸುಳ್ಯ ನಗರ ಪಂಚಾಯತ್ ಪೌರ ಕಾರ್ಮಿಕರೊಂದಿಗೆ ಸ್ನೇಹ ಸಮ್ಮಿಲನ ಕಾರ್ಯಕ್ರಮ ಸೆಪ್ಟಂಬರ್ 19ರಂದು ನಗರ ಪಂಚಾಯತ್ ಪೌರ ಸಮ್ಮೇಳನ ಸಭಾಂಗಣದಲ್ಲಿ ಜರಗಿತು. ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಉದ್ಘಾಟಿಸಿದರು. ಎಸ್ಸೆಸ್ಸೆಫ್ ನ ವಿವಿಧ ಕ್ಷೇತ್ರಗಳ ಕಾರ್ಯಾಚರಣೆಗಳನ್ನು...
ಸವಣೂರು ಪುಣ್ಚಪ್ಪಾಡಿ ಹೊಸಗದ್ದೆ ರಸ್ತೆ ಕಾಮಗಾರಿಗೆ ಶಾಸಕ ಶ್ರೀ ಎಸ್ ಅಂಗಾರ ಗುದ್ದಲಿ ಪೂಜೆ ನೆರವೇರಿಸಿದರು, ಸುಮಾರು ರೂ 80 ಲಕ್ಷ ಅನುದಾನದಲ್ಲಿ ಈ ಕಾಮಗಾರಿ ನಡೆಯಲಿದೆ. ಈ ಸಂದರ್ಭದಲ್ಲಿ ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ಕು ರಾಜೇಶ್ವರಿ , ಸುಳ್ಯ ಬಿಜೆಪಿ ಮಂಡಲ ಸಮಿತಿ ಪ್ರ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಕಾರ್ಯದರ್ಶಿ ಶ್ರೀಮತಿ...
ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ದೇವಚಳ್ಳ ಇದರ ಮೂಲಕ ಸೇವಾಜೆ ಅಂಗನವಾಡಿ ಕೇಂದ್ರದಲ್ಲಿ ಸಂಜೀವಿನಿ ಸಂಘದ ಸದಸ್ಯರಿಂದ ಪೌಷ್ಟಿಕ ಆಹಾರ ಬೆಳೆಗಳ ಕೈತೋಟ ರಚನೆ ಮಾಡಲಾಯಿತು. ಸಂಜೀವಿನಿ ಸಂಘದ ಸದಸ್ಯರಾದ ಭಾರತಿ, ಪ್ರೇಮ, ಗೌರಿ, ಪ್ರಮೀಳಾ, ಗೀತಾ, ಅಂಗನವಾಡಿ ಕಾರ್ಯಕರ್ತೆ ರೇಣುಕಾ ಗುಡ್ಡನಮನೆ, ದೇವಚಳ್ಳ ಗ್ರಾ.ಪಂ.ಕಾರ್ಯದರ್ಶಿ ಗುರುಪ್ರಸಾದ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳ್ಳಾರೆ ಸಮೀಪದ ಪಂಜಿಗಾರು ಕೆ.ಜೆ.ಬಿಲ್ಡಿಂಗ್ ನಲ್ಲಿ ಶ್ರೀ ಸತೀಶ್ ಪದವು ಮಾಲಕತ್ವದ ಶ್ರೀ ಕಾಳಿಕಾಂಬಾ ಮೊಬೈಲ್ಸ್ & ಅಲ್ಯುಮಿನಿಯಂ ಫ್ಯಾಬ್ರಿಕೇಶನ್ ಸೆ.18 ರಂದು ಶುಭಾರಂಭಗೊಂಡಿತು. ಇಲ್ಲಿ ಎಲ್ಲಾ ಕಂಪೆನಿಯ ಮೊಬೈಲ್ ರೀಚಾರ್ಜ್ ಮತ್ತು ಟಿ.ವಿ. ರೀಚಾರ್ಜ್ ಲಭ್ಯವಿರಲಿದೆ. ಜೊತೆಗೆ ಅಲ್ಯುಮಿನಿಯಂ ಕಿಟಕಿ, ಫೈಬರ್ ಡೋರ್, ಕಿಚನ್ ವರ್ಕ್ಸ್, ಡಿಸೈನ್ ಡೋರ್ ಹಾಗೂ ಫಾಲ್ಟ್ರೇಶನ್ ಕೆಲಸಗಳನ್ನು ಮಾಡಿಕೊಡಲಾಗುವುದೆಂದು...
ರಾಜ್ಯದ ಅತಿವೃಷ್ಟಿ- ಪ್ರವಾಹ ಪೀಡಿತ ತಾಲೂಕುಗಳ ಪಟ್ಟಿಯಿಂದ ಮಲೆನಾಡು ಪ್ರದೇಶವಾದ ಸುಳ್ಯ ತಾಲೂಕನ್ನು ಕೈಬಿಟ್ಟಿರುವ ಇಲಾಖೆಯ ಅಧಿಕಾರಿಗಳ ನಡೆಯನ್ನ ಮಲೆನಾಡು ಹಿತರಕ್ಷಣಾ ವೇದಿಕೆ ಖಂಡಿಸಿದ್ದು, ಈ ಬಗ್ಗೆ ಸರಕಾರ ಗಮನವಹಿಸದಿದ್ದಲ್ಲಿ ತಾಲೂಕು ಕೇಂದ್ರದ ಎದುರು ಪ್ರತಿಭಟನೆ ನಡೆಸುವುದಾಗಿ ತೀರ್ಮಾನಿಸಿದೆ. ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಸಹಕಾರಿ ಸಂಘದಲ್ಲಿ ಸೆ.18 ರಂದು ಜರಗಿದ ವೇದಿಕೆಯ ಸಭೆಯಲ್ಲಿ ಈ ನಿರ್ಧಾರ...
Padmanabha mundakaje Lokesh Guddemane ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ ಇಂದು ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಬೆಟ್ಟ, ಗೌರವಾಧ್ಯಕ್ಷರಾಗಿ ಮುರಳೀಧರ ಅಡ್ಡನಪಾರೆ, ಕಾರ್ಯದರ್ಶಿಯಾಗಿ ಪದ್ಮನಾಭ ಮುಂಡಕಜೆ, ಜತೆ ಕಾರ್ಯದರ್ಶಿಯಾಗಿ ಶಿವಪ್ರಸಾದ್...
ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು, ಗುತ್ತಿಗಾರು ವಲಯದ 'ಮಡಪ್ಪಾಡಿ ಘಟಕ'ವು ಇಂದು ಮಡಪ್ಪಾಡಿಯ 'ಯುವಕ ಮಂಡಲ'ದಲ್ಲಿ ರಾಷ್ಟ್ರಿಯ ಸ್ವಯಂಸೇವಕ ಸಂಘದ ಗುತ್ತಿಗಾರು ಮಂಡಲ ಕಾರ್ಯವಾಹಕರಾದ ಕರುಣಾಕರ ಪಾರೆಪ್ಪಾಡಿ ಇವರ ಸಮ್ಮುಖದಲ್ಲಿ ರಚನೆಗೊಂಡಿತು . ಈ ನೂತನ ಘಟಕದ ಗೌರವಾಧ್ಯಕ್ಷರಾಗಿ ಲೋಕಪ್ಪ ಶೀರಡ್ಕ, ಅಧ್ಯಕ್ಷರಾಗಿ ಹೇಮಕುಮಾರ್ ಹಾಡಿಕಲ್ಲು, ಉಪಾಧ್ಯಕ್ಷರಾಗಿ ವೇಣುಗೋಪಾಲ ಶೀರಡ್ಕ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್...
ಎಸ್ ಎಸ್ ಎಫ್ ಸುನ್ನಿ ಸ್ಟೂಡೆಂಟ್ ಫೆಡರೇಶನ್ ಇದರ ವತಿಯಿಂದ ಎಸ್ಎಸ್ಎಫ್ ಧ್ವಜಾದಿನಾಚರಣೆ ಸುಳ್ಯ ತಾಲೂಕಿನ ಸಂಘಟನೆಯ ಶಾಖೆಗಳಲ್ಲಿ ಇಂದು ಆಚರಿಸಲಾಯಿತು.
Loading posts...
All posts loaded
No more posts
