- Tuesday
- August 11th, 2026
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲಿದ್ದು ಈ ಬಾರಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ ಹೆಚ್ಚಿನ ಪಂಚಾಯತ್ ಗಳಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಜಯಪ್ರಕಾಶ್ ರೈ ಡಿ.12 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಳೆದ...
ಹೃದಯವಾಹಿನಿ ಮಂಗಳೂರು ಮತ್ತು ಎಸ್.ಕೆ. ಮುನ್ಸಿಪಲ್ ಎಂಪ್ಲಾಯಸ್ ಯೂನಿಯನ್ ಆಶ್ರಯದಲ್ಲಿ 13ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಡಿಸೆಂಬರ್ 12 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು. ಬೆಳಗ್ಗೆ ಕೋಟ ಶ್ರೀನಿವಾಸ ಪೂಜಾರಿ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಆರಂಭಗೊಂಡು ಶಾಸ್ತ್ರೀಯ ನೃತ್ಯ ರೂಪಕ, ಭಾಷಾ ಬಾಂಧವ್ಯ ಗೋಷ್ಠಿ, ಮಿಮಿಕ್ರಿ, ಸಮೂಹ ಗಾಯನ...
ದೇಶದಾದ್ಯಂತ ರೈತರ ಪ್ರತಿಭಟನೆ ರೈತರ ಹಕ್ಕಿಗಾಗಿ ನಡೆಯುತ್ತಿದ್ದು, ಆಡಳಿತ ಪಕ್ಷದಲ್ಲಿ ಇರುವ ರೈತ ಸಂಘಟನೆಯವರು ರೈತ ಮೋರ್ಚಾದ ಹೆಸರಿನಲ್ಲಿ ಪ್ರಾಮಾಣಿಕ ರೈತರನ್ನು ಕಡೆಗಣಿಸುವುದು ಸರಿಯಲ್ಲ. ತಮ್ಮ ರಾಜಕೀಯ ಲಾಭಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಜಿಗಿಯುವ ಇವರು ರೈತರ ಬಗ್ಗೆ ಮಾತನಾಡುವ ನೈತಿಕತೆ ಇವರಲ್ಲಿ ಇಲ್ಲ ಎಂದು ಹಸಿರು ಸೇನೆ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ...
ದ.ಕ.ಜಿಲ್ಲಾ ಸಹಕಾರಿ ನೌಕರರ ಸಹಕಾರ ಸಂಘದ 89ನೇ ವಾರ್ಷಿಕ ಮಹಾಸಭೆ ಮಂಗಳೂರಿನ ಸಂಘದ ಪ್ರಧಾನ ಕಚೇರಿಯ ಉನ್ನತಿ ಸಭಾಭವನದಲ್ಲಿ ಇಂದು ನಡೆಯಿತು.ಈ ಸಂದರ್ಭದಲ್ಲಿ ಬೆಂಗಳೂರಿನ ಜ್ಞಾನ ಮಂದಾರ ಅಕಾಡೆಮಿಯಿಂದ ಸಮಾಜರತ್ನ ಸೇವಾ ಪ್ರಶಸ್ತಿಗೆ ಭಾಜನರಾಗಿರುವ ಸಂಘದ ನಿರ್ದೇಶಕ, ವೆಂಕಟರಮಣ ಸೊಸೈಟಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥರನ್ನು ಸನ್ಮಾನಿಸಲಾಯಿತು. ಡಿ.ಸಿ.ಸಿ.ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ರವೀಂದ್ರ ಸನ್ಮಾನಿಸಿದರು. ಮಹಾಪ್ರಬಂಧಕ...
ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2019 - 20 ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ.12 ರಂದು ಸಂಘದ ಪ್ರಧಾನ ಕಛೇರಿ ಕೋಟೆಮುಂಡುಗಾರಿನ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಕೂಸಪ್ಪ ಗೌಡ ಮುಗುಪ್ಪುರವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷೆ ಶ್ರೀಮತಿ ಮಾಲಿನಿ ಪ್ರಸಾದ್, ನಿರ್ದೇಶಕರಾದ ಕೆ.ಅಜಿತ್ ರಾವ್, ಬಿ.ಸುಭಾಶ್ಚಂದ್ರ ರೈ,...
ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ಸಂಘದ 2019-20 ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ.13 ರಂದು ಆದಿತ್ಯವಾರ ಪೂರ್ವಾಹ್ನ ಗಂಟೆ 10.30 ಕ್ಕೆ ಸರಿಯಾಗಿ ಸಂಘದ ಅಧ್ಯಕ್ಷರಾದ ಪಿ.ಸಿ.ಜಯರಾಮ ಇವರು ಅಧ್ಯಕ್ಷತೆಯಲ್ಲಿ ಯುವಕ ಮಂಡಲ ಸಭಾಭವನದಲ್ಲಿ ನಡೆಯಲಿದೆ. ಸಂಘದ ಎಲ್ಲಾ ಸದಸ್ಯರು ಸಭೆಯ ಕಾರ್ಯ ಕಲಾಪಗಳಲ್ಲಿ ಭಾಗಿಯಾಗಿ ಯಶಸ್ವಿಗೊಳಿಸುವಂತೆ ಅಧ್ಯಕ್ಷರು...
ಸುಳ್ಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ರವರ ಮಾಲಕತ್ವದ ಎಂಕೆ ಕನ್ಸಲ್ಟೆಂಟ್ ಕಚೇರಿ ಗಾಂಧಿನಗರ ಗ್ಲೋಬಲ್ ಟವರ್ ಕಟ್ಟಡದಲ್ಲಿ ಇಂದು ಶುಭಾರಂಭಗೊಂಡಿತು. ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಸೈಯದ್ ಜೈನುಲ್ ಅಬಿದಿನ್ ತಂಙಳ್ ಜಯನಗರ ದುವಾ ನೆರವೇರಿಸಿದರು. ನೂತನ ಸಂಸ್ಥೆಯನ್ನು ಸುಳ್ಯ ನ ಪಂ ಅಧ್ಯಕ್ಷ ವಿನಯಕುಮಾರ್ ಕಂದಡ್ಕ , ಹಾಗೂ ಗಾಂಧಿನಗರ ಕೇಂದ್ರ ಜುಮಾ...
ಇಂದಿನಿಂದ ಸಾರಿಗೆ ಸಿಬ್ಬಂದಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ನೌಕರರ ಸಂಘದ ತೀರ್ಮಾನದಂತೆ ಸಾರಿಗೆ ಬಸ್ ಗಳು ರಸ್ತೆಗಿಳಿಯದೇ ಪ್ರಯಾಣಿಕರು ಪರದಾಡುವಂತಾಗಿದೆ. ಬೇಡಿಕೆ ಈಡೇರುವವರೆಗೂ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂಬ ಬೇಡಿಕೆಯೊಂದಿಗೆ ಸಾರಿಗೆ ನೌಕರರು ಆರಂಭಿಸಿದ ಮುಷ್ಕರ ಮುಂದುರಿದ ಕಾರಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್...
ಹಿಂದೂ ಜಾಗರಣ ವೇದಿಕೆ ಬಳ್ಪ ಹಾಗೂ ಎ.ಜೆ.ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಡಿ.13 ರಂದು ಬೆಳಗ್ಗೆ ಗಂಟೆ 9ಕ್ಕೆ ಬಳ್ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ರವಿಕೃಷ್ಣ ಪುಣಚ ಅವರು ಅಧಿಕಾರಿಗಳ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.ಇನ್ನು ಆರೋಗ್ಯಾಧಿಕಾರಿ ನನ್ನ ಸಾವಿಗೆ ಮೇಲಾಧಿಕಾರಿಗಳ ಕಿರುಕುಳವೇ ಕಾರಣ ಎಂದು ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರು ಕಳೆದ ಕೆಲವು ತಿಂಗಳುಗಳ ಹಿಂದೆ ಸುಳ್ಯ ದಿಂದ ಬಂಟ್ವಾಳಕ್ಕೆ ವರ್ಗಾವಣೆಗೊಂಡಿದ್ದರು. ನನಗೆ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಲೀನಾ...
Loading posts...
All posts loaded
No more posts
