- Tuesday
- August 11th, 2026
ಬೆಳ್ಳಾರೆಯ ಮೇಲಿನ ಪೇಟೆಯಲ್ಲಿರುವ ಮಾಸ್ತಿಕಟ್ಟೆ ಮೊಯಿದೀನ್ ಕಾಂಪ್ಲೆಕ್ಸ್ ನಲ್ಲಿ ಲೋಕೇಶ್ ಮೊಗಪ್ಪೆ ಮತ್ತು ಶಶಿಕುಮಾರ್ ಮೊಗಪ್ಪೆ ಮಾಲಕತ್ವದ ಸಿಂಚನ ಡೆವಲಪ್ಪರ್ಸ್ ರಬ್ಬರ್ ಖರೀದಿ ಕೇಂದ್ರ ನ.22 ರಂದು (ನಾಳೆ) ಶುಭಾರಂಭಗೊಳ್ಳಲಿದೆ. ಇಲ್ಲಿ ಗ್ರೇಡ್ ರಬ್ಬರ್, ಲೋಟ್ ರಬ್ಬರ್ ಮತ್ತು ರಬ್ಬರ್ ಸ್ಕ್ರಾಪ್ ಗಳನ್ನು ಉತ್ತಮ ದರದಲ್ಲಿ ಖರೀದಿಸಲಾಗುವುದೆಂದು ಮಾಲಕರು ತಿಳಿಸಿರುತ್ತಾರೆ.
ಕೋವಿಡ್ 19 ರ ಹಿನ್ನೆಲೆಯಲ್ಲಿ ಲಾಕ್ ಡೌನ್ ನಂತರದಲ್ಲಿ ಕಾರ್ಮಿಕ ವರ್ಗ ಮತ್ತು ರೈತಾಪಿ ವರ್ಗಗಳು ಅಡಳಿತದ ಕಡೆಯಿಂದ ಹೊಡೆತ ಮೇಲೆ ಹೊಡೆತ ತಿನ್ನುತ್ತಲೇ ಇದೆ. ಮಾತ್ರವಲ್ಲ ಮಹಾಮಾರಿ ವೈರಸ್ಸಿನಿಂದ ಹೊಡೆತ ಒಂದು ಕಡೆಯಾದರೆ ಸ್ವಯಂಕೃತ ಅಪರಾದವೆನ್ನಬಹುದಾದ ರೀತಿಯಲ್ಲಿ ಸರಕಾರಗಳು ದೇಶಕ್ಕೆ ಅನ್ನ ನೀಡುವ ರೈತರನ್ನು ದಮನಿಸುವ ಕಾರ್ಯ ಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು...
ದುಷ್ಯಂತ್ ಶೀರಡ್ಕ ಮಾಲೀಕತ್ವದ ಎಸ್.ಬಿ.ಗ್ರೂಪ್ಸ್ ಆನ್ಲೈನ್ ಸೇವೆಗಳು ಮತ್ತು ಡಿಜಿಟಲ್ ಪ್ರಿಂಟಿಂಗ್ ಇಂದು ( ನ.21) ಗುತ್ತಿಗಾರು ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ. ಚಿನ್ನಪ್ಪ ಗೌಡ ಶೀರಡ್ಕ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಅರೇಭಾಷೆ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಶ್ರೀ ಪಿ.ಸಿ.ಜಯರಾಮ, ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯರಾದ ಶೈಲೇಶ್...
ದ.ಕ.ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಪ್ತಶ್ರೀ ಗೊಂಚಲು ಕಲ್ಮಡ್ಕ ಮತ್ತು ಗ್ರಾಮ ಪಂಚಾಯತ್ ಕಲ್ಮಡ್ಕ ಇದರ ಆಶ್ರಯದಲ್ಲಿ ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಕ್ಕಳನ್ನು ಓದಿಸಿ ಕಾರ್ಯಕ್ರಮದಡಿಯಲ್ಲಿ ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಮತ್ತು ಕಿಶೋರಿಯರಿಗೆ ಮಾಹಿತಿ ಕಾರ್ಯಾಗಾರವು...
ಕಸ್ತೂರಿ ರಂಗನ್ ವರದಿ ವಿರುಧ್ಧದ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ (ನ.27)ನಡೆಯಲಿರುವ ಪ್ರತಿಭಟನಾ ಸಭೆಯ ಪೂರ್ವಭಾವಿಯಾಗಿ ಹಮ್ಮಿಕೊಂಡ ಜಾಗೃತಿ ಜಾಥಾ ನ.21 ರಂದು ಮಧ್ಯಾಹ್ನ 1.30 ಕ್ಕೆ ಕುಕ್ಕೆ ಸುಬ್ರಹ್ಮಣ್ಯ ದಿಂದ ಹೊರಡಲಿದೆ. ಯಜ್ಙೇಶ್ ಆಚಾರ್ ಜಾಥಾ ಕ್ಕೆ ಚಾಲನೆ ನೀಡಲಿದ್ದಾರೆ. ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ, ರಾಜಕೀಯ ನೇತಾರರಾದ...
ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಕಾರ್ಯಕ್ರಮವು ನೆರವೇರಿತು. ಸಮಾರಂಭದ ಅಧ್ಯಕ್ಷತೆಯನ್ನು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್ ಭೀಮರಾವ್ ವಾಷ್ಠರ್ ರವರು ವಹಿಸಿದ್ದರು . ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಚಂದ್ರಶೇಖರ್ ಪೇರಾಲು ರವರು ಉದ್ಘಾಟಿಸಿದರು . ಕನ್ನಡ...
ಗುತ್ತಿಗಾರು ಗ್ರಾಮದ ಕಮಿಲದಲ್ಲಿ ಎಚ್ ಟಿ ಲೈನ್ ಗೆ ತಾಗಿರುವ ಅಪಾಯಕಾರಿ ಸ್ಥಿತಿಯಲ್ಲಿದ್ದ ಮರವನ್ನು ಮೆಸ್ಕಾಂ ಸಹಾಯದೊಂದಿಗೆ ಕಮಿಲದ ಯುವಕರ ತಂಡವು ತೆರವುಗೊಳಿಸಿತು.ಕಳೆದ ಕೆಲವು ದಿನಗಳಿಂದ ಅಪಾಯಕಾರಿ ಸ್ಥಿತಿಯಲ್ಲಿದ್ದ ಮರವನ್ನು ಸ್ಥಳೀಯರು ಲೈನ್ ಮೇಲೆ ಬೀಳದಂತೆ ಬಳ್ಳಿ ಹಾಕಿ ಕಟ್ಟಿದ್ದರು. ನಾಗರಿಕ ಕ್ರಿಯಾ ಸಮಿತಿ ಸದಸ್ಯರಾಗಿರುವ ಸ್ಥಳೀಯ ಯುವಕರ ತಂಡ ಇಂದು ಮೆಸ್ಕಾಂ ಸಹಾಯದೊಂದಿಗೆ ಅಪಾಯಕಾರಿ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ನಗರ ಅಭ್ಯಾಸ ವರ್ಗವನ್ನು ಸುಳ್ಯ ಎಪಿಎಂಸಿ ಅಧ್ಯಕ್ಷರಾದ ವಿನಯ್ ಕುಮಾರ್ ಮುಳುಗಾಡು ಉದ್ಘಾಟಿಸಿದರು .ರಾಜ್ಯ ಸಹ ಕಾರ್ಯದರ್ಶಿ ಸಂದೇಶ್ ರೈ ಮಜಕ್ಕಾರ್ ,ನಗರ ಕಾರ್ಯದರ್ಶಿ ಭವಿತೇಶ್ ಅವರು ಉಪಸ್ಥಿತರಿದ್ದರು. ಅಭ್ಯಾಸ ವರ್ಗದ ಸೈದ್ಧಾಂತಿಕ ಭೂಮಿಕೆ ಅವಧಿಯನ್ನು ಎ.ಬಿ.ವಿ.ಪಿ ಹಿರಿಯ ಕಾರ್ಯಕರ್ತರಾದ ವೆಂಕಟೇಶ್ ಮದೂರು ಅವರು ನಡೆಸಿಕೊಟ್ಟರು.ಅಭ್ಯಾಸ ವರ್ಗದ ಕ್ಯಾಂಪಸ್...
ಹರಿಹರಪಲ್ಲತ್ತಡ್ಕ ಗ್ರಾಮದ ತಳೂರು ಬೆಂಡೋಡಿ ನಾರಾಯಣ ಗೌಡರ ಪುತ್ರ ಗುರುಪ್ರಸಾದ್ ರ ವಿವಾಹವು ಬಳ್ಪ ಗ್ರಾಮದ ಕುಂಜತ್ತಾಡಿ ಹೊನ್ನಪ್ಪ ಗೌಡರ ಪುತ್ರಿ ಸುಚಿತ್ರಾ ರೊಂದಿಗೆ ನ.19 ರಂದು ಶ್ರೀ ಲಕ್ಷ್ಮೀ ನಾರಾಯಣ ಸಭಾಭವನ ಕಟ್ಟದಲ್ಲಿ ನಡೆಯಿತು.
Haneef haji Abdual karim Abdual Khadar Kunzambu ಮುಹಿಯ್ಯುದ್ದೀನ್ ಜುಮಾ ಮಸೀದಿ ಕುಂಬರ್ಚೋಡು ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ನ.20 ರಂದು ಕುಂಬರ್ಚೋಡು ಮದರಸ ಸಭಾಂಗಣದಲ್ಲಿ ನಡೆಯಿತು. ದುವಾ ಹಾಗೂ ಉದ್ಘಾಟನೆಯನ್ನು ಆಶ್ರಫ್ ಮುಸ್ಲಿಯಾರ್ ನೇರವೆರಿಸಿದರು.ವೇದಿಕೆಯಲ್ಲಿ ಸೈದಾಲಿ ಹಾಜಿ, ಅಹಮದ್ ಹಾಜಿ, ಅಬುಬಕ್ಕರ್, ಅಬ್ದುಲ್ ಕರಿಮ್ ಬಿ ಎಮ್ ಉಪಸ್ಥಿತರಿದ್ದರು....
Loading posts...
All posts loaded
No more posts
