ಮಂಗಳೂರು: ಕೊರೊನಾ ವರದಿ ನೆಗೆಟಿವ್‌ ಬಂದರೆ ವಿದೇಶದಿಂದ ಬಂದವರಿಗಿಲ್ಲ ಸಾಂಸ್ಥಿಕ ಕ್ವಾರಂಟೈನ್‌

ವಿದೇಶದಿಂದ ಕರ್ನಾಟಕ ರಾಜ್ಯಕ್ಕೆ ವಾಪಾಸ್‌ ಆಗುವವರ ಕ್ವಾರಂಟೈನ್‌ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬದಲಿಸಿದ್ದು ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳು ಇಲ್ಲದ್ದಲ್ಲಿ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಗಾಗಬೇಕಾಗಿಲ್ಲ. ಬದಲಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್‌ಗೆ ಒಳಗಾಗಬೇಕಾಗಿದೆ.ಈ ಹಿಂದೆ ವಿದೇಶದಿಂದ ವಾಪಾಸ್‌ ಆಗುವವರಿಗೆ 7 ದಿನಗಳ ಕಾಲ ಸಾಂಸ್ಥಿಕ ಕ್ವಾರೆಂಟೈನ್ ಇದ್ದು ಬಳಿಕ ಕೊರೊನಾ ವರದಿ ನೆಗೆಟಿವ್‌ ಬಂದಲ್ಲಿ 7...

ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಅನುಷ್ ಗೆ ಸನ್ಮಾನ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ, ಊರಿಗೆ ಕೀರ್ತಿ ತಂದ ಅನುಷ್ ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಠಾಣಾಧಿಕಾರಿ ಒಮಾನಾ ಹಾಗು ಪೊಲೀಸ್ ಸಿಬ್ಬಂದಿಗಳು ಶಾಲು ಹೊದಿಸಿ ಹಣ್ಣು ಹಂಪಲು ನೀಡಿ ಸನ್ಮಾನಿಸಿದರು. ನಂತರ ಠಾಣಾಧಿಕಾರಿ ಒಮಾನಾ ಅವರು ಮುಂದಿನ ವಿದ್ಯಾಭ್ಯಾಸ ಚೆನ್ನಾಗಿ ಮಾಡು ಎಂದು ಶುಭ...
Ad Widget

ಎಲಿಮಲೆ: ಮಿತ್ರ ಬಳಗದ ವತಿಯಿಂದ ಸರಳವಾಗಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಮಿತ್ರ ಬಳಗ (ರಿ) ಎಲಿಮಲೆ ಇದರ ಆಶ್ರಯದಲ್ಲಿ 34 ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಕೋವಿಡ್ 19 ರೋಗದ ಕಾರಣದಿಂದಾಗಿ ದೀಪ ಬೆಳಗಿಸಿ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸುವ ಮೂಲಕ ಸಾಂಕೇತಿಕವಾಗಿ ಆಚರಿಸಲಾಯಿತು. ನೆಲ್ಲೂರು ಕೆಮ್ರಾಜೆ ಅಂಚೆ ಪಾಲಕರಾದ ಶ್ರೀಮತಿ ಯಮುನಾ ಹರ್ಲಡ್ಕ ದೀಪ ಬೆಳಗಿಸಿದರು. ಬಳಗದ ಅಧ್ಯಕ್ಷರಾದ ಓಂಪ್ರಸಾದ್ ಕಜೆ, ಕಾರ್ಯದರ್ಶಿ ದೀಕ್ಷಿತ್ ಚಿತ್ತಡ್ಕ,...

ಸುಬ್ರಹ್ಮಣ್ಯ ಮಠದ ವತಿಯಿಂದ ಅನುಷ್ ಗೆ ಸನ್ಮಾನ

ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ 625 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದ ಗುತ್ತಿಗಾರು ಮೆಸ್ಕಾಂ ಜೆಇ ಲೋಕೇಶ್ ಎಣ್ಣೆಮಜಲು ರವರ ಪುತ್ರ ಅನುಷ್ ಗೆ ಸುಬ್ರಹ್ಮಣ್ಯ ದ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ವತಿಯಿಂದ ಸನ್ಮಾನ ನಡೆಯಿತು. ಮಠದ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳು ಶಾಲು...

ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ : ಆಂಗ್ಲಮಾಧ್ಯಮದಲ್ಲಿ 92.5% ಫಲಿತಾಂಶ

    ಈ ಸಲದ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಸುಳ್ಯ ತಾಲೂಕಿನ ಸರ್ಕಾರಿ ಶಾಲೆಗಳ ಪೈಕಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ  ವಿಶೇಷ ಸಾಧನೆ ಮಾಡಿದ್ದು, ಆಂಗ್ಲಮಾಧ್ಯಮದಲ್ಲಿ ಶೇಕಡಾ 92.5 ಫಲಿತಾಂಶ ದಾಖಲಿಸಿದೆ. ಆಂಗ್ಲಮಾಧ್ಯಮದಲ್ಲಿ 40 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 8 ವಿಶಿಷ್ಟ ಶ್ರೇಣಿ, 26 ಪ್ರಥಮ ಶ್ರೇಣಿ ಹಾಗೂ 3 ದ್ವಿತೀಯ ಶ್ರೇಣಿ ಗಳಿಸಿ ಒಟ್ಟು 37...

ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಬ್ಲಡ್ ಬ್ಯಾಂಕ್ ತೆರೆಯುವಂತೆ ವರ್ತಕರ ಸಂಘದಿಂದ ಉಸ್ತುವಾರಿ ಸಚಿವರಿಗೆ ಮನವಿ

ಸುಳ್ಯದಲ್ಲಿ ಸುಸಜ್ಜಿತ ಸರಕಾರಿ ಆಸ್ಪತ್ರೆ ಇದ್ದರೂ ತುರ್ತು ಅಗತ್ಯದ ಬ್ಲಡ್ ಬ್ಯಾಂಕ್ ಅವಶ್ಯಕತೆ ಇದೆ. ಬ್ಲಡ್ ದಾನಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸುಳ್ಯದಲ್ಲಿ ಇದ್ದಾರೆ. ವಿವಿಧ ಸಂಘಟನೆಗಳು ವಾಟ್ಸಾಪ್ ಗ್ರೂಪ್ ರಚಿಸಿಕೊಂಡು ಬ್ಲಡ್ ಅಗತ್ಯತೆ ಇರುವವರಿಗೆ ಪೂರೈಕೆ ಮಾಡುತ್ತಿದೆ. ಆದರೇ ಇಲ್ಲಿ ಬ್ಲಡ್ ಬ್ಯಾಂಕ್ ಇಲ್ಲದಿರುವುದು ಕೊರತೆಯಾಗಿದೆ. ಈ ಹಿನ್ನೆಲೆಯಲ್ಲಿ ಬ್ಲಡ್ ಬ್ಯಾಂಕ್ ತೆರೆಯಲು ಸೂಕ್ತ...

ದೇವ ಗೆಳೆಯರ ಬಳಗದಿಂದ ಸರಳವಾಗಿ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ

ದೇವ ಗೆಳೆಯರ ಬಳಗ ಕಳೆದ ಮೂವತ್ತು ವರ್ಷಗಳಿಂದ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಿಸಿಕೊಂಡು ಬಂದಿದ್ದು, ಈ ಬಾರಿ ಸರಕಾರ ಸೂಚನೆಯಂತೆ ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮ ವನ್ನು ಪ್ರಗತಿಪರ ಕೃಷಿಕ ಪಡ್ಪು ಶೀನಪ್ಪ ಗೌಡ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷ ಯೋಗೀಶ್ ದೇವ, ಎ.ಪಿ.ಎಂ.ಸಿ ಸದಸ್ಯ ವಿನಯ ಮುಳುಗಾಡು ದೇವ ಶಾಲಾ...

ಸುಳ್ಯ ಸಿ ಎ ಬ್ಯಾಂಕ್ ನಲ್ಲಿ ನವೋದಯ ಮಾಹಿತಿ ಕಾರ್ಯಕ್ರಮ

ಆಗಸ್ಟ್ 10 ರಂದು ಸುಳ್ಯ ಸಿ ಎ ಬ್ಯಾಂಕ್ ನಲ್ಲಿ ಬ್ಯಾಂಕ್ ಸಾಲ ಪಡೆದ ನವೋದಯ ಸ್ವ ಸಂಘ ದ ಅಧ್ಯಕ್ಷ ಮತ್ತು ಕಾರ್ಯದರ್ಶಿ ಗಳಿಗೆ ಮಾಹಿತಿ ಮತ್ತು ಬ್ಯಾಂಕ್ ನಿಂದ ನೀಡಲಾದ ಬಡ್ಡಿ ಮನ್ನಾ ದ ಬಗ್ಗೆ ಮಾಹಿತಿ ನೀಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ಸಿ ಎ ಬ್ಯಾಂಕ್ ನ ಅಧ್ಯಕ್ಷ ಹರಿಶ್ ಬೂಡುಪನ್ನೆ...

ತಾರಾನಾಥ ಎ.ಎಸ್.ಐ ಆಗಿ ಮುಂಭಡ್ತಿ

ಸುಳ್ಯದಲ್ಲಿ ಪೋಲೀಸ್ ಸರ್ಕಲ್ ಕಛೇರಿಯಲ್ಲಿ ಕ್ರೈಂ ಸ್ಕ್ವಾಡ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ತಾರಾನಾಥ ಎನ್. ರವರು ಎಎಸ್ಐ ಆಗಿ ಮುಂಭಡ್ತಿಗೊಂಡಿದ್ದಾರೆ. ಮಂಗಳೂರಿನ ಡಿವೈಎಸ್ಪಿ ಕಛೇರಿಗೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ನ್ಯೂಸ್ಟಾರ್ ಅಯ್ಯನಕಟ್ಟೆ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ

ಕಳೆದ 20 ವರ್ಷಗಳಿಂದ ಕ್ರೀಡೆ, ಸಾಮಾಜಿಕ ಹಾಗೂ ಶೈಕ್ಷಣಿಕ ರಂಗದಲ್ಲಿ ಮಹತ್ತರ ಸೇವೆಗೈಯುತ್ತಿರುವ ನ್ಯೂ ಸ್ಟಾರ್ ಆರ್ಟ್ಸ್ & ಸ್ಪೋರ್ಟ್ಸ್ ಅಯ್ಯನಕಟ್ಟೆ ಇದರ 2020-21ನೇ ಸಾಲಿನ ನೂತನ ಸಮಿತಿ ಮತ್ತು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಆಗಸ್ಟ್ 9ರಂದು, ಸಂಸ್ಥೆಯ ಸ್ಥಾಪಕಾಧ್ಯಕ್ಷ ಶರೀಫ್ ಅತ್ತಿಕರಮಜಲುರವರ ಸಾರಥ್ಯದಲ್ಲಿ ನಡೆಯಿತು.ಸಭೆಯಲ್ಲಿ 2018-19ನೇ ಸಾಲಿನ ಕಾರ್ಯಚಟುವಟಿಕೆಗಳ ಲೆಕ್ಕಾಚಾರ ಮಂಡನೆ ಮಾಡಲಾಯಿತು. ನಂತರ...
Loading posts...

All posts loaded

No more posts

error: Content is protected !!