- Tuesday
- August 11th, 2026
ಕೊಲ್ಲಮೊಗ್ರು ಗ್ರಾಮದ ಜಾಲುಮನೆ ಸಂಪರ್ಕಿಸುವ ಜಾಲುಮನೆ ಕಿರು ಸೇತುವೆ ಭಾರಿ ಮಳೆಗೆ ಕುಸಿತಗೊಂಡಿದೆ. ಸಂಪರ್ಕ ಕಡಿತಗೊಂಡಿದೆ. ವಿಷಯ ತಿಳಿದು ಸ್ಥಳಕ್ಕೆ ನೀಡಿದ ಮಾಜಿ ತಾಪಂ ಸದಸ್ಯ ಪಿ ಸಿ ಜಯರಾಮ್ ಸೇತುವೆ ವೀಕ್ಷಿಸಿ ಸಮಸ್ಯೆ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತಂದಿದ್ದಾರೆ.ಈ ಬಗ್ಗೆ ಅವರು ಕೂಡಲೇ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸೇತುವೆ ಕುಸಿತದಿಂದ ಸುಮಾರು...
ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಈದ್ ಮಿಲಾದ್ ಆಚರಣೆ ಅಂಗವಾಗಿ ಪೈಚಾರ್ ಈದ್ ಮಿಲಾದ್ ಸಮಿತಿ ರಚನೆ ಅ. 16. ರಂದು ಪೈಚಾರ್ ಕುವ್ವತ್ತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ. ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಮಿಲಾದ್ ಸಮಿತಿ ಪೈಚಾರ್ ಅಧ್ಯಕ್ಷರಾದ ಆಶ್ರಫ್ ಪೈಚಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬದ್ರಿಯ ಜುಮ್ಮಾ ಮಸೀದಿ ಅಧ್ಯಕ್ಷ ಅಬ್ಬಾಸ್ ಪಿ ಉಪಸ್ಥಿತರಿದ್ದರು. ಕೊರೋನಾ ವೈರಸ್...
ಜಗವಿಖ್ಯಾತ ಮೈಸೂರು ದಸರಾಕ್ಕೆ ವೈಭವಕ್ಕೆ ಇಂದು ಚಾಲನೆ ದೊರೆತಿದೆ. ಜಯದೇವ ಆಸ್ಪತ್ರೆ ನಿರ್ದೇಶಕರಾದ ಡಾ.ಸಿ.ಎನ್.ಮಂಜುನಾಥ ರವರು ಬೆಳಿಗ್ಗೆ 7.40ರ ಬ್ರಾಹ್ಮೀ ಮುಹೂರ್ತದಲ್ಲಿ ದೇವಿಗೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಬಿ.ಎಸ್.ಯಡಿಯೂರಪ್ಪ, ಡಿ.ಸಿ.ಯಂ. ಅಶ್ವತ್ಥ್ ನಾರಾಯಣ, ಶಾಸಕರಾದ ರಾಮದಾಸ್, ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು....
ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಚುನಾವಣಾ ಪ್ರಚಾರ ನಡೆಸುವ ಜವಾಬ್ದಾರಿಯನ್ನು ಸೂರಜ್ ಹೊಸೂರು ಅವರನ್ನು ಕೆಪಿಸಿಸಿ ನೇಮಕ ಮಾಡಿದೆ. ಇವರಿಗೆ ನಾದೂರು ಜಿ.ಪಂ ಕ್ಷೇತ್ರದ ಉಸ್ತುವಾರಿ ನೀಡಲಾಗಿದೆ. ಚೆಂಬು ಗ್ರಾಮದ ಹೊಸೂರಿನವರಾದ ಇವರು ಕೊಡಗು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷರಾಗಿ ಶ್ರಮಿಸುತ್ತಿದ್ದಾರೆ.
ಅರಂತೋಡು ಬಿಳಿಯಾರಿನಲ್ಲಿ ವಿದ್ಯಾರ್ಥಿ ನಿಲಯದ ಬಳಿ ಪತ್ತೆಯಾದ ಕಾಳಿಂಗ ಸರ್ಪವನ್ನು ಅರಂತೋಡು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಉರಗ ತಜ್ಞ ಶಿವಾನಂದ ಕುಕ್ಕುಂಬಳ ರವರು ಹಿಡಿದು ಸುಳ್ಯ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಅರಂತೋಡು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗಂಗಾಧರ ಬನ, ಶರಫು ಅರಂತೋಡು,ರಿಯಾಝ್ ಸಣ್ಣಮನೆ,ಸುಹೇಲ್ ಅರಂತೋಡು,ಅಸ್ಲಂ ಅರಂತೋಡು,ನಾಸಿರ್ ಪೆರಾಜೆ ಯವರು ಸಹಕರಿಸಿದರು .
ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ-ಮುಪ್ಪೇರ್ಯ ಇದರ ಆಶ್ರಯದಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಅ. 24 ರಂದು ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯಲಿದೆ. ಅ. 24 ರಂದು ಬೆಳಿಗ್ಗೆ 9.00 ಗಂಟೆಗೆ ಶ್ರೀ ಶಾರದಾ ದೇವಿಯ ವಿಗ್ರಹ ಆಗಮನದ ಬಳಿಕ ಗಣಪತಿ ಹವನ, ಶಾರದಾ ದೇವಿಯ ಪ್ರತಿಷ್ಠಾಪನೆ, ಶ್ರೀದೇವಿಗೆ...
ಮಡಿಕೇರಿ ಭಾಗಮಂಡಲದ ತಲಕಾವೇರಿಯಲ್ಲಿ ನಾಳೆ (ಅ. 17) ಬೆಳಿಗ್ಗೆ 7.03 ರ ಕನ್ಯಾ ರಾಶಿಯಲ್ಲಿ ತೀರ್ಥೋದ್ಭವ ಸಂಭ್ರಮ ನಡೆಯಲಿದೆ ಎಂದು ತಿಳಿದುಬಂದಿದೆ.
ಗ್ರಾಮ ವಿಕಾಸ ಸಮಿತಿ ಮಂಗಳೂರು, ವಿವೇಕಾನಂದ ವಿಧ್ಯಾವರ್ಧಕ ಸಂಘ ಪುತ್ತೂರು, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಜಾಲ್ಸೂರು, ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ., ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಇವುಗಳ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ನೈಪುಣ್ಯ ತರಬೇತಿ...
ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿ ಬೆಳ್ಳಾರೆ ಇದರ 2019-20ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಅಮೃತ್ ಕುಮಾರ್ ಕಿಲಂಗೋಡಿ ಇವರ ಅಧ್ಯಕ್ಷತೆಯಲ್ಲಿ ಸ್ನೇಹಿತರ ಕಲಾ ಸಂಘ ( ರಿ . ) ಬೆಳ್ಳಾರೆ ಇದರ ಸಭಾಂಗಣದಲ್ಲಿ ಜರುಗಿತು. ಈ ಸಭೆಯಲ್ಲಿ ವಾರ್ಷಿಕ ವರದಿಯನ್ನು ಸಂಘದ ಕಾರ್ಯದರ್ಶಿ ಶ್ರೀ ಸತೀಶ್ ಕುಮಾರ್ ಕಿಲಂಗೋಡಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯದ ಮರ್ಕಂಜ ಲಕ್ಷ್ಮಿ ಪಾವನ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವವು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಿನಯಕುಮಾರ್ ಬೆಳ್ಳಿಪ್ಪಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ವಲಯ ಮೇಲ್ವಿಚಾರಕರಾದ ಸುಧೀರ್ ನೆಕ್ರಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಜ್ಞಾನ ವಿಕಾಸ ನಡೆದು...
Loading posts...
All posts loaded
No more posts
