- Tuesday
- August 11th, 2026
ವಿಶ್ವ ಹಿಂದೂ ಪರಿಷತ್ ಛತ್ರಪತಿ ಶಾಖೆಮುಕ್ಕೂರು - ಕುಂಡಡ್ಕ ನೂತನ ಶಾಖೆಯ ಉದ್ಘಾಟನಾ ಸಮಾರಂಭ ಮತ್ತು ಅಯೋದ್ಯೆ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮವು ಪೆರುವಾಜೆಯ ಜೆ.ಡಿ.ಆಡಿಟೋರಿಯಂನಲ್ಲಿ ಅ.18ರ ಭಾನುವಾರ ಸಂಜೆ ಗಂಟೆ 5ಕ್ಕೆ ನಡೆಯಲಿದೆ. ಭಜರಂಗದಳ ಪ್ರಾಂತ ಸಹ ಸಂಯೋಜಕರಾದಮುರಳಿಕೃಷ್ಣ ಹಸಂತಡ್ಕ ದಿಕ್ಸೂಚಿ ಭಾಷಣಗೈಯಲಿದ್ದಾರೆ. ಕಾರ್ಯಕರ್ತರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಘಟಕರು...
ಸುನ್ನಿ ಯುವಜನ ಸಂಘ (ಎಸ್ ವೈ ಎಸ್ )ಸುಳ್ಯ ಸೆಂಟರ್ ವತಿಯಿಂದ ಸೆಂಟರ್ ಪ್ರತಿನಿಧಿ ಕಾರ್ಯಗಾರ ಮತ್ತು ಬೇಕಲ್ ಉಸ್ತಾದ್ ರವರ ಅನುಸ್ಮರಣಾ ಕಾರ್ಯಕ್ರಮ ಅಕ್ಟೋಬರ್ 15 ರಂದು ಸುಳ್ಯ ಸುನ್ನಿ ಸೆಂಟರ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಸೆಂಟರ್ ಸಮಿತಿಯ ಅಧ್ಯಕ್ಷ ಎಬಿ ಅಶ್ರಫ್ ಸಹದಿ ವಹಿಸಿದ್ದರು.ಅಸ್ಸಯ್ಯದ್ ಜೈನುಲ್ ಆಬಿದೀನ್ ತಂಙಳ್ ಜಯನಗರ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಸ್ನೇಹ ಸ್ತ್ರೀ ಶಕ್ತಿ ಸಂಘ ಅಂಗನವಾಡಿ ಕೇಂದ್ರ ಬಾಲ ವಿಕಾಸ ಸಮಿತಿ, ಪ್ರೀತಿ ಸ್ತ್ರೀ ಶಕ್ತಿ ಸಂಘ ಬೊಳುಬೈಲು ಇವರ ಆಶ್ರಯದಲ್ಲಿ ಐ ಸಿ ಡಿ ಎ ಸ್ ಮತ್ತು ಗಾಂಧಿ ಜಯಂತಿ ಕಾರ್ಯ ಕ್ರಮ ಬೊಳುಬೈಲು ಅಂಗನವಾಡಿ ಕೇಂದ್ರದಲ್ಲಿ ಅ.2ರಂದು...
*ಕ್ಯಾಂಪ್ಕೋ ನಿಯಮಿತ ಮಂಗಳೂರು.* ಶಾಖೆ : *ಸುಳ್ಯ.* (16.10.2020 ಶುಕ್ರವಾರ ) *ಅಡಿಕೆ ಧಾರಣೆ*ಹೊಸ ಅಡಿಕೆ 235 - 330ಹಳೆ ಅಡಿಕೆ 315 - 400ಡಬಲ್ ಚೋಲ್ 315 - 410 ಹೊಸ ಫಠೋರ 175 - 245ಹಳೆ ಫಠೋರ 250 - 325 ಹೊಸ ಉಳ್ಳಿಗಡ್ಡೆ 110 - 175ಹಳೆ ಉಳ್ಳಿಗಡ್ಡೆ 150 - 245...
ಕಳಂಜ ಗ್ರಾಮ ಪಂಚಾಯತ್ ನಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆಯನ್ನು ಅ. 15ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಮಾಜಿ ಸದಸ್ಯ ಲಕ್ಷ್ಮೀಶ ಕಜೆಮೂಲೆ, ಗಾ.ಪಂ.ಸಿಬ್ಬಂದಿಗಳಾದ ತಿರುಮಲೇಶ್ವರ ಮುಂಡುಗಾರು, ಗಿರಿಧರ ಕಳಂಜ ಹಾಗೂ ಗ್ರಂಥಪಾಲಕಿ ಶ್ರೀಮತಿ ಪುಷ್ಪಾವತಿ ಉಪಸ್ಥಿತರಿದ್ದರು.
ಮಾನವ ಸಂಪನ್ಮೂಲ ಇಲಾಖೆ, ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ ಎನ್.ಪಿ.ಇ.ಪಿ. ರಾಷ್ಟ್ರೀಯ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಎಣ್ಮೂರು ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ನಂದನ್.ವೈ.ಬಿ, ಪವನ್ ಕುಮಾರ್.ಎನ್, ಅಶ್ವಿತ್.ಎ, ಸಿಂಚನಾ.ಎ, ಕೀರ್ತಿ.ಕೆ.ಬಿ, ಸುದೀಪ್.ಕೆ ಹಾಗೂನಿಖಿಲ್.ಎನ್ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾಗಿದ್ದಾರೆ.
ಮಾನವ ಸಂಪನ್ಮೂಲ ಇಲಾಖೆ, ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ ಎನ್.ಪಿ.ಇ.ಪಿ. ರಾಷ್ಟ್ರೀಯ ಪಾತ್ರಾಭಿನಯ (ಆಂಗ್ಲಭಾಷಾ ಪಾತ್ರಾಭಿನಯ) ಸ್ಪರ್ಧೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯ 9ನೇ ತರಗತಿ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಸಂಸ್ಥೆಯ ವಿದ್ಯಾರ್ಥಿಗಳಾದ ಅವನಿ.ಕೆ, ಶಾಂಭವಿ, ಚಂದನಲಕ್ಷ್ಮೀ, ತನ್ಮಯಿ ಹಾಗೂ ಅಪೇಕ್ಷಾ...
ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ತೆನೆ (ಕದಿರು) ತುಂಬಿಸುವ ಕಾರ್ಯಕ್ರಮ ಅ. 17 ರ ಶನಿವಾರ ಬೆಳಗ್ಗೆ ಗಂಟೆ 7.45ರ ಶುಭಮುಹೂರ್ತದಲ್ಲಿ ನಡೆಯಲಿದೆ. ಭಗವದ್ಭಕ್ತರು ಈ ಕಾರ್ಯಕ್ರಮದಲ್ಲಿ ಸರ್ಕಾರಿ ನಿಯಮದನ್ವಯ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿಕೊಂಡು ಭಾಗವಹಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಕ.ರಾ.ರೈತ ಸಂಘ ಹಸಿರುಸೇನೆ ಐವರ್ನಾಡು ಘಟಕ ಸುಳ್ಯ ಇದರ ನೂತನ ಕಛೇರಿಯ ಉದ್ಘಾಟನೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮವು ಅ. 19ರ ಸೋಮವಾರದಂದು ಪೂರ್ವಾಹ್ನ ಗಂಟೆ 10 ಕ್ಕೆ ಐವರ್ನಾಡಿನ ಶ್ರೀ ದೇವಿ ಕೃಪಾ ಸಂಕೀರ್ಣದಲ್ಲಿ ಜರುಗಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐವರ್ನಾಡು ಕ.ರಾ.ರೈ ಸಂಘದ ಅಧ್ಯಕ್ಷರಾದ ಶ್ರೀ ಪದ್ಮನಾಭ ಗೌಡ ವಹಿಸಲಿದ್ದಾರೆ. ಕ.ರಾ. ರೈತ ಸಂಘದ ಪ್ರಧಾನ...
Loading posts...
All posts loaded
No more posts
