Ad Widget

ಜೂ. 30 ರ ಒಳಗೆ ಸುಸ್ತಿ ಕಂತು ಪಾವತಿಸಿ ಬಡ್ಡಿ ಮನ್ನಾ ಸೌಲಭ್ಯ ಪಡೆಯುವಂತೆ

ಸುಳ್ಯ ಎಲ್ ಡಿ ಬ್ಯಾಂಕ್ ಪ್ರಕಟಣೆ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ಪ್ರಕಟಣೆಯಂತೆ ರೈತ ಸದಸ್ಯರು ಪಡೆದ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಪೂರಕ ಸಾಲಗಳಲ್ಲಿ ಜ . 31 ಕ್ಕೆ ಸುಸ್ತಿಯಾಗಿರುವ ಸಾಲಗಳ ಮೇಲಿನ ಬಡ್ಡಿಯನ್ನು ರಾಜ್ಯ ಸರಕಾರ ಮನ್ನಾ ಮಾಡುವ ಯೋಜನೆಯನ್ನು ಕೋವಿಡ್ 19 ಮಹಾಮಾರಿಯ...

ಸಂಪಾಜೆ ಸೊಸೈಟಿಯಲ್ಲಿ ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಜೂ 30 ಕೊನೆ ದಿನ

2020-21 ನೇ ಸಾಲಿನ ಅಡಿಕೆ ಮತ್ತು ಕಾಳುಮೆಣಸು ಬೆಳೆಗೆ ಸಂಬಂದಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಪ್ರೀಮಿಯಂ ಅನ್ನು ನಮ್ಮ ಸಹಕಾರ ಸಂಘದಲ್ಲಿ ಸ್ವೀಕರಿಸಲು ಆರಂಬಿಸಲಾಗಿದೆ. ಅಡಿಕೆಗೆ ಎಕರೆಗೆ ರೂ 2560/- , ಕಾಳು ಮೆಣಸು ಪ್ರೀಮಿಯಂ ಪ್ರತಿ ಎಕರೆಗೆ 940/-ಪ್ರೀಮಿಯಂ ಪಾವತಿಸಲು ಜೂ.30 ಕೊನೆಯ ದಿನ.ಸದಸ್ಯರು ಸಂಬಂದ ಪಟ್ಟ ಕೃಷಿ ಇರುವ ಪಹಣಿಯ ಸರ್ವೆ...
Ad Widget

ಸುಳ್ಯಕ್ಕೆ ಮತ್ತೆ ಕೊರೊನ ಲಗ್ಗೆ- ಒಂದೇ ದಿನ ನಾಲ್ಕು ಪಾಸಿಟಿವ್

ಸುಳ್ಯದಲ್ಲಿ ನಾಲ್ಕು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು , ಈ ಪೈಕಿ ಗರ್ಭಿಣಿ ಮಹಿಳೆಯಲ್ಲಿ ಕೂಡ ಸೋಂಕು ಇರುವುದು ಆತಂಕ ಉಂಟುಮಾಡಿದೆ.ಕನಕಮಜಲು ಸಮೀಪದ ಸುಣ್ಣಮೂಲೆಯ ಗರ್ಭಿಣಿ ಮಹಿಳೆಗೆ ಹೆರಿಗೆಯಾದ ಬಳಿಕ ಸೋಂಕು ದೃಢಪಟ್ಟಿದೆ. ಸೋಣಂಗೇರಿಯ ವೃದ್ಧ, ಐವರ್ನಾಡಿನ ಇಬ್ಬರು ಯುವಕರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ತಿಳಿದುಬಂದಿದೆ. ಇವರೆಲ್ಲರಿಗೆ ಸಂಪರ್ಕ ಆಧಾರದಲ್ಲಿ ಸೋಂಕು ಬಂದಿದೆ ಎಂಬ ಮಾಹಿತಿ...

ಡಿಕೆಶಿ ಪದಗ್ರಹಣ ಪೂರ್ವ ತಯಾರಿ – ಝೂಮ್ ಮುಖಾಂತರ ಪ್ರಾತ್ಯಕ್ಷತೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಪೂರ್ವ ತಯಾರಿ ಪ್ರಾತ್ಯಕ್ಷತೆ ಮಾಹಿತಿ ಕಾರ್ಯಕ್ರಮ ಜೂ.28ರಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಅವರ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಮಾದ್ಯಮ ಸಂಯೋಜಕರ ಕಛೇರಿಯಲ್ಲಿ ನಡೆಯಿತು . ಸುಳ್ಯ ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯ ಸ್ಥರಾದ ಭವಾನಿ...

ಸಂಪಾಜೆ ಆವರಣ ಗೋಡೆ ಗುದ್ದಲಿಪೂಜೆ

ಸಂಪಾಜೆ ಗ್ರಾಮದ ಬಂಗ್ಲೆ ಗುಡ್ಡೆ ಸಂಜಿವೀನಿ ಕಟ್ಟಡದ ಆವರಣ ಗೋಡೆಗೆ ಗುದ್ದಲಿಪೂಜೆ ಕಾರ್ಯಕ್ರಮ ನಡೆಯಿತು ಆವರಣ ಗೋಡೆ ನಿರ್ಮಾಣ ಕಾಮಗಾರಿಗೆ ಕಾಂತಿ ಬಿ. ಎಸ್. ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಂದರಿ ಮುಂದಡ್ಕ ವಹಿಸಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸೊಸೈಟಿ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ ಕ್ಷೇತ್ರದ ಸದಸ್ಯರುಗಳನ್ನು ಅಭಿನಂದಿಸಿ ಶುಭ ಕೋರಿದರು...

ಮಂಡೆಕೋಲು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

ಮಂಡೆಕೋಲು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಜೂನ್ 25ರಂದು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು ಕಾರ್ಯಕ್ರಮದ ಅಧ್ಯಕ್ಷೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ವಹಿಸಿದ್ದರು . ಮೊದಲಿಗೆ ಇತ್ತೀಚೆಗೆ ನಿಧನರಾದ ಗ್ರಾಮ ಪಂಚಾಯತ್ ಸಿಬ್ಬಂದಿ ವಾಣಿಶ್ರೀ ಅವರಿಗೆ ಮೌನ ಪ್ರಾರ್ಥನೆಯ ಮೂಲಕ ಸಂತಾಪ ಸೂಚಿಸಲಾಯಿತು. ನಂತರ ಸರಕಾರದಿಂದ ಬಂದ ಸುತ್ತೋಲೆ ಮತ್ತು ಗ್ರಾಮಸ್ಥರಿಂದ ಬಂದ ಅರ್ಜಿಯನ್ನು...

ಮಂಗಳೂರು ಪೋಲೀಸ್ ಕಮಿಷನರ್ ಆಗಿ ವಿಕಾಸ್ ಕುಮಾರ್

ಮಂಗಳೂರಿನ ನೂತನ ಪೊಲೀಸ್ ಕಮಿಷನರ್ ಆಗಿ ವಿಕಾಸ್ ಕುಮಾರ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ . ವಿಕಾಸ್ ಕುಮಾರ್ ರವರು ಕಾರ್ಕಳದ ಆಂಟಿ ನಕ್ಸಲ್ ಫೋರ್ಸ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು .

ತೈಲ ಬೆಲೆ ಏರಿಕೆಯಿಂದ ಬಡ ಕಾರ್ಮಿಕರ ಜೀವನಕ್ಕೆ ಕೇಂದ್ರ ಕೊಡಲಿ ಏಟು- ಸಚಿನ್ ರಾಜ್

ಕೊರೋನ ಮಹಮಾರಿಯ ರೋಗದಿಂದ ಜನತೆ ಜೀವನ ನಡೆಸಲು ತೊಂದರೆ ಪಡುತ್ತಿರುವ ಸಂದರ್ಭದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆಯನ್ನು ಪ್ರತಿದಿನ ಎರಿಸಿ ಟ್ಯಾಕ್ಸಿ ವಾಹನ ಗಳಿಂದ ಜೀವನ ನಡೆಸುವವರಿಗೆ ಕೊಡಲಿ ಎಟು ನೀಡಿದೆ ಎಂದು ಸುಳ್ಯ ಸಾಮಾಜಿಕ ಜಾಲತಾಣದ ಪ್ರಮುಖ ಸಚಿನ್ ರಾಜ್ ಶೆಟ್ಟಿ ಪೆರುವಾಜೆ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ. ಇದರಿಂದ ಪ್ರಯಾಣ...

ಡಿಕೆಶಿ ಪದಗ್ರಹಣ- ಜಾಲತಾಣ,ಗ್ರಾ.ಪಂ.ವ್ಯಾಪ್ತಿಯ ಸಂಯೋಜಕರ ಪೂರ್ವಭಾವಿ ಸಭೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಸಾಮಾಜಿಕ ಜಾಲತಾಣ ವಿಭಾಗದ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಮಾಜಿಕ ಜಾಲತಾಣ ವಿಭಾಗದ ಸಂಯೋಜಕ ರ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯ ವೀಕ್ಷಕರು ಗಳ ಸಭೆ ಇಂದು ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಸಭಾಂಗಣದಲ್ಲಿ ಜೂ.27ರಂದು...

ಸುಬ್ರಹ್ಮಣ್ಯದಲ್ಲಿ ಜೂ. 29 ರಂದು ಗೋಶಾಲೆ ,ವಸತಿಗೃಹ ಸಚಿವರಿಂದ ಲೋಕಾರ್ಪಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್‌ಪ್ಲಾನ್ ಯೋಜನೆಯಡಿಯ ನಡೆದ ಕಾಮಗಾರಿಗಳಾದ ದೇವಳದ ನೂತನ ಗೋಶಾಲೆ , ಆದಿಸುಬ್ರಹ್ಮಣ್ಯ ಬಳಿ ಇರುವ ನೂತನ ವಸತಿಗೃಹ , ಆದಿಸುಬ್ರಹ್ಮಣ್ಯ ಬಳಿಯ ಪುರುಷ ಹಾಗೂ ಮಹಿಳೆಯರ ಶೌಚಾಲಯ ಕಟ್ಟಡ ಮತ್ತು ಸವಾರಿ ಮಂಟಪ ಬಳಿಯ ಶೌಚಾಲಯ ಕಟ್ಟಡವನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆ ಮತ್ತು ಬಂದರು,...
Loading posts...

All posts loaded

No more posts

error: Content is protected !!