- Monday
- August 10th, 2026
ಸುಳ್ಯ ಬಾಳೆ ಮಕ್ಕಿಯ ಪಾತಿಕಲ್ಲು ಕಾಂಪ್ಲೆಕ್ಸ್ ನಲ್ಲಿ ಕಳೆದ ಒಂದು ವರ್ಷದಿಂದ ಕಾರ್ಯಚರಿಸುತ್ತಿರುವ ಜೀವ ಆಯುರ್ವೇದಿಕ್ ಮೆಡಿಶನ್ ಸೆಂಟರ್ ಗೆ ಸುಳ್ಯ ಮತ್ತು ಪುತ್ತೂರು ಭಾಗಗಳಲ್ಲಿ ಮಾರ್ಕೆಟಿಂಗ್ ಉದ್ಯೋಗಕ್ಕೆ 50 ಮಂದಿ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ. ಈ ಸಂಸ್ಥೆಯ ಮಾರ್ಕೆಟಿಂಗ್ ಉದ್ಯೋಗದಲ್ಲಿ ಒಂದು ದಿನಕ್ಕೆ ಗರಿಷ್ಟ 750 ರೂಪಾಯಿಗಳನ್ನು ಸಂಪಾದಿಸುವ ಉತ್ತಮ ಅವಕಾಶವಿರುತ್ತದೆ....
ಕಾಂಗ್ರೇಸ್ ಪಕ್ಷದ ವತಿಯಿಂದ ಉತ್ತರ ಪ್ರದೇಶ ಹತ್ರಾಸ್ ಎಂಬಲ್ಲಿ ದಲಿತ ಯುವತಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿ ಹತ್ಯೆಗೈದಿರುವ ಘಟನೆಯನ್ನು ಖಂಡಿಸಿ ವಿವಿಧ ರಾಜಕೀಯ ಪಕ್ಷಗಳ ಹಾಗೂ ತಾಲೂಕಿನ ದಲಿತ ಪರ ಸಂಘಟನೆಗಳ ಸಮಾನಮನಸ್ಕರ ಸಹಯೋಗದೊಂದಿಗೆ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಜೈಲ್ ಭರೋ ಚಳುವಳಿ ಅ.೧೦ರಂದು ನಡೆಯಿತು. ಪ್ರತಿಭಟನೆಯ ಅಂಗವಾಗಿ ಸುಳ್ಯ ಹಳೆಗೇಟಿನಿಂದ ಗಾಂಧಿನಗರ ಪೆಟ್ರೋಲ್...
ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ನವರಾತ್ರಿ ಉತ್ಸವಗಳು ಅ. 17ರಿಂದ ಅ. 25ರ ವರೆಗೆ ನಡೆಯಲಿದೆ. ಅ. 17ರಂದು ಬೆಳಿಗ್ಗೆ 8 ಗಂಟೆಗೆ ನವರಾತ್ರಿ ಆರಂಭ, ದೀಪ ಪ್ರಜ್ವಲನ ನಡೆಯಲಿದೆ. ಪ್ರತಿ ದಿನ ಮಧ್ಯಾಹ್ನ 12 ಗಂಟೆಗೆ ಮತ್ತು ರಾತ್ರಿ 8 ಗಂಟೆಗೆ ಉಭಯ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ...
ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಎಸ್ಎಂಎ ಬೆಳ್ಳಾರೆ ಝೋನಲ್ ಸಮಿತಿ ವತಿಯಿಂದ ಎಸ್ಎಂಎ ಲೀಡರ್ಸ್ ಮೀಟ್ ಹಾಗೂ ಇತ್ತೀಚೆಗೆ ನಿಧನರಾದ ತಾಜಲ್ ಫುಖಹ ಬೇಕಲ್ ಉಸ್ತಾದರ ಅನುಸ್ಮರಣಾ ಕಾರ್ಯಕ್ರಮ ಬೆಳ್ಳಾರೆ ಸುನ್ನೀ ಸೆಂಟರ್ ಸಭಾಂಗಣದಲ್ಲಿ ಬೆಳ್ಳಾರೆ ಝೋನಲ್ ಸಮಿತಿ ಅಧ್ಯಕ್ಷ ಹಾಜಿ ಇಸ್ಮಾಯಿಲ್ ಪಡ್ಪಿನಂಗಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಲೀಡರ್ಸ್ ಮೀಟ್ ಸಭಾಕಾರ್ಯಕ್ರಮವನ್ನು ಎಸ್ಎಂಎ ಜಿಲ್ಲಾ ಸಮಿತಿ...
ಸುಳ್ಯ ಪರಿವಾರಕಾನ ಗ್ರ್ಯಾಂಡ್ ಪರಿವಾರ್ ಬಳಿ ಅನುಗ್ರಹ ಮೋಟಾರ್ಸ್ ಸುಜುಕಿ ದ್ವಿಚಕ್ರ ವಾಹನದ ಶೋರೂಮ್ ಅ.9 ರಂದು ಶುಭಾರಂಭಗೊಂಡಿತು.ನೂತನ ಸಂಸ್ಥೆಯನ್ನು ಸುಜುಕಿ ಸೇಲ್ಸ್ ಏರಿಯಾ ವ್ಯವಸ್ಥಾಪಕ ಗುರು ಪ್ರಸಾದ್ ಉದ್ಘಾಟಿಸಿದರು.ಸುಜುಕಿ ಸರ್ವಿಸ್ ಏರಿಯಾ ವ್ಯವಸ್ಥಾಪಕ ಕಿಲ್ಲನ್ ರಾಂಬರ್,ಅನಘ ಮೋಟಾರ್ಸ್ ವ್ಯವಸ್ಥಾಪಕ ನಿರ್ದೇಶಕ ಎನ್.ವೆಂಕಟ ಫಾಣಿ,ಸಂಸ್ಥೆಯ ನಿರ್ದೇಶಕಿಯವರ ತಂದೆಯವರಾದ ಈಶ್ವರ,ತಾಯಿ ಶಶಿಕಲಾ, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಶ್...
ಎಸ್ ಎಸ್ ಎಫ್ ಬ್ಲಡ್ ಸೈಬೋ 199 ನೇ ರಕ್ತದಾನ ಶಿಬಿರ ಅ.18 ರಂದು ಸುಳ್ಯ ಗಾಂಧಿನಗರದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ ಎಂದು ಸಂಘಟಕರು ಇಂದು ಸುಳ್ಯ ಪ್ರೆಸ್ ಕ್ಲಬ್ಬಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಎಸ್ಎಸ್ಎಫ್ ಸಂಘಟನೆಯ ಬ್ಲಡ್ ಸೈಬೋ ವಿಭಾಗವು ರಾಷ್ಟ್ರ ಮತ್ತು ರಾಜ್ಯದ ಮೂಲೆಮೂಲೆಗಳಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗುತ್ತಿದ್ದು ಸಾವಿರಾರು ಜೀವಗಳನ್ನು ರಕ್ಷಿಸುವಲ್ಲಿ...
ಎಡಮಂಗಲ ಗ್ರಾಮದ ಕೋಡಿಮಜಲು ಜಾನಕಿ ಬಂಗೇರರು ಅ. 8 ರಂದು ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು. ಸುಮಾರು 45 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತೆಯಾಗಿ ದುಡಿದಿರುವುದಲ್ಲದೆ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಎಡಮಂಗಲ ಗ್ರಾ.ಪಂ. ಸದಸ್ಯರಾಗಿ, ಎಡಮಂಗಲ ಪ್ರಾ.ಕೃ.ಪ.ಸ.ಸಂಘದಲ್ಲಿ ಮೂರು ಅವಧಿಗೆ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಎಡಮಂಗಲ...
ಸುಳ್ಯ ನಗರ ಪ್ರದೇಶಗಳ ಮುಖ್ಯ ರಸ್ತೆಗಳಲ್ಲಿ ಕೆಆರ್ ಡಿಸಿಎಲ್ ವತಿಯಿಂದ ಮಾಣಿ-ಮೈಸೂರು ರಸ್ತೆ ನಿರ್ಮಾಣ ಮಾಡುವ ಸಂದರ್ಭ ರಸ್ತೆಯ ಎರಡು ಬದಿಗಳಲ್ಲಿ ಲಕ್ಷಾಂತರ ರೂಪಾಯಿಗಳ ಖರ್ಚು ಮಾಡಿ ಬೃಹತ್ ಚರಂಡಿಗಳ ನಿರ್ಮಾಣ ಮಾಡಿಸಿ ನಮ್ಮ ಕೆಲಸ ಇಲ್ಲಿಗೆ ಮುಗಿಯಿತು ಎಂದು ಹೋಗಿರುತ್ತಾರೆ. ನಂತರ ಮಳೆಗಾಲದ ಸಂದರ್ಭದಲ್ಲಿ ಮಳೆಯ ನೀರು ರಸ್ತೆಯಲ್ಲಿ ಅರಿಯುವುದೋ ಅಥವಾ ಚರಂಡಿಯಲ್ಲಿ ಹರಿಯುವುದೋ...
ತಾಳೆ ಬೆಳೆಯ ವಿಸ್ತರಣೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಮತ್ತು ತೋಟಗಾರಿಕೆ ಬೆಳೆಯಾಗಿ ಸೇರಿಸಿ ಅಡಿಕೆಗೆ ಹಳದಿ ರೋಗ ಬಾಧಿತ ಪ್ರದೇಶಗಳಲ್ಲಿ ಪರ್ಯಾಯ ಬೆಳೆಯಾಗಿ ಪರಿವರ್ತಿಸುವ ಕುರಿತು ಮಾಹಿತಿಯನ್ನು ಅ.9ರಂದು ಸುಳ್ಯ ತೋಟಗಾರಿಕೆ ಇಲಾಖೆಯ ಸಭಾಭವನದಲ್ಲಿ ನಡೆಯಿತು.ತಾಳೆ ಗಿಡಗಳ ಪೂರೈಕೆಯನ್ನು ಮತ್ತು ಅವುಗಳಿಗೆ ಗೊಬ್ಬರಗಳ ಪೂರೈಕೆಯ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಸರಿಯಾದ ಮಾರ್ಗದರ್ಶನ ನೀಡುವಲ್ಲಿ ಕಂಪನಿಗಳು ಹಾಗೂ...
ಪೈಚಾರು ಅಂಗಡಿ-ಮುಂಗಟ್ಟುಗಳ ಮುಂದೆ ನಡುರಸ್ತೆಯಲ್ಲಿ ನಾಗರಹಾವು ಹೆಡೆ ಎತ್ತಿ ನಿಂತು ಸ್ಥಳೀಯ ಜನರಲ್ಲಿ ಆತಂಕ ಮೂಡಿಸಿತ್ತು. ರಸ್ತೆದಾಟಲು ಶ್ರಮಿಸಿದ ನಾಗರಹಾವು ಸಾರ್ವಜನಿಕರು ಸೇರಿ ಕೊಂಡಿರುವುದನ್ನು ಕಂಡು ಭಯಬೀತ ವಾಗಿ ಸ್ವಲ್ಪ ಸಮಯಗಳ ಕಾಲ ಹೆಡೆ ಎತ್ತಿ ಪ್ರತಿರೋಧ ತೋರಿಸುತ್ತಿತ್ತು. ಸ್ಥಳೀಯರು ತಮ್ಮ ಮೊಬೈಲ್ನಿಂದ ಫೋಟೋ ಕ್ಲಿಕ್ಕಿಸಿ ಪತ್ರಿಕೆಗೆ ಕಳುಹಿಸಿದರು. ಸ್ವಲ್ಪ ಸಮಯದ ನಂತರ ಹಾವು ಪಕ್ಕದ...
Loading posts...
All posts loaded
No more posts
