ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ರಾಜಕೀಯ ಪ್ರೇರಿತ : ಧನಂಜಯ ಅಡ್ಪಂಗಾಯ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರವರ ಮನೆಯ ಮೇಲೆ ನಿರಂತರವಾಗಿ ಸಿಬಿಐ ದಾಳಿ ನಡೆಸುತ್ತಿರುವುದು ಕೇಂದ್ರ ಮತ್ತು ರಾಜ್ಯ ಸರಕಾರವನ್ನು ನಡೆಸುತ್ತಿರುವ ಬಿಜೆಪಿಯವರ ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ಡಿಕೆಶಿಯವರ ಮನೆಗೆ ಸಿಬಿಐ ದಾಳಿಯನ್ನು ನಡೆಸಿ ಸುಳ್ಯ ಬ್ಲಾಕ್ ಕಾಂಗ್ರೇಸ್ ವತಿಯಿಂದ ಅ.೬ರಂದು ಸುಳ್ಯ ಯುವಸಂಯುಕ್ತ ಮಂಡಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಪ್ರಚಾರ...

ಉತ್ತರಪ್ರದೇಶ ದಲಿತ ಯುವತಿ ಮೇಲೆ ನಡೆದ ಅತ್ಯಾಚಾರ -ಕೊಲೆ ಖಂಡಿಸಿ ಅ.10 ರಂದು ಸುಳ್ಯದಲ್ಲಿ ಬೃಹತ್ ಪ್ರತಿಭಟನೆ

ಉತ್ತರಪ್ರದೇಶ ದಲಿತ ಯುವತಿ ಮೇಲೆ ನಡೆದ ಅತ್ಯಾಚಾರ ಕೊಲೆಯನ್ನು ಖಂಡಿಸಿ ಅ.10 ರಂದು ಬೃಹತ್ ಪ್ರತಿಭಟನೆಉತ್ತರಪ್ರದೇಶದಲ್ಲಿ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿ ಅಮಾನುಷವಾಗಿ ಕೊಲೆಗೈದಿರುವುದನ್ನು ಖಂಡಿಸಿ ಸಮಾನಮನಸ್ಕರ ಸಂಘಟನೆ ವತಿಯಿಂದ ಅ.೧೦ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅ.೬ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಸಭಾಂಗಣದಲ್ಲಿ ನಡೆದ ಪ್ರತಿಕಾ ಗೋಷ್ಠಿಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೇಸ್...
Ad Widget

13ನೇ ದಿನಕ್ಕೆ ಕಾಲಿಟ್ಟ ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಮುಷ್ಕರ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ನಡೆಸುತ್ತಿರುವ ಅನಿರ್ಧಿಷ್ಟಾ ವಧಿ ಹೋರಾಟ 13 ನೇ ದಿನಕ್ಕೆ ಕಾಲಿಟ್ಟಿದೆ. ಮಂಗಳವಾರವೂ ಸುಳ್ಯ ತಾಲೂಕು ಕಛೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಹಲವಾರು ದಿನಗಳಿಂದ ಬೀದಿಗಿಳಿದು ನ್ಯಾಯಯುತವಾದ...

ಸುಲೈಮಾನ್ ಹಾಜಿ ಕಮ್ಮಾಡಿ ನಿಧನ

ದಿ.ಕಮ್ಮಾಡಿ ಇಬ್ರಾಹಿಂ ಹಾಜಿಯವರ ಸಹೋದರ , ಸುಳ್ಯ ಗಾಂಧಿನಗರದ ಜುಮಾ ಮಸ್ಜಿದ್ ಕಮಿಟಿಯ ಅಧ್ಯಕ್ಷ ಹಾಜಿ ಆದಂ ಕುಂಞಿ ಕಮ್ಮಾಡಿ ರವರ ಸಹೋದರ ಸುಲೈಮಾನ್ ಹಾಜಿ ಸುಳ್ಯ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು.

ಗುತ್ತಿಗೆ-ಹೊರ ಗುತ್ತಿಗೆ ಸಿಬ್ಬಂದಿಗಳ ಮುಷ್ಕರ ನಿಷೇಧಿಸಿ ರಾಜ್ಯ ಸರಕಾರ ಅಧಿಸೂಚನೆ

ಕಳೆದ 12 ದಿನಗಳಿಂದ ಗುತ್ತಿಗೆ ಹೊರಗುತ್ತಿಗೆ ಸಿಬ್ಬಂದಿಗಳ ಮುಷ್ಕರದ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸಮಸ್ಯೆ ಕಂಡುಬರುತ್ತಿದೆ. ಸಾಮಾನ್ಯವಾಗಿ ಎಲ್ಲಾ ಸಾರ್ವಜನಿಕ ವಲಯದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಖಾಯಂ, ಗುತ್ತಿಗೆ , ಹೊರಗುತ್ತಿಗೆ ಆಧಾರದ ಸಿಬ್ಬಂದಿ ಅಥವಾ ಸಾಮಾಜಿಕ ಆರೋಗ್ಯ ಕಾರ್ಯಕರ್ತರಿಗೆ ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಹರಡುವಿಕೆಯನ್ನು ತಡೆಗಟ್ಟುವ, ನಿರ್ಬಂಧಿಸುವ ಪ್ರಾಥಮಿಕ ಗುರಿಯನ್ನು...

ಆಡು ಸಾಕಾಣಿಕೆ ಒಂದು ಲಾಭದಾಯಕ ಉದ್ಯಮ – ಆಡಿನ ಹಾಲು ಬಲು ಉತ್ಕೃಷ್ಟ – ಇಲ್ಲಿದೆ ಸಂಪೂರ್ಣ ವಿವರ

ಆಡು ಸಾಕಾಣಿಕೆ ಮಾಡುವ ಯೋಜನೆ ಇದ್ದರೆ ಇಲ್ಲಿದೆ ಅದಕ್ಕೆ ಸಂಪೂರ್ಣ ಮಾಹಿತಿ. ಆಡು ಸಾಕಾಣಿಕೆ ಇಂದು ಕೇವಲ ಹೈನುಗಾರಿಕೆಯ ಭಾಗವಾಗಿ ಉಳಿದಿಲ್ಲ. ಆಡು ಸಾಕಾಣಿಕೆಯೂ ಉದ್ಯಮವಾಗಿ ಬದಲಾಗುತ್ತಿದೆ. ಅದರಲ್ಲಿ ಲಕ್ಷಾಂತರ ಆದಾಯ ಗಳಿಕೆ ಇರುವ ಕಾರಣಕ್ಕೆ ಜನರು ಕೃಷಿಯ ಜೊತೆಗೆ ಆಡು ಸಾಕಾಣಿಕೆ ಮಾಡುತ್ತಿದ್ದಾರೆ. ಕೆಲವರು ಆಡಿನ ಹಾಲಿಗಾಗಿ ಸಾಕಿದರೆ, ಇನ್ನೂ ಕೆಲವರು ಮಾಂಸಕ್ಕಾಗಿ ಸಾಕುತ್ತಾರೆ....

ಹಿಂದಿ ಶಿಕ್ಷಕ ರತ್ನ ಪ್ರಶಸ್ತಿ ಪಡೆದ ಪಿ.ಎಸ್.ಕಾಮಾಕ್ಷಿ ರವರಿಗೆ ಭಗವಾನ್ ಸಂಘದ ವತಿಯಿಂದ ಸನ್ಮಾನ

ಕರ್ನಾಟಕ ರಾಜ್ಯ ಹಿಂದಿ ಫ್ರೌಡಶಿಕ್ಷಕರ ಸಂಘದಿಂದ 2020 ನೇ ಸಾಲಿನ ರಾಜ್ಯ "ಹಿಂದಿ ಶಿಕ್ಷಕ ರತ್ನ " ಪ್ರಶಸ್ತಿ ಪಡೆದ ನಮ್ಮ ಚೆಂಬು ಗ್ರಾಮದ ಜನ ಮೆಚ್ಚಿದ ಶಿಕ್ಷಕಿ ಶ್ರೀಮತಿ. ಪಿ.ಎಸ್.ಕಾಮಾಕ್ಷಿ ರವರನ್ನು ಊರುಬೈಲು ಶ್ರೀ ಭಗವಾನ್ ಸಂಘದ ವತಿಯಿಂದ ಅ.4 ರಂದು ಶಾಲು ಹೊದೆಸಿ,ಫಲತಾಂಬೂಲ ನೀಡಿ ಆತ್ಮೀಯವಾಗಿ ಅಭಿನಂದಿಸಲಾಯಿತು. ಅಭಿನಂದನಾ ಫಲಕ ನೀಡಿ, ಸನ್ಮಾನಿಸಿದ...

ಯುವ ಮೋರ್ಚಾದ ರಾಜ್ಯಾಧ್ಯಕ್ಷರಾದ ಡಾ| ಸಂದೀಪ್ ಕುಮಾರ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಭೇಟಿ

ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷರಾದ ಡಾ| ಸಂದೀಪ್ ಕುಮಾರ್ ರವರು ಇಂದು (ಸೆ.5) ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಇವರ ಜೊತೆ ಬಿಜೆಪಿ ಯುವ ಮೋರ್ಚಾದ ರಾಜ್ಯದ ಪ್ರಧಾನ ಕಾರ್ಯದರ್ಶಿಗಳಾದ ಅಜಿತ್ ಹೆಗ್ಡೆ, ಬಿಜೆಪಿ ಯುವ ಮೋರ್ಚಾದ ರಾಜ್ಯದ ಕಾರ್ಯದರ್ಶಿಗಳಾದ ಶ್ವೇತಾರವರು ಹಾಗೂ ಬೆಂಗಳೂರು ಉತ್ತರ ಜಿಲ್ಲೆಯ ಬಿಜೆಪಿ...

12 ನೇ ದಿನಕ್ಕೆ ಕಾಲಿಟ್ಟ ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಮುಷ್ಕರ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ 12 ನೇ ದಿನಕ್ಕೆ ಕಾಲಿಟ್ಟಿದೆ. ಸೋಮವಾರವೂ ಸುಳ್ಯ ತಾಲೂಕು ಕಛೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಲಾಯಿತು. ಹಲವಾರು ವರ್ಷಗಳಿಂದ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವಂತೆ...

ಗಾಂಧಿನಗರ ಕೇಂದ್ರ ಜುಮಾ ಮಸ್ಜಿದ್ ಕಮಿಟಿಯ ಅಧ್ಯಕ್ಷರಾಗಿ ಹಾಜಿ ಆದಂ ಕುಂಞಿ ಕಮ್ಮಾಡಿ ಆಯ್ಕೆ

ಸುಳ್ಯ ಗಾಂಧಿನಗರ ಜುಮ್ಮಾ ಮಸ್ಜಿದ್ ತರ್ಬೀಯ್ಯತುಲ್ ಇಸ್ಲಾಂ ಜಮಾಅತ್ ಕಮಿಟಿಯ ಅಧ್ಯಕ್ಷರಾಗಿದ್ದ ಹಾಜಿ ಅಬ್ದುಲ್ಲಾ ಮಲ್ನಾಡ್ ರವರ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸಮಿತಿಯಲ್ಲಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಹಾಜಿ ಆದಂ ಕುಂಞಿ ಕಮ್ಮಾಡಿ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಇವರು ಸುಳ್ಯ ಎಪಿಎಂಸಿ ನಿರ್ದೇಶಕರಾಗಿ ,ಸುಳ್ಯ ವರ್ತಕರ ಸಂಘದ ಉಪಾಧ್ಯಕ್ಷರಾಗಿ, ಅನ್ಸಾರಿಯ ಎಜುಕೇಶನ್ ಸೆಂಟರ್ ಮತ್ತು...
Loading posts...

All posts loaded

No more posts

error: Content is protected !!