- Sunday
- August 9th, 2026
ಕಳೆದ ವಾರವಷ್ಟೇ ಅಡ್ಡಬೈಲ್-ಬೀದಿಗುಡ್ಡೆ ಪರಿಸರದ ನಾಗರಿಕರು ಸಭೆ ನಡೆಸಿ ರಸ್ತೆಯ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚಿಸಿಕೊಂಡಿದ್ದರು. ನಂತರ ರಸ್ತೆಯ ತುರ್ತು ದುರಸ್ತಿ ಹಾಗು ಶಾಶ್ವತ ರಸ್ತೆ ಕಾಮಗಾರಿ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್ ಅಧ್ಯಕ್ಷರು, ಸುಳ್ಯ ಶಾಸಕರು ಮತ್ತು ಕಡಬ ತಹಶೀಲ್ದಾರರಿಗೆ ಅಂಚೆ ಮೂಲಕ ಮನವಿ ಪತ್ರವನ್ನು ರವಾನಿಸಿದ್ದರು. ಗ್ರಾಮ ಪಂಚಾಯತ್...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(05.10.2020 ಸೋಮವಾರ) ಅಡಿಕೆ ಧಾರಣೆಹೊಸ ಅಡಿಕೆ 225 - 275ಹಳೆ ಅಡಿಕೆ 300 - 360ಡಬಲ್ ಚೋಲ್ 300 - 400 ಹೊಸ ಫಠೋರ 175 - 225ಹಳೆ ಫಠೋರ 220 - 300 ಹೊಸ ಉಳ್ಳಿಗಡ್ಡೆ 110 - 175ಹಳೆ ಉಳ್ಳಿಗಡ್ಡೆ 150 - 230 ಹೊಸ ಕರಿಗೋಟು...
ಮಂಗಳೂರು:- ಉತ್ತರ ಪ್ರದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ವುಮೆನ್ ಇಂಡಿಯಾ ಮೂವ್ಮೆಂಟ್(WIM) ದ.ಕ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.ಪ್ರತಿಭಟನೆಯನ್ನು ಉದ್ದೇಶಿಸಿ ವುಮೆನ್ ಇಂಡಿಯಾ ಮೂಮೆಂಟ್ ಇದರ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ ಮತ್ತು ಎನ್ ಡಬ್ಲೂ ಎಫ್ ಜಿಲ್ಲಾಧ್ಯಕ್ಷೆ...
ಬದ್ರಿಯಾ ಜುಮಾ ಮಸ್ಜಿದ್ ಪೈಚಾರ್ ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಅಕ್ಟೋಬರ್ 4ರಂದು ಪೈಚಾರು ಕುವ್ವತ್ತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆಯಿತು.ಮಹಾಸಭೆಯ ಅಧ್ಯಕ್ಷತೆಯನ್ನು ಜಮಾಅತ್ ಸಮಿತಿಯ ಅಧ್ಯಕ್ಷ ಇಬ್ರಾಹಿಮ್ ಪಿ ಕೆ ವಹಿಸಿದರು.ದುವಾ ಹಾಗೂ ಉದ್ಘಾಟನೆಯನ್ನು ಬಿಜೆಎಮ್ ಖತಿಬರಾದ ಮುನೀರ್ ಸಖಾಫಿಯವರು ನೇರವೆರಿಸಿದರು.ವಾರ್ಷಿಕ ವರದಿ ಹಾಗೂ ಲೆಕ್ಕಪತ್ರವನ್ನು ಪ್ರಧಾನ ಕಾರ್ಯದರ್ಶಿ ಅಬ್ದುಲ್...
ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ,ಕೇಂದ್ರ ಸಮಿತಿ ಹುಬ್ಬಳ್ಳಿ , ಜಿಲ್ಲಾ ಮಹಿಳಾ ಘಟಕ ಧಾರವಾಡ , ಗಾಂಧೀ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ರಾಜ್ಯ ಮತ್ತು ಅಂತರ್ರಾಜ್ಯ ಮಟ್ಟದಲ್ಲಿ ಲೇಖನ ಸ್ಪರ್ಧೆಯನ್ನು ಆಯೋಜಿಸಿತ್ತು."ಪ್ರಸ್ತುತ ಪರಿಸ್ಥಿತಿಯಲ್ಲಿ ಸ್ವದೇಶಿ ಆಂದೋಲನದ ಪ್ರಸ್ತುತತೆ" ಎಂಬ ವಿಷಯಾಧಾರಿತ ಸ್ಪರ್ಧೆಯನ್ನು ಆಯೋಜಿಸಿತ್ತು. ಇದರಲ್ಲಿ ದಕ್ಷಿಣ ಕನ್ನಡದ ,ಕಡಬ...
ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ವತಿಯಿಂದ ಹಳೆಗೇಟು ಬಸ್ ತಂಗುದಾಣದ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ ಅ.4 ರಂದು ಸಂಜೆ ನಡೆಯಿತು. ಟ್ರಸ್ಟ್ ಅಧ್ಯಕ್ಷ ರಾದ ಜಯಪ್ರಕಾಶ್ ರೈ, ಶಶಿಧರ ಎಂ ಜೆ, ಮುಸ್ತಫಾ ಕೆ ಎಂ, ಗೋಕುಲ್ ದಾಸ್, ವಿಜೇಶ್ ಹಿರಿಯಡ್ಕ, ಶಾಫಿ ಕುತ್ತಮೊಟ್ಟೆ, ಭವಾನಿ ಶಂಕರ್ ಕಲ್ಮಡ್ಕ, ಮಧುಸೂದನ ಬೂಡು, ನಂದರಾಜ್ ಸಂಕೇಶ,...
ಜೈ ಭೀಮ್ ಯುವ ವೇದಿಕೆ ಸುಳ್ಯ ಸಂಘಟನೆಯ ಸಭೆ ಅ 4 ರಂದು ಗಾಂಧಿನಗರ ನಾವೂರು ಶ್ರೀ ಮಹಾಮ್ಮಾಯಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಡಾ.ಬಿಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂ ಹಾರವನ್ನು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು . ಸಂಘಟನೆಯ ಮುಖಂಡ ಚಂದ್ರ ಶೇಖರ ಆಲೆಟ್ಟಿ ಸಂಘಟನೆಯ ಬಗ್ಗೆ ಹಾಗೂ ಡಾ.ಬಿಆರ್.ಅಂಬೇಡ್ಕರ್ ಅವರ ಬಗ್ಗೆ ಮಾಹಿತಿಯನ್ನು ನೀಡಿದರು...
ಸುಳ್ಯ ಯುನೈಟೆಡ್ ಫುಟ್ಬಾಲ್ ಕ್ಲಬ್ಆಯೋಜಿಸಿದ ಫುಟ್ಬಾಲ್ ಪಂದ್ಯಾಟವು ಗಾಂಧಿನಗರ ಶಾಲಾ ಮೈದಾನದಲ್ಲಿ ಅ.4 ರಂದು ನಡೆಯಿತು. ಈ ಪಂದ್ಯಾಟದಲ್ಲಿ ಸ್ಥಳೀಯ ಸುಮಾರು 16 ತಂಡಗಳು ಭಾಗವಹಿಸಿದ್ದವು. ಪಂದ್ಯಾಟದ ಪ್ರಥಮ ಬಹುಮಾನವನ್ನು ಜೆಬಿ ಯುನೈಟೆಡ್ ತಂಡ, ದ್ವಿತೀಯ ಸುಳ್ಯ ಯುನೈಟೆಡ್ ತಂಡ ಪಡೆದುಕೊಂಡಿತು.ಬಹುಮಾನ ವಿತರಣೆಯನ್ನು ಹಿರಿಯ ಆಟಗಾರರಾದ ರಫೀಕ್ ಮಲ್ಲು, ಇಕ್ಬಾಲ್ ಜೆಬಿ ಬಷೀರ್ ನ್ಯಾಶನಲ್, ಹಮೀದ್...
ಕೊಡಗು ಸಂಪಾಜೆ ಗ್ರಾಮದ ಬಿ.ಜೆ.ಪಿ ಕಾರ್ಯಕರ್ತರಿಂದ 2018-19 ಹಾಗೂ 2020 ರ ಅವಧಿಯಲ್ಲಿ ಭೀಕರ ಮಳೆಯಿಂದ ಉಂಟಾದ ಪ್ರವಾಹದಿಂದ ಸಂಪಾಜೆ ಗ್ರಾಮದ ಪಯಸ್ವಿನಿ ನದಿಯ ಚೆಡಾವು ನಿಂದ ಕೊಯನಾಡು ಎಸ್ಟೇಟ್ ಗೆ ಸಂಪರ್ಕ ಸೇತುವೆ ಮುರಿದು ಸಂಪರ್ಕ ದಾರಿ ಕಡಿತಗೊಂಡಿತ್ತು. ಈ ಸ್ಥಳದಲ್ಲಿ ತಾತ್ಕಾಲಿಕ ಕಾಲುಸೇತುವೆ ನಿರ್ಮಾಣ ಮಾಡಿ ಸ್ಥಳೀಯರಿಗೆ ಚೆಡಾವು-ಕೊಯನಾಡು ಎಸ್ಟೇಟ್ ಗೆ ತೆರಳಲು...
ಪಾಪ್ಯುಲರ್ ಫ್ರಂಟ್ ಸುಳ್ಯ ಡಿವಿಷನ್ ವತಿಯಿಂದ ಏರಿಯಾ ಮೀಟ್ ಕಾರ್ಯಕ್ರಮದ ಅಂಗವಾಗಿ ಬೆಳ್ಳಾರೆ ಉಮಿಕ್ಕಳ ಮೈದಾನ ಹಾಗೂ ಸುಳ್ಯ ನಾವೂರು , ಪ್ರದೇಶದಲ್ಲಿ ಕ್ರೀಡಾಕೂಟ ನಡೆಯಿತು ಕಾರ್ಯಕ್ರಮದಲ್ಲಿ ಹಗ್ಗಜಗ್ಗಾಟ, ರಿಲೆ, ಓಟ ಮತ್ತಿತರರ ಮನೋರಂಜನಾ ಕ್ರೀಡಾಕೂಟ ಗಳನ್ನು ನಡೆಸಲಾಯಿತು.ಕಾರ್ಯಕ್ರಮದಲ್ಲಿ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ಊರಿನ ಯುವಕರು ಪಾಲ್ಗೊಂಡಿದ್ದರು.ಸುಳ್ಯ ಡಿವಿಝನ್ ಕಾರ್ಯದರ್ಶಿಗಳಾದ ಮೀರಝ್ ಸುಳ್ಯ ಪ್ರಾಸ್ತಾವಿಕವಾಗಿ...
Loading posts...
All posts loaded
No more posts
