Ad Widget

ಕೊಡಗಿನ ಆಲೂರು ಸಿದ್ದಾಪುರದ ಮಹಿಳೆಯಲ್ಲಿ ಸೋಂಕು ಪತ್ತೆ

ಮುಂಬೈನಿಂದ ಗ್ರಾಮಕ್ಕೆ ಬಂದಿದ್ದ ಮಹಿಳೆ ಕೊರೊನಸೋಂಕು ಹಿನ್ನೆಲೆಯಲ್ಲಿ ಮಡಿಕೇರಿ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಮುಂಬೈನಿಂದ ಬಂದಿದ್ದ ಮಹಿಳೆ 14 ದಿನ ಕೊರಂಟೈನ್ ನಲ್ಲಿದ್ದು ಕೊಡಗಿಗೆ ಬಂದಿದ್ದರು. ಮುನ್ನೆಚ್ಚರಿಕೆಯಾಗಿ ಆರೋಗ್ಯ ಇಲಾಖೆಯಿಂದ ತಪಾಸಣೆ ಕೈಗೊಂಡಾಗ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿಆಲೂರು ಸಿದ್ದಾಪುರ ಗ್ರಾಮ ಸೀಲ್ ಡೌನ್ ಗೊಳ್ಳಲಿದೆ. ಗ್ರಾಮಸ್ಥರ ಆರೋಗ್ಯ ತಪಾಸಣೆಗೆ ಈಗಾಗಲೇ ಸಿದ್ಧತೆ ನಡೆಯುತ್ತಿದೆ. ಸೋಮವಾರ...

ಬೆಳ್ಳಾರೆ 108 ಕ್ಕೆ ಸಿಬ್ಬಂದಿ ನೇಮಕ

ಬೆಳ್ಳಾರೆಗೆ 108 ಅಂಬ್ಯುಲೆನ್ಸ್ ವಾಹನ ಇಲ್ಲದೇ ಒಂದು ವಾರದಿಂದ ಸಮಸ್ಯೆಯಾಗಿತ್ತು. ಈ ಬಗ್ಗೆ ಅಮರ ಸುದ್ದಿ ವರದಿ ಮಾಡಿತ್ತು. ಬಳಿಕ ಎಚ್ಚೆತ್ತ ಇಲಾಖೆ ಬೆಳ್ಳಾರೆಗೆ 108 ವಾಹನ ಹಾಗೂ ಸಿಬ್ಬಂದಿ ವ್ಯವಸ್ಥೆ ಮಾಡಿದೆ. 108 ಸಿಬ್ಬಂದಿಯಾಗಿ ಮುಪ್ಪೇರಿಯ ಗ್ರಾಮದ ಮುಗುಪ್ಪು ಮನೆ ದೀಪ್ತಿರಾಜ್ ರವರ ಪತ್ನಿ ದಕ್ಷಿಣಿ ಇವರನ್ನು ನೇಮಕ ಮಾಡಲಾಗಿದೆ. ಇವರು 3 ವರ್ಷ...
Ad Widget

ಪರಿಸರದ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ- ಮಂಜುನಾಥ್

ಎಲಿಮಲೆ ಬದ್ರಿಯಾ ಜಮಾಅತ್ ಕಮಿಟಿ ನೇತೃತ್ವದಲ್ಲಿ ಮಹೋತ್ಸವ ಕಾರ್ಯಕ್ರಮ ಮಸೀದಿ ವಠಾರದಲ್ಲಿ ಜೂ.೨೨ ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿ ಸ್ವಾಗತದೊಂದಿಗೆ ಪ್ರಾಸ್ತಾವಿಕ ಮಾತುಗಳನ್ನಾಡಿದ ಅಧ್ಯಕ್ಷರಾದ ಮಹಮ್ಮದ್ ಇಕ್ಬಾಲ್ ಎಲಿಮಲೆಯವರು ಪ್ರತಿವರ್ಷ ಗಿಡಗಳನ್ನು ನೆಡುವ ಮೂಲಕ ಉತ್ತಮ ಪರಿಸರ ನಿರ್ಮಾಣ ಮಾಡಲು ಪ್ರಯತ್ನಿಸಬೇಕೆಂದರು. ಸದರ್ ಉಸ್ತಾದ್ ಮಹಮೂದ್ ಸಖಾಫಿ ದುವಾ ನೆರವೇರಿಸಿದರು. ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ...

ರಾಜ್ಯದಲ್ಲಿ ದಸರಾ ರಜೆಯವರೆಗೂ ಶಾಲಾ ಕಾಲೇಜು ಬಂದ್ ಮಾಡಲು ಸರ್ಕಾರ ಚಿಂತನೆ

ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿ ದಿನೇ ದಿನೇ ಏರಿಕೆಯಾಗುತ್ತಿದೆ. ಇಂತಹ ಭೀತಿಯ ನಡುವೆಯೂ ಶಾಲಾ-ಕಾಲೇಜುಗಳು ಆಗಸ್ಟ್ ನಿಂದ ಆರಂಭಿಸಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದ್ರೇ ಇದಕ್ಕೆ ವ್ಯತಿರಿಕ್ತ ಎನ್ನುವಂತೆ ಶೇ.80ರಷ್ಟು ಪೋಷಕರು ಸದ್ಯಕ್ಕೆ ಶಾಲಾ-ಕಾಲೇಜು ಆರಂಭಿಸೋದು ಬೇಡ ಎಂಬುದಾಗಿ ಬಲವಾಗಿ ಅಭಿಪ್ರಾಯ ಪಟ್ಟ ಹಿನ್ನಲೆಯಲ್ಲಿ ರಾಜ್ಯದಲ್ಲಿ ದಸರಾ ರಜೆಯವರೆಗೂ ಶಾಲಾ-ಕಾಲೇಜು ಆರಂಭವಾಗುವುದಿಲ್ಲ ಎನ್ನಲಾಗುತ್ತಿದೆ. ಈ ಬಗ್ಗೆ ಸದ್ಯದಲ್ಲಿಯೇ...

ಕೆರೆಮೂಲೆ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಸುಳ್ಯನಗರ ಪಂಚಾಯತ್ ನ ಕೆರೆಮೂಲೆ ವಾರ್ಡಿನಲ್ಲಿ ಸುಮಾರು ನಾಲ್ಕು ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ವಾರ್ಡಿನ ಸದಸ್ಯರಾದ ಎಂ.ವೆಂಕಪ್ಪ ಗೌಡ ಅವರು ಇಂದು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ನಗರ ಪಂಚಾಯತ್ ಇಂಜಿನಿಯರ್ ಶಿವಕುಮಾರ್, ಗುತ್ತಿಗೆದಾರ ನಿತ್ಯಾನಂದ ಆಲೆಟ್ಟಿ, ಸ್ಥಳೀಯರಾದ ಮಸೂದ್, ನೌಶಾದ್ ಬಾರ್ಪಣೆ, ಕುಮಾರ್ ನಾಗಪಟ್ಟಣ, ಪ್ರತೀಶ್ ಸೋಣಂಗೇರಿ ಮತ್ತಿತರರು ಉಪಸ್ಥಿತರಿದ್ದರು.

ಕೊಡಗಿನಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು

ಕೊಡಗು ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಮಡಿಕೇರಿ ತಾಲೂಕಿನ ಒಬ್ಬರಿಗೆ ಮತ್ತು ಮಹಾರಾಷ್ಟ್ರದಿಂದ ಆಗಮಿಸಿದ ಒಬ್ಬರಲ್ಲಿ ಸೋಂಕು ಖಚಿತವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ ಮಡಿಕೇರಿಯಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ 280 ರೋಗಿಗಳ ಗಂಟಲ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು ಪರೀಕ್ಷೆಯ ನಂತರ ಇಬ್ಬರಲ್ಲಿ ಸೋಂಕು ರುವುದಾಗಿ ತಿಳಿದುಬಂದಿದೆ...

ಕೊಡಗಿನ ಶಿರಂಗಾಲ ಗ್ರಾಮ ಸೀಲ್ ಡೌನ್

ಕೋರೋನ ಸೋಂಕಿತ ಇದ್ದ ಶನಿವಾರಸಂತೆ ಪಕ್ಕದ ಶಿರಂಗಾಲ ಗ್ರಾಮ ಸಂಪೂರ್ಣ ಸೀಲ್ ಡೌನ್.ಗ್ರಾಮದ 120 ಮನೆ ವಾಸಿಗಳಿಗೆ ಆರೋಗ್ಯ ತಪಾಸಣೆ .ಗ್ರಾಮಕ್ಕೆ ತೆರಳುವ ರಸ್ತೆಗಳನ್ನು ಬಂದ್ ಮಾಡಿದ ತಹಸಿಲ್ದಾರ್ .ಪ್ರಸ್ತುತ ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಶಿರಂಗಾಲ ಗ್ರಾಮದ ಸೋಂಕಿತ ಹಾಗೂ ಆತನ ಕುಟುಂಬದ ನಾಲ್ವರಿಗೆ ಚಿಕಿತ್ಸೆ.ತನ್ನ ಕುಟುಂಬದ ನಾಲ್ವರನ್ನು ಒಂದೇ ಕಾರಿನಲ್ಲಿ ಕರೆದುಕೊಂಡು ಮಡಿಕೇರಿ ಆಸ್ಪತ್ರೆಗೆ...

ಬೆಳ್ಳಾರೆ ಆರೋಗ್ಯ ಕೇಂದ್ರದ ಪರಿಸರ ಸ್ವಚ್ಛತೆ

ಬೆಳ್ಳಾರೆ ಶ್ರೀ ಲಕ್ಷ್ಮಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವತಿಯಿಂದ ಬೆಳ್ಳಾರೆ ಪ್ರಾ ಆರೋಗ್ಯ ಕೇಂದ್ರದ ಹಳೆ ಕಟ್ಟಡ ಪರಿಸರದ ಸ್ವಚ್ಚತಾ ಕಾರ್ಯ ಜೂ.22ರಂದು ನಡೆಯಿತು.ಪ್ರಾ.ಆ.ಕೇಂದ್ರಕ್ಕೆ 108 ಸೇವೆಗೆ ನೂತನ ಸಿಬ್ಬಂದಿ ಆಗಮನದ ಹಿನ್ನೆಲೆಯಲ್ಲಿ ಸ್ವಚ್ಚತ ಕಾರ್ಯ ಕೈಗೊಳ್ಳಲಾಯಿತು. ಈ ಕಾರ್ಯದಲ್ಲಿ ಅಧ್ಯಕ್ಷೆ ಶ್ರೀಮತಿ ಗೀತಾಪ್ರೇಮ್, ಕಾರ್ಯದರ್ಶಿ ಕವಿತ, ಎಂ.ಬಿ.ಕೆ,ಎಲ್.ಸಿ.ಆರ್.ಸಿ, ಮತ್ತು ಸಂಘದ ಸದಸ್ಯರು...

ಶೇಣಿ ವೃಕ್ಷಾರೋಹಣ ಕಾರ್ಯಕ್ರಮ

ಫ್ರೆಂಡ್ಸ್ ಕ್ಲಬ್ ಪೈಲಾರು(ರಿ.) ಇದರ ಆಶ್ರಯದಲ್ಲಿ, ಎಂ.ಎಸ್.ಕೆ ಫ್ರೆಂಡ್ಸ್ ಶೇಣಿ ಇದರ ಸಹಯೋಗದೊಂದಿಗೆ 3 ನೇ ಹಂತದ ವೃಕ್ಷಾರೋಹಣ ಕಾರ್ಯಕ್ರಮವನ್ನು ಅಮರಪಡ್ನೂರಿನ ಶೇಣಿಯ ಕುಳ್ಳಾಜೆ ಪರಿಸರದಲ್ಲಿ ಇಂದು ನಡೆಸಲಾಯಿತು.ಪತ್ರಕರ್ತ ವಿಶ್ವನಾಥ ಮೋಟುಕಾನ ಗಿಡ ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ವೃಕ್ಷಾರೋಹಣದಲ್ಲಿ ಪಾಲ್ಗೊಂಡರು.ಫ್ರೆಂಡ್ಸ್ ಕ್ಲಬ್ ನ ಕಾರ್ಯದರ್ಶಿ ಮನೋಜ್ಞ ಕೋಡ್ತುಗಳಿ, ಜತೆ ಕಾರ್ಯದರ್ಶಿ ಮನೋಜ್ ದರ್ಖಾಸು, ನಿರ್ದೇಶಕರಾದ...

ಕ್ಯಾಂಪ್ಕೋ ಇಂದಿನ ಧಾರಣೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(22.06.2020 ಸೋಮವಾರ) ಅಡಿಕೆ ಧಾರಣೆಹೊಸ ಅಡಿಕೆ 275 - 320ಹಳೆ ಅಡಿಕೆ 275 - 335ಡಬಲ್ ಚೋಲ್ 275 - 335 ಫಠೋರ 220 - 265ಉಳ್ಳಿಗಡ್ಡೆ 110 - 165ಕರಿಗೋಟು 110 - 155 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...
Loading posts...

All posts loaded

No more posts

error: Content is protected !!