- Sunday
- August 9th, 2026
ಭಾರತೀಯ ಜನತಾ ಪಕ್ಷ ಯುವ ಮೋರ್ಚಾ ಮತ್ತು ಭಾರತೀಯ ಜನತಾ ಪಕ್ಷ ಸುಳ್ಯ ನಗರ ಶಕ್ತಿಕೇಂದ್ರದ ವತಿಯಿಂದ ಗಾಂಧಿ ಜಯಂತಿ ಯ ಅಂಗವಾಗಿ ಇಂದು ಸ್ವಚ್ಛ ಭಾರತ್ ಕಾರ್ಯಕ್ರಮವು ಸುಳ್ಯ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ನೆರವೇರಿತು. ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಹರೀಶ್ ಕಂಜಿಪಿಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿಜೆಪಿಯ ಪ್ರಮುಖರು, ಜನಪ್ರತಿನಿಧಿಗಳು ಮತ್ತು...
ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ ಬಿ.ಸಿ.ಟ್ರಸ್ಟ್ ಬೆಳ್ಳಾರೆ ವಲಯದ ಆಶ್ರಯದಲ್ಲಿ ಕುಕ್ಕುಜಡ್ಕ ಒಕ್ಕೂಟದ ದೊಡ್ಡತೋಟ ಕಜೆಮೂಲೆ ಎಂಬಲ್ಲಿ ನೂತನವಾಗಿ ಶ್ರೀ ರಕ್ಷಾ ಪ್ರಗತಿ ಬಂಧು ಸಂಘವನ್ನು ಧನಂಜಯ ಕಜೆಮೂಲೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸೇವಾಪ್ರತಿನಿಧಿ ಕು.ಗಾಯತ್ರಿ ಮತ್ತು ಹರ್ಷಿತಾ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಧರ್ಮದಂ ರೈಡರ್ಸ್ ಕ್ಲಬ್ (DMRC)ಸುಳ್ಯ ಕರ್ನಾಟಕ ಇವರ ವತಿಯಿಂದ ಇಂದು ಸುಳ್ಯ ಪೊಲೀಸ್ ಠಾಣೆ ಹಾಗು ಅಗ್ನಿಶಾಮಕ ಠಾಣೆ ಗೆ ಮಾಸ್ಕ್ ಹಾಗು ಸ್ಯಾನಿಟೈಜರ್ ವಿತರಿಸಿದರು. ಸುಳ್ಯ ಪೊಲೀಸ್ ಠಾಣೆ ಯಲ್ಲಿ ಎ.ಎಸ್.ಐ ರಘುರಾಮ್ ಹೆಗ್ಡೆ ಯವರ ಮುಖಾಂತರ ಮತ್ತು ಅಗ್ನಿಶಾಮಕ ಠಾಣಾಧಿಕಾರಿ ರಾಜಗೋಪಾಲ್ ರವರ ಮುಖಾಂತರ ಮಾಸ್ಕ್ ಹಾಗು...
ಸುಳ್ಯ ನಗರ ವ್ಯಾಪ್ತಿಗೊಳಪಟ್ಟ ಮನೆಗಳಲ್ಲಿ ಈಗಾಗಲೇ ಕೊರೋನಾ ಸೋಂಕಿಗೆ ಒಳಗಾಗಿರುವ ವ್ಯಕ್ತಿಗಳ ಮನೆಗಳನ್ನು ಕ್ವಾರಂಟೈನ್ ಒಳಪಡಿಸಲಾಗಿದೆ. ಇಂತಹ ಮನೆಗಳಲ್ಲಿ ಕಸಗಳ ಸಂಗ್ರಹವು ಸೂಕ್ಷ್ಮವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಮನೆಗಳಿಗೆ ಮುಖ್ಯ ಅಧಿಕಾರಿ ಅವರ ತಂಡ ಭೇಟಿ ನೀಡಿ ಪ್ರತ್ಯೇಕವಾಗಿ ಕಸ ಸಂಗ್ರಹ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ. ಇದರ ಅಂಗವಾಗಿ ಅಕ್ಟೋಬರ್ 2ರಂದು ಸುಳ್ಯದ ವಿವಿಧ ವಾರ್ಡಗಳಲ್ಲಿ ಭೇಟಿ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿಯಲ್ಲಿ ಅ. 02 ರಂದು ಗಾಂಧಿ ಜಯಂತಿ ಹಾಗೂ ಸ್ವಚ್ಛತಾ ಕಾರ್ಯಕ್ರಮ ಆಚರಿಸಲಾಯಿತು. ಈ ದಿನದ ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ನಾಗೇಶ್ ಕುಚ್ಚಾಲ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶಕುಂತಲಾ ಕೇವಳ, ಸದಸ್ಯರಾದ ವಿನಯ ಕುಮಾರ್ ಮುಳುಗಾಡು, ಧರ್ಮಸ್ಥಳ ಒಕ್ಕೂಟದ ಅಧ್ಯಕ್ಷರಾದ ವಸಂತ ಕುಮಾರ್ ಬಳ್ಳಡ್ಕ, ಶ್ರೀಮತಿ ಪ್ರೇಮ...
ಜಯನಗರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ದೇಶದ ಎರಡನೆಯ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ ಕಾರ್ಯಕ್ರಮ ಅಕ್ಟೋಬರ್ 2 ರಂದು ನಡೆಯಿತು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ಹಸೈನಾರ್ ಜಯನಗರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯ ತೀರ್ಥರಾಮ ಅಡ್ಕಬಳೆ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್...
ಕೇಂದ್ರ ಮತ್ತು ರಾಜ್ಯ ಸರಕಾರ ರೈತ ಹಾಗೂ ಕಾರ್ಮಿಕ ಮಸೂದೆಗಳ ತಿದ್ದುಪಡಿ ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಿಸಾನ್ – ಮಜ್ದೂರ್ ಬಚಾವೋ ದಿವಸ್ ಆಚರಣೆ ಪ್ರತಿಭಟನಾ ಕಾರ್ಯಕ್ರಮವಾಗಿ ಗಾಂಧಿ ಜಯಂತಿ ದಿನವಾದ ಅ.2 ರಂದು ಸುಳ್ಯದ ತಾಲೂಕು ಪಂಚಾಯತ್ ಎದುರು ನಡೆಸಿದರು. ತಾಲೂಕು ಪಂಚಾಯತ್ ಕಟ್ಟಡದ ಮುಖ್ಯ ದ್ವಾರದ ಬಳಿ ಕುಳಿತ ಕಾಂಗ್ರೆಸ್ ನಾಯಕರು...
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನ ವತಿಯಿಂದ ಒ.02ರಂದು ಮಹಾತ್ಮ ಗಾಂಧಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಸ್ವಚ್ಯೋತ್ಸವ -ನಿತ್ಯೋತ್ಸವ ಮಾಸಾಚರಣೆ , ಹಾಗೂ ಸ್ವಚ್ಚತೆಯ ಬಗ್ಗೆ ಪ್ರತಿಜ್ಞಾವಿಧಿ ನೆರವೇರಿಸಲಾಯಿತು.ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ರೈತರ ಕಾಮಗಾರಿಗಳ ಕ್ರಿಯಾ ಯೋಜನೆಯ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಪಂಚಾಯತ್ ಸುಳ್ಯ...
ಗುತ್ತಿಗಾರು ಬಿಎಂಎಸ್ ಘಟಕ ವತಿಯಿಂದ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ಹಾಗೂ ಸ್ವಚ್ಚತಾ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಪ್ರಾಕೃ.ಪ ಸ.ಸಂಘ ಅಧ್ಯಕ್ಷ ವೆಂಕಟ್ ದಂಬೆಕೋಡಿ ಉದ್ಘಾಟಿಸಿ ಶುಭಹಾರೈಸಿದರು. ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಶ್ಯಾಂ ಪ್ರಸಾದ್ ರವರು ಕೇಕ್ ಕತ್ತರಿಸುದರ ಮೂಲಕ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ಆಚರಿಸಿದರು....
ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ ಮತ್ತು ಮ.ಗಾ.ರಾ.ಗ್ರಾ.ಉ.ಖಾತರಿ ಯೋಜನೆಯ ಕ್ರಿಯಾಯೋಜನೆ ತಯಾರಿಗೆ ಚಾಲನೆ ಮತ್ತು ಸ್ವಚ್ಛತಾ ಶ್ರಮದಾನವು ಬಾಳಿಲ ಗ್ರಾಮ ಪಂಚಾಯತಿಯ ಮಿನಿ ಸಭಾಂಗಣದಲ್ಲಿ ಅ.2 ರಂದು ನಡೆಯಿತು.2021-22ನೇ ಸಾಲಿನ ಎಂ.ಜಿ.ಎನ್.ಆರ್.ಜಿ ಯೋಜನೆಯ ಕ್ರಿಯಾಯೋಜನೆ ತಯಾರಿಗೆ ಚಾಲನೆ ನೀಡಲಾಯಿತು. 'ಸ್ವಚ್ಛೋತ್ಸವ - ನಿತ್ಯೋತ್ಸವ' ಮಾಸಾಚರಣೆ ಅಂಗವಾಗಿ ಸ್ವಚ್ಛತಾ ಪ್ರತಿಜ್ಞೆ ಕೈಗೊಂಡು ಸ್ವಚ್ಛತಾ...
Loading posts...
All posts loaded
No more posts
