- Tuesday
- March 10th, 2026
ಪಂಜ ದೀನ್ ದಯಾಳ್ ವಾಣಿಜ್ಯ ಸಂಕೀರ್ಣ ಮತ್ತು 10 ಕೊಠಡಿಗಳ ಸಂತೆ ಮಾರುಕಟ್ಟೆ ಉದ್ಘಾಟನೆ. ಪಂಜ ಗ್ರಾಮ ಪಂಚಾಯತ್ ವತಿಯಿಂದ ಪಂಜ ಪೇಟೆಯ ಹೃದಯಭಾಗದಲ್ಲಿ ನಿರ್ಮಾಣಗೊಂಡ ದೀನದಯಾಳ್ ವಾಣಿಜ್ಯ ಸಂಕೀರ್ಣ ಮತ್ತು 10 ಕೊಠಡಿಗಳ ಸಂತೆ ಮಾರುಕಟ್ಟೆಯು ಜೂ. 20ರಂದು ಉದ್ಘಾಟನೆಗೊಂಡಿತು. ಉದ್ಘಾಟನೆಯ ಅಂಗವಾಗಿ ಗಣಹೋಮ ಮತ್ತು ಲಕ್ಷ್ಮಿ ಪೂಜೆ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(20.06.2020 ಶನಿವಾರ) ಅಡಿಕೆ ಧಾರಣೆಹೊಸ ಅಡಿಕೆ 270 - 315ಹಳೆ ಅಡಿಕೆ 270 - 330ಡಬಲ್ ಚೋಲ್ 270 - 330 ಫಠೋರ 200 - 260ಉಳ್ಳಿಗಡ್ಡೆ 110 - 160ಕರಿಗೋಟು 110 - 150 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಜಪ್ಪಿನಮೊಗರು ನೇತ್ರಾವತಿ ಸೇತುವೆಯ ಮೇಲಿಂದ ನದಿಗೆ ಹಾರಿ ವ್ಯಕ್ತಿಯೊಬ್ಬ ಜೂನ್ 19ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಸಂಜೆ 4:30 ಸಮಯಕ್ಕೆ ಘಟನೆ ನಡೆದಿದ್ದು ಸ್ಥಳಕ್ಕೆ ಉಳ್ಳಾಲ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಕಳೆದ ಕೆಲವು ತಿಂಗಳ ಹಿಂದೆ ಕಾಫೀಡೇ ಮಾಲಕ ಸಿದ್ದಾರ್ಥ್ ಅವರು ಇದೇ ಸ್ಥಳದಲ್ಲಿ ಸುಸೈಡ್ ಮಾಡಿಕೊಂಡಿದ್ದರು....
ಮರ್ಕಂಜ ಗ್ರಾಮದ ಪುರ ಭವಾನಿಶಂಕರ ಗೌಡ ಎಂಬವರ ತೋಟಕ್ಕೆ ಜೂನ್ .17 ರಂದು ರಾತ್ರಿ ಕಾಡಾನೆ ದಾಳಿ ನಡೆಸಿ ಅಪಾರ ಹಾನಿ ಮಾಡಿದ ಘಟನೆ ವರದಿಯಾಗಿದೆ . ಸುಮಾರು 2 ಎಕರೆಗಿಂತಲೂ ಹೆಚ್ಚು ಕೃಷಿಗೆ ಹಾನಿಮಾಡಿದ್ದು 100 ಕ್ಕಿಂತಲೂ ಹೆಚ್ಚು ಬಾಳೆ , ತೆಂಗು , ಕಂಗುಗಳನ್ನು ನಾಶವಾಗಿವೆ . ಈಗಾಗಲೇ ಪೂರ್ತಿ ಅಡಿಕೆ ತೋಟ...
ಮಳೆಗಾಲ ಆರಂಭ ಸಂದರ್ಭದಲ್ಲಿ ಕೊಡಗಿನ ವಿವಿಧ ಭಾಗಗಳಲ್ಲಿ ಆನೆಗಳ ಹಾವಳಿ ಸರ್ವೇಸಾಮಾನ್ಯ. ಕೊಡಗಿನ ಹಲವು ಕಾಫಿ ತೋಟಗಳು ಅರಣ್ಯ ಪರಿಸರಕ್ಕೆ ಹೊಂದಿಕೊಂಡಿದ್ದು ಈ ಪ್ರದೇಶಗಳಲ್ಲಿ ಕಾಡಾನೆಗಳು ಕಾಫಿ ತೋಟವನ್ನು ಪ್ರವೇಶಿಸಿ ತೋಟಗಳ ಗಿಡ ಮರಗಳನ್ನು ಕೆಡವಿ ತುಂಬಾ ನಷ್ಟ ಉಂಟು ಮಾಡುತ್ತದೆ. ಸಿದ್ದಾಪುರ ಗ್ರಾಮದ ಪಕ್ಕದಲ್ಲಿ ಮಾಲ್ದಾರೆ ಅರಣ್ಯ ಪ್ರದೇಶವಿದ್ದು ಈ ಪ್ರದೇಶಗಳಲ್ಲಿ ಆನೆಗಳ ಸಂಖ್ಯೆ...
ಸುಳ್ಯ ನಗರ ಪಂಚಾಯತ್ ಕಚೇರಿಯಲ್ಲಿ ಬಡಜನರ ಕಲ್ಯಾಣ ನಿಧಿಯಡಿ ಅರ್ಹ ಪ.ಜಾತಿ ,ಪ.ಪಂಗಡ, ಹಿಂದುಳಿದ ವರ್ಗ ,ಅಂಗವಿಕಲರ ಕುಟುಂಬಗಳಿಗೆ ಶೌಚಾಲಯ ರಚನೆ, ವಿದ್ಯುತ್ ಸಂಪರ್ಕ, ವೈದ್ಯಕೀಯ ವೆಚ್ಚ ,ಸೌಲಭ್ಯ ಪಡೆಯಲು ಅರ್ಹ ಕುಟುಂಬಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು ಭಾವಚಿತ್ರ ,ಆಸ್ತಿ ತೆರಿಗೆ ರಶೀದಿ ,ಆರ್ ಡಿ ಸಂಖ್ಯೆ ಹೊಂದಿದ ಜಾತಿ ಪ್ರಮಾಣ ಪತ್ರ, ಆದಾಯ...
ಜೂನ್ ೨೦ ರಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಗುತ್ತಿಗಾರಿಗೆ ಭೇಟಿ ನೀಡಲಿದ್ದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಎಸ್ ಅಂಗಾರ, ಹಾಗೂ ಜಿ.ಪಂ. ,ತಾ.ಪಂ. ಸದಸ್ಯರು ಉಪಸ್ಥಿತರಿರುವರು. ಗುತ್ತಿಗಾರು ಪ.ಪೂ.ಕಾಲೇಜಿನ ಕಟ್ಟಡ, ಗುತ್ತಿಗಾರು ಪೇಟೆಯ ಅಟೋ ರಿಕ್ಷಾ ನಿಲ್ದಾಣ, ಮುಖ್ಯಮಂತ್ರಿ ಗ್ರಾಮವಿಕಾಸ ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ಜನಪದ...
ಪ್ರಸ್ತುತ ದಿನಗಳಲ್ಲಿ ಹೆಮ್ಮಾರಿಯಾಗಿ ಕಾಡುತ್ತಿರುವ ಕೊರೊನಾ ಭಾರತದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಕೊರೊನಾ ಆರಂಭದ ಸಂದರ್ಭದಲ್ಲಿ ಲಾಕ್ ಡೌನ್ ಆರಂಭವಾಗಿದ್ದು, ಇತ್ತಿಚಿಗಷ್ಟೆ ಸಡಿಲಿಕೆಯೂ ಆಯಿತು. ಸಡಿಲಿಕೆ ಆದ ದಿನದಿಂದ ಕೊರೊನಾದ ಹಾವಾಳಿ ಹೆಚ್ಚಾಗುತ್ತಲೇ ಇದೆ. ಹೀಗಿರುವಾಗ ಸರ್ಕಾರ ಶಾಲಾ - ಕಾಲೇಜುಗಳನ್ನು ತೆರೆಯುವುದು ಸೂಕ್ತವಲ್ಲ. ಏಕೆಂದರೆ, ವಿದ್ಯಾರ್ಥಿಗಳಲ್ಲಿ ಯಾರೊಬ್ಬರಿಗಾದರೂ ವೈರಸ್ ತಗುಲಿದರೂ ಸಹ ಇಡೀ ವಿದ್ಯಾಸಂಸ್ಥೆಗೆ...
ಈ ಚೀನಿ ವೈರಸ್ ಮಕ್ಕಳ ಮೇಲೆ ಬೇಗ ಪರಿಣಾಮ ಬಿರುವುದು. ಇನ್ನು ಕೆಲವು ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಬಹಳಷ್ಟು ಬೇಗನೇ ಆಕ್ರಮಿಸಿಬಿಡಬಹುದು. ಆದ್ದುದರಿಂದ ಮಕ್ಕಳ ಸುರಕ್ಷತೆಗೆ ಆದ್ಯತೆ ಕೊಟ್ಟು ಪರೀಕ್ಷೆ ನಡೆಸಬೇಕು ಕೊರೋಣ ಹರಡುವಿಕೆ ಜಾಸ್ತಿ ಇರುವುದರಿಂದ ದಿನ ಬಿಟ್ಟು ದಿನ ತರಗತಿ ನಡೆಸಬೇಕು. ಮಕ್ಕಳು ತರಗತಿಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಬಹಳ...
ಸುಳ್ಯ ನಗರ ಪಂಚಾಯತ್ ಕಚೇರಿಯ ಆವರಣದಲ್ಲಿ ಕಸದರಾಶಿಯನ್ನು ಹಲವಾರು ಸಮಯಗಳಿಂದ ಸಂಗ್ರಹಿಸಿಡಲಾಗಿದ್ದು ಇದರಿಂದ ಸ್ಥಳೀಯ ಸಾರ್ವಜನಿಕರಿಗೆ ಹಾಗೂ ಕಚೇರಿಗೆ ದಿನನಿತ್ಯ ಬರುತ್ತಿರುವ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ.ಕಸದ ರಾಶಿಯಿಂದ ದುರ್ವಾಸನೆ ಬೀರ ತೊಡಗಿದ್ದು ಈ ಪ್ರದೇಶದಲ್ಲಿ ನಡೆದಾಡಲು ಕಷ್ಟವಾಗುತ್ತಿದೆ .ಈಗಾಗಲೇ ಮಳೆಗಾಲ ಪ್ರಾರಂಭವಾಗಿದ್ದು ತ್ಯಾಜ್ಯವಸ್ತುಗಳು ನೀರಿನೊಂದಿಗೆ ಸೇರಿ ನಗರದ ಚರಂಡಿಗಳಿಗೆ ಹರಿದು ಈ ಪ್ರದೇಶಗಳಲ್ಲಿ ಡೆಂಗ್ಯೂ ಚಿಕನ್...
Loading posts...
All posts loaded
No more posts
