ಯುವಜನ ಸಂಯುಕ್ತ ಮಂಡಳಿಯಲ್ಲಿ ಗಾಂಧಿ ಜಯಂತಿ ಆಚರಣೆ ಹಾಗೂ ಮಣಿಕ್ಕಾರ ಗೋಪಾಲಕೃಷ್ಣ ಶಾನುಭೋಗ್ ರಿಗೆ ಗಾಂಧಿ ಸ್ಮೃತಿ ಪ್ರಶಸ್ತಿ ಪ್ರಧಾನ

ಯುವಜನ ಸಂಯುಕ್ತ ಮಂಡಳಿ ಸುಳ್ಯ ಮತ್ತು ಯುವಜನ ಸೇವಾ ಸಂಸ್ಥೆ ಸುಳ್ಯ ಗಾಂಧಿ ಜಯಂತಿ ಆಚರಣೆ ಹಾಗೂ ಗಾಂಧಿ ಸ್ಮೃತಿ ಪ್ರಶಸ್ತಿ ಪ್ರಧಾನ ಸಮಾರಂಭ ಇಂದು ನಡೆಯಿತು. ಶಾಸಕ ಎಸ್. ಅಂಗಾರ ಕಾರ್ಯಕ್ರಮ ಉದ್ಘಾಟಿಸಿ, ಬೆಳ್ಳಾರೆಯ ಮಣಿಕ್ಕಾರ ಗೋಪಾಲಕೃಷ್ಣ ಶಾನುಭೋಗ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಪ್ರೋ. ಸುಬ್ಬಪ್ಪ ಕೈಕಂಬ ಗಾಂಧೀಜಿಯವರ ಸ್ವರಾಜ್ಯ ಚಿಂತನೆ ಬಗ್ಗೆ...

ಸುಳ್ಯ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ

ಸುಳ್ಯ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 151 ನೇ ಜಯಂತಿ ಆಚರಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ದೇಶದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಸುಳ್ಯ ತಹಸಿಲ್ದಾರ್ ಅನಂತ ಶಂಕರ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಉದ್ಘಾಟನೆ ನೀಡಿದರು. ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವಸ್ವಾಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ...
Ad Widget

ಸಂಪಾಜೆ ಗ್ರಾ.ಪಂ. ನೇತೃತ್ವದಲ್ಲಿ ಗ್ರಾಮ ಮಟ್ಟದ ಸ್ವಚ್ಛತಾ ಕಾರ್ಯಕ್ರಮ

ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಗ್ರಾಮ ಮಟ್ಟದ ಸ್ವಚ್ಛತಾ ಕಾರ್ಯಕ್ರಮ, ಗ್ರಾಮಸಭೆ ರೈತರ ಕ್ರಿಯ ಯೋಜನೆಗೆ ಚಾಲನೆ ಕಾರ್ಯಕ್ರಮ ಸಂಪಾಜೆ ಪೊಲೀಸ್ ಹೊರಠಾಣೆ ಹತ್ತಿರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಲಯನ್ ವಾಸುದೇವ ಕಟ್ಟಮನೆ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು. ಸಭೆಯ ಅಧ್ಯಕ್ಷತೆಯನ್ನು ಸೋಮಶೇಖರ್ ಕೆ. ಆರ್.ವಹಿಸಿದರು. ಕಾರ್ಯಕ್ರಮದಲ್ಲಿ ಕಾರ್ಮಿಕ ಮುಖಂಡರಾದ ಕೆ.ಪಿ.ಜೋನಿ ಗಾಂಧೀಜಿ ಗುಣಗಾನ ಮಾಡಿದರು....

9ನೇ ದಿನಕ್ಕೆ ಕಾಲಿಟ್ಟ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಮುಷ್ಕರ : ಇಂದು ಸುಳ್ಯದಲ್ಲಿ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಡೆಯುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ರಾಜ್ಯವ್ಯಾಪಿ ಮುಷ್ಕರ 9ನೇ ದಿನಕ್ಕೆ ಕಾಲಿಟ್ಟಿದ್ದು, ಸುಳ್ಯದ ತಾಲೂಕು ಆಸ್ಪತ್ರೆ ಮುಂಭಾಗದಲ್ಲಿ ಸುಳ್ಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದಿಂದ ಅ.02 ರಂದು ಪ್ರತಿಭಟನಾ ಸಭೆ ಜರುಗಿತು. ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ ಎಂ.ಬಿ.ಫೌಂಡೇಶನ್ ನ ಶ್ರೀ ಎಂ.ಬಿ.ಸದಾಶಿವ ರವರು ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು,...

ಅರಂತೋಡು : ಗಾಂಧಿ ಜಯಂತಿ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮ

ಅರಂತೋಡು ಗ್ರಾಮ ಪಂಚಾಯತ್ ನ ವತಿಯಿಂದ ಗಾಂಧಿ ಜಯಂತಿ ದಿನದಂದು ಸ್ವಚ್ಯೋತ್ಸವ - ನಿತ್ಯೋತ್ಸವ ಮಾಸಾಚರಣೆ ಉದ್ಘಾಟನಾ ಸಮಾರಂಭ ಮತ್ತು ಮಹಾತ್ಮ ಗಾಂಧಿ ನರೇಗಾ ಯೋಜನೆಯ‍ ರೈತರ ಕಾಮಗಾರಿಗಳ ಕ್ರಿಯಾ ಯೋಜನೆ ಯ ಅಭಿಯಾನಕ್ಕೆ ಚಾಲನೆ ನಡೆಯಿತು. ಸಭೆಯ ನಂತರ ಅರಂತೋಡು ಪೇಟೆಯ ವಠಾರವನ್ನು ಸ್ವಚ್ಛಗೊಳಿಸಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ...

ಕಳಂಜ : ಆನಂದ ಪೂಜಾರಿ ಮಣಿಮಜಲು ನಿಧನ

ಕಳಂಜ ಗ್ರಾಮದ ಮಣಿಮಜಲು ನಿವಾಸಿ ಆನಂದ ಪೂಜಾರಿಯವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು, ಅ. 01 ರಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ರತ್ನಾವತಿ, ಇಬ್ಬರು ಪುತ್ರರಾದ ಸೀತಾರಾಮ ಪೂಜಾರಿ ಹಾಗೂ ಉಮೇಶ್ ಪೂಜಾರಿ, ನಾಲ್ವರು ಪುತ್ರಿಯರಾದ ಶ್ರೀಮತಿ ಕುಸುಮಾವತಿ ಅಣ್ಣಿ ಪೂಜಾರಿ ಸಕಲೇಶಪುರ, ಶ್ರೀಮತಿ ಶಾಂಭವಿ ನೀಲಪ್ಪ...

ರೋಟರಿ ಜಿಲ್ಲಾ ಗವರ್ನರ್ ಆಗಿ ರೊ.ಜಿತೇಂದ್ರ ಎನ್.ಎ.

ನಾಲ್ಕು ಕಂದಾಯ ಜಿಲ್ಲೆಗಳನ್ನೊಳಗೊಂಡ ರೋಟರಿ ಜಿಲ್ಲೆ 3181 ಝೋನ್-5 ರ 2021- 2022 ಸಾಲಿನ ಅಸಿಸ್ಟೆಂಟ್ ಗವರ್ನರ್ ಆಗಿ ಸುಳ್ಯ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಪ್ರಸ್ತುತ ರೋಟರಿ ಚಾರಿಟೇಬಲ್ ಟ್ರಸ್ಟ್ ಸಂಚಾಲಕರಾದ ರೊ. ಜಿತೇಂದ್ರ ಎನ್.ಎ. ರವರನ್ನು ನಿಯೋಜಿತ ಜಿಲ್ಲಾ ಗವರ್ನರ್ ರವೀಂದ್ರ ಭಟ್ ಆಯ್ಕೆ ಮಾಡಿರುತ್ತಾರೆ. ಪ್ರಸ್ತುತ ಝೋನಲ್ ಲೆಫ್ಟಿನೆಂಟ್ ಆಗಿ ಕರ್ತವ್ಯ...

ಉಬರಡ್ಕ ಕೋವಿಡ್ ಟೆಸ್ಟ್ – ಎಲ್ಲಾ ವರದಿ ನೆಗೆಟಿವ್

ಉಬರಡ್ಕ ಗ್ರಾ.ಪಂ.ವತಿಯಿಂದ ಇಂದು ಕೋವಿಡ್ -19 ಟೆಸ್ಟ್ ಪಂಚಾಯತ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪರೀಕ್ಷೆಗೊಳಪಟ್ಟ ಎಲ್ಲಾ 45 ಜನರ ವರದಿ ನೆಗೆಟಿವ್ ಬಂದಿದೆ.

ವಿಖಾಯ ರಕ್ತದಾನಿ ಬಳಗಕ್ಕೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯಿಂದ ಪ್ರಶಂಸೆ

ರಾಷ್ಟ್ರೀಯ ರಕ್ತ ದಾನ ದಿನದ ಅಂಗವಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರಿನ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಅಕ್ಟೋಬರ್ 01 2020 ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್ ಕೆ ಎಸ್ ಎಸ್ ಎಫ್ ವಿಖಾಯ ರಕ್ತದಾನಿಗ ಬಳಗದ ಕಾರ್ಯವೈಕರಿಯನ್ನು ಶ್ಲಾಘಿಸಿ ಪ್ರಶಂಸನಾ ಪತ್ರ ವನ್ನು ಬ್ಯಾಂಕ್ ಆಫ್ ಬರೋಡದ ವಿಭಾಗೀಯ ಮುಖ್ಯಸ್ಥೆ ಶ್ರೀಮತಿ ಸುಜಯಾ ವಿ. ಶೆಟ್ಟಿ...

ಸಂಪಾಜೆ ಮತ್ತು ಭಾಗಮಂಡಲ ಮೀಸಲು ಅರಣ್ಯದಲ್ಲಿ ಕಡವೆ ಹತ್ಯೆ – ಆರೋಪಿಗಳ ಬಂಧನ

ಮಡಿಕೇರಿ ವಿಭಾಗದ ಭಾಗಮಂಡಲ ವಲಯ ವ್ಯಾಪ್ತಿಗೆ ಬರುವ ಪಟ್ಟಿಘಾಟ್ ಮೀಸಲು ಅರಣ್ಯದ ಡೆಂಕಲ್ ಎಂಬಲ್ಲಿ ಕಡವ ಹತ್ಯೆ ಸಂಬಂಧವಾಗಿ ಪ್ರಭಾಕರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮಡಿಕೇರಿ ವಿಭಾಗ , ಹಾಗೂ ನಿಲೇಶ್ ಸಿಂಧೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು , ಮಡಿಕೇರಿ ಉಪ ವಿಭಾಗ ಇವರ ಮಾರ್ಗದರ್ಶನದಲ್ಲಿ ಸಂಪಾಜೆ ವಲಯ ಅರಣ್ಯಾಧಿಕಾರಿ ಮಧುಸೂದನ್ ಹಾಗೂ ಭಾಗಮಂಡಲ ಸಹಾಯಕ...
Loading posts...

All posts loaded

No more posts

error: Content is protected !!