Ad Widget

ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆಗೆ ಸರ್ಕಾರ ಆದೇಶ- ವೇಳಾಪಟ್ಟಿ ಇಲ್ಲಿದೆ

ಸರ್ಕಾರದ ಆದೇಶದಂತೆ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ನಡೆಯುವ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳ ಪ್ರಯಾಣದ ಅನುಕೂಲಕ್ಕಾಗಿ ಕ.ರಾ.ರ.ಸಾ.ನಿಗಮವು ಸುಳ್ಯ , ಸುಬ್ರಹ್ಮಣ್ಯ , ಬೆಳ್ಳಾರೆ ವಲಯಗಳಲ್ಲಿ ಕಲ್ಪಿಸಲಾಗುವ ಬಸ್ಸುಗಳ ವಿವರಗಳನ್ನು ನೀಡಿದೆ.

ಚೀನಾದ ಕಪಟ ಯುದ್ಧತಂತ್ರಕ್ಕೆ ಚಾಣಕ್ಯನೀತಿಯಿಂದಲೇ ಉತ್ತರಿಸಬೇಕಾಗಿದೆ- ಹಿಂದೂ ಜನಜಾಗೃತಿ ಸಮಿತಿ

ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಮತ್ತು ಭಾರತ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ಭಾರತೀಯ ಕರ್ನಲ್ ಮತ್ತು ಸೈನಿಕರು ಹುತಾತ್ಮರಾಗಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯು ಚೀನಾದ ಈ ಕುಕೃತ್ಯವನ್ನು ತೀವ್ರವಾಗಿ ಖಂಡಿಸುತ್ತದೆ. ಕೇಂದ್ರ ಸರಕಾರವು ದೇಶದ ಗಡಿಗಳನ್ನು ಭದ್ರಪಡಿಸಲು ಚಾಣಕ್ಯನೀತಿ ಮತ್ತು ಗೆರಿಲ್ಲಾಯುದ್ಧತಂತ್ರದ ಮೂಲಕ ಚೀನಾಗೆ ಕಠೋರವಾದ ಪ್ರತ್ಯುತ್ತರ ನೀಡಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯು...
Ad Widget

ಕನಕಮಜಲು ಹಣ್ಣಿನ ಗಿಡಗಳು ಮತ್ತು ಹಲಸಿನ ಹಣ್ಣಿನ ಖಾದ್ಯಗಳ ಮಾಹಿತಿ ಶಿಬಿರ

ಕನಕಮಜಲು ಗ್ರಾಮ ಪಂಚಾಯತಿ ಮತ್ತು ಯುವಜನ ವಿಕಾಸ ಕೇಂದ್ರ ಯುವಕಮಂಡಲ ಕನಕಮಜಲು ಇದರ ಜಂಟೀ ಆಶ್ರಯದಲ್ಲಿ ಹಣ್ಣಿನ ಗಿಡಗಳು ಮತ್ತು ಹಲಸಿನ ಹಣ್ಣಿನ ಖಾದ್ಯಗಳ ಕುರಿತು ಮಾಹಿತಿ ಶಿಬಿರವು ಜೂ.16ರಂದು ಜರುಗಿತು. ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಶ್ರೀಧರ ಕುತ್ಯಾಳ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ನಮ್ಮ ಪರಿಸರದಲ್ಲಿ...

ಆನ್ಲೈನ್ ತರಗತಿ ಯಶಸ್ವಿಗೊಳಿಸಲು ಸುಳ್ಯ ರೇಂಜ್ ಮದ್ರಸ ಕರೆ

ಪ್ರಸ್ತುತ ಸಂದಿಗ್ಧ ಘಟ್ಟದಲ್ಲಿ ಮದ್ರಸ ಶಿಕ್ಷಣ ಮೊಟಕುಗೊಂಡದ್ದನ್ನು ಪರಿಹರಿಸಲು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಮತ್ತು ಎಸ್ ಕೆ ಐ ಎಂ ವಿ ಬಿ ನಿರ್ದೇಶಿಸಿದ ಸಮಸ್ತ ಆನ್ಲೈನ್ ತರಗತಿಯನ್ನು ಯಶಸ್ವಿಗೊಳಿಸಲು ಸುಳ್ಯ ರೇಂಜ್ ಮದ್ರಸ ಮೇನೇಜ್ಮೆಂಟ್ ಅಸೋಸಿಯೇಶನ್ ಕರೆ ನೀಡಿತು. ಸುಳ್ಯದ ಪರಿವಾರಕಾನದ ಗ್ರಾಂಡ್ ಪರಿವಾರ್ ಹಾಲ್'ನಲ್ಲಿ ನಡೆದ ವಿಶೇಷ ಸಭೆಯಲ್ಲಿ ತೀರ್ಮಾನಿಸಲಾಯಿತು. ಕಾರ್ಯಕ್ರಮದ...

ಗೋರಕ್ಷಕರನ್ನು ಹತ್ತಿಕ್ಕದೇ ಗೋಹತ್ಯೆ ,ಕಳ್ಳತನ ದಂಧೆ ನಡೆಸುವವರನ್ನು ಹತ್ತಿಕ್ಕುವಂತೆ ಭಜರಂಗದಳ ಒತ್ತಾಯ

ಸುಳ್ಯ ತಾಲೂಕಿನ ಹೆಚ್ಚಿನ ಕಡೆ ಗೋ ಕಳ್ಳತನ ಹಾಗು ಗೋ ಕಳ್ಳ ಸಾಗಾಣಿಕೆ ನಡೀತಾ ಇದೆ.ಕೆಲವರು ಈಗಾಗಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ನಮ್ಮ ಸಂಘಟನೆಯ ಕಾರ್ಯಕರ್ತರು ಇದರ ವಿರುದ್ಧ ಹೋರಾಡುತ್ತಲೇ ಬಂದಿದ್ದಾರೆ.ವಿಶ್ವ ಹಿಂದೂ ಪರಿಷದ್ ಬಜರಂಗದಳ ಹುಟ್ಟಿನಿಂದಲೇ ಗೋಹತ್ಯೆ ಹಾಗು ಗೋಕಳ್ಳತನದ ವಿರುದ್ಧ ಧ್ವನಿ ಎತ್ತಿ ಹೋರಾಟವನ್ನು ಮಾಡುತ್ತಲೇ ಇದೆ.ಆದರೆ ಸುಮಾರು ದಿನಗಳಿಂದ ಸುಳ್ಯದ...

ಲಡಾಖ್ ಗಡಿ ಗಲಾಟೆ: 20 ಭಾರತೀಯ ಯೋಧರು ಹುತಾತ್ಮ – ಚೀನಾದ 43 ಸೈನಿಕರ ಹತ್ಯೆ

ಭಾರತ- ಚೀನಾ ನಡುವೆ ಲಡಾಖ್ ಗಡಿಯ ಗಾಲ್ವಾನ್ ಕಣಿವು ಚೀನಾ ನಡೆಸಿದ ಅಪ್ರಚೋದಿತ ದಾಳಿಯಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ . ಇದೇ ವೇಳೆ ಭಾರತೀಯ ಸೇನೆ ನಡೆಸಿದ ಪ್ರತಿದಾಳಿಗೆ ಚೀನಾದ 4 ಸೈನಿಕರು ಹತರಾಗಿದ್ದಾರೆ ಎಂದು ವರದಿಯಾಗಿದೆ . ಸೋಮವಾರ ರಾತ್ರಿ ಚೀನಾ ನಡೆಸಿದ ದಾಳಿಗೆ ಭಾರತೀಯ ಸೇನೆಯ ಓರ್ವ ಅಧಿಕಾರಿ ಸೇರಿ...

ದುಗ್ಗಲಡ್ಕದಲ್ಲಿ ಜಾನುವಾರು ಸಾಗಾಟಗಾರರ ಮೇಲೆ ಸಂಘ ಪರಿವಾರದ ಗೂಂಡಾಗಿರಿ ಖಂಡನೀಯ -ಎಸ್.ಡಿ.ಪಿ.ಐ

ಸುಳ್ಯ ತಾಲೂಕಿನ ದುಗ್ಗಲಡ್ಕದಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ವ್ಯಾಪಾರಿಗಳ ಮೇಲೆ ಸಂಘಪರಿವಾರದ ಗೂಂಡಾಗಳು ನಡೆಸಿದ ಮಾರಣಾಂತಿಕ ಹಲ್ಲೆ ಕೃತ್ಯವನ್ನು ಎಸ್ ಡಿಪಿಐ ತೀವ್ರವಾಗಿ ಖಂಡಿಸುತ್ತದೆ.ಎರಡು ದಿನಗಳ ಹಿಂದೆ ಮಂಗಳೂರಿನ ಉರ್ವಸ್ಟೋರ್ ಬಳಿ ಜಾನುವಾರು ಸಾಗಾಟ ಮಾಡುತ್ತಿದ್ದ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಂತ್ರಸ್ತನ ಮೇಲೆ ಪೋಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿದ್ದಾರೆ ಆದರೇ ಹಲ್ಲೆ...

ದ.ಕ.ಜಿಲ್ಲೆಯಲ್ಲಿ ಇಂದು 79 ಸೋಂಕು ಪತ್ತೆ

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7530 ಏರಿಕೆಯಾಗಿದ್ದು. ಇಂದು ರಾಜ್ಯದಲ್ಲಿ ಮತ್ತೆ 317 ಜನರಿಗೆ ಸೋಂಕು ಪಾಸಿಟಿವ್ ದೃಢಪಟ್ಟಿದೆ.ಇಂದು ದ.ಕ ಜಿಲ್ಲೆಯಲ್ಲಿ ಒಟ್ಟು 79 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು ಎಲ್ಲರೂ ಅಂತರಾಷ್ಟ್ರೀಯ ಹಾಗೂ ಹೋರ ರಾಜ್ಯದಿಂದ ಬಂದವರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ ೩೭೮ ಕ್ಕೆ ಏರಿದೆ.

ಜಾನುವಾರು ಸಾಗಾಟ ಪ್ರಕರಣದ ಎಲ್ಲಾ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಡಿವೈಎಸ್ಪಿ ದಿನಕರ ಶೆಟ್ಟಿ ಸೂಚನೆ

ಸುಳ್ಯದ ನಾವೂರು ಎಂಬಲ್ಲಿಂದ ಜೂನ್ 15ರಂದು ಸಂಜೆ ಅಕ್ರಮವಾಗಿ ದನ ಸಾಗಾಟ ಪ್ರಕರಣದ ಹಿನ್ನೆಲೆಯಲ್ಲಿ ದುಗಲಡ್ಕಸಮೀಪ ಪರಿಸರದ ಯುವಕರು ವಾಹನವನ್ನು ತಡೆದು ಪಿಕಪ್ ವಾಹನದಲ್ಲಿದ್ದ ಮೂವರನ್ನು ಥಳಿಸಿದ್ದಾರೆ ನಂತರ ವಿಷಯ ತಿಳಿದ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿ ವಾಹನವನ್ನು ಮತ್ತು ದನ ಸಾಗಾಟ ಮಾಡುತ್ತಿದ್ದ ಯುವಕರನ್ನು ಬಂಧಿಸಿದರು. ಈ ಘಟನೆಯ ಹಿನ್ನೆಲೆಯಲ್ಲಿ...

ಚೇತರಿಕೆ ಕಾಣುತ್ತಿರುವ ರಬ್ಬರ್ ದರ : ಕೇರಳದಂತೆ ಇಲ್ಲೂ ಸರಕಾರ ಬೆಂಬಲ ಬೆಲೆ ನೀಡಬೇಕು- ಮುಂಡೋಡಿ

⏩⏩ಅಮರ ಸುದ್ದಿ ವಿಶೇಷ⏩⏩ ಕರೋನಾ ಲಾಕ್ಡೌನ್ ನಿಂದ ಸಂಕಷ್ಟಕ್ಕೊಳ ರಬ್ಬರ್ ಕೃಷಿಕರಿಗೆ ಧಾರಣೆ ಕಡಿಮೆಯಾಗಿದ್ದರಿಂದ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಇದೀಗ ಸ್ವಲ್ಪ ಚೇತರಿಕೆ ಕಂಡುಬರುತ್ತಿದ್ದು ರೈತರು ತುಸು ನಿಟ್ಟುಸಿರು ಬಿಡುವಂತಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ತಾಲೂಕು ಅತಿಹೆಚ್ಚು ರಬ್ಬರ್ ಬೆಳೆಗಾರರರನ್ನು ಹೊಂದಿದೆ. ದರ ಇಳಿಕೆಯಿಂದ ಈ ಬಾರಿ ಕೆಲವು ಕೃಷಿಕರು ರಬ್ಬರ್ ಟ್ಯಾಪಿಂಗ್ ಮಾಡದೆ...
Loading posts...

All posts loaded

No more posts

error: Content is protected !!