- Tuesday
- March 10th, 2026
ಯುವಜನ ವಿಕಾಸ ಕೇಂದ್ರ, ಯುವಕ ಮಂಡಲ ಕನಕಮಜಲು ಇದರ ವತಿಯಿಂದ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ ಜೂನ್ 14 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಯುವಕ ಮಂಡಲ ಕನಕಮಜಲು ಇದರ ಅಧ್ಯಕ್ಷ ಜಯಪ್ರಸಾದ್ ಕಾರಿಂಜ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಾ.ಕೃ.ಪ.ಸ.ಸಂ.ನಿ. ಜಾಲ್ಸೂರ್ ಕನಕಮಜಲು ಇದರ ಅಧ್ಯಕ್ಷ ಡಾ| ಗೋಪಾಲಕೃಷ್ಣ ಭಟ್ ವಲಬೈಲು ಮತ್ತು...
ಕನಕಮಜಲು ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಗೌರವಾಧ್ಯಕ್ಷರಾಗಿ ಹರಿಪ್ರಸಾದ್ ಮಾಣಿಕೊಡಿ ,ನೂತನ ಅಧ್ಯಕ್ಷರಾಗಿ ಜಯಪ್ರಸಾದ್ ಕಾರಿಂಜ, ಉಪಾಧ್ಯಕ್ಷರಾಗಿ ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿ ಯಾಗಿ ಬಾಲಚಂದ್ರ ನೆಡಿಲು ಆಯ್ಕೆಯಾದರು. ಜಯಪ್ರಸಾದ್ ಕಾರಿಂಜ ಜೊತೆ ಕಾರ್ಯದರ್ಶಿ ಯಾಗಿ ಹರ್ಷಿತ್ ಉಗ್ಗಮೂಲೆ, ಕ್ರೀಡಾ ಕಾರ್ಯದರ್ಶಿಯಾಗಿ ಚಂದ್ರಶೇಖರ ನೆಡಿಲು ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅಶ್ವಥ್ ಅಡ್ಕಾರ್, ಖಜಾಂಜಿಯಾಗಿ ಸಂದೀಪ್...
ಜೂನ್ 5 ರಂದು ಮುಲ್ಕಿಯಲ್ಲಿ ಇತ್ತಂಡಗಳ ಘರ್ಷಣೆಯಲ್ಲಿ ಹತ್ಯೆಗೊಳಗಾದ ಸುಳ್ಯ ತಾಲೂಕು ಮುರುಳ್ಯ ಗ್ರಾಮದ ಕುಕ್ಕಟ್ಟೆ ನಿವಾಸಿ ಅಬ್ದುಲ್ ಲತೀಫ್ ಅವರನ್ನು ಹಾಡುಹಗಲೇ ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ ದುಷ್ಕರ್ಮಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮುರುಳ್ಯ ಗ್ರಾಮದ ಯೂತ್ ಫ್ರೆಂಡ್ಸ್ ಹಾಗೂ ಸ್ಥಳೀಯ ನಾಗರಿಕರು ಕರ್ನಾಟಕ ರಾಜ್ಯ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಮನವಿಯಲ್ಲಿ...
ಗುತ್ತಿಗಾರು ಪೇಟೆಯ ರಿಕ್ಷಾ ನಿಲ್ದಾಣಕ್ಕೆ ವಿಧಾನ ಪರಿಷತ್ ಸದಸ್ಯರು ಹಾಗೂ ಉಸ್ತುವಾರಿ ಸಚಿವರಾದ ಕೋಟಾ ಶ್ರೀ ನಿವಾಸ ಪೂಜಾರಿಯವರ ಅನುದಾನದಲ್ಲಿ ಶೀಟಿನ ಛಾವಣಿ ನಿರ್ಮಾಣದ ಕಾಮಗಾರಿ ಭರದಿಂದ ನಡೆಯುತ್ತಿದೆ
ಸುಳ್ಯದಿಂದ ಪೆರಾಜೆ ಗ್ರಾಮದ ಅರಮನೆಪಾರೆ ಮೂಲಕ ಬಿಳಿಯಾರಿಗೆ ಹಾದು ಹೋಗುತ್ತಿರುವ ವಿದ್ಯುತ್ ಎಚ್ ಟಿ ಲೈನ್ ಸ್ಥಳೀಯ ಜನತೆಯಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದೆ. ಕಳೆದ 2 ವರ್ಷಗಳ ಹಿಂದೆ ಈ ವಿದ್ಯುತ್ ತಂತಿಯನ್ನು ಅಳವಡಿಸಲಾಗಿದ್ದು ತಂತಿಯು ಹಾದು ಹೋಗುವ ಸ್ಥಳದಲ್ಲಿ ಅರಮನೆಪಾರೆಯ 15 ಕ್ಕೂ ಹೆಚ್ಚು ಕುಟುಂಬಗಳು ಭಯದಲ್ಲಿದ್ದಾರೆ. ಈ ಪರಿಸರದಲ್ಲಿ ಕಳೆದ 40 ವರ್ಷಗಳಿಂದ...
ಮುಂಬೈ(ಜೂ.14): ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್(34) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈನ ಬಾಂದ್ರಾದ ತಮ್ಮ ನಿವಾಸದಲ್ಲಿ ನಟ ಸುಶಾಂತ್ ಸಿಂಗ್ ಇಂದು ಬೆಳಗ್ಗೆ ನೇಣಿಗೆ ಶರಣಾದ ಸ್ಥಿತಿಯಲ್ಲಿ ಸುಶಾಂತ್ ಪತ್ತೆಯಾಗಿದ್ದಾರೆ. ನಾಲ್ಕು ದಿನಗಳ ಹಿಂದಷ್ಟೇ ಅವರ ಮಾಜಿ ಮ್ಯಾನೇಜರ್ ಸಾಲಿಯಾನ್ ಸೂಸೈಡ್ ಮಾಡಿಕೊಂಡಿದ್ದರು ಎಂಬುವುದು ಉಲ್ಲೇಖನೀಯ. ಕಾಯ್ ಪೋ ಚೆ ಸಿನಿಮಾ ಮೂಲಕ ಬಾಲಿವುಡ್ಗೆ...
ಐವರ್ನಾಡಿನ ಶ್ರೀ ಕ್ಷೇತ್ರ ಬರೆಮೇಲಿನಲ್ಲಿ ಬೂಸ್ಟಮ್ ಹೋಮ್ ಇಂಡಸ್ಟ್ರೀಸ್ ಸಂಸ್ಥೆಯ ಯ ನೂತನ ಉತ್ಪನ್ನ ,"ಸ್ವರ್ಗ" ವನ್ನು ಶ್ರೀ ಮೋನಪ್ಪ ಗೌಡ ಪಾಲ್ತಾಡಿ ಮಾರುಕಟ್ಟೆಗೆಬಿಡುಗಡೆ ಗೊಳಿಸಿದರು, ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ರಾದ ಗೋಪಾಲಕೃಷ್ಣ ಪೈಲಾಜೆ, ಕಾರ್ಯದರ್ಶಿ ಜಯರಾಂ ಪಿಂಡಿಬನ, ಖಜಾಂಚಿ ಪ್ರಮೋದ್ ಮಲ್ಲಾರ, ಸದಸ್ಯರಾದ ಸನತ್ ಬರೆಮೇಲು, ಮತ್ತು ಬರೆಮೇಲು...
ಕೊವಿಡ್ 19 ಹಿನ್ನೆಲೆಯಲ್ಲಿ ಮುಂದಿನ 15 ದಿನಗಳ ತನಕ ಅಂದರೆ ಜೂನ್ 27 ರ ತನಕ ಈ ಹಿಂದಿನಂತೆ ಅತೀ ಅಗತ್ಯದ ಪ್ರಕರಣಗಳನ್ನು ನಡೆಸುವಂತೆ ಮತ್ತು ಒಂದು ದಿನದಲ್ಲಿ ಕೇವಲ 20 ಪ್ರಕರಣಗಳನ್ನು ಕೈಗೆತ್ತಿಕೊಳ್ಳುವಂತೆ ಸೂಚಿಸಲಾಗಿದೆ .ಆದರಂತೆ ಪೂರ್ವಾನುಮತಿಯಿಲ್ಲದೆ ವಕೀಲರ , ಕೋರ್ಟು ನೌಕರರ ಹೊರತು ಬೇರೆ ಯಾರಿಗೂ ಕೂಡ ಪ್ರವೇಶ ಇರುವುದಿಲ್ಲ .ಒಳಪ್ರವೇಶ ಮಾಡುವ...
ಕನಕಮಜಲು ಬಳಿ ಇಂಡಿಕಾಕಾರು ಮತ್ತು ಬೈಕ್ ಪರಸ್ಪರ ಡಿಕ್ಕಿಯಾಗಿ ಬೈಕ್ ಸವಾರ ತೀವ್ರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಸುಳ್ಯ ಕಡೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಕಾರು ಪುತ್ತೂರು ಕಡೆಯಿಂದ ಕನಕಮಜಲು ಬರುತ್ತಿದ್ದ ಬೈಕ್ ಇದಾಗಿದ್ದು ಸ್ಥಳೀಯರು ಬೈಕು ಸವಾರರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೈಕ್ ಸವಾರ ಸ್ಥಳೀಯ ಕನಕಮಜಲು ನಿವಾಸಿಯಾಗಿದ್ದಾರೆ ಎಂದು ತಿಳಿದು ಬಂದಿದೆ .
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 30 ಕೊರೊನಾ ಪಾಟಿಸಿವ್ ವರದಿಯಾಗಿದೆ. ಇವರಲ್ಲಿ 25 ಮಂದಿ ಗಲ್ಫ್ ನಿಂದ ಬಂದವರಾಗಿದ್ದರೆ, ಉಳಿದ ಐವರು ಮಹಾರಾಷ್ಟ್ರದಿಂದ ಬಂದವರು. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 271ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಇಂದು 14 ಪ್ರಕರಣಗಳು ವರದಿಯಾಗಿವೆ. ಇವರಲ್ಲಿ ಎಲ್ಲರೂ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1005 ಕ್ಕೇರಿದೆ. ಕರ್ನಾಟಕ...
Loading posts...
All posts loaded
No more posts
