- Sunday
- August 9th, 2026
ನಡುಗಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಮರಕತ ಇದರ ವತಿಯಿಂದ ಭಜನಾ ಕಾರ್ಯಕ್ರಮ ವಿಜಯಕುಮಾರ್ ಚಾರ್ಮತ ರವರ ಮನೆಯಲ್ಲಿ ನಡೆಯಿತು. ವಿಜಯಕುಮಾರ್ ಚಾರ್ಮತ ಇವರ ಮಗಳು ವೈಭವಿಯ ಮೊದಲ ವರುಷದ ಹುಟ್ಟುಹಬ್ಬ ವನ್ನು ಮನೆಯಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಸದಸ್ಯರು ಶುಭ ಹಾರೈಸಿದರು.
ಹಿರಿಯ ವಿದ್ವಾಂಸ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಸಯುಕ್ತ ಖಾಝಿ ಅಲ್ಹಾಜ್ ಪಿ.ಎಂ. ಇಬ್ರಾಹೀಂ ಮುಸ್ಲಿಯಾರ್ ಬೇಕಲ್ (71) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸುನ್ನಿ ಜಂಇಯ್ಯತುಲ್ ಉಲಮಾದ ರಾಜ್ಯಾಧ್ಯಕ್ಷರಾಗಿದ್ದ ಬೇಕಲ್ ಉಸ್ತಾದ್ ಅವರು ಜಾಮಿಯಾ ಸಅದಿಯಾ...
ಕಳೆದ ಎರಡು ವರ್ಷಗಳಿಂದ ಸುಳ್ಯ ನಗರ ಪಂಚಾಯತ್ ಕಟ್ಟಡದ ಆವರಣದಲ್ಲಿ ರಾಶಿ ಬಿದ್ದಿರುವ ಕಸದ ರಾಶಿಗಳನ್ನು ಕೂಡಲೇ ಸೂಕ್ತ ಸ್ಥಳಕ್ಕೆ ತೆರವುಗೊಳಿಸದಿದ್ದಲ್ಲಿ ನಗರ ಪಂಚಾಯತ್ ಕಚೇರಿಯ ಮುಂಭಾಗದಲ್ಲಿ ಪೈಚಾರ್ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಗ್ರ ಪ್ರತಿಭಟನೆ ಮಾಡುವುದಾಗಿ ಟ್ರಸ್ಟ್ ನ ಅಧ್ಯಕ್ಷ ಆರ್ ಬಿ ಬಶೀರ್ ಪತ್ರಿಕಾ ಹೇಳಿಕೆ ನೀಡಿರುತ್ತಾರೆ. ಈ ಸಂಬಂಧ ಕಳೆದ...
ಸುಳ್ಯ ನಗರ ಪಂಚಾಯತ್ನಲ್ಲಿ ಪೌರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಪೌರ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಪೌರ ಕಾರ್ಮಿಕರಾದ ಗಂಭೀರ್ ಮತ್ತು ಮಾಲತಿ ಉದ್ಘಾಟಿಸಿದರು.ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ವಿವಿಧ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನಂತರ ಬಹುಮಾನ ವಿತರಣಾ ಕಾರ್ಯಕ್ರಮ ಸಮಾರೋಪ ಸಮಾರಂಭದಲ್ಲಿ ನಡೆಯಿತು.ಪೌರ ಕಾರ್ಮಿಕ ಸಂಘದ ಅಧ್ಯಕ್ಷ...
ಕೇಂದ್ರ ಬಿ ಜೆ ಪಿ ಸರ್ಕಾರದ ರೈತವಿರೋಧಿ ನೀತಿಗಳ ಹಾಗೂ ರೈತ ವಿರೋಧಿ ಮಸೂದೆ ಜಾರಿ ಮಾಡಿದೆ ಎಂದು ವಿರೋಧಿಸಿ ಕರ್ನಾಟಕ ರಾಜ್ಯ ವ್ಯಾಪಿ ರೈತ ಸಂಘ ಹಾಗೂ ರೈತಪರ ಸಂಘಟನೆ ಗಳು ಸೆ.25 ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಯಲಿದೆ ಎನ್ನಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಈ ಪ್ರತಿಭಟನೆ ಗೆ ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ...
ಕಡಬ ತಾಲೂಕಿನಲ್ಲಿರುವ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಸೆ.24ರಿಂದ ಆಶ್ಲೇಷ ಸೇವೆಗಳನ್ನು ಹೆಚ್ಚಳಗೊಳಿಸಲಾಗುತ್ತಿದೆ.ಸಂಜೆ ಆಶ್ಲೇಷ ಸೇವೆ ಆರಂಬಿಸಲಾಗುವುದು ಎಂದು ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ರೂಪಾ ಎಂ.ಜೆ ತಿಳಿಸಿದ್ದಾರೆ. ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.24 ರಿಂದ ಬೆಳಗ್ಗೆ ಎರಡು ಹಂತದಲ್ಲಿ ತಲಾ 75 ರಂತೆ 150, ಸಂಜೆ 75 ರಂತೆ ದಿನವೊಂದಕ್ಕೆ 225...
ಸುಳ್ಯ :ಎಸ್ ಕೆ ಎಸ್ ಎಸ್ ಎಫ್ ವಿಖಾಯ ರಕ್ತದಾನಿ ಬಳಗ ದ.ಕ,ಜಿಲ್ಲೆ, ಎಸ್ ಕೆ ಎಸ್ ಎಸ್ ಎಫ್ ಸುಳ್ಯ ಕ್ಲಸ್ಟರ್, ಎಸ್ ಕೆ ಎಸ್ ಎಸ್ ಎಫ್ ಅರಂತೋಡು ಶಾಖೆ ಹಾಗೂ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ, (ರಿ) ಪಠೇಲ್ ಚಾರಿಟೇಬಲ್ ಟ್ರಸ್ಟ್ (ರಿ), ಪಠೇಲ್ ಮೆಡಿಕಲ್ &ಲ್ಯಾಬೋರೇಟರಿ ಸುಳ್ಯ ಮತ್ತು ಇಂಡಿಯನ್ ರೆಡ್...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ)ಸುಳ್ಯ ತಾಲೂಕು ಬೆಳ್ಳಾರೆ ವಲಯದ ವತಿಯಿಂದ ಐವರ್ನಾಡು ಒಕ್ಕೂಟದ ಜ್ಞಾನಶ್ರೀ ಸ್ವ ಸಹಾಯ ಸಂಘದ ಸದಸ್ಯರಾದ ಪ್ರೇಮ ನಾಯಕ್ ಅವರ ಮನೆಗೆ ಪ್ರಾಕೃತಿಕ ವಿಕೋಪದಡಿಯಲ್ಲಿ ಮನೆ ಹಾನಿಗೆ 5000ರೂ ಸಹಾಯಧನದ ಚೆಕ್ಕನ್ನು ಸುಳ್ಯ ಯೋಜನೆ ಕಚೇರಿಯಲ್ಲಿ ಪ್ರಬಂಧಕರಾದ ಜನಾರ್ದನ ಅವರು ವಿತರಿಸಿದರು .ಈ ಸಂದರ್ಭ ಬೆಳ್ಳಾರೆ...
ಎಸ್ಕೆಎಸ್ಎಸ್ಎಫ್ ತ್ವಲಬಾ ವಿಂಗ್ ಸವಣೂರು ಕ್ಲಸ್ಟರ್ ನೂತನ ಸಾರಥಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಕಾರ್ಯದರ್ಶಿಯಾಗಿ ಹನೀಫ್ ಸವಣೂರು ಚೇರ್ಮಾನ್ ರಾಝಿಕ್ ಕಣಿಮಜಲು, ವೈಸ್ ಚೇರ್ಮಾನ್ ಗಳು ಅನ್ವರ್ ವೀರಮಂಗಳ , ಶಫೀಖ್ ಕಣಿಮಜಲು ಜನರಲ್ ಕನ್ವೀನರ್ ಮುಹಮ್ಮದ್ ರಾಝೀ ಸರ್ವೇ ವೈಸ್ ಕನ್ವೀನರ್'ಗಳು ಮನ್ಸೂರ್ ಸವಣೂರು, ಮುಬೀದ್ ವೀರಮಂಗಳ ಸಂಪುಟನಾ ಕಾರ್ಯದರ್ಶಿ ರಿಯಾಝ್ ಪರಣೆ, ಕೋಶಾಧಿಕಾರಿ...
Loading posts...
All posts loaded
No more posts
