- Sunday
- August 9th, 2026
ರಾಜ್ಯದ ಅತಿವೃಷ್ಟಿ- ಪ್ರವಾಹ ಪೀಡಿತ ತಾಲೂಕುಗಳ ಪಟ್ಟಿಯಿಂದ ಮಲೆನಾಡು ಪ್ರದೇಶವಾದ ಸುಳ್ಯ ತಾಲೂಕನ್ನು ಕೈಬಿಟ್ಟಿರುವ ಇಲಾಖೆಯ ಅಧಿಕಾರಿಗಳ ನಡೆಯನ್ನ ಮಲೆನಾಡು ಹಿತರಕ್ಷಣಾ ವೇದಿಕೆ ಖಂಡಿಸಿದ್ದು, ಈ ಬಗ್ಗೆ ಸರಕಾರ ಗಮನವಹಿಸದಿದ್ದಲ್ಲಿ ತಾಲೂಕು ಕೇಂದ್ರದ ಎದುರು ಪ್ರತಿಭಟನೆ ನಡೆಸುವುದಾಗಿ ತೀರ್ಮಾನಿಸಿದೆ. ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಸಹಕಾರಿ ಸಂಘದಲ್ಲಿ ಸೆ.18 ರಂದು ಜರಗಿದ ವೇದಿಕೆಯ ಸಭೆಯಲ್ಲಿ ಈ ನಿರ್ಧಾರ...
Padmanabha mundakaje Lokesh Guddemane ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ ಇಂದು ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಬೆಟ್ಟ, ಗೌರವಾಧ್ಯಕ್ಷರಾಗಿ ಮುರಳೀಧರ ಅಡ್ಡನಪಾರೆ, ಕಾರ್ಯದರ್ಶಿಯಾಗಿ ಪದ್ಮನಾಭ ಮುಂಡಕಜೆ, ಜತೆ ಕಾರ್ಯದರ್ಶಿಯಾಗಿ ಶಿವಪ್ರಸಾದ್...
ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು, ಗುತ್ತಿಗಾರು ವಲಯದ 'ಮಡಪ್ಪಾಡಿ ಘಟಕ'ವು ಇಂದು ಮಡಪ್ಪಾಡಿಯ 'ಯುವಕ ಮಂಡಲ'ದಲ್ಲಿ ರಾಷ್ಟ್ರಿಯ ಸ್ವಯಂಸೇವಕ ಸಂಘದ ಗುತ್ತಿಗಾರು ಮಂಡಲ ಕಾರ್ಯವಾಹಕರಾದ ಕರುಣಾಕರ ಪಾರೆಪ್ಪಾಡಿ ಇವರ ಸಮ್ಮುಖದಲ್ಲಿ ರಚನೆಗೊಂಡಿತು . ಈ ನೂತನ ಘಟಕದ ಗೌರವಾಧ್ಯಕ್ಷರಾಗಿ ಲೋಕಪ್ಪ ಶೀರಡ್ಕ, ಅಧ್ಯಕ್ಷರಾಗಿ ಹೇಮಕುಮಾರ್ ಹಾಡಿಕಲ್ಲು, ಉಪಾಧ್ಯಕ್ಷರಾಗಿ ವೇಣುಗೋಪಾಲ ಶೀರಡ್ಕ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್...
ಎಸ್ ಎಸ್ ಎಫ್ ಸುನ್ನಿ ಸ್ಟೂಡೆಂಟ್ ಫೆಡರೇಶನ್ ಇದರ ವತಿಯಿಂದ ಎಸ್ಎಸ್ಎಫ್ ಧ್ವಜಾದಿನಾಚರಣೆ ಸುಳ್ಯ ತಾಲೂಕಿನ ಸಂಘಟನೆಯ ಶಾಖೆಗಳಲ್ಲಿ ಇಂದು ಆಚರಿಸಲಾಯಿತು.
SKSSF ತ್ವಲಬಾ ವಿಂಗ್ ಸುಳ್ಯ ವಲಯಇದರ ವತಿಯಿಂದ ಸಮಸ್ತ ನೇತಾರರ ಅನುಸ್ಮರಣೆ ಮತ್ತು ಬಹುಮಾನ ವಿತರಣೆ ಸೆ.20 ರಂದು ಸುದಳ್ಯ ಸುಪ್ರೀಂ ಹಾಲ್ ನಲ್ಲಿ ನಡೆಯಲಿದೆ. ಅಧ್ಯಕ್ಷತೆ ಜಮಾಲ್ ಕೆ ಎಸ್ ಅಧ್ಯಕ್ಷರು, SKSSF ಸುಳ್ಯ ವಲಯ ವಹಿಸಲಿದ್ದು ಸಮಸ್ತ ಮುಶಾವರ ಸದಸ್ಯರಾದ ಅಬ್ದುಲ್ ಖಾದರ್ ಅಲ್ ಖಾಸಿಮಿ ಬಂಬ್ರಾಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರಾಸ್ತಾವಿಕ ಭಾಷಣ...
ನೆಟ್ಟಾರು ಗ್ರಾಮದ ಲಕ್ಷ್ಮೀಶ ಕಿನ್ನಿಮಜಲು (34 ವರ್ಷ) ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಟ್ಟಾರಿನಿಂದ ವರದಿಯಾಗಿದೆ. ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ (ನಾಗಶ್ರೀ ಆಟೋ) ಇವರು ಬೆಳ್ಳಾರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸೆ.18 ರಂದು ಎಂದಿನಂತೆ ತನ್ನ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ್ದು, ಮನೆಯ ಹಿಂಬದಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಘಟನೆ ನಿನ್ನೆ ಸಂಜೆ ವರದಿಯಾಗಿದ್ದು...
ತಾಲೂಕಿನ 12 ತಾಲೂಕು ರಸ್ತೆಗಳನ್ನು ಜಿಲ್ಲಾ ರಸ್ತೆಗಳನ್ನಾಗಿ, 2 ಜಿಲ್ಲಾ ರಸ್ತೆಗಳನ್ನು ರಾಜ್ಯ ರಸ್ತೆಯಾಗಿ ಮೇಲ್ದರ್ಜೆಗೇರಿಸುವಂತೆ ಶಾಸಕರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಇದೀಗ ಆ ರಸ್ತೆಗಳನ್ನು ಮೇಲ್ದರ್ಜೆಗೇರಿಸಿ ಸರಕಾರ ಆದೇಶ ಮಾಡಿದೆ. ದೊಡ್ಡತೋಟ – ಕುಕ್ಕುಜಡ್ಕ-ಪಾಜಪಳ್ಳ ರಸ್ತೆ 15.05 ಕಿ.ಮೀ, ಗುತ್ತಿಗಾರು-ಬಳ್ಳಕ-ಪಂಜ ರಸ್ತೆ 10.20ಕಿ.ಮೀ, ಗುತ್ತಿಗಾರು-ಕಮಿಲ- ಬಳ್ಪ ರಸ್ತೆ 5.40ಕಿ.ಮೀ, ಆಲೆಟ್ಟಿ-ಬಡ್ಡಡ್ಕ-ಕೂರ್ನಡ್ಕ ರಸ್ತೆ 11.90 ಕಿ.ಮೀ,...
ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಕರ್ನಾಟಕದಲ್ಲಿ ಸ್ಥಾಪಿತಗೊಂಡು ಮೂವತ್ತೊಂದು ವರುಷಗಳು ಪೂರ್ತಿಕರಿಸಿದೆ. 2020 ಸೆಪ್ಟಂಬರ್ 19ರಂದು ಮೂವತ್ತೆರಡನೇ ವರುಷಕ್ಕೆ ಕಾಲಿರಿಸುತ್ತಿದೆ. ಮೂರು ದಶಕಗಳಲ್ಲಿ ರಾಜ್ಯದುದ್ದಕ್ಕೂ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಸಾಮೂಹಿಕ ಕ್ಷೇತ್ರಗಳಲ್ಲಿ ಎಸ್ಸೆಸ್ಸೆಫ್ ನಡೆಸಿದೆ. ಧ್ವಜ ದಿನದ ಅಂಗವಾಗಿ ಸುಳ್ಯ ಡಿವಿಷನ್ ಸಮಿತಿಯಿಂದ ಸೆಪ್ಟಂಬರ್ 19ರಂದು ವಿವಿಧ ಕಾರ್ಯಕ್ರಮಗಳು ಜರಗಲಿದೆ. ಬೆಳಗ್ಗೆ ಡಿವಿಷನ್ ಸಮಿತಿ ಅಧೀನದ...
ಪೊಲೀಸ್ ಇಲಾಖೆಯಿಂದ ಪ್ರತೀ ಠಾಣೆಗಳಿಗೆ ಸರ್ಕಲ್ ಇನ್ಸ್ಪೆಕ್ಟರ್ ಠಾಣಾಧಿಕಾರಿ ಆಗುವ ನಿಟ್ಟಿನಲ್ಲಿ, ಬೆಳ್ಳಾರೆ ಪೊಲೀಸ್ ಠಾಣೆಯನ್ನು ಮೇಲ್ದರ್ಜೆಗೇರಿಸಿ ಕಡಬ ವೃತ್ತಕ್ಕೆ ಸೇರಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಈಗಾಗಲೇ ಸುಳ್ಯ ವೃತ್ತ ದ ಅಧೀನದಲ್ಲಿ ಕಾರ್ಯಾಚರಿಸುತ್ತಿದ್ದ ಕಾರಣ ಬೆಳ್ಳಾರೆ ಹಾಗೂ ಸ್ಥಳೀಯ ಗ್ರಾಮದ ಜನತೆಗೆ ಕಾನೂನು ಸುವ್ಯವಸ್ಥೆಯ ವಿಷಯಗಳಲ್ಲಿ ತುಂಬಾ ಅನುಕೂಲವಾಗುತ್ತಿತ್ತು. ಆದರೆ ಇದೀಗ ಬೆಳ್ಳಾರೆ ಠಾಣೆಯನ್ನು ಸುಳ್ಯದಿಂದ...
ಸುಳ್ಯ ಎಸ್ ವೈ ಎಸ್ ಸಂಘಟನೆಯ ಮುಖಂಡರು, ಸಮಾಜ ಸೇವಕರು , ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿ ಇದರ ಕೋಶಾಧಿಕಾರಿಯಾಗಿ ಕಾರ್ಯನಿರ್ವಹಿಸುವ ಹಾಜಿ ಮೊಹಿದ್ದಿನ್ ಶಾಂತಿನಗರ ಇವರು ಕೆಲವು ಕಾಲದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಆರೋಗ್ಯ ವಿಚಾರಣೆಗಾಗಿ ಸೆಪ್ಟೆಂಬರ್ 17ರಂದು ಶಾಂತಿನಗರ ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ...
Loading posts...
All posts loaded
No more posts
