- Saturday
- August 8th, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ಸುಳ್ಯ ಇದರ ಆಶ್ರಯದಲ್ಲಿ ಗುತ್ತಿಗಾರು ರಿಕ್ಷಾ ಚಾಲಕ, ಮಾಲಕರು ಪ್ರಾರಂಭಿಸಿದ ಫ್ರೆಂಡ್ಸ್ ಹೆಸರಿನ ಸಂಘವನ್ನು ಗುತ್ತಿಗಾರು ಒಕ್ಕೂಟದ ಅಧ್ಯಕ್ಷ ಅಚ್ಯುತ ಗುತ್ತಿಗಾರು ರವರು ದೀಪ ಬೆಳಗಿಸಿ ಉದ್ಘಾಟಿಸಿದರು.ಗುತ್ತಿಗಾರು ವಲಯದ ಮೇಲ್ವಿಚಾರಕರಾದ ಸುಧಿರ್ ರವರು ಸಂಘದ ನಿಯಮಾವಳಿಗಳನ್ನು ಹಾಗೂ ಸಂಘದಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು.ಫ್ರೆಂಡ್ಸ್ ಸಂಘದ...
ಡ್ರಗ್ಸ್ ದಂಧೆಯಲ್ಲಿ ಭಾಗಿಯಾದವರನ್ನು ಬಂಧಿಸಿ ಅವರ ಮೇಲೆ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಇದರ ಆಶ್ರಯದಲ್ಲಿ ಸಹಿ ಸಂಗ್ರಹ ಅಭಿಯಾನ ಇಂದು ಸುಳ್ಯದಲ್ಲಿ ನಡೆಯಿತು.ಎಲ್.ಡಿ. ಬ್ಯಾಂಕ್ ಎದುರುಗಡೆ ಮುಖ್ಯ ರಸ್ತೆಯ ಬದಿಯಲ್ಲಿ ಬೋರ್ಡ್ ಅಳವಡಿಸಿ ಅದಕ್ಕೆ ಸಾರ್ವಜನಿಕ ರಿಂದ ಸಹಿ ಸಂಗ್ರಹ ನಡೆಯಿತು. ಸುಳ್ಯ ಸಿ.ಎ.ಬ್ಯಾಂಕ್ ಅಧ್ಯಕ್ಷ...
ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ) ಅರಂತೋಡು ಇದರ ವತಿಯಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ 625 ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ಸುಬ್ರಹ್ಮಣ್ಯ ಕುಮಾರ ಸ್ವಾಮಿ ಆಂಗ್ಲ ಮಾದ್ಯಮ ಪ್ರೌಡ ಶಾಲೆಯ ವಿದ್ಯಾರ್ಥಿ ಎ.ಎಲ್ ಅನುಷ್ ಇವರನ್ನು ದಿನಾಂಕ 12.09.2020 ರಂದು ಅರಂತೋಡಿನಲ್ಲಿ ನಡೆದ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಪ್ರಧಾನ ಮತ್ತು...
ಬದಲಾದ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರೂ ಸ್ವಾವಲಂಬಿ, ಸ್ವಾಭಿಮಾನಿ, ಸ್ವ ಸಾಮರ್ಥ್ಯದಿಂದ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಇದೇ ಸೆ.20ರಿಂದ 26 ರವರೆಗೆ ಒಂದು ವಾರಗಳ ಉದ್ಯೋಗ ನೈಪುಣ್ಯ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗುತ್ತಿಗಾರು ಪ್ರಾ.ಕೃ.ಪ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಹೇಳಿದರು.ಅವರು ಗುತ್ತಿಗಾರು ಪ್ರಾ.ಕೃ.ಸಂಘದ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ನುರಿತ ತರಬೇತುದಾರರಿಂದ ಕೃಷಿ ಯಂತ್ರೋಪಕರಣಗಳ ದುರಸ್ತಿ, ವಿದ್ಯುತ್...
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 70 ನೇ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಗ್ರಾಮ ಸಮಿತಿ ನೇತೃತ್ವದಲ್ಲಿ ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಯೇನೆಕಲ್ಲು ಗ್ರಾಮಸ್ಥರಿಂದ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ ನಡೆಯಿತು.ಈ ಸಂದರ್ಭದಲ್ಲಿ ಭವಾನಿಶಂಕರ ಪೂಂಬಾಡಿ, ಶಿವಪ್ರಸಾದ್ ನಡುತೋಟ, ಮನುದೇವ್ ಪರಮಲೆ, ಕುಮಾರ್ ಪೈಲಾಜೆ, ಮೋಹನ ಕೋಟಿಗೌಡನ...
ನರೇಂದ್ರಮೋದಿ ಜನ್ಮದಿನಾಚರಣೆಯ ಅಂಗವಾಗಿ ಪೆರಾಜೆ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪೆರಾಜೆ ಶಾಲೆಯಲ್ಲಿ ಪುಸ್ತಕ ವಿತರಣೆ ಹಾಗೂ ಗಿಡ ನೆಡುವ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭದಲ್ಲಿ ನಾಗೇಶ್ ಕುಂದಲ್ಪಾಡಿ, ದೊಡ್ಡಣ್ಣ ಬರೆಮೇಲು, ಪ್ರಸನ್ನ ನೆಕ್ಕಿಲ, ಪ್ರವೀಣ್ ಮಜಿಕೋಡಿ, ಉದಯ ಕುಂಬಳಚೇರಿ, ನಂಜಪ್ಪ ನಿಡ್ಯಮಲೆ, ಧನಂಜಯ ಕೋಡಿ, ಮಹೇಶ್ ಮೂಲೆಮಜಲು, ಸುಭಾಷ್ ಬಂಗಾರಕೋಡಿ, ಸೀತಾರಾಮ್ ಕದಿಕಡ್ಕ,ಚಿನ್ನಪ್ಪ...
ದೇವಚಳ್ಳ ಯುವಕ ಮಂಡಲ ಕಂದ್ರಪ್ಪಾಡಿಇದರ ಆಶ್ರಯದಲ್ಲಿ ಮೋದಿ ಜನ್ಮದಿನಾಚರಣೆ ಹಾಗೂ ಭಾರತ ಸರಕಾರದ ಆರೋಗ್ಯ ಇಲಾಖೆಯ ಆಯುಷ್ಮಾನ್ ಭಾರತ್ ಕಾರ್ಡ್ ನೋಂದಾವಣೆ ಶಿಬಿರ ಸೆ. 17 ರಂದುಕಂದ್ರಪ್ಪಾಡಿ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯರಾದ ಮಹಾಬಲೇಶ್ವರ ಮುಂಡೋಡಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ವಹಿಸಿದ್ದರು. ದೊಡ್ಡಣ್ಣ ಕಾಜಿಮಡ್ಕ ಮುಖ್ಯ ಅತಿಥಿಯಾಗಿದ್ದರು. ಯುವಕ...
ಕಳಂಜ - ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತಿ ಹಾಗೂ ನಾಗರಿಕ ಸೇವಾ ಸಮಿತಿ ಬಾಳಿಲ - ಮುಪ್ಪೇರ್ಯ ಇದರ ಜಂಟಿ ಆಶ್ರಯದಲ್ಲಿ ಸೆ.20 ರಂದು ಆಯುಷ್ಮಾನ್ ಕಾರ್ಡ್ ನೋಂದಾವಣೆ ಮತ್ತು ವಿತರಣಾ ಶಿಬಿರವು ಬಾಳಿಲ ಸೊಸೈಟಿಯ ಮಿನಿ ಸಭಾಂಗಣದಲ್ಲಿ ಜರುಗಲಿದೆ. ಶಿಬಿರವು ಬೆಳಗ್ಗೆ 9.30ರಿಂದ ಆರಂಭಗೊಳ್ಳಲಿದ್ದು, ಕಾರ್ಡ್ ಮಾಡಿಸುವವರು ಆಧಾರ್ ಕಾರ್ಡ್...
ಸುಮಂಗಲ ಸ್ವಸಹಾಯ ಸಂಘ ಬಾಳಿಲ ಮತ್ತು ದ.ಕ.ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ರೋಜ್ ಗಾರ್ ದಿನಾಚರಣೆ ಮತ್ತು ಅಣಬೆ ಕೃಷಿ ತರಬೇತಿಯು ಸೆ.16 ರಂದು ಬಾಳಿಲ ಗ್ರಾ.ಪಂ. ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅಣಬೆ ಕೃಷಿಯ ಬಗ್ಗೆ ಸಂಪನ್ಮೂಲ ವ್ಯಕ್ತಿಯಾದ ತೀರ್ಥಾನಂದ ಕೊಡೆಂಕಿರಿಯವರು ತರಬೇತಿ ನೀಡಿದರು. ಪುತ್ತೂರಿನ ನಿತ್ಯ ಫುಡ್ ಪ್ರಾಡಕ್ಟ್ಸ್...
ಬಿ.ಎಂ.ಎಸ್ ಗುತ್ತಿಗಾರು ವಲಯದ ವತಿಯಿಂದ ಗುತ್ತಿಗಾರು ಅಟೋ ನಿಲ್ದಾಣದಲ್ಲಿ ಪ್ರಧಾನಿ ಮೋದಿಯವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಗುತ್ತಿಗಾರು ಪ್ರಾ.ಕೃ.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಗುತ್ತಿಗಾರು ಗ್ರಾ.ಪಂ ಮಾಜಿ ಅಧ್ಯಕ್ಷ ಅಚ್ಯುತ ಗುತ್ತಿಗಾರು, ಪಿ.ಎ.ಸಿ ಬ್ಯಾಂಕ್ ನಿರ್ದೇಶಕ ಬಿ.ಕೆ ಬೆಳ್ಯಪ್ಪ ಗೌಡ, ಕಿಶೋರ್ ಕುಮಾರ್ ಪೈಕ, ರಿಕ್ಷಾ ಚಾಲಕ ಮಾಲಕ...
Loading posts...
All posts loaded
No more posts
