- Monday
- April 27th, 2026
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕೆ ಪಿ ಸಿ ಸಿ ಅಧ್ಯಕ್ಷ ರಾಗಿ ಡಿ ಕೆ ಶಿವಕುಮಾರ್ ರವರ ಪದಗ್ರಹಣ ಕಾರ್ಯಕ್ರಮ ದ ಝೂಮ್ ಸಭೆಗೆ ಸುಳ್ಯ ಯುವ ಜನ ಸಂಯುಕ್ತ ಮಂಡಳಿಯ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.ಪ್ರತಿಜ್ಞಾ ವಿಧಿ ಸ್ವೀಕರಿಸಿದ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(02.07.2020 ಗುರುವಾರ) ಅಡಿಕೆ ಧಾರಣೆಹೊಸ ಅಡಿಕೆ 275 - 325ಹಳೆ ಅಡಿಕೆ 275 - 340ಡಬಲ್ ಚೋಲ್ 275 - 340 ಫಠೋರ 220 - 262ಉಳ್ಳಿಗಡ್ಡೆ 110 - 170ಕರಿಗೋಟು 110 - 160 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...
ಕರ್ನಾಟಕದ ಕಾಂಗ್ರೆಸ್ ನೂತನ ಅಧ್ಯಕ್ಷ ರಾಗಿ ಡಿಕೆ.ಶಿವಕುಮಾರ್ ನೇಮಕವಾಗಿ ಸುಮಾರು 3 ಕಳೆದಿದೆ. ಆದರೇ ಪಟ್ಟಾಭಿಷೇಕ ಕಾರ್ಯಕ್ರಮ ಕ್ಕೆ ಕೊರೊನಾ ಲಾಕ್ ಡೌನ್ ಮಾಡಿತು. ಹಲವು ಬಾರಿ ದಿನ ನಿಗದಿಯಾಗಿ ವಿಘ್ನ ಬಂದು ಕೊನೆಗೆ ಇಂದು ಪಟ್ಟಾಭಿಷೇಕ ನಡೆಯಲಿದೆ.ಇದೀಗ ಕಾರ್ಯಕ್ರಮ ಸ್ವರೂಪ ಬದಲಾಗಿ ಡಿಜಿಟಲ್ ಟಚ್ ನೀಡಲಾಗಿದೆ. ಹಾಗೂ ಈ ವರ್ಚುವಲ್ ಪದಗ್ರಹಣ ಕಾರ್ಯಕ್ರಮ ಒಂದು...
ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹೈಕೋರ್ಟ್ , ಎಲ್ಲಾ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಿಗೆ ನೀಡಲಾಗಿದ್ದ ರಜೆಯನ್ನು ಆಗಸ್ಟ್ 7 ರವರೆಗೆ ವಿಸ್ತರಣೆ ಮಾಡಲಾಗಿದೆ . ಕೋರೋನಾ ನಿಯಂತ್ರಣ ತಪ್ಪುತ್ತಿದ್ದು ಹಿನ್ನೆಲೆಯಲ್ಲಿ ಅದನ್ನು ವಿಸ್ತರಿಸಲಾಗಿದೆ . ಈ ಹಿಂದೆ ಮಾ . 26 ರಂದು ಈ ನ್ಯಾಯಾಲಯಗಳಿಗೆ ರಜೆ ಘೋಷಿಸಿ , ಕೇವಲ ತುರ್ತು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಿ ಆದೇಶಿಸಿದ್ದಾರೆ. ಜುಲೈ 1 ರಿಂದ ಜುಲೈ 31 ರವರೆಗೆ ರಾತ್ರಿ 8 ರಿಂದ ಬೆಳಿಗ್ಗೆ 5 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ನಿನ್ನೆ ಒಂದೇ ದಿನ 84 ಪ್ರಕರಣ...
ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ ಅವರ ತವರು ಜಿಲ್ಲೆಯಲ್ಲೆಯಾಗಿರುವ ಶಿವಮೊಗ್ಗ ಎಪಿಎಂಸಿಯಲ್ಲಿ ಬಿಜೆಪಿ ಬಹುಮತವಿದ್ದರೂ ಸ್ವಪಕ್ಷದ ಸದಸ್ಯರೋರ್ವರ ಅಡ್ಡ ಮತದಾನದಿಂದ ಬಿಜೆಪಿ ಅಧಿಕಾರದ ಹೊಸ್ತಿಲಲ್ಲಿ ಮುಗ್ಗರಿಸಿದೆ . ಪರಿಣಾಮ ಎಪಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಎರಡೂ ಕೂಡಾ ಜೆಡಿಎಸ್ ಪಾಲಾಗುವ ಮೂಲಕ ಬಿಜೆಪಿ ಹಾಗೂ ಮುಖ್ಯಮಂತ್ರಿ ಭಾರೀ ಮುಖಭಂಗ ಅನುಭವಿಸುವಂತಾಗಿದೆ ....
ದ.ಕ. ಇಂದು 84 ಸೋಂಕಿರ ಪತ್ತೆ- 41 ಜನರ ಸೋಂಕಿನ ಮೂಲವೇ ಪತ್ತೆಯಾಗಿಲ್ಲಕರ್ನಾಟಕ ರಾಜ್ಯದಲ್ಲಿ ಇಂದು 1272 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 16,514 ಕ್ಕೇರಿದೆ. ಇಂದು 7 ಮಂದಿ ಮೃತಪಟ್ಟಿದ್ದು, ರಾಜ್ಯದಲ್ಲಿ ಒಟ್ಟು 253 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.*ದಕ್ಷಿಣ ಕನ್ನಡ* ಜಿಲ್ಲೆಯಲ್ಲಿ ಇಂದು 84 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ....
ಕೊಲ್ಲಮೊಗ್ರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಚ್ಚಿನ ಎಲ್ಲಾ ಫಲಾನುಭವಿಗಳ ಜನಧನ್ ಖಾತೆಯ ಅಕೌಂಟ್ ಸುಳ್ಯ ಹಾಗೂ ಗುತ್ತಿಗಾರಿನ ಸಿಂಡಿಕೇಟ್ ಬ್ಯಾಂಕ್ ನಲ್ಲಿ ಇದೆ. ಇತ್ತೀಚೆಗೆ ಲಾಕ್ ಡೌನ್ ಬಳಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿ, ಜನ್ ಧನ್ ಖಾತೆ ಹೊಂದಿದ ಮಹಿಳೆಯರಿಗೆ ಮಾಸಿಕ 500 ರೂ ಗಳ ಧನಸಹಾಯವನ್ನು ಖಾತೆಗೆ ಹಾಕಿದ್ದರು. ಆದರೇ ಈ ಹಣವನ್ನು...
ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳು ಸಂಭವಿಸುತ್ತಿದ್ದರೂ ಪತ್ರಿಕೋದ್ಯಮದ ಭವಿಷ್ಯ ಸದೃಢವಾಗಿದೆ. ಬಹುಮುಖ ಕೌಶಲಗಳ ಮೂಲಕ ಪ್ರತಿಭೆ ವಿಸ್ತಾರ ಮಾಡಿಕೊಂಡಾಗ ಅವಕಾಶಗಳಿಗೆ ಕೊರತೆ ಉಂಟಾಗುವುದಿಲ್ಲ ಎಂದು ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ಕ್ಲಬ್, ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಬುಧವಾರ ಪತ್ರಿಕಾ ಭವನದಲ್ಲಿ ಆಯೋಜಿಸಿದ ಪತ್ರಿಕಾ...
ಕುಂದಾಪುರದಿಂದ ಉಡುಪಿಗೆ ಸಾಗುವ ಖಾಸಗಿ ಬಸ್ಸೊಂದಕ್ಕೆ ಮಾಸ್ಕ್ ಧರಿಸದೇ ಹತ್ತಿದ ಇಬ್ಬರು ಪ್ರಯಾಣಿಕರನ್ನು ಕೆಳಗಿಳಿಸಿದ ಘಟನೆ ನಡೆದಿದ್ದು ಸದ್ಯ ಆ ವಿಡಿಯೋ ವೈರಲ್ ಆಗಿದೆ.ಕುಂದಾಪುರದಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಕುಂದಾಪುರದಿಂದ ಉಡುಪಿಗೆ ತೆರಳುವ ಬಸ್ಸಿಗೆ ಇಬ್ಬರು ಪ್ರಯಾಣಿಕರು ಹತ್ತಿದ್ದಾರೆ. ಆದರೆ ಇಬ್ಬರು ಮಾಸ್ಕ್ ಧರಿಸದ ಕಾರಣ ಬಸ್ ನಿರ್ವಾಹಕ ಆಕ್ಷೇಪಿಸಿದ್ದಾನೆ. ಆದರೆ...
Loading posts...
All posts loaded
No more posts
