ಧರ್ಮಸ್ಥಳ ದೇಗುಲಕ್ಕೆ ಮರಿ ಲಕ್ಷ್ಮೀ ಆಗಮನ,ಸಂತಸ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿ ಆಗಮಿಸಿದ್ದು ಕೊರೊನ ಸಂಕಷ್ಟದ ಮಧ್ಯೆ ಖುಷಿ ಆವರಿಸಿದೆ. ದೇಗುಳದ ಲಕ್ಷ್ಮೀ ಆನೆಯು ನಿನ್ನೆ ರಾತ್ರಿ ಹೆಣ್ಣು ಮರಿಗೆ ಜನ್ಮ ನೀಡಿದೆ.ಲಕ್ಷ್ಮೀ ಹೆಣ್ಣು ಮರಿಗೆ ಜನ್ಮ ನೀಡಿರೋದು ದೇವಾಲಯದ ಆಡಳಿತ ಮಂಡಳಿ , ಸಿಬ್ಬಂದಿ ಹಾಗು ಭಕ್ತರ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದೆ . ಈ ಲಕ್ಷ್ಮೀ ಆನೆಯನ್ನು...

ಪಾಕ್ ಉಗ್ರ ಸಂಘಟನೆ ಜೊತೆ ಚೀನಾ ಮಾತುಕತೆ-ವಿರೋಧಿಗಳು ಹೊಸ ಕುತಂತ್ರಕ್ಕೆ ರೆಡಿ – ಭಾರತೀಯ ಸೇನೆ ಫುಲ್ ಅಲರ್ಟ್

ಹೊಸದಿಲ್ಲಿ: ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದ ನಂತರ ಭಾರತ ಚೀನಾ ಪಡೆಗಳು ಮಾತಕತೆಯಲ್ಲಿ ತೊಡಗಿರುವಾಗಲೇ, ಗಿಲ್ಗಿಟ್- ಬಲ್ಟಿಸ್ಥಾನ್ ನತ್ತ ಪಾಕಿಸ್ಥಾನ ತನ್ನ ಸೇನಾ ಪಡೆಯನ್ನು ಕಳುಹಿಸಿದೆ. ಅಷ್ಟೇ ಅಲ್ಲದೆ ಜಮ್ಮು ಕಾಶ್ಮೀರದಲ್ಲಿ ಶಾಂತಿ ಕದಡುವ ಕುತಂತ್ರದಿಂದ ಚೀನಾ ಉಗ್ರ ಸಂಘಟನೆಗಳೊಂದಿಗೆ ಮಾತುಕತೆ ನಡೆಸಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಇಂಡಿಯಾ ಟುಡೆ ಈ...
Ad Widget

ಬಿಜೆಪಿ ಜಿಲ್ಲಾಧ್ಯಕ್ಷ ಕಾರು ಅಪಘಾತ – ಅಪಾಯದಿಂದ ಪಾರು

ದಕ್ಷಿಣಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದರೆ ಕಾರು ಅಪಘಾತಗೊಂಡಿದ್ದು , ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು , ಸುದರ್ಶನ್ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ . ಮೀಜಾರ್ ಸಮೀಪ ಎದುರಿನಿಂದ ನಡೆದುಕೊಂಡು ಬರುತ್ತಿದ್ದ ವ್ಯಕ್ತಿಗೆ ಇನ್ನೋವಾ ಕಾರು ಗುದ್ದುವುದನ್ನು ತಪ್ಪಿಸಿದಾಗ , ಕೆಸರಿನಲ್ಲಿ ಕಾರು ಸ್ಕಿಡ್ ಆಗಿ ಎದುರಿನಿಂದ ಬರುತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಇನ್ನೋವಾ ಸಂಪೂರ್ಣ ಜಖಂಗೊಂಡಿದೆ...

ಬಿಎಸ್ಎನ್ಎಲ್ ಅಳಿದರೇನು… ಉಳಿದರೇನು…??!!

ಬಿಎಸ್ಎನ್ಎಲ್ ಅಳಿದರೇನು… ಉಳಿದರೇನು…??!!ಬಿ ಎಸ್ ಎನ್ ಎಲ್ ಅನ್ನೋದು ಭಾರತ ಸರ್ಕಾರದ ಅಧೀನದಲ್ಲಿರುವ ಒಂದು ಟೆಲಿಕಾಂ ಸಂಸ್ಥೆ. ಬಿಎಸ್ ಎನ್ ಎಲ್ ತನ್ನ ಸೇವೆಯನ್ನು ಆರಂಭಿಸಿ, ಹಲವು ವರ್ಷಗಳ ಕಾಲ ಉತ್ತಮ ಸೇವೆಯನ್ನೂ ನೀಡಿ ಜನ ಮನ್ನಣೆಯನ್ನೂ ಗಳಿಸಿತ್ತು. ನಮ್ಮ ಸುಳ್ಯದಲ್ಲಂತೂ ಬಿಎಸ್ಎನ್ಎಲ್ ಹವಾ ಜೋರಾಗೆ ಇತ್ತು. ಈಗಲೂ ಇದೆ. ಸುಳ್ಯ ತಾಲೂಕಿನ ಕೆಲವು ಗ್ರಾಮಗಳು...

ಕೊರೋನಾಕ್ಕೆ ಆಯುರ್ವೇದ ಔಷಧ ಪತ್ತೆ | ಡಾ.ಗಿರಿಧರ ಕಜೆ ನೇತೃತ್ವದ ತಂಡದ ಪ್ರಯೋಗ ಯಶಸ್ವಿ

ಬೆಂಗಳೂರು : ಕೊರೋನಾ ಸೋಲಿಸುವ ನಿಟ್ಟಿನಲ್ಲಿ ಭಾರತದ ಮತ್ತೊಂದು ಮೈಲುಗಲ್ಲು ಸಾಧಿಸಿದೆ. ಅದು ನಮ್ಮ ಬೆಂಗಳೂರಿನಲ್ಲೇ ಅನ್ನುವುದು ಮತ್ತೊಂದು ಹೆಮ್ಮೆಯ ವಿಚಾರ. ಈಗಾಗಲೇ ಪ್ರಸ್ತಾಪವಾದಂತೆ ಕೊರೋನಾ ಗೆ ಆರ್ಯುವೇದವೇ ಪರಿಹಾರ ಅನ್ನುವ ಮಾತು ಸತ್ಯವಾಗುವ ಲಕ್ಷಣ ಗೋಚರಿಸುತ್ತಿದೆ. ಆಯುರ್ವೇದದಿಂದ ಕೊರೋನಾ ನಿವಾರಣೆರ ಸಾಧ್ಯ ಎಂಬುದು ಇದೀಗ ಬೆಂಗಳೂರಿನಲ್ಲಿ ನಡೆದ ಕ್ಲಿನಿಕಲ್ ಟ್ರಯಲ್​ನಿಂದ ದೃಢಪಟ್ಟಿದೆ. ಸರ್ಕಾರದ ಮಾರ್ಗಸೂಚಿಯಂತೆ...

ಗುತ್ತಿಗಾರು ರಬ್ಬರ್ ಸೊಸೈಟಿ – ಮಾರುಕಟ್ಟೆ ದರ

ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ನಿ.( ರಬ್ಬರ್ ಸೊಸೈಟಿ ) ಇದರ ಇಂದಿನ ಮಾರುಕಟ್ಟೆ ದರ ಇಂತಿದೆ. Rubber Market Dt-01.07.2020RSS - 4 -115.00LOT. - 104.00SCRAP -1st -67-00SCRAP -2nd -59.00

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(01.07.2020 ಬುಧವಾರ) ಅಡಿಕೆ ಧಾರಣೆಹೊಸ ಅಡಿಕೆ 275 - 325ಹಳೆ ಅಡಿಕೆ 275 - 340ಡಬಲ್ ಚೋಲ್ 275 - 340 ಫಠೋರ 220 - 262ಉಳ್ಳಿಗಡ್ಡೆ 110 - 170ಕರಿಗೋಟು 110 - 160 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...

ಕನ್ನಡ ಪತ್ರಿಕಾ ದಿನದ ಶುಭಾಶಯಗಳು

ಜುಲೈ 01 ಕನ್ನಡ ಪತ್ರಿಕಾ ದಿನ. ಜರ್ಮನಿ ಮೂಲದ ಬಾಸೆಲ್ ಮಿಶನ್ ಸಂಸ್ಥೆಯ ರೆ.ಹರ್ಮನ್ ಮೊಗ್ಲಿಂಗ್ ಸಂಪಾದಕತ್ವದಲ್ಲಿ 1843 ಜುಲೈ 01 ರಂದು ಮಂಗಳೂರು ಸಮಾಚಾರ ಎಂಬ ವಾರಪತ್ರಿಕೆ ಆರಂಭಗೊಂಡಿತು. ಈ ದಿನವನ್ನು ಕನ್ನಡ ಪತ್ರಿಕಾ ದಿನಾಚರಣೆಯಾಗಿ ರಾಜ್ಯದೆಲ್ಲೆಡೆ ಆಚರಿಸಲಾಗುತ್ತಿದೆ. ನಮ್ಮ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ,ಏಜೆಂಟರಿಗೆ,ಪತ್ರಿಕಾಭಿಮಾನಿಗಳಿಗೆ ,ಪತ್ರಕರ್ತ ಮಿತ್ರರಿಗೆ ಅಮರ ಸುದ್ದಿ ಬಳಗದ ವತಿಯಿಂದ ಶುಭಾಶಯಗಳು.

ಕಾಸರಗೋಡು ಜಿಲ್ಲಾ ಗಡಿಯಲ್ಲಿ ಅಲರ್ಟ್ – ಜಿಲ್ಲಾಧಿಕಾರಿ ಸೂಚನೆಯಂತೆ ದ.ಕ. ಸಂಪರ್ಕಿಸುವ ಎಲ್ಲಾ ರಸ್ತೆಗಳೂ ಬಂದ್

ಕಾಸರಗೋಡು:ಕಾಸರಗೋಡು ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆ ಸಂಪರ್ಕಸುವ‌ ಪ್ರಮುಖ ರಸ್ತೆಗಳನ್ನು ಮಣ್ಣು ಹಾಕಿ ಮುಚ್ಚಲಾಗಿದೆ. ಕಾಸರಗೋಡು ಹಾಗೂ ಮಂಗಳೂರು ಸಂಪರ್ಕಿಸುವ ಬೆರಿಪದವು, ಪಾದೆಕಲ್ಲು, ಮುಗುಳಿ, ಪದ್ಯಾಣ ಮತ್ತಿತರ ಪ್ರಮುಖ ಸಂಪರ್ಕ ರಸ್ತೆಗಳನ್ನು ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ನೇತೃತ್ವದಲ್ಲಿ ಈ ರೀತಿ ಬಂದ್ ಮಾಡಲಾಗಿದೆ. ಕರ್ನಾಟಕ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ...

ಡಿಕೆಶಿ ಪದಗ್ರಹಣ -ಸಂಪಾಜೆಯಲ್ಲಿ ಪೂರ್ವಭಾವಿ ಸಭೆ

ಜುಲೈ 2 ರಂದು ಕೆ.ಪಿ.ಸಿ.ಸಿ.ಯ ನೂತನ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ಪದಗ್ರಹಣ ಕಾರ್ಯಕ್ರಮದ ಕುರಿತಾಗಿ ಸಂಪಾಜೆ ವಲಯ ಕಾಂಗ್ರೆಸ್ ನ ಸಭೆಯು ಗ್ರಾಮ ಪಂಚಾಯತ್ ಸದಸ್ಯೆ ಆಶಾ ವಿನಯ್ ಕುಮಾರ್ ರವರ ನಿವಾಸದಲ್ಲಿ ಜರುಗಿತು.ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಂಗಾಜೆಯವರ ಅಧ್ಯಕ್ಷತೆಯಲ್ಲಿ ಜರುಗಿದ ಈ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ...
Loading posts...

All posts loaded

No more posts

error: Content is protected !!