- Saturday
- August 8th, 2026
ಸುಳ್ಯದ ಕೊಡಿಯಾಲಬೈಲ್ ಸ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ವಿಜಯಲಕ್ಷ್ಮಿಯವರು ಮರ್ಕಂಜ ಸರಕಾರಿ ಪ್ರೌಢಶಾಲೆಗೆ ಕನ್ನಡ ಭಾಷಾ ಸಹಶಿಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ. ಜಯನಗರ ಸ.ಉ.ಹಿ.ಪ್ರಾ. ಶಾಲೆಯಲ್ಲಿ 18 ವರ್ಷ ಸೇವೆ ಸಲ್ಲಿಸಿದ ಬಳಿಕ ಕೊಡಿಯಾಲಬೈಲ್ ಸ.ಕಿ.ಪ್ರಾ. ಶಾಲೆಗೆ ವರ್ಗಾವಣೆಗೊಂಡು ಅಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ವಿಜಯಲಕ್ಷ್ಮಿಯವರು ಮೂಲತಃ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಗ್ರ, ಸುಳ್ಯ ಇಲ್ಲಿ ಸಹಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಪೊಡಿಯ ಪಿ ಯವರು ಪದೋನ್ನತಿ ಹೊಂದಿದ್ದು, ಇದೀಗ ಸರಕಾರಿ ಪ್ರೌಢಶಾಲೆ ಎಡಮಂಗಲಕ್ಕೆ ಆಂಗ್ಲಭಾಷಾ ಸಹಶಿಕ್ಷಕರಾಗಿ ಭಡ್ತಿ ಹೊಂದಿದ್ದಾರೆ.06.08.2002 ರಂದು ಪುತ್ತೂರು ತಾಲೂಕಿನ ಸ.ಕಿ.ಪ್ರಾ.ಶಾಲೆ ಪಿಲಿಕಜೆ ಗುಂಡ್ಯ ಇಲ್ಲಿ ಪ್ರಾಥಮಿಕ ಶಾಲಾ ಸಹಶಿಕ್ಷಕರಾಗಿ ಸೇವೆ ಆರಂಭಿಸಿದ ಇವರು,13 ವರ್ಷಗಳ ಸೇವೆಯನ್ನು ಸಲ್ಲಿಸಿದರು....
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ ಶಾಂತಿನಗರ ಇಲ್ಲಿ ಸಹಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ಕುಸುಮಾವತಿ ಪದೋನ್ನತಿ ಹೊಂದಿದ್ದು, ಇದೀಗ ಸರಕಾರಿ ಪದವಿಪೂರ್ವ ಕಾಲೇಜು ಕಾಣಿಯೂರಿನ ಪ್ರೌಢಶಾಲಾ ವಿಭಾಗಕ್ಕೆ ಭಡ್ತಿಗೊಂಡಿದ್ದಾರೆ.ಕಡಬ ತಾಲೂಕು ಕೊಂಬಾರು ಗ್ರಾಮದ ಕೆಂಜಾಲ ದಿ.ತಿಮ್ಮಯ್ಯ ಆಚಾರ್ಯ ಹಾಗೂ ಶ್ರೀಮತಿ ಕೃಷ್ಣಮ್ಮ ದಂಪತಿಗಳ ಪುತ್ರಿಯಾಗಿರುವ ಇವರು 1998 ರಲ್ಲಿ ಸಿರಿಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ...
ಕೊಲ್ಲಮೊಗ್ರದ ಸ.ಹಿ.ಪ್ರಾ.ಶಾಲೆ. ಬಂಗ್ಲೆ ಗುಡ್ಡೆ ಯಲ್ಲಿ ಸಹಶಿಕ್ಷಕಿಯಾಗಿದ್ದ ಶ್ರೀಮತಿ ತುಳಸಿಯವರು ಪದೋನ್ನತಿ ಹೊಂದಿದ್ದು ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಢಶಾಲೆ ಬಿಳಿಯೂರು ಮಡತ್ತಾರು ಇಲ್ಲಿಗೆ ಕನ್ನಡ ಭಾಷಾ ಸಹಶಿಕ್ಷಕರಾಗಿ ಭಡ್ತಿ ಹೊಂದಿದ್ದಾರೆ. ಇವರು ಸ.ಹಿ.ಪ್ರಾಥಮಿಕ ಶಾಲೆ ಕೊಟ್ಟೂರು ಮಡಿಕೇರಿ ತಾಲೂಕು ಕೊಡಗು ಜಿಲ್ಲೆಯಲ್ಲಿ 15 ವರ್ಷಸೇವೆ ಸಲ್ಲಿಸಿ ನಂತರ, ಸ.ಹಿ.ಪ್ರಾಥಮಿಕ ಶಾಲೆ ಬೋಳಿಯಾರು ಮಸೀದಿ ಬಳಿ ಮಂಗಳೂರು...
ಇತ್ತೀಚೆಗೆ ನಿಧನರಾದ ಶ್ರೀ ಭಾರತೀ ಸೇವಾ ಸಮಿತಿಯ ಕಾರ್ಯದರ್ಶಿ ದಿನೇಶ್ಚಂದ್ರರ ಶ್ರದ್ಧಾಂಜಲಿ ಕಾರ್ಯಕ್ರಮ ಇಂದು ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ಜರುಗಿತು. ಸುಭಾಶ್ಚಂದ್ರ ಪಿ ಬಿ, ಪಿಜಿಎಸ್ಎನ್ ಪ್ರಸಾದ್, ರಾಧಾಕೃಷ್ಣ ಕೋಟೆ, ಮಾಲಿನಿ ಪ್ರಸಾದ್ ಮುಂತಾದವರು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಮಾತನಾಡಿದರು. ಹಿರಿಯ ಸಹಕಾರಿ ರಾಧಾಕೃಷ್ಣ ಕೋಟೆ, ಶಿಶುಮಂದಿರದ ವ್ಯವಸ್ಥಾಪಕಿ ಮಾಲಿನಿ ಪ್ರಸಾದ್, ದಿನೇಶ್ಚಂದ್ರರ ಸಹೋದರ...
ಸುಳ್ಯ ತಾಲೂಕು ಕ್ರೈಸ್ತ ಅಲ್ಪಸಂಖ್ಯಾತರ ವಿವಿದೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.12 ರಂದು ಸಂಘದ ಅಧ್ಯಕ್ಷ ಬಿಟ್ಟಿ ಬಿ.ನಡುನಿಲಂ ಇದರ ಅಧ್ಯಕ್ಷತೆಯಲ್ಲಿ ಜರಗಿತು. ಸಂಘವು 2019-20 ನೇ ಸಾಲಿನಲ್ಲಿ ಗಳಿಸಿದ ಲಾಭಾಂಶ ವಿಂಗಡನೆ ಮಾಡುತ್ತ 15% ಡಿವಿಡೆಂಟ್ ಅನ್ನು ಸದಸ್ಯರಿಗೆ ಕೊಡುವುದೆಂದು ಘೋಷಿಸಿದರು. ಸುಳ್ಯ ತಾಲೂಕಿನ ಎಲ್ಲಾ ಧರ್ಮಿಯಾರಿಗೂ ಕಳೆದ 10 ವರ್ಷಗಳಿಂದ ಉತ್ತಮ...
ಆರೋಗ್ಯ ಹಸ್ತ ಯೋಜನೆಯ ಬಗ್ಗೆ ಪರಿಶೀಲನಾ ಕಾರ್ಯಕ್ರಮದ ಅಂಗವಾಗಿ ಕೆ ಪಿ ಸಿ ಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ರವರ ದ.ಕ ಜಿಲ್ಲಾ ಪ್ರವಾಸ ಕಾರ್ಯಕ್ರಮ ದ ಅಂಗವಾಗಿ ಅರಂತೋಡು ತೆಕ್ಕಿಲ್ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಪ್ರಶಸ್ತಿ ಪ್ರದಾನ ಸಮಾರಂಭ ಹಾಗು ಸಾಧಕರಿಗೆ ಸನ್ಮಾನ ಕಾರ್ಯಕ್ರಮ , ಆರೋಗ್ಯ ಹಸ್ತ ಆರೋಗ್ಯ ತಪಾಸಣೆ ಕಾರ್ಯಕ್ರಮ ಸೆಪ್ಟೆಂಬರ್ 12...
ದ.ಕ. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ)ಇದರ ವತಿಯಿಂದ ಕೇರಳ ಮತ್ತು ಕರ್ನಾಟಕದಲ್ಲಿ ಕೃಷಿ ಮತ್ತು ಉದ್ಯಮಿಯಾಗಿ,ಕೊಡುಗೆದಾನಿಯಾಗಿ ಜನಪರ ಕಾರ್ಯಕ್ರಮವನ್ನು ಹಮ್ಮಿಕೊಂಡು ಜನಾನುರಾಗಿದ್ದ ದಿ।ತೆಕ್ಕಿಲ್ ಮಹಮ್ಮದ್ ಹಾಜಿಯವರ ಸ್ಮರಣಾರ್ಥ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿ ಗಳನ್ನು ಗುರುತಿಸಿ ಅವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ನ್ನು...
ಪಂಜ ಪೇಟೆಯ ಹೃದಯ ಭಾಗದಲ್ಲಿರುವ ರಸ್ತೆಯ ಕಾಂಕ್ರೀಟೀಕರಣ ಭರದಿಂದ ಸಾಗಿದೆ. ರಸ್ತೆ ಕಾಂಕ್ರೀಟೀಕರಣ ಸಂದರ್ಭದಲ್ಲಿ ಪಂಜ ಗ್ರಾಮ ಪಂಚಾಯತ್ ನ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರ್ ಈ ವೇಳೆ ಉಪಸ್ಥಿತರಿದ್ದು ಕಾಮಗಾರಿಯನ್ನು ವೀಕ್ಷಿಸಿದರು.
Loading posts...
All posts loaded
No more posts
