- Friday
- August 7th, 2026
2019-20 ನೇ ಸಾಲಿನ SSLC ಪರೀಕ್ಷೆಯಲ್ಲಿ 625/625 ಅಂಕ ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದು ಕಡಬ ತಾಲೂಕಿಗೆ ಕೀರ್ತಿ ತಂದ ಅನುಷ್ ಎ.ಎಲ್. ರನ್ನು ಎಸ್.ಕೆ.ಎಸ್.ಎಸ್.ಎಫ್. ತ್ವೌಲಬ ವಿಂಗ್ ಕಡಬ ಝೋನ್ (SKSSF TWALABA WING KADABA ZONE) ವತಿಯಿಂದ ಸನ್ಮಾನಿಸಲಾಯಿತು . ಈ ಸಂದರ್ಭದಲ್ಲಿ ಎಸ್.ಕೆ.ಎಸ್.ಎಸ್.ಎಫ್. ಕಡಬ ಝೋನ್ ಇದರ ಕೋಶಾಧಿಕಾರಿ ಆದಂ...
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ಮಿಂಚಿದ ಪ್ರತಿಭೆ ಮತ್ತು ಪ್ರತಿ ಬಾರಿಯು ಕುಮಾರಸ್ವಾಮಿ ವಿದ್ಯಾಲಯದ ಹೆಸರನ್ನು ಉತ್ತುಂಗಕ್ಕೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವ ಶಿಕ್ಷಕರನ್ನು ಸುಬ್ರಹ್ಮಣ್ಯದ ಹೋಟೆಲ್ ಆರ್ ಎನ್ ಎಸ್ ಒನ್ ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಆರ್ ಎನ್ ಎಸ್ ಸಂಸ್ಥೆಯ ವ್ಯವಸ್ಥಾಪಕರು ಸ್ಮಿತಾ...
ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ಇದರ ನೂತನ ಶ್ರೀ ಮಹಾವಿಷ್ಣು ಶಾಖೆ ಕುಕ್ಕುಜಡ್ಕ ಇದರ ಉದ್ಘಾಟನಾ ಸಮಾರಂಭ ದಿನಾಂಕ 15 ರಂದು ಕುಕ್ಕುಜಡ್ಕದ ಕೊರಗ ಭವನದಲ್ಲಿ ನಡೆಯಿತು. ನಿವೃತ್ತ ಯೋಧರಾದ ಗಂಗಾಧರ ಗೌಡ ಬಾಕ್ಲಾಡಿ ಉದ್ಘಾಟಿಸಿದರು, ಹೇಮಚಂದ್ರ ಡೊಡ್ಡತೋಟ ರಾ.ಸ್ವ ಸಂಘದ ಜಿಲ್ಲಾ ಪ್ರಮುಖ್ ಭೌದ್ಧಿಕ್ ಭಾಷಣ ಮಾಡಿದರು.ವೇದಿಕೆಯಲ್ಲಿ ಭಜರಂಗದಳ ಜಿಲ್ಲಾ ಸಹ...
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಾಲ್ಸೂರು ವಲಯದ ನೂತನ ಪದಾಧಿಕಾರಿಗಳ ಆಯ್ಕೆಯು ಆ. 16ರಂದು ಪೈಚಾರು ಪಿ ಎ ಕಂಪೌಂಡಿನಲ್ಲಿ ನಡೆಯಿತು.ಜಾಲ್ಸೂರು ವಲಯದ ಅಧ್ಯಕ್ಷರಾಗಿ ಆಬಿದ್ ಪೈಚಾರ್, ಕಾರ್ಯದರ್ಶಿಯಾಗಿ ಹಸನ್ ಕನಕಮಜಲು , ಉಪಾಧ್ಯಕ್ಷರಾಗಿ ಹನೀಫ್ ಪಿ ಕೆ , ಜೊತೆ ಕಾರ್ಯದರ್ಶಿಯಾಗಿ ಕರೀಮ್ ಬಿ ಎಸ್ ಆಯ್ಕೆಯಾದರು .ಚುನಾವಣಾ ಆಯ್ಕೆ ಪ್ರಕ್ರಿಯೆಯನ್ನು ರಝಾಕ್...
ಯುವಸ್ಪೂರ್ತಿ ಸೇವಾ ಸಂಘ (ರಿ). ಕಲ್ಮಡ್ಕ ಇದರ ವತಿಯಿಂದ 5ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಭಿನ್ನವಾಗಿ ಸರಳ ರೀತಿಯಲ್ಲಿ ಆಚರಣೆ ಆ.16 ರಂದು ನಡೆಯಿತು.ಕಳೆದ ಐದು ವರ್ಷಗಳಿಂದ ನಿರಂತರ ಸಾಮಾಜಿಕ, ಧಾರ್ಮಿಕ, ಸಾಂಸ್ಕ್ರತಿಕ, ಸಹಕಾರ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡ ಯುವಸ್ಪೂರ್ತಿ ಸೇವಾ ಸಂಘ (ರಿ) ಕಲ್ಮಡ್ಕ ಇದರ ವತಿಯಿಂದ 5ನೇ ವರ್ಷದ ಶ್ರೀ...
ಆಧುನಿಕತೆ ಬೆಳೆದಂತೆ ಗ್ರಾಮೀಣ ಸೊಬಗು ಮರೆಯಾಗುತ್ತಿರುವುದು ಈ ದಿನದ ಆತಂಕ. ಸಾಂಪ್ರದಾಯಿಕ ಕೃಷಿ ಚಟುವಟಿಕೆಗಳು ಇದಕ್ಕೆ ಹೊರತಲ್ಲ. ಧನಿಕರಾಗುವುದೇ ನಮ್ಮ ಜೀವನದ ಗುರಿ ಎಂಬ ಆಶಯಕ್ಕೆ ಆಧುನಿಕ ಜನತೆ ಜೋತು ಬಿದ್ದ ಈ ಕಾಲದಲ್ಲಿ ಸಾಂಪ್ರದಾಯಿಕ ಕೃಷಿ ಹಿಂದೆ ಬಿದ್ದಿರುವುದು ಸಹಜ.ಈ ಕೃಷಿ ಪರಂಪರೆ ನಿಧಾನಕ್ಕೆ ಮರೆಯಾಗುತ್ತಿದೆ. ನಮ್ಮ ಸಾಂಪ್ರದಾಯಿಕ ಕೃಷಿ ಚಟುವಟಿಕೆಗಳಲ್ಲಿ ಭತ್ತದ ಕೃಷಿಯೂ...
ಮೊಗ್ರ ಗುತ್ತಿಗಾರು ಸಂಪರ್ಕ ರಸ್ತೆಯು ಆ.16 ರಂದು ಶ್ರಮದಾನದ ಮೂಲಕ ದುರಸ್ಥಿ ಕಾರ್ಯ ನಡೆಸಲಾಯಿತು ರಸ್ತೆ ಕೆಸರುಮಯವಾಗಿ ಯಾವುದೇ ವಾಹನ ಸಂಚಾರ ಸಾಧ್ಯವಿಲ್ಲದಂತಾಗಿತ್ತು. ಮಳೆಗಾಲದಲ್ಲಿ ಮೊಗ್ರದವರಿಗೆ ಗುತ್ತಿಗಾರು ಪಂಜ ಸಂಪರ್ಕಕ್ಕೆ ಇದೇ ರಸ್ತೆ ಅಗತ್ಯವಾಗಿದ್ದು, ಪಂಚಾಯತ್ ಕೂಡ ಈ ಬಗ್ಗೆ ಗಮನ ಹರಿಸದೇ ಇರುವುದರಿಂದ ಊರವರೇ ಸೇರಿಕೊಂಡು ಶ್ರಮದಾನದ ಮೂಲಕ ದುರಸ್ಥಿ ಮಾಡಿದರು.
ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದ ವಿದ್ಯಾರ್ಥಿನಿ ಆಶಿತಾ ಬಿ ಕಡುಬಡತನ ಹಾಗೂ ತನ್ನ ತಾಯಿಯ ಅನಾರೋಗ್ಯದ ನಡುವೆಯೂ 625 ಕ್ಕೆ 600 ಅಂಕ ಗಳಿಸಿರುತ್ತಾರೆ. ಬಳ್ಪ ಗ್ರಾಮದ ವಿಷ್ಣುಮಂಗಿಲ ಹೊನ್ನಪ್ಪ ಗೌಡ ಹಾಗೂ ವಾರಿಜಾ ದಂಪತಿಗಳ ಮಗಳಾದ ಇವರನ್ನು ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್, ಶಾಸಕ ಎಸ್...
ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಇಂದು ಸಂಜೆ ರಕ್ಷಾಬಂಧನ ಕಾರ್ಯಕ್ರಮ ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಆಚರಿಸಲಾಯಿಗು ಪ್ರಜ್ವಲ್ ನೆಕ್ಲಾಜೆ ಇವರು ರಕ್ಷಾಬಂಧನದ ಸಂದೇಶ ವಾಚಿಸಿದರು. ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಜಯಪ್ರಕಾಶ್ ಮೊಗ್ರ, ಜಗದೀಶ ಚಿಕ್ಮುಳಿ ರಾಧಾಕೃಷ ತುಪ್ಪದ ಮನೆ ಹಾಗೂ ಊರವರು ಬಾಗವಹಿಸಿದರು.
Loading posts...
All posts loaded
No more posts
