- Friday
- April 24th, 2026
ಬೆಳ್ಳಾರೆಯಲ್ಲಿ ಲಾಕ್ ಡೌನ್ ನಿಯಮ ಇಂದು ಕಟ್ಟುನಿಟ್ಟಾಗಿ ಇದ್ದು ಅನಗತ್ಯ ಓಡಾಟಕ್ಕೆ ಅವಕಾಶವಿಲ್ಲ. ಅಗತ್ಯ ವಸ್ತುಗಳಾದ ಹಾಲು, ತರಕಾರಿ, ಮಾಂಸ, ಮೆಡಿಕಲ್ ಮುಂತಾದ ಅಗತ್ಯ ಸೇವೆಯ ಅಂಗಡಿ ಮಾತ್ರ ತೆರೆದಿದೆ. ಇಲ್ಲಿ ಓಡಾಡುವ ಎಲ್ಲಾ ವಾಹನಗಳನ್ನು ಪೋಲೀಸರು ತಪಾಸಣೆ ನಡೆಸುತ್ತಿದ್ದಾರೆ. ಅನಗತ್ಯ ಓಡಾಟ ನಡೆಸುವವರಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ.
ಸರ್ಕಾರದ ಆದೇಶದ ಹಿನ್ನೆಲೆ ಶನಿವಾರ ಸಂಜೆ 7ರಿಂದ ಸೋಮವಾರ ಬೆಳಗಿನ ಜಾವ 7ರವರೆಗೆ ಸಂಪೂರ್ಣ ಲಾಕ್ ಡೌನ್. ಅಲ್ಲಲ್ಲಿ ತರಕಾರಿ ಅಂಗಡಿ ಮತ್ತು ಮೆಡಿಕಲ್, ಹಾಲಿನ ಅಂಗಡಿ ಇವುಗಳನ್ನು ಹೊರತುಪಡಿಸಿದರೆ ಬೇರೆ ಯಾವುದೇ ರೀತಿಯ ಕಾರ್ಯಚಟುವಟಿಕೆಗಳು ಸುಳ್ಯದಲ್ಲಿ ಅಷ್ಟಾಗಿ ಕಂಡು ಬರುತ್ತಿಲ್ಲ. ಸರಕಾರದ ಆದೇಶದ ಹಿನ್ನೆಲೆಯಲ್ಲಿ ಸುಳ್ಯ ನಗರ ಸಂಪೂರ್ಣವಾಗಿ ಸ್ತಬ್ಧಗೊಂಡಿತ್ತು. ಮುಸಲ್ಮಾನ ಬಾಂಧವರು ಈದ್...
ಸುಳ್ಯದಲ್ಲಿ ಲಾಕ್ ಡೌನ್ ನಿಯಮ ಇಂದು ಕಟ್ಟುನಿಟ್ಟಾಗಿ ಇದ್ದು ಅನಗತ್ಯ ಓಡಾಟಕ್ಕೆ ಅವಕಾಶವಿಲ್ಲ. ಅಗತ್ಯ ವಸ್ತುಗಳಾದ ಹಾಲು, ತರಕಾರಿ, ಮಾಂಸ, ಮೆಡಿಕಲ್ ಮುಂತಾದ ಅಂಗಡಿ ಗಳಲ್ಲಿ ಕೆಲವು ಮಾತ್ರ ತೆರೆದಿದೆ. ಕಟ್ಟೆಕಾರ್ ಜ್ಯೋತಿ ಸರ್ಕಲ್ ಬಳಿ ಚೆಕ್ ಪೋಸ್ಟ್ ಹಾಕಿದ್ದು ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ. ಇಲ್ಲಿ ಓಡಾಡುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸಲಾಗುತ್ತದೆ. ಅನಗತ್ಯ ಓಡಾಟ ನಡೆಸುವವರಿಗೆ...
ಅದು ಮಧ್ಯರಾತ್ರಿ. ಆಟಕ್ಕೆ ಒಳ್ಳೆ ಕಳೆಕಟ್ಟುತ್ತಿತ್ತು. ದ್ರೌಪದಿ ವಸ್ತ್ರಾಪಹಾರ ಪ್ರಸಂಗ. ತುಂಬಿದ ಸಭೆ. ತಲೆತಗ್ಗಿಸಿ ಕುಳಿತ ಪಾಂಡವರು, ಅಟ್ಟಹಾಸದಿಂದ ಮೆರೆವ ಕೌರವರು. ಏನೂ ಮಾಡಲಾಗದ ಅಸಹಾಯಕತೆಯಿಂದ ಚಡಪಡಿಸುತ್ತ ಕುಳಿತ ಭೀಷ್ಮ, ಧೃತರಾಷ್ಟ್ರ, ದ್ರೋಣರು. ಅವರ ನಡುವೆ…‘ ಆರಿಗೊರಲಿದರಿಲ್ಲಿ ದೂರ ಕೇಳುವರಿಲ್ಲ, ವೀರರೇ ಕೈ ಬಿಡಲು ಕಾವರಿನ್ನಾರುಂಟು, ಗಾಂಗೇಯ ನೃಪ ಮುಖ್ಯರು…’ ಎಂಬ ಪದ್ಯವನ್ನು ಕರುಣಾರಸವನ್ನುಕ್ಕಿಸಿ ಅವರು...
ಬದ್ರಿಯಾ ಜುಮಾ ಮಸೀದಿ ಗೂನಡ್ಕ ಮತ್ತು ಅಧೀನ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ಥಳೀಯ ಖತೀಬ್ ಮುಹಮ್ಮದ್ ಅಲಿ ಸಖಾಫಿ ಮಾದಾಪುರ ಹಾಗೂ ಎಸ್ ವೈ ಎಸ್ ಗೂನಡ್ಕ ಅಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ನೇತ್ರತ್ವದಲ್ಲಿ ರಂಝಾನ್ ತಿಂಗಳ ಪೂರ್ತಿ ಆನ್ ಲೈನ್ ಮುಖಾಂತರ ನಡೆದ ವಿವಿಧ ವಿಷಯಗಳ ತರಗತಿ ಗಳ ಸಮಾರೋಪ ಸಮಾರಂಭ ಇಂದು...
ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷರಾದ ಸುಂದರಿ ಮುಂದಡ್ಕ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಬಾಭವನದಲ್ಲಿ ನಡೆಯಿತು. ಈ ಸಭೆಯಲ್ಲಿ 34 ಲಕ್ಷದ 15 ನೇ ಹಣಕಾಸು ಕ್ರಿಯಾ ಯೋಜನೆ, 10 ಲಕ್ಷ ಸ್ವಂತ ನಿಧಿಯ ಕ್ರಿಯಾ ಯೋಜನೆ ಮಾಡಲಾಯಿತು ಗ್ರಾಮದ ಪ್ರಮುಖ ರಸ್ತೆಗಳಿಗೆ ಅನುದಾನ ವಿಂಗಡಿಸಲಾಯಿತು. ಚಟ್ಟೆಕಲ್ಲು ರಸ್ತೆ ,ಗ್ರಾಮ ಪಂಚಯತ್ ರಸ್ತೆ,...
ಗುತ್ತಿಗಾರು ಗ್ರಾಮದ ಚಿಕ್ಮುಳಿ ಕೆಂಚಮ್ಮ (೭೮) ಮೇ. ೨೩ ರಂದು ನಿಧನರಾದರು. ಮೃತರು ಪುತ್ರರಾದ ಕೋಮಲಾಂಗ, ಗೋಪಾಲಕೃಷ್ಣ, ನಾಗೇಶ , ಪುತ್ರಿಯರಾದ ದೇವಿ, ರೋಹಿಣಿ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಗೌರವಾನ್ವಿತ ಕೇಂದ್ರ ಮಂತ್ರಿಯವರಾದ ಡಿ.ವಿ. ಸದಾನಂದ ಗೌಡರ ಹೆಸರನ್ನು ಬರೆದು ಅವರ ಹೆಸರಿನ ಜೊತೆ ಇರುವ ಗೌಡ ಜಾತಿಯನ್ನು ಕೀಳು ಮಟ್ಟದ ಅವಹೇಳನಕಾರಿಯಾದ ಪದವನ್ನು ಬಳಸಿ ನಿಂದಿಸಿರುವ ಜೊತೆಗೆ ಗೌಡ ಸಮುದಾಯಕ್ಕೆ ಅವಮಾನ ಮಾಡಿರುವ ಮುಕ್ಕಾಟಿರ ಅಯ್ಯಪ್ಪ ಎಂಬ ಆರೋಪಿ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಮಂಗಳೂರು ಕಮಿಷನರಿಗೆ ದೂರು...
ದೇವಚಳ್ಳ ಗ್ರಾಮದ ಮಾವಿನಕಟ್ಟೆ ಜನಾರ್ದನ ಗೌಡರವರು ಅಸೌಖ್ಯದಿಂದ ಮೇ ೨೩ ರಂದು ಸ್ವಗೃಹದಲ್ಲಿ ನಿಧನರಾದರು.ಮೃತರು ಪತ್ನಿ ಮೀನಾಕ್ಷಿ, ಪುತ್ರರಾದ ಸುಬ್ರಹ್ಮಣ್ಯ ಅರಣ್ಯ ಇಲಾಖೆಯ ರಾಜೇಶ್, ಗಾಯಕ ಮತ್ತು ಅಧ್ಯಾಪಕ ಶಶಿಧರ, ಜಯಂತ, ಅಶೋಕ ಹಾಗೂ ಪುತ್ರಿಯರಾದ ಶ್ರೀಮತಿ ಭಾರತಿ, ಶ್ರೀಮತಿ ಜ್ಯೋತಿ,ಅಳಿಯಂದಿರು, ಸೊಸೆಯಂದಿರನ್ನು ಅಗಲಿದ್ದಾರೆ.ಜನಾರ್ಧನ ಗೌಡರವರು ಮೆಕ್ಯಾನಿಕಲ್ ವೃತ್ತಿ ಮಾಡುತ್ತಿದ್ದ ಅವರು ಯಕ್ಷಗಾನ ಕಲಾವಿದರಾಗಿಯೂ ಜಯಪ್ರಿಯರಾಗಿದ್ದದರು....
Loading posts...
All posts loaded
No more posts
