ಬಕ್ರೀದ್ ಹಬ್ಬದ ದಿನದಂದು ಬಡ ಹೆಣ್ಣುಮಗಳ ಮದುವೆಗೆ ಧನ ಸಹಾಯ ನೀಡಿ ಈದ್ ಆಚರಿಸಿದ ಸುಳ್ಯದ ಗಾಂಧಿನಗರ ಎಸ್ ವೈ ಎಸ್ ಹಾಗೂ ಎಸ್ಸೆಸ್ಸೆಫ್ ಸಂಘಟನೆಯ ಕಾರ್ಯಕರ್ತರು

ಗಾಂಧಿನಗರ ಜಮಾಹತ್ ಪರಿಸರದ ಬಡ ಕುಟುಂಬದ ಹೆಣ್ಣು ಮಗಳ ಮದುವೆಗೆ ದಾನಿಗಳ ಸಹಾಯ ಸಹಕಾರದೂಂದಿಗೆ ಸಿದ್ದೀಖ್ ಕಟ್ಟೆಕಾರ್ ನೇತೃತ್ವದಲ್ಲಿ ಎಸ್ ವೈ ಎಸ್ ಬ್ರಾಂಚ್ ಮತ್ತು ಎಸ್ಸೆಸ್ಸೆಫ್ ಗಾಂಧಿನಗರ ಯುನಿಟ್ ನ ವತಿಯಿಂದ ರೂ.25000 ಗಳ ಧನಸಹಾಯ ಮೊತ್ತವನ್ನು ಜುಲೈ 31ರಂದು ಮನೆಯವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ SYS ನ ಪದಾದಿಕಾರಿಗಳಾದ ಅಝೀಝ್ ಕಲ್ಲುಮುಟ್ಳು, ಹಾರಿಸ್...

ಗಡಿನಾಡ ಭಾಗದ ಕನ್ನಡಿಗರ ಗೋಳು ಕೇಳುವವರು ಯಾರು?

***ವರದಿ: ಹಸೈನಾರ್ ಜಯನಗರ**** ಕೋರೊನಾ ಎಂಬ ಮಹಾಮಾರಿ ಯು ದೇಶಕ್ಕೆ ದೇಶವನ್ನೆ ಸಂಪೂರ್ಣವಾಗಿ ತನ್ನ ಹಿಡಿತದಲ್ಲಿ ಇಟ್ಟು ಜನಸಾಮಾನ್ಯನ ಜೀವನವನ್ನು ಕಷ್ಟದ ಕೂಪಕ್ಕೆ ಕೊಂಡೊಯ್ದಿದೆ. ಆದರೆ ಇದೀಗ ಕೇಂದ್ರ ಸರಕಾರದ ಆದೇಶ‌ ಮತ್ತು ದಿಟ್ಟತನದಿಂದ ಈ ಲಾಕ್ಡೌನ್ ಪದ್ಧತಿಯನ್ನು ಸಡಿಲಗೊಳ್ಳಿಸಿದ್ದೂ ಆಯಿತು.ಇದರಿಂದ ದೇಶದ, ರಾಜ್ಯಗಳ ಮತ್ತು ಜಿಲ್ಲೆಗಳ ನಗರ ಪ್ರದೇಶಗಳು ಹಾಗೂ ಗ್ರಾಮಾಂತರ ಪ್ರದೇಶಗಳ ಜನತೆ...
Ad Widget

*ಅಮ್ಮಕ್ಕ ಕೆಮನಬಳ್ಳಿ ನಿಧನ*

ಜಾಲ್ಸೂರು ಗ್ರಾಮದ ಕೆಮನಬಳ್ಳಿ ದಿ.ಶೀನಪ್ಪ ಗೌಡರ ಧರ್ಮಪತ್ನಿ ಅಮ್ಮಕ್ಕ ಕೆಮನಬಳ್ಳಿ(87) ಇಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.ಮೃತರು ಓರ್ವ ಪುತ್ರ, ಏಳು ಪುತ್ರಿಯರು,ಸೊಸೆ,ಅಳಿಯಂದಿರು,ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಕೃಷಿ ಮಾರುಕಟ್ಟೆ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(01.08.2020 ಶನಿವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 390ಡಬಲ್ ಚೋಲ್ 305 - 390 ಫಠೋರ 220 - 295ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...

*ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈಗೆ ಮಾತೃ ವಿಯೋಗ*

ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ರವರ ತಾಯಿ ಪುಷ್ಪವೇಣಿ ಜೆ ರೈ ಯವರು ಇಂದು ಸ್ವಗೃದಲ್ಲಿ ನಿಧನರಾದರು.

ವಿದ್ಯಾಬೋಧಿನಿ ಪ್ರೌಢಶಾಲಾ ಮುಖ್ಯಗುರು ಎಂ ಎಸ್ ಶಿವರಾಮ ಶಾಸ್ತ್ರಿ ನಿವೃತ್ತಿ

ಬಾಳಿಲದ ವಿದ್ಯಾಬೋಧಿನಿ ಪ್ರೌಢಶಾಲಾ ಮುಖ್ಯಗುರು ಶ್ರೀ ಎಂ ಎಸ್ ಶಿವರಾಮ ಶಾಸ್ತ್ರಿಯವರು 35 ವರ್ಷಗಳ ಸುದೀರ್ಘ ಶಿಕ್ಷಣ ಸೇವೆಯಿಂದ ನಿವೃತ್ತರಾದರು. 1985ರಿಂದ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ ಸಂಸ್ಕೃತ ಅಧ್ಯಾಪಕರಾಗಿ ಸೇವೆಯನ್ನು ಆರಂಭಿಸಿದ ಇವರು ತದನಂತರ ಸುಮಾರು 13 ವರ್ಷಗಳ ಕಾಲ ಮುಖ್ಯೋಪಾಧ್ಯಾಯರಾಗಿ ಸಮರ್ಥ ಸೇವೆಯನ್ನು ಸಲ್ಲಿಸಿರುತ್ತಾರೆ. ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾಗಿ, ಸಹೋದ್ಯೋಗಿಗಳ ಆತ್ಮೀಯ ಮಾರ್ಗದರ್ಶಕರಾಗಿ ಇವರ ಕಾರ್ಯ...

*ಸುಳ್ಯ ಜೂನಿಯರ್ ಕಾಲೇಜಿನ ವಿದ್ಯಾರ್ಥಿನಿ ಚಂದನ ವಾಷ್ಠರ್ ಪ್ರಥಮ *

ಸರಕಾರಿ ಪಿ ಯು ಕಾಲೇಜುಗಳ  ಪೈಕಿ  ದಕ್ಷಿಣ ಕನ್ನಡ ಜಿಲ್ಲೆಗೆ  ಪ್ರಥಮ ಸ್ಥಾನ ಪಡೆದ ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜ್ (ಜೂನೀಯರ್ ಕಾಲೇಜು)  ವಿದ್ಯಾರ್ಥಿನಿ ಬಿ ಚಂದನ ವಾಷ್ಠರ್ ರವರು ಕಾಲೇಜಿನ ವಾಣಿಜ್ಯ , ಕಲೆ ಮತ್ತು ವಿಜ್ಞಾನದ ಒಟ್ಟು 305 ವಿದ್ಯಾರ್ಥಿ  ವಿದ್ಯಾರ್ಥಿನಿಯರಲ್ಲಿ  ದ್ವಿತೀಯ  ಪಿ ಯು ಪರೀಕ್ಷೆಯಲ್ಲಿ 600 ಅಂಕಗಳಿಗೆ   560...

ತೆಲಂಗಾಣ ಸರಕಾರದ ಕ್ರಮದಂತೆ ಗುತ್ತಿಗೆ ಕಾರ್ಮಿಕರನ್ನು ಖಾಲಿಯಿರುವ ಹುದ್ದೆಗಳಿಗೆ ನೇಮಕ ಮಾಡಿರುವಂತೆ ಇಲ್ಲಿಯೂ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಎಸ್ಕಾಂ ಗಳಿಗೆ ಸೂಚನೆ

ರಾಜ್ಯದ ಎಲ್ಲಾ ಎಸ್ಕಾಂ ಗಳಲ್ಲಿ ಸುಮಾರು 15-20 ವರ್ಷಗಳಿಂದ ಗುತ್ತಿಗೆ ಕಾರ್ಮಿಕರಾಗಿ ರಾತ್ರಿ ಹಗಲು ಕಡಿಮೆ ವೇತನಕ್ಕೆ ದುಡಿಯುತ್ತಿರುವ ಕಾರ್ಮಿಕರ ಬಗ್ಗೆ ಸರಕಾರ ಕಾಳಜಿ ವಹಿಸುತ್ತಾ ಕಣ್ಣು ಬಿಟ್ಟಂತೆ ಕಂಡುಬರುತ್ತಿದೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ದೇವೇಗೌಡ ಮುಖ್ಯಮಂತ್ರಿ ಪತ್ರ ಬರೆದು " ಸರಕಾರಕ್ಕೆ ಹೊರೆಯಾಗದಂತೆ ಸರಕಾರದಿಂದಲೇ ನೇರ ಗುತ್ತಿಗೆ ಮುಖಾಂತರ ವೇತನ ನೀಡಬೇಕು" ಒತ್ತಾಯಿಸಿದ್ದರು....

*ಬದ್ರಿಯಾ ಜುಮಾ ಮಸ್ಜಿದ್ ಪೈಚಾರ್ ನಲ್ಲಿ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬ ಆಚರಣೆ*

ಸುಳ್ಯ ಪೈಚಾರ್ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಮುಸಲ್ಮಾನ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಬಕ್ರೀದ್ ಹಬ್ಬ ಆಚರಣೆ ಇಂದು ನಡೆಯಿತುಈದ್ ನಮಾಜಿನ ನೇತೃತ್ವವನ್ನು ಮುನೀರ್ ಸಖಾಫಿ ವಿರಾಜಪೇಟೆ ವಹಿಸಿದ್ದರು. ಸ್ಥಳೀಯ ಜಮಾತ್ ಪರಿಸರದ ನಿವಾಸಿಗಳು , ಆಡಳಿತ ಮಂಡಳಿಯ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕೊರೋನವೈರಸ್ ಹಿನ್ನೆಲೆಯಲ್ಲಿ ಸರಕಾರ ಮಸೀದಿಗಳಿಗೆ ಆದೇಶಿಸಿದ ನಿಯಮಾನುಸಾರ ಗಳನ್ನು...

ಅರಂತೋಡು ಬದ್ರಿಯಾ ಜುಮಾ ಮಸೀದಿಯಲ್ಲಿ ಸರಳ ಈದ್ ನಮಾಜ್

ಅರಂತೋಡು ಬದ್ರಿಯಾ ಜುಮಾ ಮಸೀದಿ ಯಲ್ಲಿ ಇಮಾಮ್ ಹಾಜಿ ಇಸಾಕ್ ಬಾಖವಿ ಯವರ ನೇತ್ರತ್ವದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಈದ್ ನಮಾಜ್ ನಿರುವಹಿಸಲಾಯಿತು
Loading posts...

All posts loaded

No more posts

error: Content is protected !!