- Monday
- June 8th, 2026
ಸುಂದರವಾದ ಜಗತ್ತಿಗೆ ಕಾಲಿಟ್ಟ ಆ ಘಳಿಗೆಯುಎಲ್ಲರ ಮೊಗದಲ್ಲಿ ಕಾಣಿಸಿತು ಸುಂದರ ನಗುವುಹೇಳದೆ, ಕೇಳದೆ ಲಭಿಸಿತು ಈ ಜನುಮವುದೇವರಿಗೆ ತಿಳಿಸುವೆನು ಮನದಾಳದ ನಮನವು… ನನ್ನ ಜಗತ್ತಿನಲ್ಲಿ ಕಂಡೆ ತಂದೆ- ತಾಯಿಯರ ಪ್ರೀತಿಯನ್ನುಪ್ರತಿನಿತ್ಯ ತಮ್ಮನ ತುಂಟಾಟಿಕೆಯಲ್ಲಿ ಮುಳುಗಿ ಏಳುವೆನುಪ್ರತಿಕ್ಷಣ ಅಜ್ಜನ ಪ್ರೀತಿಯಲ್ಲಿ ಮೆರೆದಾಡುವೆನುಪ್ರತಿಯೊಬ್ಬರಿಗೂ ನಾನು ಚಿರ ಋಣಿಯಾಗಿರುವೆನು… ನನ್ನ ಜಗತ್ತಿನಲ್ಲಿ ಕಾಣುವೆನು ಸುಂದರ ಕನಸನ್ನುಅದರಲ್ಲಿ ಗುರುಗಳಿಗೆ ನೀಡುವೆನು ಗೌರವವನ್ನುಗೆಳಯ-ಗೆಳತಿಯರನ್ನು...
ರಾಜ್ಯದಲ್ಲಿ ಕೊರೋನಾ ಸೋಂಕು ನಿತ್ಯವೂ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜನ ಸ್ವಯಂ ನಿಯಂತ್ರಣಕ್ಕೆ ಒಳಗಾಗದಿದ್ದರೆ ಇನ್ನು ಮುಂದೆ ಸರಕಾರವೇ ನಿಯಂತ್ರಣ ವಿಧಿಸಲು ಮುಂದಾಗಿದೆ . ಸರಕಾರದ ನಿರಂತರ ಎಚ್ಚರಿಕೆಯ ಮಧ್ಯಯೂ ಜನ ನಿರ್ಲಕ್ಷ್ಯ ವಹಿಸುತ್ತಿರುವುದು ಸರಕಾರದ ಚಿಂತೆಗೆ ಕಾರಣವಾಗಿದೆ . ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ರಹಿತವಾಗಿ ಸಂಚರಿಸುವುದು ಕಂಡು ಬಂದರೆ ದಂಡ...
ಕರಿಕೆ ಸಮೀಪದ ಚೆತ್ತುಕಾಯ ಎಂಬಲ್ಲಿ ಮೀಸಲು ಅರಣ್ಯದಿಂದ ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ನಾಲ್ಕು ಜನ ನುರಿತ ಬೇಟೆಗಾರರನ್ನು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಪ್ರಭಾಕರನ್ ಮಾರ್ಗದರ್ಶನ ದಲ್ಲಿ ವಲಯ ಅರಣ್ಯ ಅಧಿಕಾರಿ ದೇವರಾಜ್ ನೇತ್ರತ್ವದ ತಂಡ ಖಚಿತ ಮಾಹಿತಿಯ ಮೇರೆಗೆ ದಾಳಿನಡೆಸಿ ಕೆ.ಸಿ.ಸುಂದರ,ಪಿ.ಕೆ.ರಾಮ,ಜೋಷಿ ಜಾರ್ಜ್,...
ಎಂದಿನಂತೆ ದೈನಂದಿನ ಚಟವಟಿಕೆಗಳೊಂದಿಗೆ ನಾಳೆಯ ಸಂಡೆ ಕರ್ಫ್ಯೂ ಮತ್ತು ಸಂಪೂರ್ಣ ಲಾಕ್ ಡೌನ್ ಇರುವುದಿಲ್ಲ ಎಂದು ಸರಕಾರ ಆದೇಶ ಮಾಡಿದೆ. ಬಸ್ ಸಂಚಾರ ಯಥಾಸ್ಥಿತಿಯಲ್ಲಿ ಇದ್ದು ಪ್ರಯಾಣಿಕರಿಗೆ ಅನುಕೂಲವಾಗಲಿದೆ . ಹಾಗೆಯೇ ಆಟೋ, ಕ್ಯಾಬ್ ,ಟ್ಯಾಕ್ಸಿ ವ್ಯವಸ್ಥೆ ಇರಲಿದೆ. ದೈನಂದಿನ ವ್ಯಾಪಾರ ವಹಿವಾಟಿಗೆ ಯಾವುದೇ ಅಡ್ಡಿಯಿಲ್ಲ ಎಂದು ಸರಕಾರ ತಿಳಿಸಿದೆ.
ಸುಂಟಿಕೊಪ್ಪ; ಸಮೀಪದ ಕೆದಕಲ್ ಭದ್ರಕಾಳಿ ದೇವಾಲಯದ ತಿರುವಿನಲ್ಲಿ ಕಂಟೈನರ್ ಲಾರಿಯ ಚಕ್ರಕ್ಕೆ ಡಿಕ್ಕಿ ಹೊಡೆದು ಹಿಂಬದಿ ಚಕ್ರ ಹರಿದ ಪರಿಣಾಮ ಸವಾರ ಸಾವನ್ನಪ್ಪಿದ್ದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.ಕುಶಾಲನಗರ ಕಡೆಯಿಂದ ಮಡಿಕೇರಿ ಯತ್ತ ತೆರಳುತ್ತಿದ್ದ ಬೈಕು ಮಡಿಕೇರಿಯಿಂದ ಕುಶಾಲನಗರ ಕಡೆಗೆ ತೆರಳುತ್ರಿದ್ದ ಕಂಟೈನರ್ ಲಾರಿಯ ಚಕ್ರಕ್ಕೆ ಡಿಕ್ಕಿ ಹೊಡೆದಿದೆ.ಡಿಕ್ಕಿ ಹೊಡೆದ ಪರಿಣಾಮ ಆಯಾ ತಪ್ಪಿ ಬಿದ್ದ...
ಸುಳ್ಯ ಸಾಮಾಜಿಕ ಅರಣ್ಯ ವಲಯದ ವ್ಯಾಪ್ತಿಗೆ ಬರುವ ಅಲೆಟ್ಟಿ ಮೇದಿನಡ್ಕ ಸಸ್ಯಕ್ಷೇತ್ರದಲ್ಲಿ 2020 ರ ಮಳೆಗಾಲದಲ್ಲಿ ಸಾರ್ವಜನಿಕರಿಗೆ ಸಂಘ- ಸಂಸ್ಥೆಗಳಿಗೆ ಮತ್ತು ಕೃಷಿ ವಿತರಣೆ ಮಾಡುವ ಸಲುವಾಗಿ ವಿವಿಧ ರೀತಿಯ ಒಟ್ಟು 25500 ಸಸಿಗಳನ್ನು ಬೆಳೆಸಲಾಗಿದೆ . ಅಲ್ಲದೆ ನೆಡುತೋಪಿನಲ್ಲಿ ನೆಡಲು 17820 ಸಸಿಗಳನ್ನು ಮತ್ತು ರಸ್ತೆ ಬದಿ ನೆಡುತೋಪು ನಿರ್ಮಾಣಕ್ಕಾಗಿ 3515 ಸಸಿಗಳನ್ನು ,...
ಕಳೆದ ಎರಡು ವರ್ಷಗಳ ಹಿಂದೆ ಕೊಡಗಿನ ಹಾಗೂ ದಕ್ಷಿಣಕನ್ನಡ ಜಿಲ್ಲೆ ಕೇರಳದ ಕೆಲವು ಭಾಗಗಳಲ್ಲಿ ಭಾರಿ ಮಳೆ ಉಂಟಾಗಿದ್ದು ಹಲವಾರು ಕಡೆಗಳಲ್ಲಿ ಭೂಕುಸಿತ ಉಂಟಾಗಿ ಮನೆಗಳನ್ನು ಕಳೆದುಕೊಂಡು ಹಲವಾರು ಕುಟುಂಬಸ್ಥರು ನಿರಾಶ್ರಿತರಾಗಿದ್ದರು.ಈ ಸಂದರ್ಭದಲ್ಲಿ ನಿರಾಶ್ರಿತರಿಗೆ ಸೂರು ಕಲ್ಪಿಸುವ ಅಡಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕೊಡಗಿನ ಕೆಲವು ಕಡೆಗಳಲ್ಲಿ ನಿರಾಶ್ರಿತರಿಗೆ ಮನೆಗಳನ್ನು ನಿರ್ಮಿಸುವ ಯೋಜನೆಯನ್ನು ರೂಪಿಸಿಕೊಂಡು ಮನೆ...
ಜೂನ್ ಜುಲೈನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ನಡೆಸುವ ದೂರಶಿಕ್ಷಣ ಕಾರ್ಯದ ಮತ್ತು ಪದವಿ ಕೋರ್ಸ್ಗಳ ಪರೀಕ್ಷಾ ಪ್ರಕಟಣೆ ಮತ್ತು ಪರೀಕ್ಷಾ ವೇಳಾಪಟ್ಟಿಯನ್ನು ಅನಿವಾರ್ಯ ಕಾರಣಗಳಿಂದ ತಡೆಹಿಡಿಯಲಾಗಿದೆ. ಪರೀಕ್ಷಾ ಪ್ರಕಟಣೆ ಮತ್ತು ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಂಚಾಯತ್ ಚುನಾವಣೆ ನಡೆಸದೆ ಆಡಳಿತ ಸದಸ್ಯರನ್ನು ನೇಮಿಸಲು ಹೊರಟಿರುವ ಸರಕಾರದ ತೀರ್ಮಾನ ಸರಿಯಲ್ಲ, ಚುನಾವಣಾ ಆಯೋಗ ಈ ಬಗ್ಗೆ ಕೂಡಲೇ ಚುನಾವಣೆ ನಡೆಸಿ ಆಡಳಿತರೂಡ ಪಕ್ಷದ ಕೈ ಗೊಂಬೆ ಆಗದೇ ಪಂಚಾಯತ್ ಚುನಾವಣೆ ನಡೆಸಬೇಕು ಮತ್ತು ಆಡಳಿತ ಅಧಿಕಾರಿಗಳನ್ನು ನೇಮಿಸಿ, ಆದರೆ ಧಾರ್ಮಿಕ ದತ್ತಿ ಇಲಾಖೆ ರೀತಿಯಲ್ಲಿ ಸದಸ್ಯರನ್ನು ನೇಮಿಸುವುದು ಬೇಡ. ಚುನಾವಣೆ ನಡೆದರೆ ಗೆಲ್ಲಲು...
Loading posts...
All posts loaded
No more posts
