- Thursday
- August 6th, 2026
ನಿರ್ಜನ ಪ್ರದೇಶದಲ್ಲಿ ವಾಹನ ಕೆಟ್ಟುನಿಂತು ಸಂಕಷ್ಟದಲ್ಲಿದ್ದವರ ನೆರವಿಗೆ ಬಂದ ಅಬ್ದುಲ್ ಹಮೀದ್ ಸುಣ್ಣಮೂಲೆಎಸ್ ಇ ಡಿ ಸಿ ಸುನ್ನಿ ಎಜುಕೇಶನಲ್ ಡೆವಲಪ್ಮೆಂಟ್ ಆಫ್ ಕಮಿಟಿ ಇದರ ರಾಜ್ಯಧ್ಯಕ್ಷ ಎಂಎಂ ಕಾಮಿಲ್ ಸಖಾಫಿ ರವರು ಕೊಡಗು ಎಮ್ಮೆಮಾಡು ದರ್ಗಾ ಶರೀಫ್ ಯಾತ್ರೆ ಮುಗಿಸಿ ಮರಳಿ ಮಂಗಳೂರಿನತ್ತ ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಸುಳ್ಯ ಅನೆಗುಂಡಿ ಸಮೀಪ ಬರುತ್ತಿದ್ದಂತೆ ಅವರ...
ಕೊರೊನಾ ಹೆಮ್ಮಾರಿ ಹಳ್ಳಿಹಳ್ಳಿಗೂ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಪುನಃ ಲಾಕ್ಡೌನ್ ಸೀಸನ್ 2 ನಾಳೆಯಿಂದ ಆರಂಭಿಸಿದೆ. ಇದು ಅನಿವಾರ್ಯ ಕೂಡ. ಆದರೇ ಈ ಲಾಕ್ ಡೌನ್ ನಿಂದಾಗಿ ಕೊರೊನಾ ಮಣಿಸಲು ಅಷ್ಟೇನೂ ಪರಿಣಾಮಕಾರಿಯಾಗಲೂ ಸಾಧ್ಯವಿಲ್ಲ ಎಂದು ಜನ ಸರಕಾರದ ಕ್ರಮವನ್ನು ಟೀಕಿಸುತ್ತಿದ್ದಾರೆ. ದಿನಸಿ, ಹಾಲು,ತರಕಾರಿ , ಬ್ಯಾಂಕ್ ಸೇರಿದಂತೆ ಅಗತ್ಯ ವಸ್ತುಗಳು ದಿನಂಪ್ರತಿ ಬೆಳಿಗ್ಗೆ 8...
ಸವಣೂರು ವಿದ್ಯಾರಶ್ಮಿ ವಿದ್ಯಾಲಯ ಕಾಲೇಜ್ ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತಸ್ರೀಫ 535 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಯಾಗಿದ್ದಾಳೆ. ವ್ಯವಹಾರ ಅಧ್ಯಯನದಲ್ಲಿ 100,ಎಕೌಂಟೆನ್ಸ್ ನಲ್ಲಿ 97, ಎಕಾನಮಿಕ್ಸ್ ನಲ್ಲಿ 96,ಸ್ಟಾಟಿಸ್ಟಿಕ್ಸ್ ಲ್ಲಿ 92 ಅಂಕಗಳನ್ನು ಪಡೆದಿರುತ್ತಾಳೆ.ಈಕೆ ಮುರುಳ್ಯ ಗ್ರಾಮದ ರಾಗಿಪೇಟೆ ಉಮ್ಮರ್ ಮತ್ತು ಮೈಮುನಾ ದಂಪತಿಗಳ ಪುತ್ರಿ
ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷ ರಾಗಿ ಶಶಿಧರ ಎಂ ಜೆ ಕೊಯಿಕುಳಿ ಆಯ್ಕೆಯಾಗಿದ್ದಾರೆ. ಇಂದು ಸುಳ್ಯ ದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆದ ಸುಳ್ಯ ನಗರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಶ್ರೀ ಜಯಪ್ರಕಾಶ್ ರೈ ಎನ್ ರವರು ನಾಮನಿರ್ದೇಶನ ಗೊಳಿಸಿ ಆಯ್ಕೆ ಮಾಡಿದ್ದಾರೆ. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ...
ಪುತ್ತೂರು: ಸುಳ್ಯ ಮೂಲದ ಸುಮಾರು 62 ವರ್ಷದ ಮಹಿಳೆಯೊಬ್ಬರು ಕೊರೋನಾ ಸೋಂಕಿನಿಂದ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸುಳ್ಯ ಬೆಳ್ಳಾರೆ ನೆಟ್ಟಾರು ನಿವಾಸಿ ಮಹಿಳೆಯನ್ನು ಜು.14ರ ಮಧ್ಯಾಹ್ನ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಹಿಳೆ ಬಿಪಿ, ಶುಗರ್, ಲಂಗ್ಸ್ ಸಮಸ್ಯೆಯಿಂದ ಬಳಲುತ್ತಿದ್ದರು. ಈ ವೇಳೆ ಅವರ ಕೋವಿಡ್...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(15.07.2020 ಬುಧವಾರ) ಅಡಿಕೆ ಧಾರಣೆಹೊಸ ಅಡಿಕೆ 275 - 340ಹಳೆ ಅಡಿಕೆ 275 - 350ಡಬಲ್ ಚೋಲ್ 285 - 350 ಫಠೋರ 220 - 275ಉಳ್ಳಿಗಡ್ಡೆ 110 - 180ಕರಿಗೋಟು 110 - 165 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175...
ಜುಲೈ 15ರ ರಾತ್ರಿ 8ರಿಂದ ಜುಲೈ 23ರ ಬೆಳಿಗ್ಗೆ 5ರವರೆಗೆ ಲಾಕ್ ಡೌನ್ ಆದೇಶ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ತುರ್ತು ಸೇವೆಗಳಾದ ಆಸ್ಪತ್ರೆ, ಮೆಡಿಕಲ್ ಸೇವೆ ನಿರಂತರ, ಅಗತ್ಯ ವಸ್ತುಗಳಾದ ದಿನಸಿ,ತರಕಾರಿ ಹಾಲು, ಪೇಪರ್ ಪಡೆಯಲು ಬೆಳಿಗ್ಗೆ 8 ರಿಂದ ಪೂ. 11 ಗಂಟೆಯವರೆಗೆ ನಿಗದಿ ಪಡಿಸಲಾಗಿದೆ. ಇನ್ನುಳಿದ ಬೇರೆ ಅಂಗಡಿಗಳು ಬಂದ್ ಆಗಲಿದೆ...
ನಿಂತಿಕಲ್ಲಿನ ಧರ್ಮಶ್ರೀ ಆರ್ಕೇಡ್ ನಲ್ಲಿ ಶ್ರೀ ದೇವಿ ಅಗ್ರಿಟೆಕ್ ಇಂದು ಶುಭಾರಂಭಗೊಂಡಿದೆ.ಈ ಸಂದರ್ಭದಲ್ಲಿ ಶಶಿಕುಮಾರ್ ರೈ , ಪದ್ಮನಾಭ ರೈ, ದಯಾನಂದ ಕೋಟೆ, ಮೋಹನ್ ಕೂಟಾಜೆ, ಮಾಧವ ಗೌಡ, ವಿಜೇಶ್ ಬಂಗೇರ, ತಿಮ್ಮಪ್ಪ ರೈ ಉಪಸ್ಥಿತರಿದ್ದರು. ಇಲ್ಲಿ ಎಲ್ಲಾ ರೀತಿಯ ಸಾವಯುವ ಹಾಗೂ ರಾಸಾಯನಿಕ ಗೊಬ್ಬರ ಕಡಿಮೆ ದರದಲ್ಲಿ ದೊರೆಯುತ್ತದೆ ಎಂದು ಮಾಲಕರು ತಿಳಿಸಿದ್ದಾರೆ.ರಸಗೊಬ್ಬರಗಳು ಬೇಕಾದಲ್ಲಿ...
ಎಕೊನೋಮಿಕ್ಸ್,ಬ್ಯುಝೆ-ನೆಸ್ ಸ್ಟಡೀಸ್ ಹಾಗೂ ಅಕೌಂಟೆನ್ಸಿ ವಿಷಯದಲ್ಲಿ ನೂರಕ್ಕೆ ನೂರು ಅಂಕ. ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಡಾಶಾಲೆ ಸುಳ್ಯ ಇಲ್ಲಿನ ದ್ವಿತೀಯ ಪಿ.ಯು.ಸಿ ವಿಧ್ಯಾರ್ಥಿನಿ ಕುಮಾರಿ ಕೆ.ಎಂ ನಝೀರಾ ವಾಣಿಜ್ಯ ವಿಭಾಗದಲ್ಲಿ ಶೇಕಡಾ 96.1 ಅಂಕ ಪಡೆದು ಉತ್ತಮ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿರುತ್ತಾರೆ.ಅಬ್ದುಲ್ ಖಾದರ್ ಮಾವಿನಪಳ್ಳ ಹಾಗೂ ಹಾಜಿರಾ ದಂಪತಿಗಳ ಪುತ್ರಿಯಾದ ಇವರುಅಲ್ ಮದೀನಾ ಚಾರಿಟೇಬಲ್...
ಕೊಡಗು ಜಿಲ್ಲೆ ಸಿದ್ದಾಪುರ ಬಳಿ ನೆಲ್ಲುದಿ ಕೇರಿ ನಲವತ್ತು ಎಕರೆ ಬರಡಿ ಕಾರ ಬಾಣೆ ಪ್ರದೇಶದಲ್ಲಿ ಸುಮಾರು ಐನೂರಕ್ಕೂ ಹೆಚ್ಚು ಮನೆಗಳು ಇದ್ದು ಈ ಪ್ರದೇಶಕ್ಕೆ ಮುಖ್ಯರಸ್ತೆಯಿಂದ ಸುಮಾರು ಎರಡು ಕಿಲೋಮೀಟರ್ ರಸ್ತೆಯು 80 ವರ್ಷಗಳಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸಿ ಕೊಂಡಿತ್ತು. ಈ ಗ್ರಾಮದಲ್ಲಿ ಪ್ರತಿಯೊಂದು ಕೆಲಸ ಕಾರ್ಯಕ್ಕೂ ಇಲ್ಲಿಯ ಜನತೆ ಈ ರಸ್ತೆಯನ್ನು ಅವಲಂಬಿಸಿಕೊಂಡು...
Loading posts...
All posts loaded
No more posts
