ಪುತ್ತೂರು ಬಳಿ ಬ್ಯಾಗ್ ಕಳೆದುಹೋಗಿದೆ

ದಿನಾಂಕ ೨೪.೦೫.೨೯೨೦ ರಂದು ಮಧ್ಯಾಹ್ನ 12 ಗಂಟೆ ಗೆ ಪುತ್ತೂರು ಮಾರ್ಗವಾಗಿ ಮುಳಿಯ ದಿಂದ ಬರುವಾಗ ದಾರದಲ್ಲಿ ಕಟ್ಟಿರುವ ಬಿಳಿ ಬಣ್ಣದ ಬಟ್ಟೆಯ 2 ಚೀಲ ಬೈ ಕಿನಿಂದ ಬಿದ್ದು ಹೋಗಿರುತ್ತದೆ. ಅದರಲ್ಲಿ ಅಗತ್ಯ ದಾಖಲೆಗಳಾದ ಆಧಾರ್, 2 ಬ್ಯಾಂಕ್ ಪಾಸ್ ಬುಕ್, ರೇಷನ್ ಕಾರ್ಡ್, ಹೋಂಡಾ ಆಕ್ಟಿವಾ ಸರ್ವಿಸ್ ಬುಕ್, ಇನ್ಶೂರೆನ್ಸ್ ಕಾಪಿ, ಹಾಗೂ...

ಈದುಲ್ ಫಿತರ್ ಹಬ್ಬದ ಪ್ರಯುಕ್ತ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ ಸದಸ್ಯರಿಂದ ರಕ್ತದಾನ

ಈದುಲ್ ಫಿತರ್ ದಿನ ಸಂಪೂರ್ಣ ಕರ್ಪ್ಯೂ ಇದ್ದ ಕಾರಣ ಇಂದು ಸುಳ್ಯ ಕೆವಿಜಿ ರಕ್ತ ನಿಧಿ ಕೇಂದ್ರದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ)ಸಂಸ್ಥೆಯ ಸುಳ್ಯ ಘಟಕ ನಿರ್ವಾಹಕರಾದ ರಹೀಮ್ ಫ್ಯಾನ್ಸಿ ಹಾಗೂ ಸದಸ್ಯರುಗಳಾದ ನಿಝಾಮ್ ಗೂನಡ್ಕ ,ಹಸೈನಾರ್ ಪೈಚಾರ್ ,ಶರಾಫತ್ ಸುಳ್ಯ ,ಬಾತಿಷಾ ಏನ್ ಏ .ರವರು ಸ್ವಯಂ ಪ್ರೇರಿತ ರಕ್ತ ದಾನ ಮಾಡಿದರು.ಈ...
Ad Widget

ಬೆಳ್ಳಾರೆಯ ಪ್ರಶಾಂತ ಶೆಟ್ಟಿ ಕೈ ಚಳಕ – ಕಡಿಮೆ ವೆಚ್ಚದ ಸ್ಯಾನಿಟೈಸರ್ ಸ್ಟಾಂಡ್ ನಿರ್ಮಾಣ

ವಿಶ್ವದ್ಯಾಂತ ಪಸರಿಸಿದ ಮಹಾಮಾರಿ ಕೊರೊನಾದಿಂದ ಬೆಳ್ಳಾರೆ ಸಮೀಪದ ಮನೆಯೊಂದು ಸೀಲ್ ಡೌನ್ ಆದ ಬೆನ್ನಲ್ಲೇ ದೇವಿ ಹೈಟ್ಸ್ ಸಂಕೀರ್ಣ ದಲ್ಲಿ ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದ್ದಾರೆ ಬೆಳ್ಳಾರೆ ಮೇಲಿನ‌ ಪೇಟೆಯಲ್ಲಿ ಕಾರ್ಯವರಿಸುತ್ತಿರುವ ಅಮ್ಮು ರೈ ಕಾಂಪ್ಲೇಕ್ಸ್, ದೇವಿ ಹೈಟ್ಸ್ ಅತೀ ಹೆಚ್ಚು ವ್ಯವಹಾರಿಕ ಕಟ್ಟಡದಲ್ಲಿ ಸೂಪರ್ ವೈಸರ ಆಗಿ ದುಡಿಯುತ್ತಿರುವ ಪ್ರಶಾಂತ್ ಶೆಟ್ಟಿ ಎಂಬ ಯುವಕ ಭಯಾನಕ‌...

ಹಲಸಿನಹಣ್ಣು ತಲೆಗೆ ಬಿದ್ದು ಆಸ್ಪತ್ರೆ ಸೇರಿದ ವ್ಯಕ್ತಿಗೆ ಕೊರೊನಾ

ಕೇರಳ ತಿರುವನಂತಪುರಂನ ನಿವಾಸಿ ಆಟೋ ಚಾಲಕನೋರ್ವ ಹಲಸಿನಹಣ್ಣು ಕುಯ್ಯಲು ಹೋಗಿ ಮರವೇರಿ ದಾಗ ಇನ್ನೊಂದು ಹಲಸಿನಹಣ್ಣು ಅವರ ತಲೆಯ ಮೇಲೆ ಬಿದ್ದು ಚಿಕಿತ್ಸೆಗೆಂದು ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದರು.ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದ್ದಂತೆ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ವರದಿಯಲ್ಲಿ ಲಭಿಸಿದೆ. ಇವರಿಗೆ ತಗುಲಿದ ಕೊರೋನ ಸೋಂಕಿನ ಹಿನ್ನೆಲೆ ಪರೀಕ್ಷಿಸಿದಾಗ ಯಾವುದೇ ಪ್ರಯಾಣ ಬೆಳೆಸಿದವರು ಅಥವಾ...

ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸದೆ ತೇರ್ಗಡೆ ಗೊಳಿಸುವಂತೆ ರಾಜ್ಯದ ಸಂಘಟನೆಗಳಿಂದ ಮುಖ್ಯಮಂತ್ರಿ ಗಳಿಗೆ ಮನವಿ

ಶಿಕ್ಷಣ ಕ್ಷೇತ್ರದಲ್ಲಿ ಹಲವು ದಶಕಗಳು ಕೆಲಸ ನಿರ್ವಹಿಸಿದ ಸುಮಾರು 3-4 ದಶಕಗಳ ಅಪಾರ ಆಡಳಿತ ಹಾಗೂ ಶೈಕ್ಷಣಿಕ ಅನುಭವವುಳ್ಳ ನಿವೃತ್ತ ನಿರ್ದೇಶಕರುಗಳು , ಇಲಾಖೆಯ ಹತ್ತಾರು ಹಿರಿಯ ವಿಶ್ರಾಂತ ಅಧಿಕಾರಿಗಳು ಹಾಗು ಈ ಕ್ಷೇತ್ರದಲ್ಲಿ ಕೆಳಸ್ಥರದಲ್ಲಿ ಕೆಲಸ ನಿರ್ವಹಿಸುವ ಹಲವು ಮೂಲ ವಾರಸುದಾರರರ ಜೊತೆ ವಿಸ್ತೃತವಾಗಿ ಚರ್ಚಿಸಿದ  ನಾವು ಈ ದೇಶದ ಪ್ರಜ್ಞಾವಂತ ನಾಗರೀಕರಾಗಿ ಎಸ್ಎಸ್ಎಲ್...

ವಿಟ್ಲದ ಲಿಂಕ್ ಕಾವಿನಮೂಲೆಯ ಕುಟುಂಬ ಕ್ವಾರಂಟೈನ್

ವಿಟ್ಲದಲ್ಲಿ ನಿನ್ನೆ ಕೊರೋನ ಪಾಸಿಟಿವ್ ಬಂದಿರುವ ಪೊಲೀಸ್ ಕಾನ್ಸ್‌ಟೇಬಲ್ ಬೆಳ್ಳಾರೆಯ ಕಾವಿನಮೂಲೆ ಎಂಬಲ್ಲಿಯ ನಿವಾಸಿ ಎಂದು ತಿಳಿದು ಬಂದಿದೆ. ಪೋಲಿಸ್ ಗೆ ಕೊರೊನಾ ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕಾವಿನಮೂಲೆಯಲ್ಲಿರುವ ಸೋಂಕಿತನ ಕುಟುಂಬವನ್ನು ಹೋಮ್ ಕ್ವಾರಂಟೆನ್ ಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಕ್ವಾರಂಟೈನ್ ನಲ್ಲಿದ್ದವರಿಗೆ ಆಹಾರ ಪೂರೈಕೆ ಮಾಡಿದ ಎಸ್ಸೆಸ್ಸೆಫ್ ಹಾಗೂ ಎಸ್.ವೈ.ಎಸ್ ತುರ್ತು ಸೇವಾ ತಂಡ

ತಮಿಳುನಾಡಿಗೆ ಕೆಲಸ ನಿಮಿತ್ತ ತೆರಳಿದ್ದ ಸುಳ್ಯ ತಾಲೂಕಿನ ಏಳು ಮಂದಿ ಯುವಕರು ಲಾಕ್ ಡೌನ್ ಆದ ದಿನದಿಂದ ಊರಿಗೆ ಮರಳಲಾಗದೆ ಸಂಕಷ್ಟದಲ್ಲಿದ್ದರು. ತಮಿಳುನಾಡಿನಲ್ಲಿಯೇ ಎರಡು ತಿಂಗಳಿಗಿಂತಲೂ ಹೆಚ್ಚು ದಿನಗಳು ಕೆಲಸವಿಲ್ಲದೆ ಕಳೆದಿದ್ದು,ಮುಂದಕ್ಕೆ ಅಲ್ಲಿಯೇ ದಿನದೂಡಲು ಅಥವಾ ಊರಿಗೆ ಬರಲು ಖರ್ಚಿಗೆ ಹಣವಿಲ್ಲದೆ ಸಂಕಷ್ಟದಲ್ಲಿರುವಾಗ ಸುಳ್ಯ ದ ಎಸ್ಸೆಸ್ಸೆಫ್ ನ ನಾಯಕರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಸಹಾಯವನ್ನು...

ಸ್ವತಃ ಹೋಮ್ ಕ್ವಾರಂಟೈನ್‌ಗೆ ಒಳಗಾದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ

ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಸ್ವತಃ ಹೋಮ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಮೇ.25ರಂದು ಬೆಳಗ್ಗೆ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಸಚಿವರು ಒಂದು ವಾರಗಳ ಕಾಲ ಸ್ವತಃ ಕ್ವಾರಂಟೈನ್‌ಗೆ ಒಳಪಡಲಿದ್ದಾರೆ ಎಂದು ತಿಳಿದು ಬಂದಿದೆ.ಹೊರ ರಾಜ್ಯ ಹಾಗೂ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಮಹತ್ವದ...

ಬೂಡು ಅಪಾಯಕಾರಿ ವಿದ್ಯುತ್ ತಂತಿ- ಅಧಿಕಾರಿಗಳಿಂದ ಪರಿಶೀಲನೆ

ಬೂಡು ವಾರ್ಡಿನಲ್ಲಿ ಅಪಾಯದ ಸ್ಥಿತಿಯಲ್ಲಿರುವ ವಿದ್ಯುತ್ ತಂತಿಗಳನ್ನು ಸರಿಪಡಿಸಿಕೊಡುವಂತೆ ಮೆಸ್ಕಾಂಗೆ ನ ಪಂ ಸದಸ್ಯ ರಿಯಾಜ್ ಕಟ್ಟೆ ಕಾರ್ಸ್ ಹಾಗೂ ಸ್ಥಳೀಯರು ನೀಡಿದ ಮನವಿಯ ಹಿನ್ನಲೆ ಸುಳ್ಯ ನಗರ ಮೆಸ್ಕಾಂ ಅಧಿಕಾರಿ ಹರೀಶ್ ನಾಯಕ್ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯುತ್ ಕಂಬಗಳು ಹಾಗೂ ಕೆಲವು ವಿದ್ಯುತ್ ಸಂಚರಿಸುವ ತಂತಿಗಳು ಮಾರ್ಗಕ್ಕೆ ಜೊತು...

ಕೆ ಬಿ ಅಬ್ದುಲ್ ಖಾದರ್ ಹಾಜಿ ಪೇರೋಲಿ ನಿಧನ

ಎಸ್ ಎಸ್ ಎಫ್ ಜಾಲ್ಸೂರು ಸೆಕ್ಟರ್ ಇದರ ಮಾಜಿ ಅಧ್ಯಕ್ಷರು ಎಸ್ ಎಸ್ ಎಫ್ ಸುಳ್ಯ ಡಿವಿಷನ್ ಕಾರ್ಯಕಾರಿ ಸಮಿತಿ ಸದಸ್ಯರು ಅಬ್ದುಲ್ ನಾಸಿರ್ ಬಾಹಸನಿ ಹಾಗೂ ಎಸ್ ಎಸ್ ಎಫ್ ಸುಣ್ಣ ಮೂಲೆ ಶಾಖೆಯ ಕೋಶಾಧಿಕಾರಿ ಕಯಬು ಇವರ ತಂದೆಯವರಾದ ಕೆ ಬಿ ಅಬ್ದುಲ್ ಖಾದರ್ ಹಾಜಿ ಪೇರೋಲಿ (69) ಮೇ 24 ರಂದು...
Loading posts...

All posts loaded

No more posts

error: Content is protected !!