- Thursday
- August 6th, 2026
ಜು.೧೪ರಂದು ಕೌಡಿಚ್ಚಾರಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಪಿಕಪ್ ವಾಹನದಲ್ಲಿ ಅಕ್ರಮ ದನ ಸಾಗಾಟವಾಗುತ್ತಿದೆ ಎಂದು ಖಚಿತ ಮಾಹಿತಿಯನ್ನು ಪಡೆದ ಸುಳ್ಯ ಭಜರಂಗದಳದ ಯುವಕರು ಆನೆಗುಂಡಿಯಿಂದ ಪಿಕಪ್ನ್ನು ಬೆನ್ನೆಟ್ಟಿ ಬಂದು ಕನಕಮಜಲಿನಲ್ಲಿ ತಡೆಯಲು ಪ್ರಯತ್ನಿಸಿದರು. ಪಿಕಪ್ ಚಾಲಕ ಗಾಡಿಯನ್ನು ನಿಲ್ಲಿಸದೇ ಭಜರಂಗದಳದ ಯುವಕರ ಬೈಕ್ಗೆ ತಾಗಿಸಿಕೊಂಡು ಸುಳ್ಯದ ಕಡೆಗೆ ಗಾಡಿ ಚಲಿಸಿದನು. ನಂತರ ತಾಲೂಕು ಭಜರಂಗದಳದ ಸಂಯೋಜಕ...
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆ ಶೇ 90.71 ಫಲಿತಾಂಶ ಪಡೆದಿದ್ದು, ಆದ್ದರಿಂದ ಎರಡು ಜಿಲ್ಲೆ ಪ್ರಥಮ ಸ್ಥಾನ ಪಡೆದಂತಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪರೀಕ್ಷಿಸಬೇಕಾದರೆ ಇಲ್ಲಿ ಕ್ಲಿಕ್ ಮಾಡಿ 👇 http://www.karresults.nic.in/indexPUC_2020.asp
ಆದರ್ಶ ಪಾರೆಪ್ಪಾಡಿ ಮರ್ಕಂಜ ಗ್ರಾಮದ ಯುವ ಕಾಂಗ್ರೆಸ್ ಅಧ್ಯಕ್ಷ ರಾಗಿ ಯುವ ನ್ಯಾಯವಾದಿ ಚರಣ್ ಕಾಯರ ಹಾಗೂ ಕಾರ್ಯದರ್ಶಿ ಯಾಗಿ ಆದರ್ಶ ಪಾರೆಪ್ಪಾಡಿ ಆಯ್ಕೆಯಾಗಿದ್ದಾರೆ.
ಮರ್ಕಂಜ ಗ್ರಾಮ ಕಾಂಗ್ರೆಸ್ ಸಮಿತಿ ಹಾಗು ಕಾರ್ಯಕರ್ತರ ಸಭೆಯನ್ನು ಮಿಯೊನಿ ಕೊರಗಪ್ಪ ಗೌಡ ರವರ ಮನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅದ್ಯಕ್ಷ ಯನ್ ಜಯಪ್ರಕಾಶ್ ರೈ ರವರ ನೇತೃತ್ವದಲ್ಲಿ ನಡೆಯಿತು . ನೂತನ ಗ್ರಾಮ ಕಾಂಗ್ರೆಸ್ ಸಮಿತಿ ಅದ್ಯಕ್ಷರಾಗಿ ಪುಷ್ಪರಾಜ್ ರೈ , ಕಾರ್ಯದರ್ಶಿಯಾಗಿ ರಮೇಶ್ ಬೂಡು , ಗೌರವಾಧ್ಯಕ್ಷರಾಗಿ ನಾಗ್ ಕುಮರ್ ಶೆಟ್ಟಿ ,...
ಸಂವಿಧಾನ ಶಿಲ್ಪಿ,ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ನಿವಾಸ ರಾಜಗೃಹದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದನ್ನು, ಕರ್ನಾಟಕ ದಲಿತ ಸಂಘರ್ಷ ಸಮಿತಿ ತೀವ್ರವಾಗಿ ಖಂಡಿಸುತ್ತದೆ.ಸ್ವಾತಂತ್ರ್ಯ, ಸಮಾನತೆ, ಸಹೋದರತೆಯ ಭಾವನೆಗಳನ್ನು ಭಾರತದ ಪ್ರಜೆಗಳಲ್ಲಿ ಪ್ರತಿಷ್ಠಾಪಿಸಿದ ಮಹಾನ್ ಚೇತನವನ್ನು ಅಪಮಾನಿಸುವ ಮನಸ್ಥಿತಿಯವರು ಈ ಕಾಲದಲ್ಲೂ ಇದ್ದಾರೆ ಎಂಬುದು ಅತಂಕಕಾರಿ ವಿಷಯವಾಗಿದೆ.ಶಿಕ್ಷಣ ಸಂಘಟನೆ, ಹೋರಾಟ ಎಂಬ ಮೂರು ಧ್ಯೇಯವನ್ನು...
ಸರ್ಕಾರದ ಹತ್ತು ಹಲವಾರು ಯೋಜನೆಗಳು ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಿ ಜನಸಾಮಾನ್ಯರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು.ಪ್ರಾರಂಭದ ಸಂದರ್ಭದಲ್ಲಿ ಯೋಜನೆಗಳನ್ನು ಉದ್ಘಾಟಿಸಿ ಸಂಬಂಧ ಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು, ಯೋಜನೆಯನ್ನು ತರಲು ಶ್ರಮಿಸಿದ ಕಷ್ಟ ನೋವುಗಳನ್ನು, ತ್ಯಾಗಗಳನ್ನು, ಭಾಷಣಗಳ ಮೂಲಕ ತಿಳಿಸಿ ಇದನ್ನು ಸಾರ್ವಜನಿಕರು ಉತ್ತಮವಾಗಿ ಬಳಸಿಕೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿ ಹೋಗಿರುತ್ತಾರೆ.ಈ ಯೋಜನೆಗಳು ಸರಿಯಾಗಿ ಆರು...
ಇಂದು 11.30 ಕ್ಕೆ ಸರಿಯಾಗಿ ದ್ವಿತೀಯ ಪಿಯುಸಿ ಫಲಿತಾಂಶಗಳು ಹೊರಬೀಳಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಫಲಿತಾಂಶವನ್ನು ತಿಳಿದುಕೊಳ್ಳಲು ಕಾಲೇಜಿಗೆ ತೆರಳುವುದನ್ನು ನಿಷೇಧಿಸಲಾಗಿದೆ. ಆದುದರಿಂದ ಅಂತರ್ಜಾಲದ ಮುಖಾಂತರ ಫಲಿತಾಂಶವನ್ನು ತಿಳಿದುಕೊಳ್ಳುವಂತೆ ಸೂಚಿಸಲಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪರೀಕ್ಷಿಸಬೇಕಾದರೆ ಇಲ್ಲಿ ಕ್ಲಿಕ್ ಮಾಡಿ 👇 http://www.karresults.nic.in/indexPUC_2020.asp
ಕೋವಿಡ್ ಸೋಂಕಿತರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬಿಪಿಎಲ್, ಎಪಿಲ್ ಕಾರ್ಡ್ ಹೊಂದಿರುವವರು ಮತ್ತು ರೇಶನ್ ಕಾರ್ಡ್ ಇಲ್ಲದವರು, ವಲಸೆ ಕಾರ್ಮಿಕರು ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ಪೂಜಾರಿ ತಿಳಿಸಿದ್ದಾರೆ. ಆಧಾರ್ ಕಾರ್ಡ್ ತೋರಿಸಿ...
ಜಿಲ್ಲೆಯ ಹಲವು ಕಡೆಗಳಲ್ಲಿ ಕೋವಿಡ್-19 ಸಂಕಷ್ಟದಲ್ಲಿರುವವರಿಗೆ ಸಹಾಯ ಹಸ್ತಗಳನ್ನು ಚಾಚಿ ಕಾರ್ಯಾಚರಿಸುತ್ತಿರುವ ಕೊಡಗು ಸಾಂತ್ವನ ವಿಭಾಗಕ್ಕೆ ಜಿಲ್ಲೆಯ ಎಸ್ಸೆಸ್ಸೆಫ್ಜಿ ಲ್ಲಾ ಹೆಲ್ಪ್ ಡೆಸ್ಕ್ ಸಂಗ್ರಹಿಸಿದ ಮೊತ್ತವನ್ನು ಕೊಡಗು ಜಿಲ್ಲಾ ಸಮಿತಿಯ ನಾಯಕರು ಸಾಂತ್ವನ ವಿಭಾಗ ಜಿಲ್ಲಾ ಚೇರ್ಮನ್ ಸಯ್ಯಿದ್ ಇಲ್ಯಾಸ್ ತಙ್ಙಳ್'ರವರಿಗೆ ಹಸ್ತಾಂತರಿಸಿದರು.ಮರ್ಕಝುಲ್ ಹಿದಾಯ ಕೊಟ್ಟಮುಡಿಯಲ್ಲಿ ನಡೆದಕಾರ್ಯಕ್ರಮದಲ್ಲಿ ಎಸ್ ವೈ ಎಸ್ ಜಿಲ್ಲಾಧ್ಯಕ್ಷರಾದ ಅಬ್ದುಲ್ಲಾ ಸಖಾಫಿ...
Loading posts...
All posts loaded
No more posts
