ಪಂಜ ದೇವಸ್ಥಾನದಲ್ಲಿ ಕೊರೊನ ನಿರ್ಮೂಲನೆಗಾಗಿ ಆದಿತ್ಯಾತ್ಮಕ ರುದ್ರಹವನ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ವಿಶ್ವವ್ಯಾಪಿ ಹರಡುತ್ತಿರುವ ಕೊರೋನ ವೈರಸ್ ನಾಶಕ್ಕಾಗಿ ವೇ.ಮೂ.ವೆಂಕಟ್ರಮಣ ಭಟ್ ಬಳ್ಳಕ ಇವರ ನೇತೃತ್ವದಲ್ಲಿ ಶ್ರೀ ಆದಿತ್ಯಾತ್ಮಕ ರುದ್ರಹವನ ನಡೆಯಿತು. ದೇವಾಲಯದ ಪ್ರಧಾನ ಅರ್ಚಕರಧ ರಾಮಚಂದ್ರ ಭಟ್, ನಾಗರಾಜ್ ಹೆಗ್ಡೆ ಮತ್ತು ದೇವಾಲಯದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು ಉಪಸ್ಥಿತರಿದ್ದರು.

ಉಪ್ಪಿನಂಗಡಿ ವಿದ್ಯುತ್ ಶಾಕ್ – ಪವರ್ ಮ್ಯಾನ್ ಮೃತ್ಯು

ಮೆಸ್ಕಾಂ ಉಪ್ಪಿನಂಗಡಿ ಶಾಖಾ ವ್ಯಾಪ್ತಿಯ ಪಿಲಿಗೂಡು ಎಂಬಲ್ಲಿ ಮೆಸ್ಕಾಂ ಕರ್ತವ್ಯದ ವೇಳೆ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಪವರ್ ಮ್ಯಾನ್ ಬಸವರಾಜು ಕಟ್ಟಪರ (25) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.ಲೈನ್ ಆಫ್ ಮಾಡುವ ವೇಳೆ ಗ್ರೌಂಡ್ ಆಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಮೃತ ಬಸವರಾಜು ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ನಿವಾಸಿ ಎಂದು ತಿಳಿದು...
Ad Widget

ಚರಂಡಿ ದುರಸ್ತಿ ಬಗ್ಗೆ ನ.ಪಂ.ನಿರ್ಲಕ್ಷ -ಶಾರೀಕ್ ಖಂಡನೆ

ಕಟ್ಟೆಕ್ಕಾರ್ ಬಳಿ (ಚೆನ್ನಕೇಶವ ದೇವಸ್ಥಾನ ರಸ್ತೆ)ಯ ಈ ಹಿಂದೆ ಚರಂಡಿಯಲ್ಲಿ ಇರುವ ನೀರಿನ ಪೈಪು ಒಡೆದು ಕುಡಿಯುವ ನೀರು ತ್ಯಾಜ್ಯ ನೀರಿನೊಂದಿಗೆ ಹರಿಯುತ್ತಿರುವ ಬಗ್ಗೆ ದೂರು ನೀಡಿ ತಕ್ಷಣ ಪಂಚಾಯತ್ ಸಿಬ್ಬಂದಿ ದುರಸ್ತಿ ಪಡಿಸಿದ್ದು ಕೆಲವೇ ಕ್ಷಣದಲ್ಲಿ ಮತ್ತೇ ಮೊದಲಿನಂತೆ ಆಗಿದ್ದು, ಈಗ ಪಂಚಾಯತು ಸಲಕರಣೆ ಮತ್ತು ತಜ್ಞರು ಹಾಸನದಿಂದ ಬಂದು ದುರಸ್ತಿ ಮಾಡಲಿದ್ದಾರೆಂದು ಹಾರಿಕೆಯ...

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(27.06.2020 ಶನಿವಾರ) ಅಡಿಕೆ ಧಾರಣೆಹೊಸ ಅಡಿಕೆ 275 - 325ಹಳೆ ಅಡಿಕೆ 275 - 340ಡಬಲ್ ಚೋಲ್ 275 - 340 ಫಠೋರ 220 - 262ಉಳ್ಳಿಗಡ್ಡೆ 110 - 170ಕರಿಗೋಟು 110 - 160 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ, ಉದ್ಘಾಟನಾ ಕಾರ್ಯಕ್ರಮ

ದಕ್ಷಿಣಕನ್ನಡ - ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಮೈಸೂರು - ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯ ನಡುವೆ ಇರುವ ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ಕಲ್ಲಾಳ ಅರೆಕಲ್ಲು ಎರಡು ಉಪ ಗ್ರಾಮದೊಂದಿಗೆ ಸಂಪಾಜೆ 750 ಮನೆಗಳೊಂದಿಗೆ ಒಟ್ಟು 3400 ಜನಸಂಖ್ಯೆ ಹೊಂದಿದ್ದು, ಹೋಬಳಿ ಮಟ್ಟದ, ವಿವಿಧ ಇಲಾಖೆಗಳಿದ್ದು, ಗ್ರಾಮದಲ್ಲಿ ಅಂಗನವಾಡಿ, ಆರಕ್ಷಕ ಠಾಣೆ, ಅರಣ್ಯ ಇಲಾಖೆ, ಕಂದಾಯ...

ರಾತ್ರಿ ರಾಣಿ *ಬ್ರಹ್ಮಕಮಲ*

ಗಿಡನೆಟ್ಟು ಪೋಷಿಸಿ ಹೂ ಬಿಡುವುದನ್ನೇ ಕಾಯುತ್ತಿದ್ದ ಪುಷ್ಪಪ್ರೇಮಿಗಳಿಗೆ ಗಿಡದಲ್ಲಿ ಹೂವಿನ ಮೊಗ್ಗು ಕಂಡಾಗ  ಸಂಭ್ರಮ ಜೊತೆಗೆ ಸಾರ್ಥಕ ಭಾವ ಮನೆ ಮಾಡುತ್ತದೆ. ಅದರೇ ಒಂದೋ ಎರಡೋ ವರ್ಷಕ್ಕೊಮ್ಮೆ ಹೂ ಬಿಡುವ ಬ್ರಹ್ಮಕಮಲ ಕಂಡರೇ ಎಷ್ಷು ಸಂತೋಷವಾಗಬಹುದಲ್ಲವೇ ?  ಅಂದಹಾಗೆ ಈ ಬ್ರಹ್ಮಕಮಲ ಅರಳಿದ್ದು ಗುತ್ತಿಗಾರು ಗ್ರಾಮದ ಅಮೆ ಮನೆ  ವೀರಪ್ಪ ಗೌಡರ ಮನೆಯಲ್ಲಿ .  ಒಂದಷ್ಟು...

ಗೀತಾಂಜಲಿ – ಪ್ರಸಾದ್

ಸುಳ್ಯ ತಾ.ದೇವಚಳ್ಳ ಗ್ರಾಮದ ದೇವ ಸೀತಾರಾಮ ಗೌಡರ ಪುತ್ರಿ ಗೀತಾ ಳ ವಿವಾಹವು ಕಡಬ ತಾ. ಸವಣೂರು ಗ್ರಾಮದ ಆರೇಲ್ತಡಿ ಹೊನ್ನಪ್ಪ ಗೌಡರ ಪುತ್ರ ಪ್ರಸಾದ್ ರೊಂದಿಗೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಸಭಾಭವನ ಶಾಂತಿಮೊಗರು ಕುದ್ಮಾರು ಇಲ್ಲಿ ಜೂ. 14 ರಂದು ನಡೆಯಿತು.

ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿರುವ ಕೊರೊನಾ ವಾರಿಯರ್ಸ್ ಹರಿಪ್ರಸಾದ್ ಹಾಲೆಮಜಲು

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಟಿ.ಬಿ ಸೆಕ್ಷನ್ ನಲ್ಲಿ  ಕಳೆದ 15 ವರುಷದಿಂದ ಕೆಲಸ ನಿರ್ವಹಿಸುತ್ತಿರುವ ಹರಿಪ್ರಸಾದ್  ಹಾಲೆಮಜಲು ಲಾಕ್ಡೌನ್ ಪ್ರಾರಂಭವಾದಗಿನಿಂದಲೂ ಇವತ್ತಿನ ವರೆಗೆ ಕೊರೋನಾ  ವಾರಿಯರ್ಸ್‌  ಆಗಿಯೂ  ಕರ್ತವ್ಯ ನಿರ್ವಹಿಸುತ್ತಿದ್ದಾರೆ.  ಪಿಪಿಇ ಕಿಟ್  (personal protection equipment kit)ಆಳವಡಿಸಿಕೊಂಡು ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೊರದೇಶಗಳಿಂದ ಬರುವ  ಪ್ರಯಾಣಿಕರ ಮತ್ತು ವೆನ್ಲಾಕ್ ಆಸ್ಪತ್ರೆಗೆ ಬರುವ ಕೋರಾನಾ ರೋಗಿಗಳ ತಪಾಸಣೆ ಕಾರ್ಯದಲ್ಲಿ...

ಕಾಪು-ಪೆರುವೋಡಿ ರಸ್ತೆ ಕಾಮಗಾರಿ ಕಳಪೆ – ಕಿತ್ತು ಹೋಗಿರುವ ಮರುಡಾಮರೀಕರಣ

ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕಾಪು ಎಂಬಲ್ಲಿಂದ ಪೆರುವೋಡಿ ಶ್ರೀ ವಿಷ್ಣು ಮೂರ್ತಿದೇವಸ್ಥಾನಕ್ಕೆ ಹೋಗುವ ರಸ್ತೆಗೆ ಡಾಮರೀಕರಣ ಮಾಡಲಾಗಿದ್ದು, ಕಾಮಗಾರಿ ತೀರಾ ಕಳಪೆಯಾಗಿದೆ. ಸರಿಯಾದ ಗುಣಮಟ್ಟ ಕಾಪಾಡದೆ, ಅಧಿಕಾರಿಗಳು, ಗುತ್ತಿಗೆದಾರರು ಅನುದಾನ ದುರುಪಯೋಗ ನಡೆಸಿದ್ದಾರೆ. ಸುಮಾರು 17 ಲಕ್ಷ ರೂಪಾಯಿಯ ಅನುದಾನದಲ್ಲಿ ಈ ರಸ್ತೆಯ ಡಾಮರೀಕರಣ ಮಾಡಲಾಗಿದ್ದು, ಕಾಮಗಾರಿ ಮುಗಿದ ಹದಿನೇಳೇ ದಿನದಲ್ಲಿ ಕಾಮಗಾರಿ ಕರ್ಮಕಾಂಡ...

ಜುಲೈ 4-ಸುಳ್ಯದಲ್ಲಿ ಮೈಕ್ರೋ ಫೈನಾನ್ಸ್ ವಿರುದ್ಧ ಸಾಂಕೇತಿಕ ಪ್ರತಿಭಟನೆ

ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಪಡೆದ ಸಾಲ ಮನ್ನಾಕ್ಕಾಗಿ, ಹಾಗೂ ವಸೂಲಿಗಾರರ ದಬ್ಬಾಳಿಕೆ ವಿರೋಧಿಸಿ ಜುಲೈ 4 ರಂದು ಸುಳ್ಯ ತಾಲೂಕು ಕಚೇರಿ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಲಾಗುವುದು. ಸುಳ್ಯ ತಾಲೂಕು ಪರಿಸರದ ಸಾಲ ಸಂತ್ರಸ್ತ ಮಹಿಳೆಯರು ಪ್ರತಿಭಟನೆ ಯಲ್ಲಿ ಭಾಗವಹಿಸುವಂತೆ ಸಂಘಟಕರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಋಣ ಮುಕ್ತ ಹೋರಾಟ ಸಮಿತಿ ಅಧ್ಯಕ್ಷ ಬಿಎಂ ಭಟ್...
Loading posts...

All posts loaded

No more posts

error: Content is protected !!