- Thursday
- May 7th, 2026
ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಗಾಂಧಿನಗರ ಪ.ಪೂ ಕಾಲೇಜಿನ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಹಬೀಬ್ ಜರಾರ್ ಮತ್ತು ಪ್ರ ವಾಣಿಜ್ಯ ವಿಭಾಗದ ಇಸ್ಮಾಯಿಲ್ ನಶ್ವಿರ್ ಇವರು ಅತ್ಯುತ್ತಮ ಪ್ರದರ್ಶನ ನೀಡಿ ಮೂಡಬಿದಿರೆಯ ರೋಟರಿ ಪ.ಪೂ ಕಾಲೇಜಿನಲ್ಲಿ ನಡೆದ...
ಸುಳ್ಯ: ಕಂದಾಯ ಇಲಾಖೆಯ ವತಿಯಿಂದ 94ಸಿ ಯೋಜನೆಯಡಿಯಲ್ಲಿ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಗುಂಡಡ್ಕದ 18 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲಾಯಿತು. ಶಾಸಕಿ ಭಾಗೀರಥಿ ಮುರುಳ್ಯ ಹಕ್ಕುಪತ್ರ ವಿತರಿಸಿ ಮಾತನಾಡಿದರು. ತಹಶೀಲ್ದಾರ್ ಮಂಜುಳ.ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು.ದ.ಕ. ಜಿಲ್ಲಾ ಪಂಚಾಯತ್ ಮಾಜಿ...
ಐವರ್ನಾಡು ಗ್ರಾಮದ ನಿಡ್ಡಾಜೆ ಲಿಂಗಪ್ಪ ಗೌಡರು ಅಲ್ಪಕಾಲದ ಅಸೌಖ್ಯದಿಂದ ಸೆ.10 ರಂದು ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತು. ಮೃತರು ಪತ್ನಿ ಶ್ರೀಮತಿ ಸುಶೀಲ, ಪುತ್ರರಾದ ಹೊನ್ನಪ್ಪ ಗೌಡ ನಿಡ್ಡಾಜೆ,ವಸಂತ ಗೌಡ ನಿಡ್ಡಾಜೆ,ಪುತ್ರಿಯರಾದ ಶ್ರೀಮತಿ ಜಾನಕಿ, ಶ್ರೀಮತಿ ಲೀಲಾವತಿ, ಶ್ರೀಮತಿ ಪುಷ್ಪಾವತಿ ,ಸೊಸೆಯಂದಿರು,ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆ ಸೆ.11 ರಂದು ಬೆಳಿಗ್ಗೆ ನಡೆಯಲಿದೆ ಎಂದು...
ಮಂಡೆಕೋಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಎಲ್ಲಾ ಶಿಕ್ಷಕರನ್ನು ಹಾಗೂ ಬಿಸಿಯೂಟ ಸಿಬ್ಬಂಧಿಗಳನ್ನು ವಿಧ್ಯಾರ್ಥಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ಮೊದಲು ಅಧ್ಯಾಪಕರಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಶಿಕ್ಷಕರ ದಿನದ ಕಾರ್ಯಕ್ರಮದ ನಿರ್ವಹಣೆಯನ್ನು ಪೂರ್ತಿ ಶಾಲಾ ವಿಧ್ಯಾರ್ಥಿಗಳೇ ನಿರ್ವಹಿಸಿರುವುದು ವಿಶೇಷವಾಗಿತ್ತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ...
ಸುಬ್ರಹ್ಮಣ್ಯ : ಎಸ್.ಎಸ್.ಪಿ.ಯು ಕಾಲೇಜು ಸುಬ್ರಹ್ಮಣ್ಯದ ಆಶ್ರಯದಲ್ಲಿ ಮಂಗಳವಾರ ನಡೆದ ಕಡಬ ತಾಲೂಕು ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಗಳಿಸಿ ಅವಳಿ ಪ್ರಶಸ್ತಿ ಪಡೆಯಿತು.ಎಸ್.ಎಸ್.ಪಿಯು ಕಾಲೇಜಿನ ಅವಳಿ ತಂಡಗಳು ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟಿತು.ಜಿದ್ದಾಜಿದ್ದಿನಿಂದ ಕೂಡಿದ್ದ ಬಾಲಕರ ವಿಭಾಗದ...
ಮಂಗಳೂರಿನ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ನಲ್ಲಿ ಬಿ.ಡಿ.ಎಸ್ ಪದವಿಯಲ್ಲಿ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯೊಂದಿಗೆ, ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಪ್ರಿಕ್ಲಿನಿಕಲ್ ಪ್ರಾಸ್ತೋ ಡಾನ್ಸ್ಟಿಕ್ ನಲ್ಲಿ 6ನೇ ರ್ಯಾಂಕ್ ಗಳಿಸಿದ್ದಾರೆ. ಇದೀಗ ಪ್ರತಿಷ್ಠಿತ ಎ.ಜೆ ಶಿಕ್ಷಣ ಸಂಸ್ಥೆಯಲ್ಲಿ ಎಂ.ಡಿ. ಎಸ್ ಗೆ ಆಯ್ಕೆಯಾಗಿದ್ದಾರೆ. ಅವರು ಅರೆ ಸೇನಾಪಡೆ ಉದ್ಯೋಗಿ ಶ್ರೀ ರಾಧಾಕೃಷ್ಣ ಐಪಳ ಮತ್ತು ಕೆ ಎಸ್...
2024-25ನೇ ಸಾಲಿನಲ್ಲಿ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪಡೆಯಲು ಮೂರನೇ ಸುತ್ತಿನಲ್ಲಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಕೆ ಎಸ್ ಹವ್ಯಾಸ್ ಮುಡಿಪು ಪಿಎಂಶ್ರೀ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಪುತ್ತೂರು ತಾಲ್ಲೂಕು ಕೊಳ್ತಿಗೆ ಗ್ರಾಮದ ಕೆಮ್ಮಾರ ಶಿವರಾಮ ಗೌಡ ಮತ್ತು ವೇದಾವತಿ ದಂಪತಿಗಳ ಪುತ್ರ ಪೆರ್ಲoಪಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ...
ಜೇಸಿಐ ಬೆಳ್ಳಾರೆಯ ಜೇಸಿ ಸಪ್ತಾಹ 'ಸಪ್ತರ್ಷಿ 2025' ಇದರ ಅಂಗವಾಗಿ ಖ್ಯಾತ ಮನೋವಿಶ್ಲೇಷಕ ದಿ. ಗಂಗಾಧರ ಬೆಳ್ಳಾರೆ ಸ್ಮಾರಣಾರ್ಥ ಸ್ವ ವಿಶ್ಲೇಷಣೆ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಜೇಸಿಐ ವಲಯ ತರಬೇತುದಾರ, ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೂoತಾರು ಕಾರ್ಯಗಾರವನ್ನು ಉದ್ಘಾಟಿಸಿ ತರಬೇತಿ ನೀಡಿದರು. ಜೇಸಿಐ...
ಮಂಗಳೂರು: ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ಮರೀನಾ ಒನ್ ಅನ್ನು ಹೆಮ್ಮೆಯಿಂದ ಪರಿಚಯಿಸುತ್ತಿದೆ. ಭಾರತದ ರಿಯಲ್ ಎಸ್ಟೇಟ್ ಇತಿಹಾಸದಲ್ಲೇ ಒಂದು ವಿನೂತನ ಪ್ರಯೋಗವಾಗಿರುವ ರೋಹನ್ ಮರೀನಾ ಒನ್, ಅರಬ್ಬಿ ಸಮುದ್ರದ ಸುಂದರ ಕಡಲತೀರದ ದೃಶ್ಯವು...
ಪುತ್ತೂರು : ಅಕ್ಷಯ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಹಿರಿಯ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಹರಿಣಾಕ್ಷ.ಕೆ ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲ ಶಿಕ್ಷಕರಿಗೆ ಶುಭ ಹಾರೈಸಿದರು. "ಅಕ್ಷಯ ಗುರು ...
Loading posts...
All posts loaded
No more posts
