- Sunday
- August 2nd, 2026
ಸಂಪಾಜೆ ಮಸೀದಿ ಸಮೀಪ ಜೀಪು ಹಾಗೂ ಕಾರು ಮಧ್ಯೆ ಅಪಘಾತ ನಡೆದು ಜೀಪು ಪಲ್ಟಿಯಾದ ಘಟನೆ ಇಂದು ಸಂಜೆ ನಡೆದಿದೆ. ಅಪಘಾತದ ರಭಸಕ್ಕೆ ಜೀಪು ಪಲ್ಟಿಯಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರಿಗೆ ಗಾಯಗಳಾಗಿದ್ದು, ಎಐಕೆಎಂಸಿಸಿ ಅಂಬ್ಯುಲೆನ್ಸ್ ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಆಲೆಟ್ಟಿ ಗ್ರಾಮದ ಕೂಟೇಲು ಎಂಬಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ತರವಾಡು ಮನೆಗೆ ಹಾನಿಯಾಗಿದ್ದು, ತರವಾಡು ಮನೆಯ ದೈವ ಚಾವಡಿಯ ಮೇಲ್ಬಾಗದ ಬರೆ ಕುಸಿತಗೊಂಡಿದ್ದು, ಪರಿಣಾಮವಾಗಿ ಮನೆಯ ಗೋಡೆ ಹಾಗೂ ನೀರಿನ ಟ್ಯಾಂಕ್ ಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಸುಬ್ರಹ್ಮಣ್ಯ ಆಗಸ್ಟ್ 02 : ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿ ಇರುವ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಮಹಿಳಾ ಹಾಸ್ಟೆಲ್ ನಲ್ಲಿ ಮಾದಕ ದ್ರವ್ಯ ವ್ಯಸನದ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರು ಮಾದಕ ದ್ರವ್ಯಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳು ಮತ್ತು ಅದರಿಂದ ನಾವು ಹೇಗೆ ದೂರ...
ಸುಬ್ರಹ್ಮಣ್ಯ ಆಗಸ್ಟ್ 01 : ಕರ್ನಾಟಕ ಪಬ್ಲಿಕ್ ಸ್ಕೂಲ್ ಪಂಜ ಪ್ರಾಥಮಿಕ ಶಾಲೆಗೆ ಹಿರಿಯ ವಿದ್ಯಾರ್ಥಿಗಳು ಸುಮಾರು 46,500 ರೂಪಾಯಿ ವೆಚ್ಚದ ನಾಲ್ಕು ಸಿಸಿಟಿವಿಗಳನ್ನು ಅಳವಡಿಸಿ ಕೊಡುಗೆಯಾಗಿ ನೀಡಿದ್ದಾರೆ. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪುರುಷೋತ್ತಮ ನೆಕ್ಕಿಲರವರು ಚೆಕ್ ಅನ್ನು ಶಾಲಾ ಮುಖ್ಯ ಶಿಕ್ಷಕಿ ಲೀಲಕುಮಾರಿ.ಟಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಹಾಗೂ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಜೇಸಿಐ ಪಂಜ ಪಂಚಶ್ರೀ ಹಾಗೂ ಲಯನ್ಸ್ ಕ್ಲಬ್ ಪಂಜ ಇವುಗಳ ಆಶ್ರಯದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಆಗಸ್ಟ್ 09 ಆದಿತ್ಯವಾರದಂದು ಬೆಳಿಗ್ಗೆ 9:00 ಗಂಟೆಯಿಂದ ಪಂಜದ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಆಟಿ ತಿಂಗಳನ್ನು ನೆನಪಿಸುವ “ಆಟಿ ನೆಂಪು - 2026” ವಿಶೇಷ ಕಾರ್ಯಕ್ರಮ...
*01,ಮೇಷರಾಶಿ*,ನಿಮಗೆ ಒದಗಿದ ಅನೇಕ ಬಿಕ್ಕಟ್ಟುಗಳು ದೈವಕೃಪೆಯಿಂದ ಸಡಿಲಗೊಳ್ಳುವುವು. ಮತ್ತು ನಿಮ್ಮ ಬಹುದಿನದ ಬಯಕೆಗಳು ಗರಿಕೆದರಿ ಕುಣಿದಾಡುವುವು. ಸದ್ಯದರಲ್ಲೇ ಇನ್ನು ಹೆಚ್ಚು ಸಂತಸ ನೀಡುವ ವಾರ್ತೆಯನ್ನು ಕೇಳುವಿರಿ,ಗಮನಿಸಿ:-ನಿಮ್ಮ ಸಕಾರಾತ್ಮಕ ಮನಸ್ಸಿನ ಜೊತೆ ನಿಮ್ಮ ಸಾಮರ್ಥ್ಯ ಹಾಗು ಜ್ಞಾನವನ್ನು ಸೂಕ್ತ ರೀತಿಯಲ್ಲಿ ಉಪಯೋಗಿಸಿಕೊಳ್ಳಿ,ಪರಿಹಾರ:-ಗಣಪತಿಯ ಪ್ರಾರ್ಥನೆ ಮಾಡಿ, *02,ವೃಷಭರಾಶಿ*,ಯಾವುದೂ ನಿಮಗೆ ಕಷ್ಟವಲ್ಲ. ಆದರೆ ಯಾಕೋ ತಿಳಿದಷ್ಟು ವೇಗದಿಂದ ಮುಂದೆ ಸಾಗಲಾರದು...
ಸುಳ್ಯದ ಓಡಬಾಯಿಯಲ್ಲಿ ಜು.31 ರಂದು ರಾತ್ರಿ ನಡೆದ ಕಾರು ಮತ್ತು ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಘಟನೆ ಆ.01 ರಂದು ವರದಿಯಾಗಿದೆ. ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರ ಲವಕುಮಾರ್ ಬಾರೆತ್ತಡ್ಕ ಅವರನ್ಬು ಸುಳ್ಯ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರಕಾಶ್ ರವರು ಸುಳ್ಯ ಸರ್ಕಾರಿ ಆಸ್ಪತ್ರೆಗೆ ತಂದು ಬಳಿಕ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ದಿನನಿತ್ಯವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ಸೈಟ್ ನಲ್ಲಿ...
ಸುಳ್ಯ: ಬೆಂಗಳೂರಿನ ದೇವನಹಳ್ಳಿಯಲ್ಲಿರುವ ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿಯ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿರುವ ಸುಳ್ಯದ ಕರಿಂಬಿ ಮನೆತನದ ಡಾ. ಮಹೇಶ್ ಕೆ.ಕೆ. ಅವರಿಗೆ ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ವತಿಯಿಂದ ₹25 ಲಕ್ಷ ಮೊತ್ತದ ಸಂಶೋಧನಾ ಅನುದಾನ ಮಂಜೂರಾಗಿದೆ. ಎಐಸಿಟಿಇಯ ರಿಸರ್ಚ್ ಪ್ರೊಮೋಷನ್ ಸ್ಕೀಮ್ (RPS) ಅಡಿಯಲ್ಲಿ ಡಾ....
ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ (ರಿ.) ಅಧೀನದಲ್ಲಿರುವ ಸುಮಾರು 14 ಜಮಾಅತ್ಗಳ ಸಂಯುಕ್ತ ಖಾಝಿಯಾಗಿ ಸಮಸ್ತ ಕೇರಳ ಜಮ್ಇಯ್ಯತುಲ್ ಉಲಮಾ ಅಧ್ಯಕ್ಷ ಬಹು. ಸಯ್ಯದುಲ್ ಉಲಮಾ ಜಿಫ್ರಿ ಮುತ್ತುಕೋಯ ತಂಘಳ್ ಅವರನ್ನು ನೇಮಕ ಮಾಡಲಾಗಿದ್ದು, ಅವರ ಖಾಝಿ ಅಧಿಕಾರ ಸ್ವೀಕಾರ ಸಮಾರಂಭವು ಆ. 4ರಂದು ಅರಂತೋಡು ತೆಕ್ಕಿಲ್ ಎನ್.ಪಿ.ಎಂ. ಝೈನುಲ್ ಅಬಿದೀನ್ ತಂಘಳ್ ದುಗ್ಗಲಡ್ಕದಲ್ಲಿ...
Loading posts...
All posts loaded
No more posts
