Ad Widget

ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಂದ ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ಕೆ.ಎಂ.ಮುಸ್ತಫರಿಗೆ ಅಭಿನಂದನೆ

ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿ ಕರ್ನಾಟಕ ಸರ್ಕಾರ ದ ನಗರಾಭಿವೃದ್ಧಿ Sunflower ನೇಮಕಗೊಂಡ ಕೆ. ಎಂ. ಮುಸ್ತಫ ರನ್ನು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ನಿವೃತ್ತ ಐಪಿಎಸ್ ಅಧಿಕಾರಿ ನಿಸಾರ್ ಅಹ್ಮದ್ ರವರು ಬೆಂಗಳೂರಿನ ಆಯೋಗದ ಕಚೇರಿಯಲ್ಲಿ ಅಭಿನಂದಿಸಿದರು. ಅಭಿನಂದಿಸಿ ಮಾತನಾಡಿದ ಅವರು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸಹಾಯ, ಸೌಲಭ್ಯ ತಲುಪಿದಾಗ ಸರ್ಕಾರ...

ಗುತ್ತಿಗಾರು : ಹಿತೈಷಿ ಎಚ್. ಹಾಗೂ ಧೃತಿಕ್ ಎಂ. ಮುಡಿಪು ನವೋದಯ ಶಾಲೆಗೆ  ಆಯ್ಕೆ

ಅರಿವು ಕೇಂದ್ರ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮತ್ತು ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇದರ ಸಹಯೋಗದೊಂದಿಗೆ ನಡೆಯುತ್ತಿದ್ದ ನವೋದಯ/ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರ 2024-2025 ನೇ ಸಾಲಿನ ವಿದ್ಯಾರ್ಥಿಗಳಾದ ಹಿತೈಷಿ ಎಚ್( ದೇವಚಳ್ಳ ಗ್ರಾಮದ ಚಂದ್ರಹಾಸ ಮತ್ತು ಗಾಯತ್ರಿ ದಂಪತಿಗಳ ಪುತ್ರಿ)...
Ad Widget

6ನೇ ವಾರಕ್ಕೆ ಕಾಲಿರಿಸಿದ “ಭಾವ ತೀರ ಯಾನ” – ಮಾ.29ರಂದು ಮಧ್ಯಾಹ್ನ 1.45 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರಕ್ಕೆ ಕಾಲಿರಿಸಿದೆ. ಮಾ.29ರಂದು ಮಧ್ಯಾಹ್ನ 1.45 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಬೆಳ್ಳಾರೆ : ಅಸೌಖ್ಯದಿಂದ ಯುವಕ ಮೃತ್ಯು

ಬ್ರೈನ್ ಹೆಮರೇಜ್ ನಿಂದ ಯುವಕನೋರ್ವ ಮೃತಪಟ್ಟ ಘಟನೆ ಇಂದು ಬೆಳ್ಳಾರೆಯಿಂದ ವರದಿಯಾಗಿದೆ. ಬೆಳ್ಳಾರೆ ಗ್ರಾಮದ ಕೊಳಂಬಳ ರುಕ್ಮಯ್ಯ ಶೆಟ್ಟಿಯವರ ಪುತ್ರ ಲೋಕೇಶ್ ಮೃತ ದುರ್ದೈವಿ.ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾದರು. ಅವರಿಗೆ 35 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಕೃಪಾ, ಜ್ಞಾನಗಂಗಾ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿ ರಿತ್ವಿಕ್, ಮೂರು ವರ್ಷದ ಪುತ್ರಿ ಶರಾಯ...

ಕೊಲ್ಲಮೊಗ್ರು : ವಿವಿಧ ಕಾಮಗಾರಿಗಳ ಗುದ್ದಲಿಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಗುದ್ದಲಿಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮವು ಮಾ.27 ರಂದು ನಡೆಯಿತು.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಗುದ್ದಲಿಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿದರು.ಕೊಲ್ಲಮೊಗ್ರು ಪೇಟೆಯ ಆಲದ ಮರದ ಬಳಿಯ ಹೊಳೆಗೆ 1 ಕೋಟಿ ರೂಪಾಯಿ ವೆಚ್ಚದ ಸೇತುವೆ, ಗಡಿಕಲ್ಲು ರಸ್ತೆ ಬದಿ 25 ಲಕ್ಷ...

ಅರಂತೋಡು : ಹಣ ಕಳೆದುಹೋಗಿದೆ – ಸಿಕ್ಕಿದವರು ಹಿಂತಿರುಗಿಸಲು ಮನವಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅರಂತೋಡು ಒಕ್ಕೂಟ ಸೇವಾ ಪ್ರತಿನಿಧಿಯಾಗಿರುವ ಸುಪ್ರೀತ ಅವರ ಪತಿ ಸುಧಾಕರ್ ಅವರ 20500 ರೂಪಾಯಿ ನಗದು ಅರಂತೋಡು ಪೇಟೆಯಿಂದ ಪೆಲ್ತಡ್ಕದ ಪಯಸ್ವಿನಿ ಜ್ಯೂಸ್ ಸೆಂಟರ್ ನ ಮಧ್ಯೆ ಮಾ.27 ರಂದು ಸಂಜೆ 4 30 ರ ವೇಳೆಗೆ ಬಿದ್ದು ಹೋಗಿರುತ್ತದೆ. ಎಲ್ಲವೂ 500 ರೂಪಾಯಿ ನೋಟುಗಳಾಗಿದ್ದು ಪ್ಲಾಸ್ಟಿಕ್ ಕವರ್...

ರಸ್ತೆ ಮಿತಿಗಿಂತ ಹೆಚ್ಚಿನ ಭಾರ ಸಾಗಾಟ – ಹೂತು ಹೋದ ಲಾರಿ – ಸಾರ್ವಜನಿಕರ ಮನವಿ ನಿರ್ಲಕ್ಷಿಸಿದ ಇಲಾಖೆ

ಎಲಿಮಲೆ ಅರಂತೋಡು ರಸ್ತೆಯಲ್ಲಿ ಪಿಂಡಿಮನೆಯಲ್ಲಿ ಅಧಿಕ ಬಾರ ಹೊತ್ತು ಸಾಗುತ್ತಿದ್ದ ಲಾರಿ ಪಿಂಡಿಮನೆ ಎಂಬಲ್ಲಿ ಹೂತು ಹೋದ ಘಟನೆ ಮಾ.27 ರಂದು ನಡೆದಿದೆ. ಇದರಲ್ಲಿ 3 ಯೂನಿಟ್ ಗಿಂತ ಜಾಸ್ತಿ ಜಲ್ಲಿ ಸಾಗಾಟ ಮಾಡುತ್ತಿದ್ದರೆನ್ನಲಾಗಿದೆ.‌ ಈ ರಸ್ತೆಯಲ್ಲಿ ಮಿತಿಗಿಂತ ಹೆಚ್ಚಿನ ಭಾರದ ವಾಹನಗಳು ಸಾಗುತ್ತಿದ್ದು ರಸ್ತೆಗೆ ಹಾನಿಯಾಗುತ್ತಿರುವುದರಿಂದ ಮಿತಿಗಿಂತ ಹೆಚ್ಚಿನ ಭಾರ ಹೊತ್ತು ಸಾಗುವ ವಾಹನಗಳಿಗೆ...

ಎನ್. ಎಂ. ಎಂ. ಎಸ್. ಪರೀಕ್ಷೆಯಲ್ಲಿ ದೀಪಕ್ ಎಸ್. ತಾಲೂಕಿಗೆ ಪ್ರಥಮ

2024-25 ನೇ ಸಾಲಿನ ಎನ್.ಎಂ.ಎಂ.ಎಸ್. ಪರೀಕ್ಷೆಯಲ್ಲಿ ದೀಪಕ್ ಎಸ್.180 ರಲ್ಲಿ 107 ಅಂಕ ಪಡೆದು ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಇವರು ಪದವಿಪೂರ್ವ ಕಾಲೇಜು ಗುತ್ತಿಗಾರು( ಪ್ರೌಢಶಾಲಾ ವಿಭಾಗ) ಇಲ್ಲಿಯ 8 ನೇ ತರಗತಿಯ ಆಂಗ್ಲ ಮಾಧ್ಯಮದ ವಿದ್ಯಾರ್ಥಿಯಾಗಿದ್ದು, ದೇವಚಳ್ಳ ಗ್ರಾಮದ ಮಾವಿನಕಟ್ಟೆ ನಿವಾಸಿ ರಾಜೇಂದ್ರ ಎಂ. ಮತ್ತು ಆಶಾ ಎಸ್. ಇವರ ಸುಪುತ್ರ.

ಸುಳ್ಯ : ಸ. ಮಾ. ಹಿ. ಪ್ರಾ. ಶಾಲೆ ಸುಳ್ಯ- ರೈಟು ಟು ಲೀವ್ ಕೋಟೆ ಫೌಂಡೇಶನ್ ಬೆಂಗಳೂರು ಇವರಿಂದ ಸ್ಮಾರ್ಟ್ ಟಿವಿ ಮತ್ತು ಮಕ್ಕಳಿಗೆ ಬ್ಯಾಗ್ ಕೊಡುಗೆ

ದಿನಾಂಕ 27/03/2025ರಂದು ಕೋಟೆ ಫೌಂಡೇಶನ್ ವತಿಯಿಂದ ಮಾದರಿ ಶಾಲೆ, ಸುಳ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಣೆ ಹಾಗೂ ಎರಡು ಸ್ಮಾರ್ಟ್ ಟಿವಿ ಯನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಕೋಟೆ ಫೌಂಡೇಶನ್ ನಿರ್ದೇಶಕರಾದ ಶ್ರೀ ರಮೇಶ್, ಹಾಗೂ ಸದಸ್ಯರಾದ ಜಯಂತ ವೆಂಕಟರಾಜ್, ಸುಳ್ಯದ ಸಂಯೋಜಕರಾದ ಶ್ರೀಯುತ ಪ್ರದೀಪ್ ಉಬರಡ್ಕ, ನಗರ ಪಂಚಾಯತ್...

ಸುಳ್ಯ ನ.ಪಂ. ಸದಸ್ಯ ಶರೀಫ್ ಕಂಠಿಯವರ ಮೇಲೆ ಸುಳ್ಳು ಆರೋಪ,  ಎ.ಐ.ಕೆ.ಎಂ.ಸಿ.ಸಿ. ಖಂಡನೆ

ಸುಳ್ಯ ನಗರ ಪಂಚಾಯತ್ ಸದಸ್ಯ ಸಮಾಜ ಸೇವಕ ಷರೀಫ್ ಕಂಠಿ ಯವರ ಮೇಲೆ ಯಾವುದೋ ದುರುದ್ದೇಶದಿಂದ ಮಹಿಳೆಯೊಬ್ಬರು ಆರೋಪ ಮಾಡುತ್ತಿರುವುದು ಸತ್ಯಕ್ಕೆ ದೂರವಾದ ವಿಷಯ. ಸುಳ್ಯ ನಗರದ ಸಾರ್ವಜನಿಕರಿಗೆ ಕಂಠಿ ಯವರ ಬಗ್ಗೆ ಅವರ ಸೇವೆಯ ಬಗ್ಗೆ ಗೊತ್ತಿದ್ದು ಮಹಿಳೆಯೊಬ್ಬರು ಹಲ್ಲೆ ಮಾಡಲಾಗಿದೆ ಎಂದು ದೂರು ನೀಡಿರುವುದನ್ನು ಸುಳ್ಯ ತಾಲೂಕು AIKMCC ತೀವ್ರವಾಗಿ ಖಂಡಿಸುತ್ತದೆ, ಸಮಾಜದಲ್ಲಿ...
Loading posts...

All posts loaded

No more posts

error: Content is protected !!