ಪುಣ್ಚತ್ತಾರು : ವಿದ್ಯಾರ್ಥಿನಿಗೆ ಕಿರುಕುಳ – ಆರೋಪಿ ಪತ್ತೆ ಹಚ್ಚಿದ ಬೆಳ್ಳಾರೆ ಪೋಲೀಸರು –  ನ್ಯಾಯಾಂಗ ಬಂಧನ

ಕಾಣಿಯೂರು ಸಮೀಪದ ಪುಣ್ಯತ್ತಾರು ಎಂಬಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಓರ್ವ ಯುವಕನನ್ನು ಬಂಧಿಸಿದ ಘಟನೆ ನಡೆದಿದೆಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಬೆಳ್ಳಾರೆ ಪೊಲೀಸರು ಘಟನೆ ನಡೆದ ಸ್ಥಳದ ಸುತ್ತಮುತ್ತ ಅಳವಡಿಸಲಾಗಿದ್ದ ಸುಮಾರು 15 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.ಬೈಕ್‌ ನಂಬರ್ ಆಧಾರದ ಮೇಲೆ...

ಹಳೆಗೇಟು : ಎರಡು ಕಾರುಗಳಿಗೆ ಗುದ್ದಿದ ಬಸ್ – ಕಾರು ಜಖಂ

Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಹಳೆಗೇಟಿನಲ್ಲಿ ಇದೀಗ ಎರಡು ಕಾರುಗಳಿಗೆ ಸರಕಾರಿ ಬಸ್ಸೊಂದು ಗುದ್ದಿ ಕಾರುಗಳೆರಡು ಜಖಂಗೊಂಡ ಘಟನೆ ನಡೆಸಿದೆ. ಬಸ್ಸು ಸುಳ್ಯ ಕಡೆಗೆ ಬರುತ್ತಿತ್ತು....
Ad Widget

ಸೈಂಟ್ ಜೋಸೆಫ್ ಶಾಲಾ ಬಾಲಕರ ಫುಟ್ಬಾಲ್ ತಂಡ  ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ  ಅಡ್ಪಂಗಾಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 14ರ ವಯೋಮಾನದ ಬಾಲಕರ   ಫುಟ್ಬಾಲ್ ಪಂದ್ಯಾಟದಲ್ಲಿ  ಸುಳ್ಯದ ಸೈಂಟ್ ಜೋಸೆಫ್  ಶಾಲಾ ಬಾಲಕರ ತಂಡವು ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದೆ.  ಅಹಮದ್ ಅಬ್ರರ್, ಮಹಮ್ಮದ್ ಫಾಝಿಲ್, ಮಹಮ್ಮದ್ ಫರ್ಹಾನ್,  ಮೋಯಿದೀನ್ ಹಾಫಿಲ್, ಅಯಾಜ್, ಮಹಮ್ಮದ್ ರೌ ಶಾನ್ 7ನೇ...

ಎಸ್.ಡಿ.ಪಿ.ಐ ಕಡಬ ಬ್ಲಾಕ್ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿಶಾನ್ ಕಳಾರ ಆಯ್ಕೆ

ಕಡಬ, ಸೆಪ್ಟೆಂಬರ್: 8 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿಶಾನ್ ಕಳಾರ, ಉಪಾಧ್ಯಕ್ಷರಾಗಿ ಬಶೀರ್ ಆತೂರು, ಕಾರ್ಯದರ್ಶಿಯಾಗಿ ಶರೀಫ್ ಬಿ.ಎಸ್, ಕೋಶಾಧಿಕಾರಿಯಾಗಿ ನವಾಝ್ ಕಡಬ, ಸಮಿತಿ ಸದಸ್ಯರಾಗಿ ಬಶೀರ್ ಕಡಬ ಹಾಗೂ ರವೂಫ್ ಕಡಬ ರವರನ್ನು ಚುನಾವಣೆಯ ಮೂಲಕ...

ಬೆಳ್ಳಾರೆ ಜೇಸಿ ಸಪ್ತಾಹ “ಸಪ್ತರ್ಷಿ 2025” ಉದ್ಘಾಟನೆ ಮತ್ತು ತರಬೇತಿ ಕಾರ್ಯಗಾರ ; “ಯುವ ಸಮುದಾಯದ ಉನ್ನತಿಗೆ ಜೇಸಿ ಸಹಕಾರಿ” : ಲೋಕೇಶ್ ಅಕ್ರಿಕಟ್ಟೆ

"ಯುವ ಸಮುದಾಯ ಸಾಮಾಜಿಕ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರೊಂದಿಗೆ ಸಮಾಜದಲ್ಲಿ ಗುರುತಿಸಿಕೊಳ್ಳುವಲ್ಲಿ ಜೇಸಿ ಸಹಕಾರಿಯಾಗಿದೆ" ಎಂದು ಜೇಸಿಐ ವಲಯ 15ರ ಸ್ಕಾಲರ್ ಶಿಪ್ ಮತ್ತು ವಾಯ್ಸ್ ಆಫ್ ಯೂತ್ ವಿಭಾಗದ ಸಂಯೋಜಕ ಲೋಕೇಶ್ ಅಕ್ರಿಕಟ್ಟೆ ಹೇಳಿದರು. ಅವರು ಜೇಸಿಐ ಬೆಳ್ಳಾರೆಯ ಜೇಸಿ ಸಪ್ತಾಹ "ಸಪ್ತರ್ಷಿ 2025" ಮತ್ತು ದಿ. ಬಿ.ಎಸ್ ಸರ್ದಾರ್ ಸ್ಮಾರಣಾರ್ಥ ನಡೆದ...

ಬೆಳ್ಳಾರೆ : ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ, ರಾಷ್ಟ್ರೀಯ ಪೋಷಣ್ ಮಾಸಾಚರಣೆ, ಆರೋಗ್ಯ ಮಾಹಿತಿ  ಕಾರ್ಯಕ್ರಮ ;                                     “ಪೌಷ್ಟಿಕ ಆಹಾರ ಸೇವನೆಯೇ ಮನುಷ್ಯನ ಆರೋಗ್ಯವನ್ನು ಕಾಪಾಡುತ್ತದೆ” – ಜೇಸಿ ಮಹಮ್ಮದ್ ಆರೀಫ್ ಬೆಳ್ಳಾರೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯತ್ ಬೆಳ್ಳಾರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ, ಮತ್ತು ಸ್ನೇಹಿತರ ಕಲಾ ಸಂಘ(ರಿ.)...

ಆಸರೆ ಡೆವಲಪರ್ಸ್ ಮುದ್ದುಕೃಷ್ಣ ವೇಷ ಸ್ಪರ್ಧೆ – ಸುಳ್ಯದ ಸ್ವರ್ಣಂ ಜ್ಯುವೆಲ್ಲರ್ಸ್ ನಲ್ಲಿ ಬಹುಮಾನ ವಿತರಣೆ

ಆಸರೆ ಡೆವಲಪರ್ಸ್ ಸಹಭಾಗಿತ್ವದಲ್ಲಿ ನಡೆದ ಮುದ್ದುಕೃಷ್ಣ ವೇಷ ಸ್ಪರ್ದೆಯ ಪ್ರಥಮ ಬಹುಮಾನ ಪ್ರಾಂಶಿ ಬೆಂಗಳೂರು ಪಡೆದುಕೊಂಡರು. ದ್ವಿತೀಯ ಸ್ಥಾನವನ್ನು ಲಹರಿ ಹೆಚ್.ಜಿ ಗೂನಡ್ಕ ಹಾಗೂ ತೃತೀಯ ಸ್ಥಾನವನ್ನು ವೃಷಾ ಅಜ್ಜಾವರ ಪಡೆದುಕೊಂಡಿದ್ದು, ಇವರಿಗೆ ಸುಳ್ಯದ ಸ್ವರ್ಣಂ ಜುವ್ಯೆಲ್ಸ್ ನಲ್ಲಿ ಬಹುಮಾನ ವಿತರಿಸಲಾಯಿತು. ಆಸರೆ ಎಂಟರ್ಪ್ರೈಸಸ್ ನ ಪಾಲುದಾರರಾದ ಜಯಂತ್ ತಳೂರು, ಲೋಹಿತ್ ಮಾವಿನಗೊಡ್ಲು ಹಾಗೂ ಸ್ವರ್ಣಂ...

ಜಿಲ್ಲಾ ಎನ್ ಎಸ್ ಯು ಐ ಉಸ್ತುವಾರಿಯಾಗಿ ಕಿರಣ್ ಬುಡ್ಲೆಗುತ್ತು ನೇಮಕ

Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಎನ್ ಎಸ್ ಯು ಐ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಯಾಗಿ ಕಿರಣ್ ಬುಡ್ಲೆಗುತ್ತು ನೇಮಕಗೊಂಡಿದ್ದಾರೆ.‌ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್...

ದಸರಾ ಕ್ರೀಡಾ ಕೂಟದ ಯೋಗಾಸನ ಸ್ಪರ್ಧೆಯಲ್ಲಿ  ವಿಧಾತ್ ಮುಡೂರು ವಿಭಾಗ ಮಟ್ಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ, ಮೈ ಭಾರತ್ ದಕ್ಷಿಣ ಕನ್ನಡ, ಜಿಲ್ಲಾ ಯುವಜನ ಒಕ್ಕೂಟ(ರಿ.) ಹಾಗೂ ವಿವಿಧ ಸಂಘ ಸಂಸ್ಥೆಗಳ  ಸಂಯುಕ್ತಾಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2025-26 ಯೋಗಾಸನ ಸ್ಪರ್ಧೆಯು ಸೆ.07ರಂದು ಮಂಗೂರಿನ ಮಂಗಳಾ...

ಕುಲ್ಕುಂದ : ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಗ್ರಹಣ ಶಾಂತಿ ಹೋಮ

ಸುಬ್ರಹ್ಮಣ್ಯ : ಕುಲ್ಕುಂದದ ಬಸವನಮೂಲದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಸೋಮವಾರ ಗ್ರಹಣ ಶಾಂತಿ ಹೋಮ ನಡೆಯಿತು. ಚಂದ್ರಗ್ರಹಣದ ದೋಷ ಪರಿಹಾರಾರ್ಥ ಅನೇಕ ಭಕ್ತರು ಆಗಮಿಸಿ ಶಾಂತಿ ಹೋಮ ಮಾಡಿಸಿದರು.ಗ್ರಹಣದ ಬಳಿಕ ಸೋಮವಾರ ಮುಂಜಾನೆ ದೇವಳದಲ್ಲಿ ಶುದ್ಧಿ ಕಾರ್ಯ ನಡೆಯಿತು. ಬಳಿಕ ಬೆಳಗಿನ ಮಹಾಪೂಜೆ ನೆರವೇರಿತು.ತದನಂತರ ಗ್ರಹಣ ಶಾಂತಿ ಹೋಮಕ್ಕೆ ಭಕ್ತರು ಸಂಕಲ್ಪ ನೆರವೇರಿಸಿದರು.ನಂತರ ದೇವಳದ ಪ್ರಧಾನ...
Loading posts...

All posts loaded

No more posts

error: Content is protected !!