- Tuesday
- August 11th, 2026
ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹಾರ್ ಲಾಲ್ ನೆಹರೂ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.ಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಉಪಾಧ್ಯಕ್ಷ ದಿನೇಶ್ ಅಂಬೆಕಲ್ಲು ವಹಿಸಿದ್ದರು.ಪ್ರಾಸ್ತಾವಿಕವಾಗಿ ಮಾತನಾಡಿದ ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಎಂ.ಎ ಮುಸ್ತಾಫ "ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ ಚಾಚಾ ನೆಹರೂರವರು ಅಂದಿನ ಮಕ್ಕಳಲ್ಲಿ ದೇಶದ ಭವಿಷ್ಯವನ್ನು ಕಂಡು...
“ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಮತ್ತೊಮ್ಮೆ ಐತಿಹಾಸಿಕ ಗೆಲುವು ಸಾಧಿಸಿದ್ದು, ಈ ಫಲಿತಾಂಶವು ಬಿಜೆಪಿಗೆ ಮತ್ತಷ್ಟು ಬಲ ನೀಡಲಿದೆ. ಅಷ್ಟೇ ಅಲ್ಲ, ಕಾಂಗ್ರೆಸ್ ನಾಯಕರ ಸುಳ್ಳು ವೋಟ್ ಚೋರಿ ಆರೋಪಕ್ಕೆ ಬಿಹಾರದ ಮತದಾರರು ತಕ್ಕ ಪಾಠ ಕಲಿಸಿದ್ದಾರೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ...
ಸಾಲು ಸಾಲು ಮರಗಳ ನೆಟ್ಟರು ಮಕ್ಕಳಂತೆ ಪೋಷಿಸುವ ಉದ್ದೇಶದಿದಣಿದವರಿಗೆ ನೆರಳಾಗುತ್ತಾ ಆಶ್ರಯ ನೀಡಿ ವೃಕ್ಷ ಮಾತೆಯಾದರುಹಪಿಸುತ್ತಿರುವ ಒಡಲಿಗೆ ಹಸಿರ ಸಾಂತ್ವನವಾಗಿಸಿಕೊಂಡರುನಮ್ಮುಸಿರಿಗಾಗಿ ಪ್ರಕೃತಿಗೆ ರೂಪ ನೀಡಿಹರುಪಕ್ಷಿ ಸಂಕುಲಕ್ಕೆ ಮನೆ ಕಟ್ಟಲು ಅವಕಾಶ ನೀಡಿಹರು ನಗು ಮೊಗದಿಂದಒತ್ತೊತ್ತಾಗಿ ನಿಲ್ಲುವಂತೆ ಮರಗಳಿಗೆ ನುಡಿದಿಹರು ತಿಮ್ಮಕ್ಕ ತಾಯಿಯಾರು ಇಲ್ಲದ ಏಕಾಂಗಿಗಳಿಗೆ ಮರಗಳ ತಬ್ಬಿಕೊಳ್ಳುವಂತೆ ಮಾಡಿಹರುಹಸುರಿನ ತಾಣದೊಳಗೆ ಕಾಡಿಸುವ ನೋವುಗಳ ಮರೆತಿಹರು ನಿಸರ್ಗದೊಂದಿಗೆ...
ನವೆಂಬರ್ 6ರಿಂದ 8ರ ವರೆಗೆ ಹೈದರಾಬಾದ್ನ ಪ್ರಸಿದ್ಧ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯಲ್ಲಿ (IIIT Hyderabad) ನಡೆದ ‘ಬಹುಭಾಷೆ 2025’ ಸಮ್ಮೇಳನದಲ್ಲಿ ಭರತೇಶ ಅಲಸಂಡೆಮಜಲು ಭಾಗವಹಿಸಿದರು. ಭಾರತೀಯ ಭಾಷಾ ವೈವಿಧ್ಯತೆ ಮತ್ತು ಭಾಷಾ ತಂತ್ರಜ್ಞಾನಗಳ ಒಗೆಗಿನ ಭಾಷೆ ಮತ್ತು ತಂತ್ತಜ್ಞಾನದ ಸಂವಾದ ಕಾರ್ಯಕ್ರಮವಾಗಿತ್ತು. ಮೂರು ದಿನಗಳ ಈ ಸಮ್ಮೇಳನದಲ್ಲಿ ಮುಕ್ತ ಜ್ಞಾನ, ಕಾಪಿರೈಟ್, ಭಾಷೆ...
2025-26ನೇ ಬೆಳ್ಳಾರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ ಬಹಳ ಅದ್ದೂರಿಯಿಂದ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹಿದಾಯ ಪಬ್ಲಿಕ್ ಸ್ಕೂಲ್ ನ ಅಧ್ಯಕ್ಷರಾದ ಜನಾಬ್ ಯು.ಎಚ್ ಅಬೂಬಕರ್ ರವರು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಬೆಳ್ಳಾರೆ ಕ್ಲಸ್ಟರ್ ಸಿ.ಆರ್.ಪಿ ಅನುರಾಧ ರವರು ಪ್ರಾಸ್ತಾವಿಕ ಭಾಷಣವನ್ನು ಮಾಡಿದರು. ಹಿದಾಯ ಪಬ್ಲಿಕ್ ಸ್ಕೂಲ್, ಬೆಳ್ಳಾಾರೆಯ ಮುಖ್ಯ...
ಅರಣ್ಯ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗ್ರಾಮಸ್ಥರ ಬೇಡಿಕೆಯಂತೆ ಅರಣ್ಯ-ಕಂದಾಯ ಜಮೀನಿನ ಜಂಟಿ ಸರ್ವೇ ಕಾರ್ಯ ಕಡಬ ತಾಲೂಕಿನಲ್ಲಿ ಮತ್ತೆ ವೇಗ ಪಡೆದಿದ್ದು, ಇದೀಗ ಎರಡು, ಗ್ರಾಮ ಪಂಚಾಯತ್ ಸರ್ವೇ ಕಾರ್ಯ ನಡೆಯುತ್ತಿದೆ. ವ್ಯಾಪ್ತಿಯಲ್ಲಿ ಅರಣ್ಯ-ಕಂದಾಯ ಜಂಟಿ ಸರ್ವೇ ನಡೆಸಿ, ಗಡಿ ಗುರುತು ಪ್ರಕ್ರಿಯೆಯನ್ನು ಸಮರ್ಪಕವಾಗಿ ನಡೆಸದೆ ಕಡಬ ತಾಲೂಕು ಸೇರಿದಂತೆ ದಕ್ಷಿಣ ಕನ್ನಡ...
ಆರಂತೋಡು ವಾಹನ ಮಾಲಕ ಚಾಲಕ ಸಂಘದ ಮಹಾಸಭೆಯು ಆರಂತೋಡು ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಜನಾರ್ಧನ ಇರ್ನೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಮುಂದಿನ 3 ವರ್ಷದ ಅವಧಿಗೆ ಅಧ್ಯಕ್ಷರಾಗಿ ಪ್ರಸನ್ನ ಕಲ್ಲಗದ್ದೆ, ಕಾರ್ಯದರ್ಶಿಯಾಗಿ ಗೋವರ್ಧನ ಇರ್ನೆ, ಖಜಾಂಜಿಯಾಗಿ ಗೋವರ್ಧನ ಬೊಳ್ಳೂರು ಇವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ...
ಬೆಳ್ಳಾರೆ ಜೇಸಿಐ ಘಟಕವು 2024-25ನೇ ಅವಧಿಯಲ್ಲಿ ನಡೆಸಿದ ಕಾರ್ಯಚಟುವಟಿಕೆಗಳಿಗೆ ಇತ್ತೀಚಿಗೆ ಮಂಗಳೂರಿನಲ್ಲಿ ನಡೆದ ವಲಯ ಸಮ್ಮೇಳನ "ಕಹಳೆ"ಯಲ್ಲಿ ಹಲವು ಪ್ರಶಸ್ತಿ ಹಾಗೂ ಮನ್ನಣೆಗಳು ಲಭಿಸಿದೆ. ಸಮುದಾಯ ಅಭಿವೃದ್ಧಿ ವಿಭಾಗದ ಕಾರ್ಯಕ್ರಮಗಳಿಗೆ ರನ್ನರ್ ಪ್ರಶಸ್ತಿಯನ್ನು ಬೆಳ್ಳಾರೆ ಜೇಸಿಐ ಅಧ್ಯಕ್ಷ ಪ್ರದೀಪ್ ಕುಮಾರ್ ರೈ ಬೀಡು, ಅತ್ಯುತ್ತಮ ಹೊಸ ಜೇಸಿ ವಿಭಾಗದಲ್ಲಿ ವೇದಿತ್ ರೈ, ವಲಯಾಧ್ಯಕ್ಷ ಅಭಿಲಾಷ್ ಬಿ...
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ ಹಾಗೂ ಪಂಜ ಹೋಬಳಿ ಘಟಕ ಇದರ ಆಶ್ರಯದಲ್ಲಿ ನವೆಂಬರ್ 16 ಆದಿತ್ಯವಾರದಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ “ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ” ನಡೆಯಲಿದ್ದು, ಸಾಹಿತಿಗಳಾದ ಎ.ಕೆ ಹಿಮಕರ ಅವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ.ಪೂರ್ವಾಹ್ನ 9:00 ಗಂಟೆಗೆ ಶ್ರೀ...
Loading posts...
All posts loaded
No more posts
