- Saturday
- May 9th, 2026
ಯೋಗಾಸನದಲ್ಲಿ 07 ಕ್ಲಿಷ್ಟಕರ ಆಸನಗಳನ್ನು, ಒಂದೊಂದು ಆಸನವನ್ನು 03 ನಿಮಿಷ ಒಂದೇ ಸ್ಥಿತಿಯಲ್ಲಿ 21 ನಿಮಿಷ ನಿರಂತರ ಆಸನಗಳನ್ನು ಮಾಡುವ ಮೂಲಕ ಗ್ಲೋಬಲ್ ವರ್ಲ್ಡ್ ರೆಕಾರ್ಡ್ ನಲ್ಲಿ ಅಕ್ಷಯ ಬಾಬ್ಲುಬೆಟ್ಟು(ಏನೆಕಲ್ಲು) ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ. ಇವರು ಏನೇಕಲ್ಲು ನಿವಾಸಿ ಮೋಹನ್ ಕುಮಾರ್ ಮತ್ತು ಶ್ರೀಮತಿ ದಿವ್ಯ ಕುಮಾರಿರವರ ಪುತ್ರಿ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಏನೆಕಲ್ಲು...
"ಪಶ್ಚಿಮ ಘಟ್ಟಗಳಲ್ಲಿ ಬುಡಕಟ್ಟು ಸಮುದಾಯದ ಜನರು ಅರಣ್ಯವನ್ನು ರಕ್ಷಿಸುತ್ತಿದ್ದರು, ಅವರನ್ನು ಅಪರಾಧಿ ಭಾವನೆಯಿಂದ ಕಾಣಲಾಗುತ್ತಿದೆ. ಮಾನವನೇ ಕಾಡಿಗೆ ಹೋಗಿದ್ದಾನೆ ಹೊರತು ಪ್ರಾಣಿಗಳು ನಾಡಿಗೆ ಬಂದಿಲ್ಲ. ಆಧುನಿಕರಣದ ಭರಾಟೆಯಲ್ಲಿ ಪರಿಸರ ನಾಶ ಸಂಭವಿಸುತ್ತಿದ್ದು, ಇದು ವನ್ಯಜೀವಿಗಳ ಹಾಗೂ ಮಾನವನ ಭವಿಷ್ಯಕ್ಕೆ ಕುತ್ತು ತಂದಿದೆ. ಸಾಲುಮರದ ತಿಮ್ಮಕ್ಕ, ತುಳಸಿ ಗೌಡ, ಸುಕ್ರಿ ಬೊಮ್ಮ ಗೌಡ ಇನ್ನಿತರ ಸಿದ್ದಿ ಜನಾಂಗದ...
ಸುಳ್ಯ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ತಾಲೂಕಿನ ವಿಕಲಚೇತನರಿಗೆ ಗುರುತಿನ ಚೀಟಿ ನೀಡುವ ಮತ್ತು ರಿನೀವಲ್ ಮಾಡುವ ಕ್ಯಾಂಪ್ ವಿಕಲಚೇತನರ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಜಂಟಿಯಾಗಿ ನಡೆಯಿತು. ಈ ವೇಳೆ ತಾಲೂಕು ಪಂಚಾಯತ್ ನ ವಿಕಲ ಚೇತನರ ಇಲಾಖೆಯ ಎಂ.ಆರ್.ಡಬ್ಲ್ಯೂ ಚಂದ್ರಶೇಖರ್, ನಗರ ಪಂಚಾಯತ್ ನ ವಿಕಲ ಚೇತನರ ಇಲಾಖೆಯ ಯು.ಆರ್.ಡಬ್ಲ್ಯೂ ಪ್ರವೀಣ್...
“ಪತ್ರಕರ್ತರು ವೃತ್ತಿಯಲ್ಲಿ ಅಭಿವೃದ್ಧಿಯ ಸಿದ್ಧಾಂತದೊಂದಿಗೆ ಮುನ್ನಡೆಯಬೇಕು” ಎಂದು ವಿಜಯ ಕರ್ನಾಟಕ ದೈನಿಕದ ಹಿರಿಯ ಉಪ ಸಂಪಾದಕರಾದ ಆರ್.ಸಿ ಭಟ್ ಹೇಳಿದರು. ಅವರು ಸುಳ್ಯದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಉಪನ್ಯಾಸ ನೀಡಿದರು. “ಹೆಚ್ಚಿನ ಜ್ಞಾನ ಪಡೆಯಲು ಪತ್ರಿಕೆಗಳು ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳಿಗೆ ಪುಸ್ತಕದ ಚೌಕಟ್ಟು ಮೀರಿ ಪತ್ರಿಕೆಗಳಿಂದ ಜ್ಞಾನ ಪಡೆಯಬಹುದು. ಪತ್ರಕರ್ತರು ವೃತ್ತಿಯಲ್ಲಿ...
ಅಮರ ಸಂಘಟನಾ ಸಮಿತಿ(ರಿ.) ಸುಳ್ಯ ಇದರ ಆಶ್ರಯದಲ್ಲಿ ಮರ್ಕಂಜ ಯುವಕ ಮಂಡಲ(ರಿ.) ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಕಾರದೊಂದಿಗೆ ಆಗಸ್ಟ್ 03 ಆದಿತ್ಯವಾರದಂದು ಮರ್ಕಂಜ ಯುವಕ ಮಂಡಲ ಸಭಾಭವನದಲ್ಲಿ “ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ” ನಡೆಯಲಿದೆ ಎಂದು ಶಿಬಿರದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಆಧಾರ್ ನೋಂದಣಿ ಹಾಗೂ ತಿದ್ದುಪಡಿಗೆ ಬೇಕಾದ ದಾಖಲಾತಿಗಳು :...
ಕಳಂಜ ಗ್ರಾಮದ ಭವಿತಾ ಬೇರಿಕೆ ಥ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಜುಲೈ 06 ರಂದು ಮಂಡ್ಯದಲ್ಲಿ ನಡೆದ ರಾಷ್ಟ್ರೀಯ ಥ್ರೋಬಾಲ್ ಅರ್ಹತಾ ಪಂದ್ಯಾಕೂಟಗಳಲ್ಲಿ ಭಾಗವಹಿಸಿ ಆಯ್ಕೆಯಾಗಿ, ಆಗಸ್ಟ್ 16 ರಿಂದ 18 ರವರೆಗೆ ಜಾರ್ಖಂಡ್ ನ ರಾಂಚಿಯಲ್ಲಿ ನಡೆಯಲಿರುವ 48ನೇ ಹಿರಿಯ ರಾಷ್ಟ್ರೀಯ ಥ್ರೋಬಾಲ್ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ಸ್ಟೇಟ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ತಂಡವನ್ನು ಪ್ರತಿನಿಧಿಸಲಿದ್ದಾರೆ....
ಕೆ.ಸಿ.ಇ.ಟಿ ಅಭ್ಯರ್ಥಿಗಳು ಎದುರಿಸುತ್ತಿರುವ ಸೀಟ್ ಬ್ಲಾಕಿಂಗ್, ಹಣ ವಸೂಲಿ ದಂಧೆ ಮತ್ತು ಸಾಫ್ಟ್ವೇರ್ ದೋಷದ ಹಿನ್ನೆಲೆಯಲ್ಲಿ ಎಂ.ಬಿ.ವಿ.ಪಿ ಸುಳ್ಯ ಘಟಕದಿಂದ ತಾಲೂಕು ಕಚೇರಿ ಎದುರು ರಾಜ್ಯಮಟ್ಟದ ಪ್ರತಿಭಟನೆ ನಡೆಯಿತು.ಎ.ಬಿ.ವಿ.ಪಿ ತಾಲೂಕು ಸಂಚಾಲಕರಾದ ನಂದನ್ ಪವಿತ್ರಮಜಲು ಮಾತನಾಡಿ “ವಿದ್ಯಾರ್ಥಿಗಳು ಈಗ ಅನುಭವಿಸುತ್ತಿರುವ ತೀವ್ರ ಒತ್ತಡ ಹಾಗೂ ಅನ್ಯಾಯದ ಕುರಿತು” ಆಕ್ರೋಶ ವ್ಯಕ್ತಪಡಿಸಿದರು.ಸಕ್ರಿಯ ಕಾರ್ಯಕರ್ತರು ಮುಳಿಯ ಸಾತ್ವಿಕ್ ಅವರು...
ಸ.ಹಿ.ಪ್ರಾ.ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರು ಇಲ್ಲಿನ ವಿದ್ಯಾರ್ಥಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಲ್ಲಮೊಗ್ರು, ಸುಳ್ಯ ಇದರ ವತಿಯಿಂದ ಪರಿಸರ ಜಾಗೃತಿಯ ಬಗ್ಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಇದರಲ್ಲಿ ತರಗತಿವಾರು ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸಿ, ಬಹುಮಾನಗಳನ್ನು ವಿತರಿಸಿದರು. ಹಣ್ಣಿನ ಗಿಡಗಳನ್ನು ಶಾಲಾ ಮಂತ್ರಿಮಂಡಲದ ನಾಯಕರಿಗೆ ವಿತರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ವಲಯ ಒಕ್ಕೂಟದ ಅಧ್ಯಕ್ಷರು ಹಾಗೂ ಕೊಲ್ಲಮೊಗ್ರು A ಒಕ್ಕೂಟದ...
ಮಡಿಕೇರಿ ಆಕಾಶವಾಣಿ ಎಂದಾಗ ಸುಬ್ರಾಯ ಸಂಪಾಜೆ ಅವರ ಧ್ವನಿ ನೆನಪಾಗುತ್ತದೆ. ಸುಮಾರು ಮೂವತ್ತು ವರ್ಷ ಆಕಾಶವಾಣಿಯಲ್ಲಿ ಉದ್ಘೋಷಕರಾಗಿ ಕೆಲಸ ನಿರ್ವಹಿಸಿ ಕಳೆದ ಮೇ 31ರಂದು ನಿವೃತ್ತಿ ಜೀವನ ನಡೆಸುತ್ತಿದ್ದು. ಜು. 22 ರಂದು ಸುಳ್ಯದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯುವ ಪತ್ರಿಕಾ ದಿನಾಚರಣೆಯಲ್ಲಿ ಸನ್ಮಾನಗೊಳ್ಳಲಿದ್ದಾರೆ. ಅವರು ದಕ್ಷಿಣ ಕನ್ನಡದ ಸುಳ್ಯ ತಾಲೂಕು ಸಂಪಾಜೆ ಗ್ರಾಮದವರು....
ಕಾಡುಪ್ರಾಣಿಗಳಿಂದ ವಿಶೇಷವಾಗಿ ಆನೆ ದಾಳಿಯಿಂದ ಹಾನಿಗೊಳಗಾಗಿರುವ ಉಬರಡ್ಕ- ಮಿತ್ತೂರು ಗ್ರಾಮದ ಮತ್ತು ಮರ್ಕಂಜ ಗ್ರಾಮದ ರೆಂಜಾಳದ ಕೃಷಿಕರೊಂದಿಗೆ ಸಂವಾದ ಕಾರ್ಯಕ್ರಮವು ಉಬರಡ್ಕ ಸೊಸೈಟಿ ಸಭಾಂಗಣ ಮತ್ತು ಮರ್ಕಂಜದ ಸಭೆಯು ರೆಂಜಾಳ ವಿನಾಯಕ ಸಭಾಭವನದಲ್ಲಿ ನಡೆಯಿತು. ಹಲವಾರು ಕೃಷಿಕರು ತಮ್ಮ ಕೃಷಿ ಹಾನಿಯಾಗಿರುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು, ಸರಕಾರದಿಂದ ಸಿಗುವ ಸವಲತ್ತುಗಳು, ಪರಿಹಾರಗಳ ಬಗ್ಗೆ ಮಾಹಿತಿಯನ್ನು...
Loading posts...
All posts loaded
No more posts
