ಐವರ್ನಾಡು: ಸ್ಥಗಿತಗೊಂಡ ಕುಕ್ಕುಡೇಲು ರಸ್ತೆ ಹಾಗೂ ಪ್ರಾಕೃತಿಕ ವಿಕೋಪ ಸಂಭವಿಸಬಹುದಾದ ಪ್ರದೇಶಗಳಿಗೆ ತಹಶೀಲ್ದಾರ್ ಭೇಟಿ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಪ್ರಾಕೃತಿಕ ವಿಕೋಪ ಸಂಭವಿಸಬಹುದಾದ ಪ್ರದೇಶಗಳಿಗೆ ಹಾಗೂ ಸ್ಥಗಿತಗೊಂಡ ರಸ್ತೆಯನ್ನು ಸುಳ್ಯ ತಹಶೀಲ್ದಾರ್ ಮಂಜುಳ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಿಡ್ಬ್ಲ್ಯೂಡಿ ಇಂಜಿನಿಯರ್ ಪರಮೇಶ್ವರ, ಕಂದಾಯ ಅಧಿಕಾರಿ ಅವಿನ್ ರಂಗತ್ ಮಲೆ, ಗ್ರಾ.ಪಂ.ಸಿಬ್ಬಂದಿಗಳು, ಗ್ರಾಮ ಸಹಾಯಕ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಕುಕ್ಕುಡೇಲು ರಸ್ತೆಯಲ್ಲಿ ಕುಸಿದಿರುವ ಬರೆಯನ್ಮು ಮಳೆಗಾಲದ ಬಳಿಕ...

ಸ್ಥಗಿತಗೊಂಡ ಸಿಎಲ್-2ಎ ಮದ್ಯದಂಗಡಿಗಳ ಸನ್ನದು ಮರುಹಂಚಿಕೆಗೆ ಇ-ಹರಾಜು; ಜು. 14ರಂದು ತರಬೇತಿ ಕಾರ್ಯಗಾರ

ಕರ್ನಾಟಕ ಸರ್ಕಾರವು ಸ್ಥಗಿತಗೊಂಡಿರುವ ಸಿಎಲ್-2ಎ ಮದ್ಯದಂಗಡಿಗಳ ಸನ್ನದುಗಳ ಮರುಹಂಚಿಕೆಗಾಗಿ ಇ-ಹರಾಜು (e-Auction) ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಸಂಬಂಧ ಆಸಕ್ತ ಬಿಡ್ ದಾರರ ಆನ್‌ಲೈನ್ ನೋಂದಣಿ ಜು. 3ರಿಂದ ಆರಂಭಗೊಂಡಿದೆ. ಇ-ಹರಾಜು ಪ್ರಕ್ರಿಯೆಗೆ ಸಂಬಂಧಿಸಿದಂತೆ ನೋಂದಾಯಿತ ಬಿಡ್ ದಾರರು ಹಾಗೂ ಅಬಕಾರಿ ಇಲಾಖೆಯ ನೋಡಲ್ ಅಧಿಕಾರಿಗಳಿಗಾಗಿ ಜು. 14ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ಜಿಲ್ಲಾ ಪಂಚಾಯತ್...
Ad Widget

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ವೈದ್ಯರಿಗೆ ಸನ್ಮಾನ, ಮಾಹಿತಿ ಕಾರ್ಯಾಗಾರ,ವನಮಹೋತ್ಸವ ಆಚರಣೆ

ಬೆಳ್ಳಾರೆ ರೋಟರಿ ಕ್ಲಬ್ ವತಿಯಿಂದ ಜು. 7ರಂದು ಮೂರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ವೈದ್ಯರ ದಿನಾಚರಣೆ, ಪ್ರಕೃತಿ ಚಿಕಿತ್ಸೆ ಮಾಹಿತಿ ಕಾರ್ಯಗಾರ ಮತ್ತು ವನ ಮಹೋತ್ಸವ ಕಾರ್ಯಕ್ರಮವು ನಡೆಯಿತು.  ಹಾಸನಡ್ಕ ಆರೋಗ್ಯಧಾಮ ಕಜೆಮೂಲೆ, ಎಂಬಲ್ಲಿ  ರೋಟರಿ ಅಧ್ಯಕ್ಷ ಆರಿಫ್ ಬೆಳ್ಳಾರೆ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ‌ ನಡೆಯಿತು. ಆರೋಗ್ಯಕರ ಆಹಾರ ಪದ್ಧತಿ ಹಾಗೂ ಪ್ರಕೃತಿ ಚಿಕಿತ್ಸಾ ಮಾಹಿತಿಯನ್ನು ವೈದ್ಯ ಶಶಿಧರ್...

ಸುಳ್ಯ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ – ನೂತನ ಪದಾಧಿಕಾರಿಗಳ ಆಯ್ಕೆ ; ಗೌರವಾಧ್ಯಕ್ಷರಾಗಿ ರಾಜೇಶನಾಥ ಸ್ವಾಮೀಜಿ, ಅಧ್ಯಕ್ಷ ಸತೀಶ್ ಕೆ.ಜಿ, ಕಾರ್ಯದರ್ಶಿ ವರ್ಷಿತ್ ಚೊಕ್ಕಾಡಿ, ಖಜಾಂಜಿ ನವೀನ್ ಎಲಿಮಲೆ

ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನಾಚರಣೆಯ ಅಂಗವಾಗಿ ವರ್ಷಂಪ್ರತಿ ಸುಳ್ಯದಲ್ಲಿ ‌ಆಯೋಜಿಸಲ್ಪಡುವ 13ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವದ ಪೂರ್ವ ಭಾವಿ ಸಭೆಯು ಜು.08 ರಂದು ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಿತು.  ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡದ ಅಧ್ಯಕ್ಷ ರಾದ ಶ್ರೀಕಾಂತ್ ಗೋಳ್ವಾಲ್ಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉತ್ಸವ ಸಮಿತಿಯ...

ಮಲ್ಲಾರ : ಬಾರಡ್ಕದಲ್ಲಿ ಟೆಂಪೋ-ಬೈಕ್ ಅಪಘಾತ

ನಡುಗಲ್ಲು ಹರಿಹರಪಲ್ಲತ್ತಡ್ಕ ರಸ್ತೆಯ ಮಲ್ಲಾರ ಸಮೀಪದ ಬಾರಡ್ಕ ಚಡಾವಿನಲ್ಲಿ ಟೆಂಪೋ ಹಾಗೂ ಬೈಕ್ ಅಪಘಾತ ಸಂಭವಿಸಿದ ಘಟನೆ ಇದೀಗ ವರದಿಯಾಗಿದೆ. ಬೈಕ್ ಸವಾರಿಗೆ ಗಂಭೀರ ಗಾಯಗಳಾಗಿದ್ಸು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಇಂದಿನ(ಜುಲೈ 09) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಮಾರುಕಟ್ಟೆಯಲ್ಲಿ ಹ್ಯಾಟ್ರಿಕ್ ಜಿಗಿತ ; ಅಡಿಕೆ, ಕೊಬ್ಬರಿ ಮತ್ತು ಕಾಳುಮೆಣಸು ಸಂಪೂರ್ಣ ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 09 ಜುಲೈ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 09) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 09-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01,ಮೇಷ ರಾಶಿ* ,ಕೆಲವು ಜನರು ಪೂರ್ವಜರ ಆಸ್ತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದಗಳಲ್ಲಿ ಗೆಲ್ಲುತ್ತಾರೆ. ವಿವಾದಕ್ಕೆ ಸಂಬಂಧಿಸಿದಂತೆ ಪ್ರಮುಖ ವ್ಯಕ್ತಿಗಳಿಂದ ದೊರೆಯುವ ಮಾಹಿತಿ ಸಮಾಧಾನ ತರುತ್ತದೆ. ಆರ್ಥಿಕವಾಗಿ ಉತ್ತಮ ವಾತಾವರಣ ಇರುತ್ತದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ, ಗಮನಿಸಿ:-ಇಂದು ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುವಸೂಚನೆಗಳಿವೆ, ಪರಿಹಾರ:-ಸೂರ್ಯನಿಗೆ...

ಸುಬ್ರಹ್ಮಣ್ಯ ವಾಲ್ಮೀಕಿ ವಸತಿ ಶಾಲೆಗೆ ಕೊಡುಗೆ ಹಸ್ತಾಂತರ

ಸುಬ್ರಹ್ಮಣ್ಯ ಜುಲೈ.08 : ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿ ಇರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್(ರಿ.) ಸುಬ್ರಹ್ಮಣ್ಯ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಕುರ್ಚಿ ಹಾಗೂ ಟೀಪಾಯಿಗಳನ್ನು ಕೊಡುಗೆಯಾಗಿ ಮಂಗಳವಾರ ನೀಡಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ ಡಾ. ಎ.ಎ ತಿಲಕ್...

ಜು.09 ರಂದು ಸುಬ್ರಹ್ಮಣ್ಯದಲ್ಲಿ ಪತ್ರಿಕಾ ದಿನಾಚರಣೆ

ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ನೇತೃತ್ವದಲ್ಲಿ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಸಹಯೋಗದಲ್ಲಿ ಜು.09 ರಂದು ಪೂರ್ವಾಹ್ನ ಎಸ್.ಎಸ್.ಪಿ.ಯು ಕಾಲೇಜು ಸುಬ್ರಹ್ಮಣ್ಯ ಇದರ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ನಡೆಯಲಿದೆ. ಕಾರ್ಯಕ್ರಮವನ್ನು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ...

ಕುಕ್ಕೆ ಸುಬ್ರಹ್ಮಣ್ಯ : ಹೋರಿ ದಾಳಿ ; ಗಂಭೀರ ಗಾಯಗೊಂಡ ಇಬ್ಬರು ಮಹಿಳೆಯರು – ಮತ್ತೆ ಮುನ್ನೆಲೆಗೆ ಬಂದ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿನ ವೈದ್ಯರ ಸಮಸ್ಯೆ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲಿ ಮಹಿಳೆಯರಿಬ್ಬರು ಹೋರಿ ದಾಳಿಯಿಂದ ಗಂಭೀರ ಗಾಯಗೊಂಡ ಘಟನೆ ಜು.07ರಂದು ಸಂಭವಿಸಿದ್ದು, ಈ ಘಟನೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ಅಗತ್ಯ ಸೌಲಭ್ಯಗಳ ಅಭಾವದ ಸಮಸ್ಯೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ.ಬ್ಯಾಡಗಿ ತಾಲೂಕಿನ ಮಲ್ಲೂರು ಗ್ರಾಮದ ಲಲಿತ್ ಎಂಬುವವರು ಆದಿ...
Loading posts...

All posts loaded

No more posts

error: Content is protected !!