Ad Widget

ಎಸ್.ಡಿ.ಪಿ.ಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಸಭೆ – ಚುನಾವಣೆಗೆ ಸಿದ್ಧತೆ

ಎಸ್.ಡಿ.ಪಿ.ಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ಅಧ್ಯಕ್ಷರಾದ ಮೀರಾಝ್ ಸುಳ್ಯ ರವರ ಅಧ್ಯಕ್ಷತೆಯಲ್ಲಿ ಸವಣೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಗ್ರಾಮಾಂತರ ಜಿಲ್ಲಾ ಪ್ರ.ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ ವೀಕ್ಷಕರಾಗಿ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಿದರು.ಸಭೆಯಲ್ಲಿ ಮುಂಬರುವ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ವಿಷಯದಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಪ್ರತೀ ಬ್ರಾಂಚ್ ಮಟ್ಟದಿಂದ ಆಯಾಯ...

ಇನ್ಸ್‌ಪೈಯರ್ ಅವಾರ್ಡ್‌ ಗೆ ಬೆಳ್ಳಾರೆ ಕೆಪಿಎಸ್ ವಿದ್ಯಾರ್ಥಿಗಳು ಆಯ್ಕೆ

ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಆಯೋಜಸಲ್ಪಡುತ್ತಿರುವ ಇನ್ಸ್‌ಪೈಯರ್ ಅವಾರ್ಡ್‌ ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಪ್ರಾಥಮಿಕ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಅವಾರ್ಡ್‌ಗೆ ಆಯ್ಕೆಯಾಗಿರುತ್ತಾರೆ. 6ನೇ ಆಂಗ್ಲ ಮಾಧ್ಯಮ ವಿಭಾಗದ ಪಿ ಮನ್ವಿ ಹಾಗೂ ಅಹನ್ ಗೌಡ ಕೆ ಎಚ್ ಆಯ್ಕೆಯಾದ ವಿದ್ಯಾರ್ಥಿಗಳು. ವಿಜ್ಙಾನ ಶಿಕ್ಷಕ ದಿನೇಶ್ ಮಾಚಾರ್ ಇವರ...
Ad Widget

ವಿಜ್ರಂಭಣೆಯಿಂದ ನಡೆದ ಮಾವಿನಕಟ್ಟೆ ವಿಷ್ಣುಮೂರ್ತಿ ದೈವದ ಒತ್ತೆಕೋಲ – ದೈವದ ಕೃಪೆಗೆ ಪಾತ್ರರಾದ ಸಾವಿರಾರು ಭಕ್ತರು

ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.18 ಮತ್ತು 19 ರಂದು ಶ್ರೀ ದೈವದ ಒತ್ತೆಕೋಲ ಮಹೋತ್ಸವ ನಡೆಯಿತು. ಮಾ.18 ರಂದು ಬೆಳಿಗ್ಗೆ ಗಣಪತಿ ಹವನ , ಶುದ್ಧಿ ಕಲಶ, ಮೇಲೇರಿ ಕಾರ್ಯಕ್ರಮ , ಅಶ್ವತ್ಥ ಪೂಜೆ ಮದ್ಯಾಹ್ನ ಅನ್ನ ಸಂತರ್ಪಣೆ, ರಾತ್ರಿ ಭಂಡಾರ ತೆಗೆಯುವುದು, ಮೇಲೇರಿಗೆ ಅಗ್ನಿ ಸ್ಪರ್ಶ, ಸಾರ್ವಜನಿಕ ಅನ್ನ ಸಂತರ್ಪಣೆ ಹಾಗೂ ಕುಳಿಚಾಟ...

ಮುಕ್ಕೂರು : ಕಾರಂತಜ್ಜನಿಗೊಂದು ಪತ್ರ ಚಲನಚಿತ್ರ ಪ್ರದರ್ಶನ – ಕಲಾತ್ಮಕ ಸಿನೆಮಾಗಳ ವೀಕ್ಷಣೆಯಿಂದ ಬೌದ್ಧಿಕ ವಿಕಸನ‌: ಅಶ್ವಿನಿ ರಾಮಚಂದ್ರ – ಮಕ್ಕಳಲ್ಲಿ ಧನಾತ್ಮಕ ಆಸಕ್ತಿಯನ್ನು ವೃದ್ಧಿಸುವ ಕಾರ್ಯ : ಜಗನ್ನಾಥ ಪೂಜಾರಿ ಮುಕ್ಕೂರು

ಮುಕ್ಕೂರು : ಕಲಾತ್ಮಕ ಸಿನೆಮಾಗಳನ್ನು ವೀಕ್ಷಿಸುವುದರಿಂದ ಬೌದ್ಧಿಕ ವಿಕಸನಕ್ಕೆ ಕಾರಣವಾಗುತ್ತದೆ. ಮೇರು ಸಾಹಿತಿ ಡಾ.ಕೆ.ಶಿವರಾಮ ಕಾರಂತರ ಸಾಹಿತ್ಯ ಲೋಕವನ್ನು ತೆರೆದ ಕಣ್ಣಿನಿಂದ ನೋಡಿದಾಗ ಅದು ನಮ್ಮ ಬದುಕಿನ ಮೇಲೂ ಧನಾತ್ಮಕ ಪರಿಣಾಮ ಬೀರುತ್ತದೆ ಎಂದು ಸುಳ್ಯ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷೆ ಅಶ್ವಿನಿ ಕೋಡಿಬೈಲು ಹೇಳಿದರು. ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ ಇದರ ವತಿಯಿಂದ ಮುಕ್ಕೂರು...

ತಿಂಗಳು ಪೂರೈಸುತ್ತಿರುವ ಭಾವ ತೀರ ಯಾನ – ಮಾ.19 ರಂದು ಸಂಜೆ 7.30ಕ್ಕೆ ಚಿತ್ರ ಪ್ರದರ್ಶನ

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ತಿಂಗಳು ಪೂರೈಸುತ್ತಿದ್ದು, ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದೆ. ಮಾ.19 ರಂದು ಸಂಜೆ 7.30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಮಾ.18 ಮತ್ತು 19 ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ – ಮಾ.18 ರಂದು ರಾತ್ರಿ ತುಳು ಜನಪದ ಶೈಲಿಯ ನಾಟಕ ‘ಜೋಡು ಜೀಟಿಗೆ ‘ ಪ್ರದರ್ಶನ

ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.18 ಮತ್ತು 19 ರಂದು ಶ್ರೀ ದೈವದ ಒತ್ತೆಕೋಲ ಮಹೋತ್ಸವ ನಡೆಯಲಿದೆ. ಮಾ.18 ರಂದು ಬೆಳಿಗ್ಗೆ ಗಣಪತಿ ಹವನ , ಶುದ್ಧಿ ಕಲಶ, ಮೇಲೇರಿ ಕಾರ್ಯಕ್ರಮ , ಅಶ್ವತ್ಥ ಪೂಜೆ ಮದ್ಯಾಹ್ನ ಅನ್ನ ಸಂತರ್ಪಣೆ, ರಾತ್ರಿ ಭಂಡಾರ ತೆಗೆಯುವುದು, ಮೇಲೇರಿಗೆ ಅಗ್ನಿ ಸ್ಪರ್ಶ, ಸಾರ್ವಜನಿಕ ಅನ್ನ ಸಂತರ್ಪಣೆ ಹಾಗೂ ಕುಳಿಚಾಟ...

ಅರಂತೋಡು : ಶ್ರೀದುರ್ಗಾ ಗೆಳೆಯರ ಬಳಗ ವತಿಯಿಂದ ಹೊನಲು ಬೆಳಕಿನ ಹಗ್ಗ ಜಗ್ಗಾಟ -ತಂಬುರಾಟಿ ಭಗವತಿ ಅರಂತೋಡು ಪ್ರಥಮ, ಟೀಂ ಮಡಿಮಲೆಮೂಲೆ ದ್ವಿತೀಯ, ವಿಟ್ಲ ಫ್ರೆಂಡ್ಸ್ ತೃತೀಯ, ಬೊಮ್ಮರು ತಂಡ ಚತುರ್ಥ

ಅರಂತೋಡು ಶ್ರೀ ದುರ್ಗಾ ಗೆಳೆಯರ ಬಳಗ ವತಿಯಿಂದ ಮಹಿಳೆಯರ ಮತ್ತು ಪುರುಷರ ಹೊನಲು ಬೆಳಕಿನ ಹಗ್ಗ ಜಗ್ಗಾಟ ಅರಂತೋಡು ತೋಟಂಪಾಡಿ ಶ್ರೀ ಉಳ್ಳಾಕುಳು ದೈವಸ್ಥಾನ ವಠಾರ ದಲ್ಲಿ ಮಾ.16 ರಂದು ನಡೆಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ದುರ್ಗಾ ಗೆಳೆಯರ ಬಳಗ ಅಧ್ಯಕ್ಷ ಲಿಖಿನ್ ಕಳುಬೈಲು ವಹಿಸಿದರು.ಪಂದ್ಯಾಟದ ಉದ್ಘಾಟನೆಯನ್ನು ತೋಟಂ ಶ್ರೀ ಉಳ್ಳಾ ಕುಳು ದೈವಸ್ಥಾನ ಅಧ್ಯಕ್ಷ...

ಸುಳ್ಯ : ಅನ್ಸಾರಿಯ ಅನಾಥ ಮತ್ತು ನಿರ್ಗತಿಕ ಮಕ್ಕಳ ಕೇಂದ್ರದಲ್ಲಿ ಸೌಹಾರ್ದ ಇಫ್ತಾರ್ ಮೀಟ್

ಸುಳ್ಯದ ಅನ್ಸಾರಿಯ ಅನಾಥ ಮತ್ತು ನಿರ್ಗತಿಕ ಮಕ್ಕಳ ಕೇಂದ್ರ ದಲ್ಲಿ ಮಾ.17 ರಂದು ಸೌಹಾರ್ದ ಇಫ್ತಾರ್ ಮೀಟ್ ನಡೆಯಿತು. ಈ ಸಂದರ್ಭದಲ್ಲಿ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ಸುಳ್ಯ ನಗರ ಯೋಜನಾ ಸಮಿತಿ ಅಧ್ಯಕ್ಷ ಕೆ. ಎಂ. ಮುಸ್ತಫ, ಗಾಂಧಿನಗರ ಕೇಂದ್ರ ಜುಮಾ ಮಸ್ಜಿದ್ ಅಧ್ಯಕ್ಷ ಹಾಜಿ ಕೆಎಂಎಸ್...

ಬೆಳ್ಳಾರೆ ಜ್ಞಾನದೀಪದಲ್ಲಿ ಬೇಸಿಗೆ ರಜೆಯ ವಿಶೇಷ ನವೋದಯ ತರಬೇತಿ ಶಿಬಿರ – ಏಪ್ರಿಲ್ 10ರ ಮೊದಲು ಹೆಸರು ನೋಂದಾಯಿಸಿ

ನವೋದಯ ಮತ್ತು ವಿವಿಧ ವಸತಿ ಶಾಲಾ ಪ್ರವೇಶ ಪರೀಕ್ಷೆಗೆ ಕಳೆದ 18 ವರ್ಷಗಳಿಂದ ತರಬೇತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನ ಬೇಸಿಗೆ ರಜೆಯ ನವೋದಯ ತರಬೇತಿ ಶಿಬಿರ ಏ.15 ರಿಂದ ಮೇ. 15ರವರೆಗೆ ನಡೆಯಲಿದೆ. ಒಂದು ತಿಂಗಳು ನಡೆಯುವ ಈ ತರಬೇತಿ ಶಿಬಿರದಲ್ಲಿ 4 ಅಥವಾ 5ನೇ ತರಗತಿಯಲ್ಲಿ ಓದುತ್ತಿರುವ...

ಶ್ರೀ. ಕ್ಷೇ. ಧ. ಬಿ. ಸಿ.‌ ಟ್ರಸ್ಟ್ ಸುಳ್ಯ ಇದರ ವತಿಯಿಂದ ಬೆಳ್ಳಾರೆ ಹಿಂದೂ ರುದ್ರಭೂಮಿಗೆ ಮಂಜೂರಾದ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಬಿ ಸಿ ಟ್ರಸ್ಟ್ ಸುಳ್ಯ ಇದರ ವತಿಯಿಂದ ಬೆಳ್ಳಾರೆ ವಲಯದ ಬೆಳ್ಳಾರೆ ಹಿಂದೂ ರುದ್ರ ಭೂಮಿ ಗೆ 1, 51,680/ ರೂಪಾಯಿ ಯ ಮೌಲ್ಯ ದ ಸಿಲಿಕಾನ್ ಚೆಂಬರ್ ನ ಮಂಜೂರಾತಿ ಪತ್ರವನ್ನು ತಾಲೂಕಿನ ಯೋಜನಾಧಿಕಾರಿಗಳು ಮಾದವ ಗೌಡರವರು ಪಂಚಾಯತ್ ಅಧ್ಯಕ್ಷೆ ನಮಿತಾ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್...
Loading posts...

All posts loaded

No more posts

error: Content is protected !!