- Thursday
- September 17th, 2026
ಅನ್ಸಾರಿಯಾ ಎಜುಕೇಶನ್ ಸೆಂಟರ್ ಅಧೀನ ದಲ್ಲಿರುವ ಗ್ರೀನ್ ವ್ಯೂ ಮೋಡೆಲ್ ಅರೇಬಿಕ್ ಸ್ಕೂಲ್ ನಲ್ಲಿ ಪ್ರವಾದಿ ಮಹಮ್ಮದ್ ಮುಸ್ತಫ( ಸ. ಅ.) ರವರ ಜನ್ಮ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಗಳಿಗೆ ಸಾಂಸ್ಕೃತಿಕ ಕಲಾ ಸಾಹಿತ್ಯ ಸ್ಪರ್ಧೆ ಮತ್ತು ಪ್ರದರ್ಶನ ಅನ್ಸಾರಿಯಾ ಗಲ್ಫ್ ಆಡಿಟೋರಿಯಂ ನಲ್ಲಿ ಜರಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಯ ಅಧ್ಯಕ್ಷತೆಯನ್ನು ಹಾಜಿ...
ಕಲ್ಲುಗುಂಡಿ: ಸುನ್ನಿ ಸೆಂಟರ್ನಲ್ಲಿ ಸೆಪ್ಟೆಂಬರ್ 13 ರಂದು ಎಸ್.ಎಸ್.ಎಫ್., ಎಸ್.ವೈ.ಎಸ್. ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯೂನಿಟ್ ಜಂಟಿ ಆಶ್ರಯದಲ್ಲಿ ಮೌಲಿದ್ ಮಜ್ಲಿಸ್, ಮಹ್ಳರತುಲ್ ಬದ್ರಿಯ್ಯ ಹಾಗೂ ತಾಜುಲ್ ಉಲಮಾ ಅನುಸ್ಮರಣಾ ಕಾರ್ಯಕ್ರಮವು ಶ್ರದ್ಧಾ-ಭಕ್ತಿಗಳೊಂದಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷಣಕಾರರಾಗಿ ಆಗಮಿಸಿದ್ದ ಜಲೀಲ್ ಸಖಾಫಿ ಕೊಂಡಂಗೇರಿ ಅವರು ಮಾತನಾಡಿ, "ಪ್ರವಾದಿ ಪ್ರೇಮ ಮತ್ತು ಧಾರ್ಮಿಕ ಮೌಲ್ಯಗಳನ್ನು...
ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪುತ್ತೂರು ಮತ್ತು ಸುಳ್ಯದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸೆ. 12ರಿಂದ 14ರವರೆಗೆ ನಡೆದ ವಿಶೇಷ ಕೊಡುಗೆಯಲ್ಲಿ ಚಿನ್ನಾಭರಣಗಳ ವಿ.ಎ. ಶುಲ್ಕದ ಮೇಲೆ ಶೇ.30ರಷ್ಟು ಫ್ಲಾಟ್ ರಿಯಾಯಿತಿ ಹಾಗೂ ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ರೂ.8,000ರಷ್ಟು ರಿಯಾಯಿತಿ ನೀಡಲಾಯಿತು. ಹಬ್ಬದ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 15 ಸೆಪ್ಟೆಂಬರ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 15) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಶ್ರೀ ಸಿದ್ಧಿ ವಿನಾಯಕ ಸೇವಾ ಸಮಿತಿ (ರಿ.), ಸುಳ್ಯ ಹಾಗೂ ಸಾರ್ವಜನಿಕ ಶ್ರೀ ದೇವತಾರಾಧನ ಸಮಿತಿ ವತಿಯಿಂದ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ 58ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಸೆ.17ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸೆ. 18ರಂದು ಸಂಜೆ 3 ಗಂಟೆಯಿಂದ ವಿಸರ್ಜನಾ ಶೋಭಾಯಾತ್ರೆ ನಡೆಯಲಿದೆ. ...
ಪ್ರಾಸ್ಟೇಟ್ ಎನ್ನುವುದು ಪುರುಷರ ಜನನೇಂದ್ರಿಯಕ್ಕೆ ಸಂಬಂಧಿಸಿದ ಒಂದು ಗ್ರಂಥಿಯಾಗಿದ್ದು, ವೀರ್ಯ ಉತ್ಪಾದನೆ ಮಾಡಿ ಶೇಖರಿಸಿಡುತ್ತದೆ. ಜೊತೆಗೆ ವೀರ್ಯಾಣುಗಳಿಗೆ ಬೇಕಾದ ಪೋಷಕಾಂಶವನ್ನು ನೀಡುತ್ತದೆ. ಮೂತ್ರ ಪಿಂಡದ ಕೆಳಭಾಗದಲ್ಲಿ ಚಿಕ್ಕ ಬಟಾಣಿ ಕಾಳಿನಷ್ಟು ಗಾತ್ರದ ಈ ಗ್ರಂಥಿ ಸಂತನೋತ್ಪತ್ತಿಯಲ್ಲಿ ಬಹು ಮುಖ್ಯ ಭೂಮಿಕೆ ವಹಿಸುತ್ತದೆ. ವಯಸ್ಸು ಹೆಚ್ಚಾದಂತೆ ಈ ಪ್ರಾಸ್ಟೇಟ್ ಗ್ರಂಥಿ ಹಿಗ್ಗುತ್ತಾ ಹೋಗುತ್ತದೆ. ನಲವತ್ತು ವರ್ಷದ ಬಳಿಕ...
ಮಡಿಕೇರಿ ತಾಲೂಕು ಜೋಡುಪಾಲದ ಸಲೀಂ ಎಂಬವರು ಸುಳ್ಯ ತಾಲೂಕಿನ ಕಳಂಜ ಗ್ರಾಮದ ಅಯ್ಯನಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿರುವ ದಾರ್ ಅಲ್ ಶಿಫಾ ಶೈಮಾದ ಗೃಹಪ್ರವೇಶವು ಸೆ 13 ರಂದು ನಡೆಯಿತು.ಸೆ 11 ಶುಕ್ರವಾರದಂದು ಮುಂಜಾನೆ ಬೆಳ್ಳಾರೆಯ ತಂಬಿನಮಕ್ಕಿ ಅಸ್ಸಯ್ಯದ್ ಮುಸ್ತಫಾ ಮಿಸ್ಬಾಹಿ ಪೂಕೋಯ ತಂಙಲ್ ಅಲ್ ಬುಖಾರಿ ಮಲಪ್ಪುರಂ ರವರು ಆಗಮಿಸಿ ವಿಧಿ ವಿಧಾನ ಪೂರೈಸಿದರು.ಮುಂಜಾನೆ ನಮಾಝಿನ...
ಬೆಳ್ಳಾರೆ: ಎಸ್.ಕೆ.ಎಸ್.ಎಸ್.ಎಫ್ ಬೆಳ್ಳಾರೆ ಶಾಖೆಯ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 13ರಂದು ರಾತ್ರಿ 8:30ಕ್ಕೆ ಸರಿಯಾಗಿ ನಡೆಯಿತು. ಬಹು. ಹಸನ್ ಅರ್ಷದಿ ಉಸ್ತಾದರು ದುಆ ನೆರವೇರಿಸಿದರು. ರಿಟರ್ನಿಂಗ್ ಆಫೀಸರ್ ಆಗಿ ಆಗಮಿಸಿದ ಬಹು. ಮುಈನುದ್ದೀನ್ ಫೈಝಿ ಅವರು ಶಾಖೆಯ ದಾಖಲೆಗಳನ್ನು ಪರಿಶೋಧಿಸಿದರು. ಬಳಿಕ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಸರ್ವರ ಒಮ್ಮತದೊಂದಿಗೆ 2026–28ನೇ ಸಾಲಿನ ನೂತನ ಸಮಿತಿಯನ್ನು ಆಯ್ಕೆ...
ದೇಶದ ವೈಜ್ಞಾನಿಕ, ತಾಂತ್ರಿಕ ಹಾಗೂ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಇಂಜಿನಿಯರ್ಗಳ ಮಹತ್ವದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಪ್ರತಿವರ್ಷ ಸೆಪ್ಟೆಂಬರ್ 15ರಂದು ರಾಷ್ಟ್ರೀಯ ಇಂಜಿನಿಯರ್ಸ್ ಡೇ ಆಚರಿಸಲಾಗುತ್ತಿದೆ. ಭಾರತದ ಶ್ರೇಷ್ಠ ಇಂಜಿನಿಯರ್ ಹಾಗೂ ಭಾರತ ರತ್ನ ಪುರಸ್ಕೃತ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಈ ದಿನವನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. 1861ರ ಸೆಪ್ಟೆಂಬರ್ 15ರಂದು ಕರ್ನಾಟಕದ ಮುದ್ದೇನಹಳ್ಳಿಯಲ್ಲಿ...
ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 23ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಧಾರ್ಮಿಕ ಸಭೆ ಸೆ.14 ರಂದು ನಡೆಯಿತು. ಗಣೇಶ ತತ್ವಗಳನ್ನು ಮೈಗೂಡಿಸಿಕೊಂಡಾಗ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಲು ಸಾಧ್ಯ. ಭಾರತೀಯ ಕುಟುಂಬ ಪದ್ದತಿ, ಸಂಸ್ಕೃತಿ, ಸಂಪ್ರದಾಯಗಳ ಪಾಲನೆ ಇಂದಿನ ಸಮಾಜದಲ್ಲಿ ಅಗತ್ಯವಿದೆ' ಎಂದು ಸುಳ್ಯ ತಾಲೂಕು ಕೃಷಿಕ...
Loading posts...
All posts loaded
No more posts
