- Tuesday
- August 11th, 2026
ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದ್ದು, ಸಹಕಾರಿ ರತ್ನ ಚಂದ್ರ ಕೋಲ್ಚಾರ್, ಕಾರ್ಯನಿರ್ವಾಹಣಾಧಿಕಾರಿಗಳಾದ ತಿಮ್ಮಯ್ಯ ಪಿಂಡಿಮನೆ, ನಿರ್ದೇಶಕರಾದ ಪುರುಷೋತ್ತಮ ಭಟ್, ತನಿಯಪ್ಪ ಗೌಡ, ಸಹಾಯಕ ಮಾರಾಟ ಮತ್ತು ಖರೀದಿ ಅಧಿಕಾರಿಯಾದ ಜಯಾನಂದ ಜೆ ಇವರುಗಳು ಆ.30 ರಂದು ಮಂಗಳೂರಿನಲ್ಲಿ ನಡೆದ ಸಂಘದ 111ನೇ ವರ್ಷದ ಮಹಾಸಭೆಯಲ್ಲಿ ಪ್ರಶಸ್ತಿಯನ್ನು...
ದ.ಕ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2024-25 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂಎನ್ ರಾಜೇಂದ್ರ ಕುಮಾರ್ ರವರಿಂದ ಆ.30 ರಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಮತ್ತು ಸ್ಮರಣಿಕೆಯನ್ನು ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ...
2024-25 ನೇ ಸಾಲಿನಲ್ಲಿ ಉತ್ತಮ ಆಡಳಿತ ಮತ್ತು ಕಾರ್ಯನಿರ್ವಹಣೆಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಥಮ ಸ್ಥಾನ ದೊರೆಕಿರುತ್ತದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಕೊಡಂದೇರ ಗಣಪತಿ ಇವರಿಂದ ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿಯವರು, ಉಪಾಧ್ಯಕ್ಷರಾದ ಅಶೋಕ ಪಿ ಎಂ ಇವರು ಹಾಗೂ ಮುಖ್ಯ...
ಮಂಗಳೂರಿನಲ್ಲಿ ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಮಹಾಸಭೆಯಲ್ಲಿ 2024-2025 ರ ಸಾಲ ವಸೂಲಾತಿ ಯಲ್ಲಿ ಶೇ.100% ಸಾಧನೆಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾoಕ್ ನಿಂದ ಗೌರವ ಸಮರ್ಪಣೆ ನಡೆಯಿತು. ಈ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷ ಎಸ್.ಎನ್. ಮನ್ಮಥ ಹಾಗೂ ಸಿಇಓ ದೀಕ್ಷಿತ್ ಪಡೆದುಕೊಂಡರು.
ಮಂಗಳೂರಿನಲ್ಲಿ ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಹಾಸಭೆಯಲ್ಲಿ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ತಶಸ್ತಿಯನ್ನು ಸಹಕಾರಿ ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ ಹಾಗೂ ಸಿಇಓ ಶರತ್ ಅವರು ಪಡೆದುಕೊಂಡರು.
ಮಂಗಳೂರಿನಲ್ಲಿ ಆ.30 ರಂದು ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25 ನೇ ಸಾಲಿನ ಮಹಾಸಭೆಯಲ್ಲಿ ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2024-25 ಸಾಲಿನ ಸಂಘದ ಅಭಿವೃದ್ಧಿಯನ್ನು ಮತ್ತು ಸದಸ್ಯರಿಗೆ ನೀಡಿದ ಸೇವೆಗಳನ್ನು ಗುರುತಿಸಿ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಮಂಗಳೂರಿನಲ್ಲಿ ಜರುಗಿದ ದಕ್ಷಿಣ ಕನ್ನಡ...
ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ಕದಿರು ಗದ್ದೆಯಿಂದ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕದಿರು ನೀಡಲಾಯಿತು. ಈ ಸಂದರ್ಭದಲ್ಲಿ ಪಂಜ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ, ಕುಕ್ಕೆ ದೇಗುಲದ ಮಾಸ್ಟರ್ ಪ್ಲೇನ್ ಸದಸ್ಯರಾದ ಅಚ್ಚುತ ಆಲ್ಕಬೆ, ಪ್ರಸನ್ನ ಭಟ್ ಕುಕ್ಕೆ, ನಾಗೇಶ್ ಕುಕ್ಕೆ,ಧನುಷ್ ಕುಕ್ಕೆ...
ಮಂಗಳೂರಿನಲ್ಲಿ ಆ.30 ರಂದು ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25 ನೇ ಸಾಲಿನ ಮಹಾಸಭೆಯಲ್ಲಿ ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2024-25 ಸಾಲಿನ ಸಂಘದ ಅಭಿವೃದ್ಧಿಯನ್ನು ಮತ್ತು ಸದಸ್ಯರಿಗೆ ನೀಡಿದ ಸೇವೆಗಳನ್ನು ಗುರುತಿಸಿ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಮಂಗಳೂರಿನಲ್ಲಿ ಜರುಗಿದ ದಕ್ಷಿಣ ಕನ್ನಡ...
ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ “ಪ್ರೋತ್ಸಾಹಕ ಪ್ರಶಸ್ತಿ”ಯನ್ನು ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಮಡಪ್ಪಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ವಿನಯ ಮುಳುಗಾಡು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಶಾಂತ್ ಪೂಂಬಾಡಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಸಚಿನ್ ಬಳ್ಳಡ್ಕ, ನಿರ್ದೆಶಕರುಗಳಾದ ಸೋಮಶೇಖರ ಕೇವಳ, ಮಿತ್ರದೇವ ಮಡಪ್ಪಾಡಿ,...
ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರ ಸಂಘ ಸುಳ್ಯ ತನ್ನ ಕಾರ್ಯ ವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ ಸಾಧನೆಯನ್ನು ಪರಿಗಣಿಸಿ 2024 -25ನೇ ಸಾಲಿನ ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆ ಯಲ್ಲಿ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಐ.ಕೆ ಮಹಮ್ಮದ್ ಇಕ್ಬಾಲ್ ಎಲಿಮಲೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಜ್ವಲ್...
Loading posts...
All posts loaded
No more posts
