ಮಳೆಮಾಪಕಗಳ ದುರಸ್ತಿಗೆ ಬಿಜೆಪಿ ಆಗ್ರಹ : ಸರಕಾರ ತುರ್ತು ಕ್ರಮ ಕೈಗೊಳ್ಳದಿದ್ದರೇ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ

ಸುಳ್ಯ, ಜು. 3: ತಾಲೂಕು ಹಾಗೂ ಜಿಲ್ಲೆಯಾದ್ಯಂತ ಮಳೆಮಾಪಕಗಳು ಸರಿಯಾಗಿ ಕಾರ್ಯನಿರ್ವಹಿಸದಿರುವುದರಿಂದ ಬೆಳೆವಿಮೆ ಯೋಜನೆಯಡಿ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ಮುಖಂಡರು, ಕೂಡಲೇ ಎಲ್ಲಾ ಮಳೆಮಾಪಕಗಳನ್ನು ದುರಸ್ತಿಗೊಳಿಸಿ ಅಥವಾ ಹೊಸದಾಗಿ ಅಳವಡಿಸಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಸುಳ್ಯದ ಪತ್ರಿಕಾಭವನದಲ್ಲಿ ಜು. 3ರಂದು ಬಿಜೆಪಿ ಮಂಡಲ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಟಿಯಲ್ಲಿ ತಾಲೂಕು ಹಾಗೂ ಜಿಲ್ಲೆಯಾದ್ಯಂತ...

ಇಂದಿನ(ಜುಲೈ 03) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕೊಬ್ಬರಿ ಮಾರುಕಟ್ಟೆಯಲ್ಲಿ ಭರ್ಜರಿ ಜಿಗಿತ, ರಬ್ಬರ್ ಬೆಲೆ ಮತ್ತಷ್ಟು ಏರಿಕೆ ; ಅಡಿಕೆ ಸ್ಥಿರ, ಕಾಳುಮೆಣಸು ಇಳಿತ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 03 ಜುಲೈ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 03) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ 470ಹಳೆ...
Ad Widget

ಎಣ್ಣೆಮಜಲು ಅಂಗನವಾಡಿ ಶಾಲೆಗೆ ಕೊಡುಗೆಗಳ ಹಸ್ತಾಂತರ

ಸುಬ್ರಹ್ಮಣ್ಯ ಜುಲೈ 02 : ಸುಬ್ರಹ್ಮಣ್ಯ ರೋಟರಿ ಕ್ಲಬ್ ಹಾಗೂ ಇನ್ನರ್ ವೀಲ್ ಕ್ಲಬ್ ಜಂಟಿಯಾಗಿ ಬಳ್ಪ ಸಮೀಪದ ಎಣ್ಣೆಮಜಲು ಅಂಗನವಾಡಿ ಕೇಂದ್ರದ ಕಟ್ಟಡಕ್ಕೆ ಪೂರ್ತಿಯಾಗಿ ಬಣ್ಣ ಬೆಳೆಯುವುದು ಹಾಗೂ ಅಂಗನವಾಡಿ ಮಕ್ಕಳಿಗೆ ಕಲರಿಂಗ್ ಬುಕ್, ಕ್ರೇಯಾನ್ಸ್ ಹಾಗೂ ಇನ್ನಿತರ ಸಾಮಗ್ರಿಗಳನ್ನು ವಿತರಿಸಲಾಯಿತು. ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ರೋಹಿತ್ ಬಿ.ಬಿ ಸಭಾಧ್ಯಕ್ಷತೆ ವಹಿಸಿದ್ದರು....

ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಗೆ ಹಲವು ಪ್ರಶಸ್ತಿಗಳು

ಸುಬ್ರಹ್ಮಣ್ಯ ಜುಲೈ 01 : ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಮತ್ತು ಪ್ರಾಂತ್ಯ 8ಕ್ಕೆ ಈ ಬಾರಿ ಬೆಸ್ಟ್ ಇಮೇಜ್ ಬಿಲ್ಡಿಂಗ್ ಪ್ರಾಜೆಕ್ಟ್ ನಲ್ಲಿ ಕುಮಾರಧಾರ ಸೇತುವೆಯ ಎರಡು ಬದಿಗಳಲ್ಲಿ ಸಾರ್ವಜನಿಕರು ನದಿಗೆ ಕಸ ಎಸೆಯ ದಂತೆ ಮಾಡಿದ ತಡೆ ಬೇಲಿ ನಿರ್ಮಾಣ ಸರ್ವಿಸ್ ಪ್ರಾಜೆಕ್ಟ್ ಗೆ ಲಯನ್ಸ್ ಡಿಸ್ಟ್ರಿಕ್ಟ್ 317ಡಿ ಯ ದಕ್ಷಿಣ ಕನ್ನಡ,...

ಸುಬ್ರಹ್ಮಣ್ಯ ರೋಟರಿ ಕ್ಲಬ್ ನೂತನ ಅಧ್ಯಕ್ಷರಾಗಿ ರೋಹಿತ್ ಬಿ.ಬಿ ; ಕಾರ್ಯದರ್ಶಿ ಪ್ರಶಾಂತ್ ಕೋಡಿಬೈಲು ; ಖಜಾಂಜಿ ಗೋಪಾಲ ಎಣ್ಣೆಮಜಲು

ಸುಬ್ರಹ್ಮಣ್ಯ ಜುಲೈ 02 : ಸುಬ್ರಹ್ಮಣ್ಯ ರೋಟರಿ ಕ್ಲಬ್ ನ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋಹಿತ್ ಬಿ.ಬಿ ಆಯ್ಕೆ ಆಗಿರುತ್ತಾರೆ. ಕಾರ್ಯದರ್ಶಿಯಾಗಿ ಪ್ರಶಾಂತ್ ಕೋಡಿಬೈಲು, ಖಜಾಂಜಿಯಾಗಿ ಗೋಪಾಲ ಎಣ್ಣೆಮಜಲು ಆಯ್ಕೆಯಾಗಿದ್ದಾರೆ. ಉಳಿದಂತೆ ನಿಕಟ ಪೂರ್ವಾಧ್ಯಕ್ಷರು ಹಾಗೂ ಕ್ಲಬ್ ಎಕ್ಸಿಕ್ಯೂಟಿವ್ ಸೆಕ್ರೆಟರಿಯಾಗಿ ಜಯಪ್ರಕಾಶ್.ಆರ್, ಕ್ಲಬ್ ಫೌಂಡೇಶನ್ ಚೇರ್ ಬಾಲಕೃಷ್ಣ ಪೈ, ಕ್ಲಬ್ ವೈಸ್ ಪ್ರೆಸಿಡೆಂಟ್ ಡಾ....

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:03-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01) ಮೇಷರಾಶಿ ,ದಿನದಿಂದ ದಿನಕ್ಕೆ ಅಭಿವೃದ್ಧಿಯನ್ನು ಹೊಂದುತ್ತಿರುವ ನಿಮ್ಮನ್ನು ಕಂಡು ಇತರರು ಅಸೂಯೆ ಪಡುವರು. ಆ ಬಗ್ಗೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ನಿಮ್ಮ ಗುಪ್ತ ವಿಚಾರಗಳ ಬಗ್ಗೆ ಗಮನವಿರಲಿ, ಗಮನಿಸಿ:-ಇಂದು ಕುಟುಂಬದ ವಿಚಾರಗಳಲ್ಲಿ ಮಾನಸಿಕ ಹಿಂಸೆ ಹಾಗು ತೊಂದರೆಗಳು ತಲೆದೂರಬಹುದು, ಪರಿಹಾರ:-ಕಂಚಿ ಕಾಮಾಕ್ಷಿ ದೇವಿಯನ್ನು...

ಅಕ್ಷಯ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ತು ಹಾಗೂ ವಿವಿಧ ಸಂಘಗಳ ಉದ್ಘಾಟನೆ

ಪುತ್ತೂರು: ಅಕ್ಷಯ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಪದವಿ ಪೂರ್ವ ಕಾಲೇಜಿನಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಪರಿಷತ್ತು ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಭಾರ ಕ್ಷೇತ್ರ ಶಿಕ್ಷಣ ಅಧಿಕಾರಿ ಮೋನಪ್ಪ ಪೂಜಾರಿ ಅವರು ಭಾಗವಹಿಸಿ ವಿದ್ಯಾರ್ಥಿಗಳ ಕುರಿತು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಬಹಳಷ್ಟು ದೊಡ್ಡ...

ಮಳೆಯ ಹಿನ್ನೆಲೆ ದ.ಕ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ; ನಾಳೆ(ಜು.03) ದ.ಕ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 03 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು...

ಜು. 8ರಿಂದ ಐವರ್ನಾಡಿನಲ್ಲಿ ಪ್ರಸನ್ನ ಮೆಡಿಕಲ್ ಲ್ಯಾಬೋರೇಟರಿ ಆರಂಭ

ಐವರ್ನಾಡು, ಜು. 2: ಐವರ್ನಾಡಿನ ನೆಕ್ರಪ್ಪಾಡಿ ಕಾಂಪ್ಲೆಕ್ಸ್‌ನಲ್ಲಿ ಪ್ರಸನ್ನ ಮೆಡಿಕಲ್ ಲ್ಯಾಬೋರೇಟರಿ ಜು. 8ರಂದು ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ. ನೂತನ ಲ್ಯಾಬೋರೇಟರಿಯಲ್ಲಿ ಇಸಿಜಿ (ECG) ಸೌಲಭ್ಯದೊಂದಿಗೆ ರಕ್ತ ಹಾಗೂ ಮೂತ್ರ ಪರೀಕ್ಷೆ ಸೇರಿದಂತೆ ವಿವಿಧ ವೈದ್ಯಕೀಯ ಪರೀಕ್ಷಾ ಸೇವೆಗಳು ಲಭ್ಯವಿರಲಿವೆ. ಈ ಮೂಲಕ ಸ್ಥಳೀಯರಿಗೆ ಗುಣಮಟ್ಟದ ಹಾಗೂ ಸುಲಭ ವೈದ್ಯಕೀಯ ಪ್ರಯೋಗಾಲಯ ಸೇವೆಯನ್ನು...

ವಿವಾದದಕ್ಕೆ ಕಾರಣವಾಗಿದ್ದ ರಸ್ತೆ ಕಾಮಗಾರಿ – ರಸ್ತೆ ಮಧ್ಯದಲ್ಲಿದ್ದ ವಿದ್ಯುತ್ ಕಂಬ ತೆರವುಗೊಳಿಸಿದ ಮೆಸ್ಕಾಂ

ಸುಳ್ಯ ಸರಕಾರಿ ಆಸ್ಪತ್ರೆಯ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಲೇ ಔಟ್ ಗೆ ಹೊಗುವ ರಸ್ತೆಯನ್ನು ಅಭಿವೃದ್ಧಿಗೊಳಿಸುವ ವೇಳೆ ಅಲ್ಲಿದ್ದ ವಿದ್ಯುತ್ ಕಂಬ ತೆರವುಗೊಳಿಸದೇ ಕಾಂಕ್ರೀಟಿಕರಣ ಮಾಡಲಾಗಿತ್ತು. ಇದು ಭಾರಿ ವಿವಾದದಕ್ಕೆ ಕಾರಣವಾಗಿತ್ತು. ಇದೀಗ ರಸ್ತೆ ಮಧ್ಯದಲ್ಲಿದ್ದ ವಿದ್ಯುತ್ ಕಂಬವನ್ನು ಮೆಸ್ಕಾಂ ತೆರವುಗೊಳಿಸಿ ರಸ್ತೆ ಬದಿಯಲ್ಲಿ ಹಾಕಿದ್ದಾರೆ. ರಸ್ತೆ ಮಧ್ಯದಲ್ಲಿರುವ ಕಂಬದಿಂದ ರಸ್ತೆಯಲ್ಲಿ ಪ್ರಯಾಣಿಸುವವರಿಗೆ ಸಂಭಾವ್ಯ ಅನಾಹುತಗಳಾಗದಂತೆ ಮೆಸ್ಕಾಂ...
Loading posts...

All posts loaded

No more posts

error: Content is protected !!