- Saturday
- September 19th, 2026
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 24 ಆಗಸ್ಟ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 24) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆ. 25ರಂದು ಮೀಲಾದುನ್ನೆಬಿ (ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನ) ಆಚರಿಸಲಾಗುತ್ತಿರುವುದರಿಂದ, ಈ ಮುಂಚೆ ನಿಗದಿಪಡಿಸಲಾಗಿದ್ದ ಆ. 26ರ ರಜೆಯ ಬದಲು ಆಗಸ್ಟ್ 25ರ ಮಂಗಳವಾರದಂದೇ ಸಾರ್ವತ್ರಿಕ ರಜೆ ನೀಡುವಂತೆ ರಾಜ್ಯ ಆರೋಗ್ಯ ಹಾಗೂ ಹಜ್ಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ ಅವರು ಸರಕಾರದ ಮುಖ್ಯ ಕಾರ್ಯದರ್ಶಿಗೆ...
ಜನರಲ್ಲಿ ನೇತ್ರದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಭಾರತ ಸರ್ಕಾರದ ಆರೋಗ್ಯ ಇಲಾಖೆ 1985ರಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ವನ್ನು ಆರಂಭ ಮಾಡಿತು. ಈ ಬಾರಿ 41ನೆಯ ನೇತ್ರದಾನ ಪಾಕ್ಷಿಕ ಆಗಿದೆ. ನೇತ್ರದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮತ್ತು ಅಪನಂಬಿಕೆ ತೊಡೆದು ಹಾಕಲು ಈ ಅಭಿಯಾನ ವನ್ನು ರಾಷ್ಟ್ರಾದ್ಯಂತ ಆರಂಭಿಸಲಾಯಿತು. ನೇತ್ರದಾನ ಮಹಾದಾನ :...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919701)ಮೇಷರಾಶಿ : ಪ್ರಯಾಣದಲ್ಲಿ ವಾಹನ ತೊಂದರೆಗಳು ಉಂಟಾಗುತ್ತವೆ. ಸ್ನೇಹಿತರು ನಿಮ್ಮೊಂದಿಗೆ ಭಿನ್ನಾಭಿಪ್ರಾಯವನ್ನು ಹೊಂದುತ್ತಾರೆ. ಕೈಯಲ್ಲಿ ಹಣ ಉಳಿಯುವುದಿಲ್ಲ, ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳಿರುತ್ತವೆ. ಕುಟುಂಬ ಸದಸ್ಯರ ಒತ್ತಡ ಹೆಚ್ಚಾಗುತ್ತದೆ... ಗಮನಿಸಿ : ಇಂದು ದೇವಸ್ಥಾನಗಳಿಗೆ ಭೇಟಿ ನೀಡುತ್ತೀರಿ... ಪರಿಹಾರ : ಶ್ರೀ ರಾಘವೇಂದ್ರ...
ಮುಂಗಾರು ವಾಲಿಬಾಲ್ ಅಕಾಡೆಮಿ ಸುಳ್ಯ ಇದರ ವತಿಯಿಂದ ನಡೆದ ತಾಲೂಕು ವಾಲಿಬಾಲ್ 'ಇಂಡಿಪೆಂಡೆನ್ಸ್ ಡೇ' ಕಪ್ ನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕಿಯರ ತಂಡವು ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು. ಪೈನಲ್ ಪಂದ್ಯದಲ್ಲಿ ಎಸ್.ಎಸ್.ಪಿ.ಯು.ಸಿ. ಸುಬ್ರಹ್ಮಣ್ಯ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ತಂಡದಲ್ಲಿ ಗ್ರೀಷ್ಮ, ಮೇಘ.ಹೆಚ್.ಕೆ, ತನುಶ್ರೀ., ದೀಕ್ಷಿತಾ.ಕೆ,...
ಪುತ್ತೂರು : ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ವಿದ್ಯಾಮಾತಾ ಅಕಾಡೆಮಿ ಹಾಗೂ ನಂದಗೋಕುಲ ಚಿಣ್ಣರ ಅಂಗಳ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ‘ಕೃಷ್ಣ ವೇಷ’ ಹಾಗೂ ‘ಯಶೋಧ ಕೃಷ್ಣ’ ಸ್ಪರ್ಧೆ ಆ.30ರಂದು ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿರುವ ವಿದ್ಯಾಮಾತಾ ಅಕಾಡೆಮಿ ಆವರಣದಲ್ಲಿ ನಡೆಯಲಿದೆ. ಆ.30ರಂದು ಬೆಳಿಗ್ಗೆ 10:00 ಗಂಟೆಗೆ ಸ್ಪರ್ಧೆ ಆರಂಭವಾಗಲಿದ್ದು, ಒಟ್ಟು ಮೂರು ವಿಭಾಗಗಳಲ್ಲಿ ಸ್ಪರ್ಧೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ.) ಸುಳ್ಯ ತಾಲೂಕು ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘಗಳು ಒಕ್ಕೂಟ ಜಾಲ್ಸೂರು ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ಡಾl ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗಡೆಯವರ ಮಾರ್ಗದರ್ಶನಗಳೊಂದಿಗೆ ಸಾಮೂಹಿಕ ರುದ್ರಹೋಮ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು...
ಮಂಗಳೂರು : “ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅಡಿಕೆ ಬೆಳೆಗೆ ಬಾಧಿಸಿರುವ ಎಲೆಚುಕ್ಕಿಯಂಥಹ ವಿವಿಧ ರೋಗಗಳ ನಿಯಂತ್ರಣಕ್ಕೆ ವೈಜ್ಞಾನಿಕ ಸಂಶೋಧನೆ, ಕ್ಷೇತ್ರ ಸಮೀಕ್ಷೆ ಹಾಗೂ ಸಮಗ್ರ ರೋಗ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ...
ಜೇಸಿಐ ಭಾರತ ವಲಯ 15ರ ಪ್ರತಿಷ್ಠಿತ ವ್ಯವಹಾರ ಸಮ್ಮೇಳನದಲ್ಲಿ ಕೊಡಮಾಡುವ ಸಾಧನಶ್ರೀ -2026 ಪ್ರಶಸ್ತಿಯು ನಾಯಕತ್ವ, ಸಾಮಾಜಿಕ ಬದ್ಧತೆ, ಕೃಷಿ ಚಟುವಟಿಕೆಗಳು ಹಾಗೂ ಸಮಾಜಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಘಟಕದ ಬಹುಮುಖ ಪ್ರತಿಭೆಯ ವ್ಯಕ್ತಿತ್ವದ ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷರಾದ ಜೇಸಿ. ಹೆಚ್ಜಿಎಫ್ ನವೀನ್ ಕುಮಾರ್ ಎನ್ಎಂ ರವರು ಇಂದು ಮಡಂತ್ಯಾರ್ ನ ಕಲಾ ಸಭಾಂಗಣದಲ್ಲಿ ನಡೆದ...
Loading posts...
All posts loaded
No more posts
