- Monday
- August 3rd, 2026
ಕಲ್ಪನೆಯ ಕಣ್ಣಿಗೆ ಕಾಣುವುದೆಲ್ಲವೂ ಕನಸು, ಕಂಡ ಕನಸುಗಳನ್ನು ನನಸು ಮಾಡಿಕೊಳ್ಳಲು ಇರಬೇಕು ಧೈರ್ಯವಂತಿಕೆಯ ಮನಸ್ಸು...ಪರಿಕಲ್ಪನೆಯ ದೃಷ್ಟಿಗೆ ಕಂಡಿದ್ದೆಲ್ಲವೂ ಯಶಸ್ಸು, ಅಸಾಧ್ಯದಲ್ಲೂ ಸಾಧ್ಯತೆಯನ್ನು ಹುಡುಕಲು ಇರಬೇಕು ಬುದ್ಧಿವಂತಿಕೆಯ ಮನಸ್ಸು...ಕಂಡ ಕನಸಿನ ಹಿಂದೆ ಓಡುತ್ತಲೇ ಇರಬೇಕು ತುಂಬುತ್ತಾ ದೇಹಕ್ಕೂ-ಮನಸ್ಸಿಗೂ ಹುಮ್ಮಸ್ಸು, ಕಷ್ಟಪಟ್ಟಾಗಲೇ ಸಿಗುವುದು ಬದುಕಿನಲ್ಲಿ ನಿಜವಾದ ಯಶಸ್ಸು, ಇಂದು ಬೇಡ-ನಾಳೆ ಮಾಡೋಣ ಎನ್ನಲು ನಿರ್ದಿಗಂತವಲ್ಲ ಈ ನಮ್ಮ ಆಯಸ್ಸು,...
“ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಕರ್ನಾಟಕ ರಾಜ್ಯದ ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡದ ಗೌಡ ಸಮುದಾಯದವರು ಒಕ್ಕಲಿಗರಲ್ಲ ಎಂದು ನೀಡಿರುವ ಹೇಳಿಕೆ ಖಂಡನೀಯವಾಗಿದ್ದು, ಅದನ್ನು ತಕ್ಷಣ ಹಿಂಪಡೆಯಬೇಕು” ಎಂದು ಸುಳ್ಯ ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ ಆಗ್ರಹಿಸಿದರು. ಸುಳ್ಯದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಜೂ. 27ರಂದು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಸುಳ್ಯ ಇದರ ವತಿಯಿಂದ ನಡೆಸಿದiWave ಕಂಪೆನಿಯ ಸಂದರ್ಶನದಲ್ಲಿ 2026ನೇ ಸಾಲಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಲಿಖಿತ್ ಕೆ.ಆರ್. ಮತ್ತು ಮೌಸೀನಾ ತಸ್ಲೀಮ್ ಆಯ್ಕೆಯಾಗಿರುತ್ತಾರೆ. ಇವರಿಗೆ ಕಂಪೆನಿಯಿಂದ ರೂ. 4.8 ಲಕ್ಷ ವಾರ್ಷಿಕ ವೇತನ ಇದೆಯೆಂದು ಕಂಪೆನಿ ತಿಳಿಸಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಕಮಿಟಿ...
ದಿನಾಂಕ : 30 ಜೂನ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 30) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ 470ಹಳೆ...
"ನಿರಂತರ ಪುಸ್ತಕ ಓದುವ ಹವ್ಯಾಸ ನಮ್ಮ ಬದುಕನ್ನೇ ಬದಲಾಯಿಸುತ್ತದೆ. ಪುಸ್ತಕ ಓದು ಮಕ್ಕಳ ಜ್ಞಾನ ವರ್ಧಿಸುತ್ತದೆ" ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಅವರು ಮಂಡೆಕೋಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೀಕೃತಗೊಂಡ ಸುಸಜ್ಜಿತ ಗ್ರಂಥಾಲಯವನ್ನು ಉದ್ಘಾಟಿಸಿ, ಮಾತನಾಡಿದರು.ಸಭೆಯ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಸುರೇಶ್ ಕಣೆಮರಡ್ಕ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ...
ಜೇಸಿಐ ಪಂಜ ಪಂಚಶ್ರೀ, ರೈತ ಸಂಪರ್ಕ ಕೇಂದ್ರ ಪಂಜ ಹಾಗೂ ಕೃಷಿ ಇಲಾಖೆ ಸುಳ್ಯ ಇವರ ಸಹಯೋಗದಲ್ಲಿ "ಬೀಜೋಪಚಾರ ಹಾಗೂ ಸುರಕ್ಷಿತ ಕೀಟನಾಶಕಗಳ ಬಳಕೆ" ಕುರಿತು ರೈತರಿಗೆ ಮಾಹಿತಿ ಕಾರ್ಯಕ್ರಮವು ಜೂನ್ 30ರಂದು(ಮಂಗಳವಾರ) ಪೂರ್ವಾಹ್ನ 10:30ಕ್ಕೆ ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ಜೆ.ಎಫ್.ಎಂ ದೇವಿಪ್ರಸಾದ್ ಚಿಕ್ಮುಳಿ...
“ನಮ್ಮ ಶಾಸಕರು ಹಂಚಿರುವ ಅನುದಾನವು ಶಾಸಕರ ಹಕ್ಕಿನ ವ್ಯಾಪ್ತಿಗೆ ಬಂದಿದ್ದು, ಅದನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯ ಹಿತದೃಷ್ಟಿಯಿಂದ ಖಾಸಗಿ ಶಾಲೆಯಾದರೂ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ಅಧಿಕೃತ ಶಾಲೆಗೆ ಬಳಕೆ ಮಾಡಲಾಗಿದೆ. ಶಾಲಾ ಮಕ್ಕಳ ಹಿತದೃಷ್ಟಿಯಿಂದ ಮತ್ತು ಕ್ಷೇತ್ರದ ಎಲ್ಲಾ ಮಕ್ಕಳು ಒಳ್ಳೆಯ ಶಿಕ್ಷಣ ಪಡೆಯುವ ಉದ್ದೇಶದಿಂದ ನೀಡಿದ್ದಾಗಿದೆ. ನೀವು 3 ವರ್ಷದಿಂದ ಕಾಂಗ್ರೆಸ್...
ಸುಳ್ಯ ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡಿಯಾಲಬೈಲು ರಸ್ತೆಗೆ ಅಭಿವೃದ್ಧಿಗೆ ರೂ.1 ಕೋಟಿ ಅನುದಾನ ಬಿಡುಗಡೆಯಾಗಿರುವುದಾಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಪಿ.ಸಿ ಜಯರಾಮ ಹಾಗೂ ಮಾಜಿ ಪ್ರಧಾನ ಕಾರ್ಯದರ್ಶಿ ಪಿ.ಎಸ್ ಗಂಗಾಧರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಹೆಚ್.ಸಿ. ಮಹಾದೇವಪ್ಪರವರಿಗೆ ಸುಳ್ಯ ಬ್ಲಾಕ್...
ಸೋಮವಾರಪೇಟೆ ತಾಲೂಕಿನ ಕುಮಾರಳ್ಳಿ ಗ್ರಾಮದಲ್ಲಿರುವ ಪುಷ್ಪಗಿರಿ ವನ್ಯಜೀವಿ ವಲಯ ವ್ಯಾಪ್ತಿಗೆ ಒಳಪಡುವ ಕುಮಾರ ಪರ್ವತ ಚಾರಣಕ್ಕೆ ಆಗಮಿಸುವ ಪ್ರವಾಸಿಗರಿಗೆ ಸುರಕ್ಷಿತ, ಶಿಸ್ತುಬದ್ಧ ಹಾಗೂ ಗುಣಮಟ್ಟದ ಟ್ರೆಕ್ಕಿಂಗ್ ಅನುಭವ ಒದಗಿಸುವ ಉದ್ದೇಶದಿಂದ ಟ್ರೆಕ್ಕಿಂಗ್ ಗೈಡ್ ಗಳ ಅವಶ್ಯಕತೆಯಿದ್ದು, ಟ್ರೆಕ್ಕಿಂಗ್ ಗೈಡ್ ಗಳಾಗಿ ಕರ್ತವ್ಯ ನಿರ್ವಹಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳಿಗೆ ನೋಂದಣಿ ಮಾಡಿಕೊಳ್ಳಲು ಆಹ್ವಾನಿಸಲಾಗಿದ್ದು, ಪ್ರಕೃತಿ ಮತ್ತು ಟ್ರೆಕ್ಕಿಂಗ್ ಚಟುವಟಿಕೆಗಳಲ್ಲಿ...
ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಅಬೂಬಖರ್ ಸ್ವಿದ್ದೀಖ್(ರ)ಜುಮುಅ: ಮಸೀದಿಯಲ್ಲಿ ಮಾಸಿಕ ಸ್ವಲಾತ್ ಮಜ್ಲಿಸ್ ಹಾಗೂ ಕೂರತ್ ತಂಙಲ್ ಅನುಸ್ಮರಣೆ ಜೂ.28ರಂದು ಮಗ್ರಿಬ್ ನಮಾಝಿನ ನಂತರ 7:30ಕ್ಕೆ ನಡೆಯಿತು. ಪಳ್ಳಿಮಜಲು ಖತೀಬ್ ಮುಹಮ್ಮದ್ ಸವಾದ್ ಮದನಿ ಹಾಗೂ ಪಳ್ಳಿಮಜಲು ಮದರಸದ ಮುಅಲ್ಲಿಂ ಹಬೀಬುರ್ರಹ್ಮಾನ್ ಹಿಮಮಿ ಮಾಸಿಕ ಸ್ವಲಾತಿಗೆ ಮುಂದಾಳತ್ವ ವಹಿಸಿದರು. ಇಶಾ: ನಮಾಝಿನ ನಂತರ ಪೈಚಾರು ಮದರಸದ ಸದರ್...
Loading posts...
All posts loaded
No more posts
